Author: News Editor

  • ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕ ಅಕ್ರಮ ಮರಳು; ಚಾಲಕ ಸ್ಥಳದಿಂದ ಪರಾರಿ
    , ,

    ಚೆಕ್‌ಪೋಸ್ಟ್‌ನಲ್ಲಿ ಪೊಲೀಸರ ಕೈಗೆ ಸಿಕ್ಕ ಅಕ್ರಮ ಮರಳು; ಚಾಲಕ ಸ್ಥಳದಿಂದ ಪರಾರಿ

    ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಯಮಿತ ತಪಾಸಣೆಯ ಸಮಯದಲ್ಲಿ, ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಪ್ರಯಾಣಿಸುತ್ತಿದ್ದ KA 21 B 0593 ನೋಂದಣಿ ಸಂಖ್ಯೆಯನ್ನು ಹೊಂದಿರುವ ಪಿಕಪ್ ವಾಹನವನ್ನು ನಿಲ್ಲಿಸಲು ಪೊಲೀಸರು ಸಿಗ್ನಲ್ ಮಾಡಿದರು. ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನದಲ್ಲಿ 30 ಬುಟ್ಟಿ ಮರಳು ಪೊಲೀಸರಿಗೆ ಸಿಕ್ಕಿದೆ. ಚಾರ್ಮಾಡಿ ಗ್ರಾಮದ ನಿವಾಸಿ ಫಯಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Continue Reading

  • ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿ, ಇಬ್ಬರು ಮೃತ್ಯು
    ,

    ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿ, ಇಬ್ಬರು ಮೃತ್ಯು

    ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಬಸ್ ಟೋಲ್ ಸಮೀಪ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್…

    Continue Reading

  • ವಿಶ್ವ ತುಳುವೇರ್ (ರಿ.): ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ
    ,

    ವಿಶ್ವ ತುಳುವೇರ್ (ರಿ.): ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ

    ಮಂಗಳೂರು : ವಿಶ್ವ ತುಳುವೇರ್ (ರಿ.) ಮಂಗಳೂರು ವತಿಯಿಂದ ತುಳು ಭಾಷೆ, ಲಿಪಿ ಹಾಗೂ ತುಳುನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ತುಳು ಲಿಪಿ ಕಲಿಕಾ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ಆ.16ರಂದು ಕದ್ರಿ ಮಲ್ಲಿಕಟ್ಟೆಯ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸಹಕಾರಿ ಸಂಘ ಮತ್ತು ಸಂಘಗಳ ನೋಂದಣಿ ಇಲಾಖೆಯ ಹಿರಿಯ ಸಬ್ ಇನ್ಸ್‌ಪೆಕ್ಟರ್ ಶ್ರೀಯುತ ವಿಲಾಸ್…

    Continue Reading

  • ಮಂಗಳೂರು: ಗಾಂಜಾ ಮಾರಾಟ,ಎರಡು ಪ್ರತ್ಯೇಕ ಪ್ರಕರಣ – ಆರೋಪಿಗಳ ಬಂಧನ
    , ,

    ಮಂಗಳೂರು: ಗಾಂಜಾ ಮಾರಾಟ,ಎರಡು ಪ್ರತ್ಯೇಕ ಪ್ರಕರಣ – ಆರೋಪಿಗಳ ಬಂಧನ

    ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ…

    Continue Reading

  • 5 ಕೋಟಿಗೂ ಅಧಿಕ ನಕಲಿ ಔಷಧಿ ಜಪ್ತಿ, ಓರ್ವ ಅರೆಸ್ಟ್ : ಸಚಿವ ಯುಟಿ ಖಾದರ್ ಮಾಹಿತಿ 
    ,

    5 ಕೋಟಿಗೂ ಅಧಿಕ ನಕಲಿ ಔಷಧಿ ಜಪ್ತಿ, ಓರ್ವ ಅರೆಸ್ಟ್ : ಸಚಿವ ಯುಟಿ ಖಾದರ್ ಮಾಹಿತಿ 

    ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕಳಪೆ ಆಹಾರ ಬಳಿಕ ಇದೀಗ ನಕಲಿ ಔಷಧಿಗಳ ಸರದಿ ಮೆಡಿಕಲ್ ಶಾಪ್ಗಳಲ್ಲಿ ಸಿಗುವ ಔಷಧಿಗಳು ಎಷ್ಟು ಸೇಫ್ ಎನ್ನುವುದರ ಬಗ್ಗೆ ತಿಳಿದುಕೊಳ್ಳಲೇ ಬೇಕಾಗಿದೆ. ನಕಲಿ ಔಷಧಿಗಳ ತಯಾರಿಸಿ ರೋಗಿಗಳ ಜೀವದೊಂದಿಗೆ ಇದೀಗ ಚೆಲ್ಲಾಟ ಆಡುತ್ತಿದ್ದಾರೆ ಇದು ಇಡೀ ರಾಜ ಹಾಗೂ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆಯಾಗಿದ್ದು ಅಂತಹ ಒಂದು ಜಾಲ ಇದೀಗ ಪತ್ತೆಯಾಗಿದೆ. ಹೌದು ಬೆಂಗಳೂರಲ್ಲಿ ಸುಮಾರು 6 ಕೋಟಿ ನಕಲಿ ಔಷಧಿಯನ್ನು ವಶಕ್ಕೆ ಪಡೆಯಲಾಗಿದೆ ಎಲ್ಲಾ…

    Continue Reading

  • 20,000 ಲಂಚ ಪಡೆಯುತ್ತಿದ್ದಾಗಲೇ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ
    ,

    20,000 ಲಂಚ ಪಡೆಯುತ್ತಿದ್ದಾಗಲೇ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ

    ಮೊಬೈಲ್ ಕ್ಯಾಂಟೀನ್‌ಗೆ ಸಂಬಂಧಿಸಿದ ಸರ್ಕಾರಿ ಪ್ರೋತ್ಸಾಹ ಧನ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕನನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲಾ ಸಮಾಲೋಚಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲಕಸಾಬ್ ನದಾಫ್ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿ ಅಧಿಕಾರಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕಾಗಿ ರವಿಚಂದ್ರ ಮೈದೂರು ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಸಹಾಯಧನ ಬಿಡುಗಡೆ ಮಾಡಲು ಅಧಿಕಾರಿ ಮಲಕಸಾಬ್ 20 ಸಾವಿರ ರೂ. ಲಂಚಕ್ಕೆ…

    Continue Reading

  • ಬೃಹತ್ ನಕಲಿ ಔಷಧಿ ಮರುಪ್ಯಾಕಿಂಗ್ ದಂಧೆ ಬಯಲು: ₹5 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
    ,

    ಬೃಹತ್ ನಕಲಿ ಔಷಧಿ ಮರುಪ್ಯಾಕಿಂಗ್ ದಂಧೆ ಬಯಲು: ₹5 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

    ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5 ಕೋಟಿ ಮೌಲ್ಯದ ಔಷಧಿಗಳು ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಶಾಂತ್ ಎಂಬಾತ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಗುತ್ತಿಗೆಗೆ (ಲೀಸ್) ಪಡೆದು, ಕಳೆದೊಂದು ವರ್ಷದಿಂದ ಈ ಕೃತ್ಯ ನಡೆಸುತ್ತಿದ್ದನು. ತೆಲಂಗಾಣ ಹಾಗೂ…

    Continue Reading

  • ಮಂಗಳೂರು: ಪಾಂಡೇಶ್ವರದಲ್ಲಿ ನೀರಿನ ಅಭಾವ: ಎರಡು ದಿನಕ್ಕೊಮ್ಮೆ ನೀರು- ಕುಡಿಯುವ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ..!!
    ,

    ಮಂಗಳೂರು: ಪಾಂಡೇಶ್ವರದಲ್ಲಿ ನೀರಿನ ಅಭಾವ: ಎರಡು ದಿನಕ್ಕೊಮ್ಮೆ ನೀರು- ಕುಡಿಯುವ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ..!!

    ಮಂಗಳೂರಿನ ಪಾಂಡೇಶ್ವರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಶಿವನಗರದ ನಿವಾಸಿಗಳಿಗೆ ಎರಡು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸಲು ಜನರು ಪರದಾಡುವಂತಾಗಿದೆ. ಒಂದೆಡೆ ಕುಡಿಯುವ ನೀರಿಗಾಗಿ ಜನರು ಕಾದು ಕುಳಿತಿದ್ದರೆ, ಮತ್ತೊಂದೆಡೆ ಮಹಾನಗರ ಪಾಲಿಕೆಯ ನೀರನ್ನು ವಾಹನ ಸರ್ವಿಸ್ ಸ್ಟೇಷನ್‌ಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜನಸಾಮಾನ್ಯರಿಗೆ ಸಮರ್ಪಕವಾಗಿ ನೀರು ಸಿಗದಿರುವ ಸಂದರ್ಭದಲ್ಲಿ, ವಾಣಿಜ್ಯ ಉದ್ದೇಶಗಳಿಗೆ ಪಾಲಿಕೆ ನೀರು ಬಳಕೆಯಾಗುತ್ತಿರುವುದು ಎಷ್ಟು ಸರಿ?? ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಹೊಂದಿರುವ ಮಂಗಳೂರಿನಲ್ಲಿ…

    Continue Reading

  • ಬೆಳ್ತಂಗಡಿ: ಬಸ್ ನಿಲ್ದಾಣ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!
    ,

    ಬೆಳ್ತಂಗಡಿ: ಬಸ್ ನಿಲ್ದಾಣ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

    ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70ವ) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿತ್ತು. ಘಟನಾ ಸ್ಥಳಕ್ಕೆ ಬೆಳ್ತಂಗಡಿ…

    Continue Reading

  • ಬಂಟ್ವಾಳ: ವೃದ್ದ ಮಹಿಳೆಯಿಂದ ಚಿನ್ನ ದೋಚಿದ ಆರೋಪಿ ಬಂಧನ
    , ,

    ಬಂಟ್ವಾಳ: ವೃದ್ದ ಮಹಿಳೆಯಿಂದ ಚಿನ್ನ ದೋಚಿದ ಆರೋಪಿ ಬಂಧನ

    ಬಂಟ್ವಾಳ ಸಮೀಪ ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಕಟ್ಟಿ, ಕೈಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನದ ಬಳೆಗಳನ್ನು ಬಲಾತ್ಕಾರವಾಗಿ ಎಳೆದು ಸುಲಿಗೆ ಮಾಡಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಕೃತ್ಯವೆಸಗಿದ ವೃದ್ಧೆಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ.ಬಂಟ್ವಾಳ ತೆಂಕ ಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಅವ್ವಮ್ಮ (82) ಎಂಬವರು ಆ.14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ವ್ಯಕ್ತಿಯೋರ್ವ ಮುಖಕ್ಕೆ ಬಟ್ಟೆ ಸುತ್ತಿಕೊಂಡು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed