Author: News Editor

  • ಆನ್‌ಲೈನ್ ಜೂಜಾಟ ವೆಬ್‌ಸೈಟ್‌ಗಳ ವಿರುದ್ಧ ಕ್ರಮ : ಒಂದೇ ದಿನ‌ 242 ವೆಬ್‌ಸೈಟ್‌ಗಳು ಬ್ಲಾಕ್..!
    ,

    ಆನ್‌ಲೈನ್ ಜೂಜಾಟ ವೆಬ್‌ಸೈಟ್‌ಗಳ ವಿರುದ್ಧ ಕ್ರಮ : ಒಂದೇ ದಿನ‌ 242 ವೆಬ್‌ಸೈಟ್‌ಗಳು ಬ್ಲಾಕ್..!

    ನವದೆಹಲಿ‌ : ಕೇಂದ್ರ ಸರ್ಕಾರ ಇಂದು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದು,242 ಅಕ್ರಮ ವೆಬ್‌ಸೈಟ್‌ಗಳ ಲಿಂಕ್‌ಗಳನ್ನು ನಿರ್ಬಂಧಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಹಾನಿಯಿಂದ ನಾಗರಿಕರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಪ್ರಮುಖ ಕ್ರಮವಾಗಿ ಭಾರತ ಸರ್ಕಾರ ಇಂದು 242 ಅಕ್ರಮ ವೆಬ್‌ಸೈಟ್‌ಗಳಿಗೆ ಲಿಂಕ್‌ಗಳನ್ನು ಬ್ಲಾಕ್ ಮಾಡಿದೆ. ಸರ್ಕಾರಿ ಮೂಲಗಳ ಪ್ರಕಾರ, ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ…

    Continue Reading

  • ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!
    , ,

    ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!

    ಮಂಗಳೂರು: ಬೆಂಗಳೂರಿನಲ್ಲಿ ಬಂದೀಖಾನೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಂದಿಖಾನೆ ಭದ್ರತೆಯನ್ನು ಹೆಚ್ಚುಗೊಳಿಸಲಾಗಿದೆ. ಮಂಗಳೂರಿನ ಬಂದೀಖಾನೆಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿ ತೆರಳಿದ್ದರು. ಜನವರಿ 14ರಂದು ತಡರಾತ್ರಿ 10.55ರಿಂದ 11.50ರ ನಡುವೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಜೈಲಿನ ಅಧಿಕಾರಿ ಮತ್ತು ಸಿಬಂದಿಯೊಂದಿಗೆ ಕಾರಾಗೃಹದ ಒಳಗಡೆ ತಪಾಸಣೆ ನಡೆಸಿರುವ ವೇಳೆ ‘ಎ’ ವಿಭಾಗದ 3ನೇ ಕೊಠಡಿಯಲ್ಲಿ ಸಿಮ್ ಸಹಿತ ವೀವೋ ಮೊಬೈಲ್ ಫೋನ್, ಕಪ್ಪು ಬಣ್ಣದ ಎಚ್ ಡಿಎಂ…

    Continue Reading

  • ಮಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ- 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್
    ,

    ಮಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ- 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್

    ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಆದರೆ ಇದೀಗ ಮಾದಕ ವಸ್ತುಗಳನ್ನು ಸೇವಿಸುತ್ತಿರುವ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳದ ವಿದ್ಯಾರ್ಥಿಗಳ ಮೇಲೆ ಅಚ್ಚರಿಯ ಮಾದಕವಸ್ತು ಪರೀಕ್ಷೆಯನ್ನು ನಡೆಸಲಾಯಿತು. ಕಾಲೇಜು ಬಸ್‌ಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸುವ ಮೂಲಕ ಕಾರ್ಯಾಚರಣೆಯನ್ನು ನಡೆಸಲಾಯಿತು. ತಪಾಸಣೆಯ ಸಮಯದಲ್ಲಿ ಸುಮಾರು 200 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಫಲಿತಾಂಶಗಳು…

    Continue Reading

  • ಉಡುಪಿ: ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ
    ,

    ಉಡುಪಿ: ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ

    ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿದ್ದು ಗ್ರಾಮ ಪಂಚಾಯತ್ ಕಾಮಗಾರಿ ತಡೆ ನೋಟಿಸ್ ಕೊಟ್ಟರು ಡೋಂಟ್ ಕೇರ್ ಎಂದು ಮಾಲಿಕರು ಕಾಮಗಾರಿ ನಡೆಸುತ್ತಿದ್ದರೆ. ಪರವಾನಿಗೆ ಪಡೆಯದೇ ಕಟ್ಟಡ ನಿರ್ಮಾಣ ಬಗ್ಗೆ ನ್ಯಾಯಾಲಯವು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಆದೇಶ ನೀಡಲಾಗಿದೆ. ಆದರೂ ಕಬ್ಬಿಣದ ರಾಡ್…

    Continue Reading

  • ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ-  ಯುವಕನ ಬಂಧನ

    ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ- ಯುವಕನ ಬಂಧನ

    ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡವು ಯುವಕನೊಬ್ಬನನ್ನು ಬಂಧಿಸಿ ನಿಷೇಧಿತ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ಜನವರಿ 16, 2026ರಂದು ನಡೆದಿದೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ, ಉಳ್ಳಾಲ ತಾಲೂಕು ಮುನ್ನೂರು ಗ್ರಾಮದ ರಾಣಿಪುರ ಮೈದಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ–ಸಜಿಪ–ಮುನ್ನೂರು ನಿವಾಸಿ ಇಮ್ಮಿಯಾಜ್ @ ಮೊಹಮ್ಮದ್ ಇಮ್ಮಿಯಾಜ್ ಎಂಬಾತನು ಎಂಡಿಎಮ್‌ಎ ಮಾದಕವಸ್ತುವನ್ನು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ತನ್ನ ಗಿರಾಕಿಗಳಿಗೆ…

    Continue Reading

  • ಉಡುಪಿ: ಜಾನುವಾರು ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

    ಉಡುಪಿ: ಜಾನುವಾರು ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳ ಬಂಧನ

    ಉಡುಪಿ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಜಾನುವಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮೂಡು ತೆರಾರು ಗ್ರಾಮದ ಗಂಜೀಮಠ ಬಸ್ ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೆಮ್ಮಣ್ಣು ಹೂಡೆ ನಿವಾಸಿಗಳಾದ ವಸಿಂ ಅಕ್ರಮ್(32) ಹಾಗೂ ಸೈಫನ್ ಮುಕ್ತಸರ ಬಂಧಿತ ಆರೋಪಿಗಳು.  ಇವರಿಬ್ಬರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಅ.ಕ್ರ :02/2026 U/S 303(2) 3(5) ಬಿ ಏನ್ ಎಸ್ ಮತ್ತು ಕಲಂ 11(1)(D) ಪ್ರಾಣಿ ಹಿಂಸಾ ಪ್ರತಿಬಂದಕ ಕಾಯ್ದೆ ಮತ್ತು ಕಲಂ: 4,5,7,12 ಕರ್ನಾಟಕ…

    Continue Reading

  • ಉಡುಪಿ: ಅಕ್ರಮ ಮರಳು , ಕಲ್ಲು , ಜಲ್ಲಿ ಸಾಗಟದ ವಿರುದ್ಧ ಪೊಲೀಸರ ಕಾರ್ಯಾಚರಣೆ

    ಉಡುಪಿ: ಅಕ್ರಮ ಮರಳು , ಕಲ್ಲು , ಜಲ್ಲಿ ಸಾಗಟದ ವಿರುದ್ಧ ಪೊಲೀಸರ ಕಾರ್ಯಾಚರಣೆ

    ಉಡುಪಿ:ಕಲ್ಲು, ಮಣ್ಣು, ಜಲ್ಲಿ ಮತ್ತು ಮರಳಿನಂತಹ ಸಣ್ಣ ಖನಿಜಗಳ ಸಾಗಟಕ್ಕೆ ಸಂಬಂಧಿಸಿದ ಉಲ್ಲಂಘನೆಗಳನ್ನು ತಡೆಯಲು ಉಡುಪಿ ಜಿಲ್ಲಾ ಪೊಲೀಸರು ಮಂಗಳವಾರ ವಿಶೇಷ “ಜಾಗೃತಿ ಮತ್ತು ಜಾರಿ” ಅಭಿಯಾನವನ್ನು ನಡೆಸಿದರು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಜಿಲ್ಲೆಯಾದ್ಯಂತ 832 ವಾಹನಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ವಿವಿಧ ನಿಯಮ ಉಲ್ಲಂಘನೆಗಾಗಿ 182 ವಾಹನ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.ಇದಲ್ಲದೆ, ಓವರ್‌ಲೋಡ್ ಮತ್ತು ಇತರ ಅಪರಾಧಗಳಿಗಾಗಿ 66 ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು, ಇದರ ಪರಿಣಾಮವಾಗಿ 22,500 ರೂ. ದಂಡ…

    Continue Reading

  • ದೆಹಲಿ ಪೊಲೀಸ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ : ಇಬ್ಬರ ಬಂಧನ

    ದೆಹಲಿ ಪೊಲೀಸ್ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ : ಇಬ್ಬರ ಬಂಧನ

    ಬುಧವಾರ ರಾತ್ರಿ ದೆಹಲಿ ಪೊಲೀಸರು ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಶೂಟರ್ ಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಎನ್ ಕೌಂಟರ್ ನಂತರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಇಬ್ಬರು ಶೂಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಶೂಟರ್ ಗಳಲ್ಲಿ ಒಬ್ಬರ ಕಾಲಿಗೆ ಗುಂಡೇಟಿನ ಗಾಯವಾಗಿದೆ. ಇನ್ನೊಬ್ಬ ಶೂಟರ್ ಅಪ್ರಾಪ್ತ ವಯಸ್ಕ. ಇಬ್ಬರೂ ಶೂಟರ್ ಗಳು ದೆಹಲಿಯ ಪಶ್ಚಿಮ್ ವಿಹಾರ್ ಮತ್ತು ವಿನೋದ್ ನಗರ ಪ್ರದೇಶಗಳಲ್ಲಿ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಎನ್ ಕೌಂಟರ್ ಬಗ್ಗೆ…

    Continue Reading

  • ಮದ್ವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

    ಮದ್ವೆಯಾಗೋದಾಗಿ ನಂಬಿಸಿ ಲವ್ ಸೆಕ್ಸ್ ದೋಖಾ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

    ಬೆಂಗಳೂರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು 26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಮಹಿಳಾ ಪೊಲೀಸ್ ಠಾಣೆ ಬಳಿ ಮಾತ್ರೆ ಸೇವಿಸಿ ಪವಿತ್ರ ಬಾಯಿ (26) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕನಕಪುರ ತಾಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿರುವ ಪವಿತ್ರಬಾಯಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ.…

    Continue Reading

  • ಮಕ್ಕಳಾಗಲಿಲ್ಲ ಎಂಬ ಹೊಟ್ಟೆಕಿಚ್ಚು : 6 ವರ್ಷದ ಬಾಲಕಿಯನ್ನ ಕ್ರೂರವಾಗಿ ಹತ್ಯೆಗೈದ ಮಲತಾಯಿ

    ಮಕ್ಕಳಾಗಲಿಲ್ಲ ಎಂಬ ಹೊಟ್ಟೆಕಿಚ್ಚು : 6 ವರ್ಷದ ಬಾಲಕಿಯನ್ನ ಕ್ರೂರವಾಗಿ ಹತ್ಯೆಗೈದ ಮಲತಾಯಿ

    ಗಾಜಿಯಾಬಾದ್ :ವೇವ್ ಸಿಟಿ ಪೊಲೀಸ್ ಠಾಣೆ ಪ್ರದೇಶದ ದಾಸ್ನಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ತನಗೆ ಮಕ್ಕಳಿಲ್ಲ ಎಂದು ಅಸೂಯೆಟ್ಟ ಮಲತಾಯಿ ಆರು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದ್ದಾಳೆ. ಆಕೆಯ ಬಟ್ಟೆಗಳು ಕೊಳಕಾಗಿದ್ದವು ಎಂಬ ನೆಪವೊಡ್ಡಿ ಹಲ್ಲೆ ನಡೆಸಿ ಕೊಂದಿದ್ದಕ್ಕಾಗಿ ಪೊಲೀಸರು ಬುಧವಾರ ಮಲತಾಯಿ ಮತ್ತು ಆಕೆಯ ತಂದೆಯನ್ನು ಬಂಧಿಸಿದ್ದಾರೆ. ಅಸೂಯೆ ಕೊಲೆಗೆ ಕಾರಣವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಮೊದಲ ಹೆಂಡತಿಯಿಂದ ತನಗೆ ಮೂವರು ಮಕ್ಕಳಿದ್ದಾರೆ ಎಂದು ಹೇಳಿದ್ದಾನೆ. ತನ್ನ ಎರಡನೇ ಹೆಂಡತಿಯಿಂದ ತನಗೆ ಮಕ್ಕಳಿಲ್ಲ. ಇದರಿಂದಾಗಿ,…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed