,

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌..!!

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್…

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.

ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed