Author: News Editor

  • ಬೆಳ್ತಂಗಡಿ: ಬೈಕ್ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು
    ,

    ಬೆಳ್ತಂಗಡಿ: ಬೈಕ್ ಕಳ್ಳತನ ಆರೋಪದಲ್ಲಿ ಇಬ್ಬರನ್ನು ಹಿಡಿದು ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು

    ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಬೆಳ್ತಂಗಡಿಯ ಮರೋಡಿ ಗ್ರಾಮದ ಪಳಾರಗೋಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ದೇವಿ ಪ್ರಸಾದ್ ಎಂಬವರ ಬೈಕ್ ಕಳ್ಳತನವಾಗಿದ ಆರೋಪ ಕೇಳಿಬಂದಿದ್ದು ಮಂಗಳೂರಿನ ಕುಳೂರು ನಿವಾಸಿ ಮೋಯಿದ್ದಿನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬರ ಮೇಲೆ ಸಾರ್ವಾಜನಿಕರು ಕಟ್ಟಿಹಾಕಿ ಥಳಿಸಿದ್ದಾರೆ. ಬೈಕ್ ಕದ್ದು…

    Continue Reading

  • ಲವರ್ ಜೊತೆ ಸೇರಿ ಪತಿಯನ್ನ ಕೊಂದು ಶವ ಡ್ರಮ್ ನಲ್ಲಿ ಮುಚ್ಚಿಟ್ಟ ಪಾಪಿ ಪತ್ನಿ.!
    ,

    ಲವರ್ ಜೊತೆ ಸೇರಿ ಪತಿಯನ್ನ ಕೊಂದು ಶವ ಡ್ರಮ್ ನಲ್ಲಿ ಮುಚ್ಚಿಟ್ಟ ಪಾಪಿ ಪತ್ನಿ.!

    ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯಲ್ಲಿ ನೀಲಿ ಡ್ರಮ್‌ನಲ್ಲಿ ಯುವಕನ ಶವ ಪತ್ತೆಯಾಗಿರುವುದು ಸಂಚಲನ ಮೂಡಿಸಿದ್ದು, ಮೀರತ್‌ ನಲ್ಲಿ ನಡೆದ ಸಾಹಿಲ್ ಕೊಲೆ ಪ್ರಕರಣವನ್ನು ನೆನಪಿಸಿದೆ. ಖೈರ್ತಾಲ್-ತಿಜಾರಾದಲ್ಲಿ ನಡೆದ ಘಟನೆಯ ನಂತರ, ಮೃತ ವ್ಯಕ್ತಿಯ ಪತ್ನಿ ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾಳೆ. ಮನೆ ಮಾಲೀಕರ ಮಗ ಕೂಡ ಆಕೆಯೊಂದಿಗೆ ಪರಾರಿಯಾಗಿದ್ದ. ಈಗ, ಪೊಲೀಸರು ಕ್ರಮ ಕೈಗೊಂಡು ಪತ್ನಿಯನ್ನು ಬಂಧಿಸಿದ್ದಾರೆ. ಮನೆ ಮಾಲೀಕರ ಮಗನನ್ನೂ ಬಂಧಿಸಲಾಗಿದೆ. ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಶವ ಪತ್ತೆಯಾಗಿರುವ ಯುವಕ ಹಂಸರಾಜ್ ಅಲಿಯಾಸ್ ಸೂರಜ್ ಉತ್ತರ ಪ್ರದೇಶದ…

    Continue Reading

  • ಬೆಳ್ತಂಗಡಿ: ಸಹೋದರನಿಗೆ ಗ್ರಾಮ ಪಂಚಾಯತ್ ಕಾಮಗಾರಿ ಗುತ್ತಿಗೆ ಆರೋಪ-  ಗ್ರಾ.ಪಂ ಸದಸ್ಯತ್ವ ರದ್ದು- ಮುಂದಿನ 6 ವರ್ಷ ಸ್ಪರ್ಧೆಗೆ ಅನರ್ಹ
    ,

    ಬೆಳ್ತಂಗಡಿ: ಸಹೋದರನಿಗೆ ಗ್ರಾಮ ಪಂಚಾಯತ್ ಕಾಮಗಾರಿ ಗುತ್ತಿಗೆ ಆರೋಪ- ಗ್ರಾ.ಪಂ ಸದಸ್ಯತ್ವ ರದ್ದು- ಮುಂದಿನ 6 ವರ್ಷ ಸ್ಪರ್ಧೆಗೆ ಅನರ್ಹ

    ಬೆಳ್ತಂಗಡಿ: ನಿಯಮ ಬಾಹಿರವಾಗಿ ಸಹೋದರನಿಗೆ ಗ್ರಾಮ ಪಂಚಾಯತ್ ನ ಕಾಮಗಾರಿ ಗುತ್ತಿಗೆ ನಿರ್ವಹಿಸಲು ಅವಕಾಶ ಕಲ್ಪಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಹೆಗ್ಡೆಯವರ ಸದಸ್ಯತ್ವ ಅನೂರ್ಜಿತಗೊಳಿಸಿ ಮುಂದಿನ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿಗಳು ಆದೇಶ ನೀಡಿದ್ದಾರೆ. ಅಂಡಿಂಜೆ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಹೆಗ್ಡೆಯವರು ತಮ್ಮ ಅಧಿಕಾರವಧಿಯಲ್ಲಿ ಗ್ರಾಮ ಪಂಚಾಯತ್ ಗೆ ಸಂಬಂಧಿಸಿದ ಕಾಮಗಾರಿಗಳನ್ನು…

    Continue Reading

  • ಜೂನಿಯರ್‌ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ : 22 ಮಂದಿ ವಿರುದ್ದ `FIR’ ದಾಖಲು.!
    ,

    ಜೂನಿಯರ್‌ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ : 22 ಮಂದಿ ವಿರುದ್ದ `FIR’ ದಾಖಲು.!

    ಜೂನಿಯರ್ ವಿದ್ಯಾರ್ಥಿಗಳನ್ನು ರ‍್ಯಾಕಿಂಗ್ ಮಾಡಿದ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 22 ಕಾಲೇಜು ವಿದ್ಯಾರ್ಥಿಗಳು ಮತ್ತು ಹೊರಗಿನ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಆಕಾಶ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರವೇಶ ವಿಭಾಗದ ಮುಖ್ಯಸ್ಥ ಮಿಧುನ್ ಮಾಧವನ್ ಅವರು ನೀಡಿದ ದೂರಿನ ಆಧಾರದ ಮೇಲೆ ಜನವರಿ 16 ರಂದು ಪ್ರಕರಣ ದಾಖಲಿಸಲಾಗಿದೆ…

    Continue Reading

  • ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಆಸ್ಪತ್ರೆ ನೌಕರ ಆತ್ಮ*ತ್ಯೆ
    ,

    ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಆಸ್ಪತ್ರೆ ನೌಕರ ಆತ್ಮ*ತ್ಯೆ

    ಅಂಕೋಲಾ : ತಾಲೂಕಿನ ಅವರ್ಸಾ ಗ್ರಾಮದಲ್ಲಿ ಆಸ್ಪತ್ರೆಯ ಔಷಧ ವಿಭಾಗದ ನೌಕರನೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರವಾರದ ಪಿಕಳೆ ನರ್ಸಿಂಗ್ ಹೋಂನ ನೌಕರ ರಾಜೀವ ಪಿಕಳೆ  ಅವರು ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು ಹದಿನೈದು ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಪರಿಚಿತ ರೋಗಿಯ ಸಂಬಂಧಿಯೊಬ್ಬರು ಮಾಡಿದ ಆ ವಿಡಿಯೋದಿಂದಾಗಿ ರಾಜೀವ ಪಿಕಳೆ ತೀವ್ರ ಮಾನಸಿಕ ಖಿನ್ನತೆಗೆ…

    Continue Reading

  • ಪುತ್ತೂರು ಯುವತಿಗೆ ವಂಚನೆ ಪ್ರಕರಣ: ಮದುವೆಗೆ ಒಪ್ಪಿಗೆ ಸೂಚಿಸಿದ ಕೃಷ್ಣ ಜೆ ರಾವ್ ಕುಟುಂಬ- ಪ್ರತಿಭಾ ಕುಳಾಯಿ
    ,

    ಪುತ್ತೂರು ಯುವತಿಗೆ ವಂಚನೆ ಪ್ರಕರಣ: ಮದುವೆಗೆ ಒಪ್ಪಿಗೆ ಸೂಚಿಸಿದ ಕೃಷ್ಣ ಜೆ ರಾವ್ ಕುಟುಂಬ- ಪ್ರತಿಭಾ ಕುಳಾಯಿ

    ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ…

    Continue Reading

  • ಮಂಗಳೂರು ಮ.ನ.ಪಾದ ಗೋಲ್ ಮಾಲ್- ಬರೋಬ್ಬರಿ 20 ವರ್ಷಗಳ ಬಳಿಕ ಕಟ್ಟಡ ಪ್ರವೇಶ ಪತ್ರ ಹಂಚಿಕೆ
    ,

    ಮಂಗಳೂರು ಮ.ನ.ಪಾದ ಗೋಲ್ ಮಾಲ್- ಬರೋಬ್ಬರಿ 20 ವರ್ಷಗಳ ಬಳಿಕ ಕಟ್ಟಡ ಪ್ರವೇಶ ಪತ್ರ ಹಂಚಿಕೆ

    ಮಂಗಳೂರು: ನಗರದ ಕಸಬಾ ಬಜಾರ್ ಟಿ.ಎಸ್ ನಂಬ್ರ 4-ಎ(ಅಂಶ) ಆರ್ ಎಸ್ ನಂಬ್ರ 1689/ಎ ಇದರ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ಪತ್ರ 2004-05 ರಂದು ನೀಡಿರುತ್ತಾರೆ. ಇದೇ ಕಟ್ಟಡಕ್ಕೆ ಮಹಾನಗರ ಪಾಲಿಕೆವು ಕಟ್ಟಡ ಪ್ರವೇಶ ಪತ್ರವನ್ನು 2025 ರಂದು ನೀಡಿರುತ್ತದೆ. ಸುಮಾರು 20 ವರ್ಷಗಳ ನಂತರ ಕಾನೂನು ಬಾಹಿರವಾಗಿ ಕಟ್ಟಡ ಪ್ರವೇಶ ಪತ್ರ ನೀಡಿದ್ದು ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.ಮಂಗಳೂರು ನಗರದಲ್ಲಿ ಇದು ಒಂದೇ ಅಲ್ಲಾ… ನಗರದ ಜೆಪ್ಪು, ಬಂದರ್, ಉರ್ವಾ ಸುರತ್ಕಲ್ ಸೇರಿದಂತೆ ಅನೇಕ…

    Continue Reading

  • 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ
    , ,

    29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ

    ಮಂಗಳೂರು : 1997ರಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55)ನನ್ನು ಮಂಗಳೂರು ನಗರದ ಉರ್ವ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಆಂಧ್ರಪ್ರದೇಶದ…

    Continue Reading

  • ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!!
    ,

    ಪುತ್ತೂರು ನ್ಯಾಯಾಲಯದ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!!

    ಪುತ್ತೂರು: ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರ ಎದುರೇ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಪುತ್ತೂರು ತಾಲೂಕಿನ ಕಾವು ಮಣಿಯಡ್ಕ ನಿವಾಸಿ ರವಿ (35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ರವಿ ಹಾಗೂ ಆತನ ಪತ್ನಿ ವಿದ್ಯಾಶ್ರೀ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು, ಎರಡು ದಿನಗಳ ಹಿಂದೆ ವಿದ್ಯಾಶ್ರೀ ಅವರ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದ ಆರೋಪವೂ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಗಂಡ–ಹೆಂಡತಿ ಜಗಳ ಪೊಲೀಸ್ ಠಾಣೆ ಮಟ್ಟಿಗೆ ಹೋಗಿದ್ದು,…

    Continue Reading

  • ದೀಪಕ್ ಆತ್ಮಹತ್ಯೆ ಪ್ರಕರಣ: ಕಂಟೆಂಟ್ ಕ್ರೀಯೇಟರ್ ಯುವತಿ ಬಂಧನ..!!
    ,

    ದೀಪಕ್ ಆತ್ಮಹತ್ಯೆ ಪ್ರಕರಣ: ಕಂಟೆಂಟ್ ಕ್ರೀಯೇಟರ್ ಯುವತಿ ಬಂಧನ..!!

    ಕೇರಳದ ಕೊಝಿಕ್ಕೋಡ್ ನ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ವಿಡಿಯೋ ಹರಿಯಬಿಟ್ಟು ಯುವಕನೊಬ್ಬನ ಸಾವಿಗೆ ಕಾರಣಳಾದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಶಿಮ್ಜಿತಾ ಮುಸ್ತಫಾ ಎಂಬಾಕೆಯನ್ನು ಪೊಲೀಸರು ವಟಕಾರದಲ್ಲಿರುವ ಸಂಬOಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕೊಯಿಂಲಾಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಪೂರ್ಣಗೊಳಿಸಿದ ನಂತರ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಗಾಮೆಂಟ್ ಕಂಪನಿಯೊOದರಲ್ಲಿ ಕೆಲಸಕ್ಕಿದ್ದ ದೀಪಕ್ ಬೆಳಗ್ಗೆ ಮಂಕಾವಿನಲ್ಲಿರುವ ತಮ್ಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಸ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed