Author: News Editor

  • ಕುಂದಾಪುರ: ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಪ್ರಕರಣ- ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್
    ,

    ಕುಂದಾಪುರ: ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಪ್ರಕರಣ- ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

    ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ…

    Continue Reading

  • ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ- ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ
    , ,

    ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ- ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ

    ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್‌ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ನಡೆದ ಬಳಿಕ ಪರಾರಿಯಾಗಿದ್ದ ಚೇತನ್ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದ ಹಿನ್ನೆಲೆಯಲ್ಲಿ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ವೈದ್ಯರ ಅನುಮತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.…

    Continue Reading

  • ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ನಿಷೇಧ: ಯು.ಟಿ. ಖಾದರ್ ಆದೇಶ
    ,

    ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ನಿಷೇಧ: ಯು.ಟಿ. ಖಾದರ್ ಆದೇಶ

    ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ಹೆಚ್ಚು ಕೊಬ್ಬಿನಂಶ ಇರುವ ಆಹಾರಗಳ ಕುರಿತು ಆರೋಗ್ಯ ಇಲಾಖೆ ಸಮೀಕ್ಷೆ ನಡೆಸಿದಾಗ ರಾಜ್ಯದ 134 ಶಾಲಾ-ಕಾಲೇಜುಗಳು ತಮ್ಮದೇ ಸ್ವಂತ ಕ್ಯಾಂಟಿನ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಅನಾರೋಗ್ಯಕರ ಜಂಕ್‌ಫುಡ್‌ಗಳನ್ನು ಮಾರಾಟ ಮಾಡುತ್ತಿರುವುದು ತಿಳಿದುಬಂದಿತ್ತು. ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ…

    Continue Reading

  • ಮೂಡುಬಿದಿರೆ: ಯುವಕನೊಬ್ಬ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣು!!
    , ,

    ಮೂಡುಬಿದಿರೆ: ಯುವಕನೊಬ್ಬ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣು!!

    ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಮುಂಜಾನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಅನ್ವರ್ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಮಗುವಿನೊಂದಿಗೆ ವಾಸವಾಗಿದ್ದು ಪತಿ,ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೀನಿನ ಟೆಂಪೊದಲ್ಲಿ…

    Continue Reading

  •  ಖಾಸಗಿ ಬ್ರೋಕರ್‌‌‌‌ ರೊಬ್ಬರ ನಿಯಂತ್ರಣದಲ್ಲಿ “ರಾಜ್ಯ ವೈದ್ಯಕೀಯ ಸರಬರಾಜು ನಿಗಮ”??
    ,

     ಖಾಸಗಿ ಬ್ರೋಕರ್‌‌‌‌ ರೊಬ್ಬರ ನಿಯಂತ್ರಣದಲ್ಲಿ “ರಾಜ್ಯ ವೈದ್ಯಕೀಯ ಸರಬರಾಜು ನಿಗಮ”??

    ಸಾಲು ಸಾಲು ವಿವಾದ ಮತ್ತು ಎಡವಟ್ಟುಗಳ ಮೂಲಕ ಅಪಖ್ಯಾತಿಗೀಡಾಗಿರುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನೇ (ಕೆಎಸ್‌ಎಂಎಸ್‌ಸಿಎಲ್) ಮಧ್ಯವರ್ತಿಯೊಬ್ಬ ( ಬ್ರೋಕರ್) ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಬಗ್ಗೆ ಗುರುತರ ಆರೋಪಗಳು ಕೇಳಿಬಂದಿದೆ.  ಪ್ರತಿ ವರ್ಷ ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಆ್ಯಂಟಿಬಯಾಟಿಕ್ ಮಾತ್ರೆ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಗಾಗಿ ಆರೋಗ್ಯ ಇಲಾಖೆ ಅಧೀನದ ಕೆಎಸ್‌ಎಂಎಸ್‌ಸಿಎಲ್‌‌ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಸಾವಿರಾರು ಕೋಟಿ ರೂ. ಅನುದಾನ ಕೊಡುತ್ತಿದೆ. ಈ ಅನುದಾನ ಬಳಸಿಕೊಂಡು ನಿಗಮವು…

    Continue Reading

  • ಉಡುಪಿಯಲ್ಲಿ ಉದ್ಯಮಿಯ   ಗುಂಡಿಕ್ಕಿ ಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರ ವೈಷಮ್ಯಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ..!! ಆರೋಪಿಗಾಗಿ ಶೋಧ
    , ,

    ಉಡುಪಿಯಲ್ಲಿ ಉದ್ಯಮಿಯ ಗುಂಡಿಕ್ಕಿ ಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರ ವೈಷಮ್ಯಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ..!! ಆರೋಪಿಗಾಗಿ ಶೋಧ

    ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರದ ವೈಷಮ್ಯ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಜುಲೈ 30ರ ರಾತ್ರಿ ಆರಂಭವಾದ ಮಾತಿನ ಚಕಮಕಿ, ಜುಲೈ 31ರ ಮುಂಜಾನೆ ಭೀಕರ ತಿರುವು ಪಡೆದುಕೊಂಡಿದೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಡೆರಿಕ್ ಮತ್ತು ಐವನ್ ನಡುವೆ ಗಲಾಟೆ ನಡೆದಿದ್ದು, ಬಳಿಕ ಡೆರಿಕ್ ಲೊಕೇಶನ್ ಕಳುಹಿಸಿ ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿಗೆ ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಮುಂಜಾನೆ ಸುಮಾರು 3:15ರ ವೇಳೆಗೆ ಸ್ಥಳಕ್ಕೆ ಥಾರ್ ಕಾರಿನಲ್ಲಿ ಬಂದ ಆರೋಪಿ ಡೆರಿಕ್, ಕಾರಿನಿಂದ…

    Continue Reading

  • ಪಿತ್ರಾರ್ಜಿತ ಆಸ್ತಿಯಲ್ಲಿ   ಸರ್ಕಾರಕ್ಕೆ 45% ಪಾಲು.!! ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆತಂಕ
    ,

    ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ 45% ಪಾಲು.!! ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆತಂಕ

    ಬೆಂಗಳೂರು: ಕರ್ನಾಟಕ ಸರ್ಕಾರ ಹೊರಡಿಸಿರುವ ವಿವಾದಾತ್ಮಕ ಕರಡು ಅಧಿಸೂಚನೆಯೊಂದು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭೂ ಮಾಲೀಕರಲ್ಲಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಕುಟುಂಬದೊಳಗೆ ಪಿತ್ರಾರ್ಜಿತ ಆಸ್ತಿಯನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಸರ್ಕಾರಕ್ಕೂ ದೊಡ್ಡ ಪ್ರಮಾಣದ ಭೂಮಿ ಪಾಲು ನೀಡುವ ಪ್ರಸ್ತಾವನೆ ಈ ಕರಡಿನಲ್ಲಿ ಇರುವುದರಿಂದ, ಆಸ್ತಿ ಹಕ್ಕು ಮತ್ತು ಖಾಸಗಿ ಆಸ್ತಿಯಲ್ಲಿ ಸರ್ಕಾರದ ಹಸ್ತಕ್ಷೇಪದ ಕುರಿತು ಪ್ರಶ್ನೆಗಳು ಎದ್ದಿವೆ.ಜೂನ್ 4ರಂದು ಹೊರಡಿಸಲಾಗಿರುವ ಈ ಕರಡು ಅಧಿಸೂಚನೆಯಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಅಧ್ಯಾಯ…

    Continue Reading

  • ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್‌ ಮಾಡಿ ₹1 ಕೋಟಿ ಬೇಡಿಕೆ- ಇಬ್ಬರು ಆರೋಪಿಗಳ ಬಂಧನ
    , ,

    ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್‌ ಮಾಡಿ ₹1 ಕೋಟಿ ಬೇಡಿಕೆ- ಇಬ್ಬರು ಆರೋಪಿಗಳ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್‌ ನಡೆಸಿ, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಇರುವೇಲ್ ನಿವಾಸಿ ಅಕ್ಷಯ್ ಹಾಗೂ ಪಡೀಲ್ ನಿವಾಸಿ ಶ್ರೇಯಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಸಕರ ಹೆಸರಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಡಿಯೋ ಇರುವುದಾಗಿ ಆರೋಪಿಗಳು ಹೇಳಿ, ಅದನ್ನು ಬಹಿರಂಗಪಡಿಸುವ ಬೆದರಿಕೆ…

    Continue Reading

  • ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹೆಗ್ಡೆ ಬಹುತೇಕ ಖಚಿತ..!?
    ,

    ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹೆಗ್ಡೆ ಬಹುತೇಕ ಖಚಿತ..!?

    ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನುಭವಿ‌ ಮತ್ತು ಒಂದು ಕಾಲದಲ್ಲಿ ದ.ಕ ಜಿಲ್ಲಾ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದ ಶಶಿಧರ್ ಹೆಗ್ಡೆ ಅವರು ಅರ್ಜಿ ಸಲ್ಲಿಸಿದ್ದು, ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡದ ರಾಜಕೀಯ ವಲಯದಲ್ಲಿ ಶಶಿ ಅಣ್ಣ ಎಂಬ ಹೆಸರು “ಸೋಲಿಲ್ಲದ ಸರ್ದಾರ” ಎಂಬ ಹೆಸರಿನಿಂದಲೇ ಪ್ರಸಿದ್ದಿ ಪಡೆದವರು ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಕಿಂಗ್‌ಮೇಕರ್ ಎಂದೇ ಅವರು ಗುರುತಿಸಿಕೊಂಡಿದ್ದಾರೆ. ಅವರು ಅಭಿವೃದ್ಧಿಯ ಬಗ್ಗೆ ಕೇವಲ ಮಾತನಾಡುವ ನಾಯಕನಲ್ಲ, ಅಭಿವೃದ್ಧಿಯನ್ನು…

    Continue Reading

  • ಬೆಳ್ಳಂ ಬೆಳಗ್ಗೆ ಉಡುಪಿಯಲ್ಲಿ ಫೈರಿಂಗ್​, ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ!!
    , ,

    ಬೆಳ್ಳಂ ಬೆಳಗ್ಗೆ ಉಡುಪಿಯಲ್ಲಿ ಫೈರಿಂಗ್​, ನಡುರಸ್ತೆಯಲ್ಲೇ ಗುಂಡಿಕ್ಕಿ ಬರ್ಬರ ಹತ್ಯೆ!!

    ಕುಂದಾಪುರ: ವ್ಯಕ್ತಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿರುವ ಹೋಲಿ ರೋಸರಿ ಚರ್ಚ್ ಎದುರು ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಗುಂಡೇಟಿಗೆ ಬಲಿಯಾದವರು. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ. ಅವರು ತಮ್ಮ ಮೊದಲ ಪತ್ನಿ ಸೆಲ್ಮಾ ಮಸ್ಕರೇನಸ್ ಅವರನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed