Author: News Editor
-

ರಾಜ್ಯದ ಪೊಲೀಸರೇ ಗಮನಿಸಿ : ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ
ಬೆಂಗಳೂರು : ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ ಅದು ಈ ಕೆಳಕಂಡತಿದೆ. ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿಯು ಪರಿಣಾಮಕಾರಿ ಕಾನೂನು ಜಾರಿ ಮತ್ತು ಸಮುದಾಯದ ಜೊತೆಗಿನ ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಮುಖ್ಯವಾಗಿದೆ. ಪೊಲೀಸ್…
-

ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನೀರಿನ ಸಮಸ್ಯೆ..! ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು
ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ. ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಳೆದ ಕೆಲವು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು ಜನರು ನೀರಿಗಾಗಿ ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದರಾದರೂ ಯಾವುದೇ ರೀತಿಯ ಸ್ಪಂದನೆ ದೊರಕಿದೆ ಹಿನ್ನೆಲೆಯಲ್ಲಿ ಶುಕ್ರವಾರ ಕಛೇರಿಗೆ ಬೀಗ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಸಾರ್ವಜನಿಕರು…
-

ಮಂಗಳೂರಿನ ಹಳೆ ಬಂದರಿಗೆ GST ಬಿಲ್ ಇಲ್ಲದೇ ಗೋವಾದಿಂದ ಸ್ಕ್ರ್ಯಾಪ್..!! ಇದರಲ್ಲಿ ಇದೆಯೇ ಗೋಲ್ ಮಾಲ್?
ಮಂಗಳೂರಿನ ಹಳೆ ಬಂದರು ಪೋರ್ಟ್ ನಲ್ಲಿ ಯಾವುದೇ ಜಿ.ಎಸ್.ಟಿ ಬಿಲ್ ಗಳಿಲ್ಲದೇ ಗೋವಾ ದಿಂದ ಸ್ಕ್ರ್ಯಾಪ್ ಬರುತ್ತಿದೆ ಎಂದು ವರದಿಯಾಗಿದೆ.ಇಲ್ಲಿಗೆ ಇಷ್ಟೊಂದು ಗುಜರಿ ಹೇಗೆ ತರಿಸ್ತೀರಿ ಎಂದು ಅಲ್ಲಿನ ಅಧಿಕಾರಿ ಗಳನ್ನು ಕೇಳಿದರೆ ಮಂಗಳೂರಿನ ನ್ಯೂ ಬಂದರು ಪೋರ್ಟ್ ನಲ್ಲಿ ಸ್ಥಳ ಇಲ್ಲದ ಕಾರಣ ಇಲ್ಲಿಗೆ ಹಾಕಲು ನೋಟಿಸು ನೀಡಿರುತ್ತಾರೆ ಎಂದು ಬೇಜಾವ್ದಾರಿ ಕಾರಣ ಕೊಡುತ್ತಿದ್ದಾರೆ.ಆದರೆ ಇದಕ್ಕೆ ಯಾವುದೇ ಪಾವತಿ ಮೊತ್ತದ ಬಿಲ್ ಗಳು ಇಲ್ಲದೇ ಇಷ್ಟೊಂದು ಟನ್ ಐಟಂ ಗಳು ಬರಲು ಹೇಗೆ ಸಾಧ್ಯ ಎಂಬುದು…
-

ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್ಗಳ ಬಂಧನ
ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28) ಘಟನೆಯ ವಿವರ: ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ…
-

ಉಡುಪಿ ನಗರಸಭೆ ಆಸ್ತಿತೆರಿಗೆ ಪಾವತಿ ವೇಳೆ ಬ್ಯಾಂಕ್ ನಕಲಿ ಸೀಲ್ ದುರ್ಬಳಕೆ: ಮಹಿಳೆ ಸಹಿತ ಇಬ್ಬರ ಬಂಧನ
ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ 76 ಬಡಗುಬೆಟ್ಟು ಕಸ್ತೂರ್ಬಾನಗರದ ನಿವಾಸಿ ಸುಪೇಶ್ (25) ಹಾಗೂ ಮೂಡುಅಲೆವೂರಿನ ಕುಂತಲನಗರ ನಿವಾಸಿ ಶಾಂತಾ (43) ಬಂಧಿತ ಆರೋಪಿಗಳು. ಈ ಇಬ್ಬರನ್ನು ಉಡುಪಿ ಕೃಷ್ಣಮಠದ ರಾಜಾಂಗಣ ಬಳಿ ವಶಕ್ಕೆ ಪಡೆದು, ಅವರಿಂದ ವಂಚನೆಗೆ ಬಳಸಿದ ಸೀಲ್ ಮತ್ತು ದಾಖಲೆ ಪತ್ರದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ನಗರಸಭೆ ಕಚೇರಿಯಲ್ಲಿ…
-

ಉಡುಪಿ: ಆಸ್ತಿ ತೆರಿಗೆ ಪಾವತಿಯಲ್ಲಿ ನಕಲಿ ಸೀಲ್ ಬಳಸಿ ವಂಚನೆ- ಪೌರಾಯುಕ್ತರಿಂದ ದೂರು ದಾಖಲು
ಉಡುಪಿ : ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್ಲಿ ಸಿಬ್ಬಂದಿಗಳು ಆಸ್ತಿತೆರಿಗೆ ಪಾವತಿಯನ್ನು ತುಲನೆ ಮಾಡುತ್ತಿರುವಾಗ ಜ.28ರಂದು ಆಸ್ತಿತೆರಿಗೆ ಪಾವತಿ ಎಂದು ಚಲನ್ ಮೇಲೆ ಬ್ಯಾಂಕ್ನ ಸೀಲ್ ಇದ್ದು, ಆದರೆ ಅದೇ ದಿನಾಂಕದಲ್ಲಿ ಬ್ಯಾಂಕ್ ಪುಸ್ತಕದ ವಿವರ ಪಟ್ಟಿಯಲ್ಲಿ ಪಾವತಿ ಆಗಿರುವ ಬಗ್ಗೆ ನಮೂದು ಇರಲಿಲ್ಲ. ಇದನ್ನು ಕಂಡು ಸಿಬ್ಬಂದಿ…
-

RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ FC ವಿತರಣೆ!
RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ಕೊಡಲಾಗಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಬೆಂಗಳೂರ್ ನಗರ ಬೆಂಗಳೂರು ಕೇಂದ್ರ ಸೇರಿದಂತೆ ಕೋರಮಂಗಲ ಆರ್ ಟಿ ಓ ಕಚೇರಿಯಲ್ಲಿ ವೆಹಿಕಲ್ ಇನ್ಸ್ಪೆಕ್ಟರ್ ರಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ. ದಾಖಲೆ ಸಮೇತ ವಕೀಲ ನಟರಾಜ್ ಎಂಬವರು ಇದೀಗ ಆರ್ಟಿಓ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಹೊರ ರಾಜ್ಯದ ಒಟ್ಟು 10,000 22 ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲಾಗಿದೆ…
-

ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯದ ಮಹತ್ವದ ತೀರ್ಪು: ಸರ್ಕಾರಿ ಭೂಮಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಹಕ್ಕು ನಿರಾಕರಣೆ
ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯವು ಓ.ಎಸ್. ನಂ. 750/2020 ದಾವೆಯಲ್ಲಿ ದಿನಾಂಕ 19.12.2025 ರಂದು ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಶಾಶ್ವತ ನಿರ್ಬಂಧಕಾಜ್ಞೆಗಾಗಿ ಸಲ್ಲಿಸಿದ ದಾವೆಯನ್ನು ಖರ್ಚು ಸಹಿತ ವಜಾಗೊಳಿಸಿದೆ. ಈ ದಾವೆಯಲ್ಲಿ ವಾದಿ ಸಂಘವು ಮಂಗಳೂರು ತಾಲೂಕಿನ ಅತ್ತಾವರ ಗ್ರಾಮದ ಸರ್ವೇ ನಂ. 278/2ಬಿ ಯಲ್ಲಿರುವ 33 ಸೆಂಟ್ಸ್ ಜಾಗವು ಮೈಸೂರು ವಿಭಾಗಾಧಿಕಾರಿಗಳ 1956-57 ನೇ ಸಾಲಿನ ಆದೇಶದ ಮೂಲಕ ತಮ್ಮ ಪರವಾಗಿ ಮಂಜೂರಾಗಿದೆ…
-

ಮಂಗಳೂರು: ದೂರು ನೀಡಲು ಬಂದವನೇ ಜೈಲು ಪಾಲು
ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಲ್ಯಾಂಡ್ ಲಿಂಕ್ಸ್ನಲ್ಲಿ ವಾಸವಿರುವ ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡುತ್ತಿದ್ದ ಯುವಕರ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಮತ್ತೆ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು ಪೊಲೀಸ್ ಠಾಣೆಗೆ ಹೋದವರು ಅಲ್ಲಿ ಪೊಲೀಸರಿಗೆ ನಿಂಧಿಸಿದ್ದಾನೆ. ಈ ಹಿನ್ನಲೆ …
-

‘ವಿಫಲ ಸಂಬಂಧದಲ್ಲಿ ಒಮ್ಮತದ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ’: ಕೇರಳ ಹೈಕೋರ್ಟ್
ಪಾಲಕ್ಕಾಡ್ ಶಾಸಕ ರಾಹುಲ್ ಮಮಕೂಟಥಿಲ್ ಅವರ ವಿರುದ್ಧದ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಾಗ ವಿಫಲ ಸಂಬಂಧದಲ್ಲಿ ಒಮ್ಮತದ ಲೈಂಗಿಕ ಸಂಭೋಗದ ಪ್ರತಿಯೊಂದು ನಿದರ್ಶನವನ್ನು ಅತ್ಯಾಚಾರ ಎಂದು ನಿರೂಪಿಸಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ. ಪ್ರಕರಣದ ಮುಂದಿನ ತನಿಖೆಯ ಉದ್ದೇಶಕ್ಕಾಗಿ ಮಂಕೂಟತಿಲ್ ಅವರನ್ನು ಕಸ್ಟಡಿಯಲ್ಲಿರಿಸಲು ನ್ಯಾಯಾಲಯವು ಆದೇಶಿಸಿದೆ. ಕಳೆದ ವರ್ಷ ಕಾಂಗ್ರೆಸ್ನಿಂದ ಉಚ್ಚಾಟಿತಗೊಂಡಿದ್ದ 36 ವರ್ಷದ ಮಂಕೂಟತಿಲ್ ಮೇಲೆ ಗಂಭೀರ ಆರೋಪಗಳಿವೆ. ಪಾಲಕ್ಕಾಡ್ನ ಬಾಡಿಗೆ ಫ್ಲಾಟ್ನಲ್ಲಿ ವಿವಾಹಿತ ಮಹಿಳೆಯ ಮೇಲೆ ಹಲವು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











