Author: News Editor
-

ಜೀವನೋಪಾಯಕ್ಕಾಗಿ ನಿರ್ಮಿಸಿದ ಕೋಳಿ ಸಾಕಾಣಿಕೆ ಶೆಡ್ ನ್ನು ಯಾವುದೇ ನೋಟಿಸ್ ನೀಡದೆ ಡೆಮಾಲಿಶ್..!
ಮಂಗಳೂರು: ಜಪ್ಪಿನಮೊಗರು ಆಡಂಕುದ್ರುವಿನಲ್ಲಿ 123/12 ರಲ್ಲಿ O.66 ಎಕ್ರೆ ಜಮೀನಿನ ವ್ಯಾಪ್ತಿಯ ಒಳಗಡೆಯೇ ಸಣ್ಣದೊಂದು ಕೋಳಿ ಸಾಕಾಣಿಕೆ ಶೆಡ್ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಏಕಾಏಕಿ ಮಂಗಳೂರು ತಹಶಿಲ್ದಾರ್ ಮತ್ತು ಗ್ರಾಮಲೆಕ್ಕಿಗ ಬಂದು ಯಾವುದೇ ನೋಟಿಸ್ ನೀಡಿದೆ ಶೆಡ್ ನ್ನು ತೆರವುಗೊಳಿಸಿದ್ದಾರೆ. ಜೀವನೋಪಾಯಕ್ಕಾಗಿ ನಿರ್ಮಿಸಿದ ಕೋಳಿ ಸಾಕಾಣಿಕೆ ಶೆಡ್ ನ್ನು ತೆರವುಗೊಳಿಸಿದ ಅಧಿಕಾರಿಗಳ ಈ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಬಂದಾರು ಪ್ರದೇಶದಲ್ಲಿ 8 ಸೆನ್ಸ್ ಜಾಗದಲ್ಲಿದ್ದ ಸಾರ್ವಜನಿಕ ಶೌಚಾಲಯವು ಈಗ ಗುಜುರಿಯವರ ಶೆಡ್ ಆಗಿ…
-

ಮಂಗಳೂರು, ಉಳ್ಳಾಲ ಪರಿಸರದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣದ ವೇಳೆ ಕಾಮಗಾರಿ ವಿವರ ಬೋರ್ಡ್ ಕಡ್ಡಾಯಗೊಳಿಸಿ
ಬೆಳೆಯುತ್ತಿರುವ ಮಂಗಳೂರು ನಗರದಲ್ಲಿ ಹಲವಾರು ಬಹುಮಹಡಿ ಕಟ್ಟಡಗಳು ಎದ್ದುನಿಂತಿವೆ, ಇನ್ನೂ ಅನೇಕ ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ ಮಂಗಳೂರು ಸೇರಿದಂತೆ ನಗರದ ಹೊರ ವಲಯ ಉಳ್ಳಾಲದಲ್ಲಿ ಅನೇಕ ಪ್ರೊಜೆಕ್ಟ್ ವರ್ಕ್ ನಡೆಯುತ್ತಿದ್ದು ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಯಾವುದೇ ವಿವರ ನೀಡುವ ಬೋರ್ಡ್ ಗಳು ಕಾಣುವುದಿಲ್ಲ, ನಿಯಮ ಪ್ರಕಾರ ಕಟ್ಟಡ ವಿನ್ಯಾಸ, ಸುರಕ್ಷತಾ ವೈಶಿಷ್ಟ್ಯಗಳು ಇಂಜಿನಿಯರ್ ಗಳ ಹೆಸರು, ಕಟ್ಟಡ ಅಡಿಪಾಯಗಳ ರಚನೆ, ವಾಸ್ತುಶಿಲ್ಪಿ, ಗೋಡೆಗಳ ಹೀಗೆ ಅನೇಕ ವಿವರಗಳ ಪಟ್ಟಿಯ ಬೋರ್ಡ್ ಗಳು ಆಯಾ ಕಟ್ಟಡದ ಕಾಮಗಾರಿ…
-

ಮಂಗಳೂರು: ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು : ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿ ಅಪಾರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು ಗುರುತಿಸಲಾಗಿದೆ. ಆರೋಪಿಗಳು ಮೇಲ್ಕಾರ್ – ಸಜೀಪ – ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.…
-

ಕಾರ್ಕಳ : ಸ್ಫೋಟಕ ಬಳಸಿ ಅಕ್ರಮ ಬಂಡೆ ಸ್ಫೋಟ ಪ್ರಕರಣ- ತಂದೆ-ಮಗ ಬಂಧನ
ಕಾರ್ಕಳ: ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕುಕ್ಕುಂದೂರು ಗ್ರಾಮ ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಆತನ ಮಗ ಪವನ್ ಕುಮಾರ್ (31) ಬಂಧಿತರು. ಇವರು ಜ.21ರಂದು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲುಗಳನ್ನು ಸ್ಫೋಟಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
-

ತ್ಯಾಜ್ಯ ನೀರು ನಿರ್ವಹಣೆ ಮಾಡದ 376ಕ್ಕೂ ಹೆಚ್ಚು ಅಪಾರ್ಟ್ಮೆಂಟ್ ಗಳಿಗೆ ನೋಟೀಸ್..!!
ತ್ಯಾಜ್ಯ ನೀರನ್ನು ಸರಿಯಾದ ರೀತಿಯಲ್ಲಿ ಸಂಸ್ಕರಿಸದೇ ಜನವಸತಿ ಪ್ರದೇಶಗಳಿಗೆ ಬಿಡುತ್ತಿದ್ದ ಸುಮಾರು 376 ಕ್ಕೂ ಹೆಚ್ಚು ಅಪಾರ್ಟ್ಮೆಂಟ್ಗಳಿಗೆ ಉಡುಪಿ ನಗರಸಭೆಯು ನೋಟೀಸ್ ಜಾರಿ ಮಾಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದ್ದಾರೆ. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ವಸತಿ ಸಮುಚ್ಚಯಗಳ ತ್ಯಾಜ್ಯ ನೀರು ಜನವಸತಿ ಪ್ರದೇಶಗಳಿಗೆ ಹರಿದು ಸಮಸ್ಯೆಗಳಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರ ಅಧ್ಯಕ್ಷತೆಯಲ್ಲಿ ವಸತಿ ಸಮುಚ್ಚಯಗಳ ಮಾಲಕರೊಂದಿಗೆ ಸಭೆ ನಡೆಸಲಾಯಿತು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಗಳು ದಿನದಿಂದ ದಿನಕ್ಕೆ…
-

ಮಂಗಳೂರು: ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧ ಪ್ರಕರಣ ದಾಖಲು – ಕಮಿಷನರ್
ಮಂಗಳೂರು: ನಗರದ ನಂತೂರಿನಲ್ಲಿ ಬಸ್ಸು ಚಾಲಕನ ಬೇಜವಾಬ್ದಾರಿಯಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಗರ ಖಾಸಗಿ ಬಸ್ಸುಗಳ ಓಡಾಟದ ಧಾವಂತಕ್ಕೆ ಒಂದು ಜೀವ ಹೋಗಿದೆ. ಆರೋಪಿ ಬಸ್ಸು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ಆಗುತ್ತಿದೆ ಎಂದರು. ಇನ್ನು ಮೃತಳ ಪಾರ್ಥೀವ ಶರೀರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸರಿಯಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಆಗುತ್ತದೆ. ನಿರ್ಲಕ್ಷ್ಯಕ್ಕೆ ಏನು ಶಿಕ್ಷೆ…
-

ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತ ರೈತ : ತುಮಕೂರಲ್ಲಿ ಮೂಲಂಗಿಯನ್ನೆ ಲಂಚವಾಗಿ ಕೊಡ್ತೇನೆ ಬನ್ನಿ ಎಂದು ಆಕ್ರೋಶ!
ಈಗಾಗಲೇ ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ ಎಂದು ವಿರೋಧಪಕ್ಷದ ನಾಯಕರು ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಇದರ ಮಧ್ಯ ತುಮಕೂರಿನಲ್ಲಿ ಭ್ರಷ್ಟಾಧಿಕಾರಿಗಳ ಲಂಚಾವತಾರಕ್ಕೆ ಬೇಸತ್ತು ರೈತ ಮೂಲಂಗಿಯನ್ನೇ ಲಂಚವಾಗಿ ಇಡುತ್ತೇನೆ ಬನ್ನಿ ಬನ್ನಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಹೌದು ತುಮಕೂರಿನಲ್ಲಿ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ರೈತ ಬಿ ಸತ್ತು ಹೋಗಿದ್ದಾನೆ . ಮೂಲಂಗಿಯನ್ನು ಲಂಚವಾಗಿ ನೋಡುತ್ತೇನೆ ಬನ್ನಿ ಬನ್ನಿ ಎಂದು ತಾಲೂಕು ಕಚೇರಿಯ ಬಳಿ ಮೈಕ್ ಹಿಡಿದು ರೈತ ಘೋಷಣೆ ಕೂಗಿರುವ ಘಟನೆ…
-

ಹೆಜಮಾಡಿ ಆಟೋ ರಿಕ್ಷಾ ನಿಲ್ದಾಣ ಮತ್ತು ಗೂಡಂಗಡಿಗಳ ತೆರವಿಗೆ ಜಿಲ್ಲಾ ಪಂಚಾಯತ್ ಹಾಗೂ ಲೋಕೋಪಯೋಗಿ ಇಲಾಖೆಯ ಆದೇಶಕ್ಕೆ ಮಾನ್ಯ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ತಡೆ
ಉಡುಪಿ ಜಿಲ್ಲೆಯ ಕಾಪು ತಾಲ್ಲೂಕು, ಹೆಜಮಾಡಿ ಗ್ರಾಮದಲ್ಲಿರುವ ಆಟೋ ರಿಕ್ಷಾ ನಿಲ್ದಾಣ ಹಾಗೂ 4 ಗೂಡಂಗಡಿಗಳು ರಸ್ತೆ ಮಾರ್ಜಿನ್ನನಲ್ಲಿ ನಿರ್ಮಾಣವಾಗಿದೆಯೆಂದು ಆರೋಪಿಸಿ ಎಲ್ಲೂರು ಗ್ರಾಮದ ವಸಂತ್ ಭಟ್ ಎಂಬುವವರು ದೂರು ನೀಡಿದ್ದ ಆಧಾರದ ಮೇರೆಗೆ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಾ ನಿರ್ವಾಹಣಾಧಿಕಾರಿಗಳ ನಿರ್ಣಯದಂತೆ ಹಾಗೂ ಲೋಕೋಪಯೋಗಿ ಇಲಾಖೆಯವರು ಜಂಟಿ ಕಾರ್ಯಾಚರಣೆ ಮಾಡಿ ತೆರವುಗೊಳಿಸುವುದಾಗಿ ನೋಟೀಸು ನೀಡಿದ್ದರು, ಈ ವಿಚಾರವಾಗಿ ಹೆಜಮಾಡಿ ಆಟೋ ರಿಕ್ಷಾ ನಿಲ್ದಾಣ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಹೆಜಮಾಡಿರವರು ನೊಂದವರ ಪರವಾಗಿ ಗೌರವಾನ್ವಿತ…
-

ಕೋರ್ಟ್ ತಡೆಯಾಜ್ಞೆ ಇದ್ದರೂ ಹೆಜಮಾಡಿಯಲ್ಲಿ ಅಂಗಡಿ ಮುಂಗಟ್ಟು ತೆರವುಗೊಳಿಸಲು ಅಧಿಕಾರಿಗಳ ಶಥಪ್ರಯತ್ನ..!!
ಹೆಜಮಾಡಿ: ಅಂಗಡಿ ಮುಂಗಟ್ಟುಗಳನ್ನು ತೆರವು ಗೊಳಿಸಲು ಯಾವುದೇ ಕೋರ್ಟ್ ಆದೇಶ ಇಲ್ಲದಿದ್ದರೂ ಕೂಡ ಇದೀಗ ಹೆಜಮಾಡಿಯಲ್ಲಿ ತೆರವಿಗೆ ರಾತ್ರಿ ಹಗಲು ಸಂಚು ನಡೀತಾ ಇದೆ. ಅದೇ ರೀತಿ ಹೆಜಮಾಡಿ ಸಮೀಪದ ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಹೈಕೋರ್ಟ್ ಅದೇಶ ನೀಡಿದೆ.ಆದರೆ ಇಲ್ಲಿನ ಯಾವುದೇ ತೆರವು ಕಾರ್ಯ ನಡೆದಿಲ್ಲ. ಆಶ್ಚರ್ಯ ವೇನೆಂದರೆ ಹೆಜಮಾಡಿಯಲ್ಲಿ ಯಾವುದೇ ಅದೇಶ ವಿಲ್ಲದೆ ಇಲ್ಲಿನ ಜನಪ್ರತಿನಿಧಿಗಳು ಅಂಗಡಿಗಳನ್ನು ತೆರವುಗೊಳಿಸುವುದು ಎಷ್ಟು ಸರಿ? ಅಲ್ಲದೇ ಕೋರ್ಟ್ ಸ್ಪಷ್ಟವಾಗಿ ತೆರವು ಗೊಳಿಸಬಾರದೆಂದು ಅದೇಶ ನೀಡಿದೆ.…
-

ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು
ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











