Author: News Editor

  • ಕುಟುಂಬ ಕೈಬಿಟ್ಟ ಹಿಂದೂ ಸಹೋದರನಿಗೆ ಮುಸ್ಲಿಂ ಲೀಗ್ ನಾಯಕಿಯಿಂದ ಅಂತ್ಯಕ್ರಿಯೆ
    ,

    ಕುಟುಂಬ ಕೈಬಿಟ್ಟ ಹಿಂದೂ ಸಹೋದರನಿಗೆ ಮುಸ್ಲಿಂ ಲೀಗ್ ನಾಯಕಿಯಿಂದ ಅಂತ್ಯಕ್ರಿಯೆ

    ಕಾಸರಗೋಡು : ರಕ್ತಸಂಬಂಧಗಳು ಮತ್ತು ಸಿದ್ಧಾಂತಗಳ ಮಿತಿಗಳನ್ನು ಮೀರಿ ಮಾನವೀಯತೆ ಧರ್ಮವೇ ಶ್ರೇಷ್ಠ ಎಂದು ಸಾರುವ ಅಪರೂಪದ ಘಟನೆಯೊಂದು ಜಿಲ್ಲೆಯ ಮಂಜೇಶ್ವರದಲ್ಲಿ ನಡೆದಿದೆ. ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಾಜಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಸಾವಿನಲ್ಲೂ ಸ್ವಂತ ಕುಟುಂಬಸ್ಥರು ಕೈಬಿಟ್ಟಾಗ, ಮುಸ್ಲಿಂ ಲೀಗ್‌ನ ಮಹಿಳಾ ನಾಯಕಿಯೊಬ್ಬರು ಮಗಳ ಸ್ಥಾನದಲ್ಲಿ ನಿಂತು ಹಿಂದೂ ಪದ್ಧತಿಯ ಪ್ರಕಾರವೇ ಚಿತೆಗೆ ಕೊಳ್ಳಿ ಇಟ್ಟು ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಮಂಜೇಶ್ವರ ತಾಲ್ಲೂಕಿನ ಮೀಂಜ ಗ್ರಾಮ ಪಂಚಾಯತ್‌ನ ಚಿಗುರುಪಾದೆ ಮೂಲದ ದಿನಗೂಲಿ ಕಾರ್ಮಿಕ ನಾರಾಯಣನ್ ತೊಟ್ಟಥೋಡಿ (64)…

    Continue Reading

  • ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ: 19 ವರ್ಷದ ಯುವಕನ ಬಂಧನ
    , ,

    ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ: 19 ವರ್ಷದ ಯುವಕನ ಬಂಧನ

    ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನೊಬ್ಬನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ, ಮೂಲತಃ ಶಿರೂರಿನ ಮುಸ್ಲಿಂ ಮೊಹಲ್ಲಾದ ಜೆ.ಎಂ. ಕ್ರಾಸ್ ರೋಡ್ ನಿವಾಸಿ ಸೈಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.ಉಡುಪಿ ಉಪ ವಿಭಾಗದ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಕೆ.ಯು. ಮತ್ತು ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದ ಪೊಲೀಸ್…

    Continue Reading

  • ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ
    , ,

    ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ

    ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ   ಬಂಧಿತ ಆರೋಪಿಯಿಂದ ಸುಮಾರು…

    Continue Reading

  • ಸುರತ್ಕಲ್ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ
    , ,

    ಸುರತ್ಕಲ್ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ

    ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ…

    Continue Reading

  • ಗುಂಡೇಟು, ಸುಟ್ಟ ಗಾಯಗಳೊಂದಿಗೆ ಕಾರಿನೊಳಗೆ ದಂಪತಿ ಮೃತದೇಹ ಪತ್ತೆ..!!
    ,

    ಗುಂಡೇಟು, ಸುಟ್ಟ ಗಾಯಗಳೊಂದಿಗೆ ಕಾರಿನೊಳಗೆ ದಂಪತಿ ಮೃತದೇಹ ಪತ್ತೆ..!!

    ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು ಮುಸ್ಕಾನ್ ಎಂದು ಗುರುತಿಸಲಾಗಿದೆ. ರಿತಿಕ್ ಕಾರಿನ ಚಾಲಕನ ಆಸನದಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗುಂಡೇಟಿನ ಗಾಯ ಮತ್ತು ಮುಖದ ಮೇಲೆ ಸುಟ್ಟ ಗುರುತುಗಳಿದ್ದವು. ಮುಸ್ಕಾನ್ ಪಕ್ಕದ ಆಸನದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಇಬ್ಬರೂ ಅಶೋಕನಗರದ ನಿವಾಸಿಗಳಾಗಿದ್ದಾರೆ. ಪೊಲೀಸರ…

    Continue Reading

  • ಗೋಲ್‌ಮಾಲ್ ಆರೋಪ ತಳ್ಳಿ ಹಾಕಿದ ಇಲಾಖೆ – ಗೃಹಲಕ್ಷ್ಮಿ ಯೋಜನೆ ಕುರಿತು ಸ್ಪಷ್ಟನೆ
    , , ,

    ಗೋಲ್‌ಮಾಲ್ ಆರೋಪ ತಳ್ಳಿ ಹಾಕಿದ ಇಲಾಖೆ – ಗೃಹಲಕ್ಷ್ಮಿ ಯೋಜನೆ ಕುರಿತು ಸ್ಪಷ್ಟನೆ

    ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಗೋಲ್‌ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟೀಕರಣ ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್…

    Continue Reading

  • ದಾರಿ ಕೇಳುವ ನೆಪದಲ್ಲಿ ದರೋಡೆ: ಮಹಿಳೆಯ 2 ಪವನ್ ಸರ ಕಸಿದು ಪರಾರಿ
    , ,

    ದಾರಿ ಕೇಳುವ ನೆಪದಲ್ಲಿ ದರೋಡೆ: ಮಹಿಳೆಯ 2 ಪವನ್ ಸರ ಕಸಿದು ಪರಾರಿ

    ಕಾಸರಗೋಡು: ಹಾಡುಹಗಲೇ ಮಹಿಳೆಯೊಬ್ಬರಿಗೆ ಅಡ್ಡಗಟ್ಟಿ, ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಕುಂಬ್ಳೆಯ ಬಂಬ್ರಾಣ ನಿವಾಸಿ ಎ. ಸಂದೀಪ್ (31) ಎಂದು ಗುರುತಿಸಲಾಗಿದೆ. ಈ ಘಟನೆಯು ಸೋಮವಾರ ಸಂಜೆ ಹೊಸಂಗಡಿ ಸಮೀಪ ನಡೆದಿತ್ತು.ಘಟನೆಯ ವಿವರ:ಪೈವಳಿಕೆಯ ಬಾಯಿಕಟ್ಟೆ ನಿವಾಸಿ ನಯನಾ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ದಾರಿ ಕೇಳುವ ನೆಪದಲ್ಲಿ ಅವರ ಬಳಿ ಬಂದಿದ್ದಾರೆ. ಮಾತನಾಡುವ…

    Continue Reading

  • ಮುಲ್ಕಿ ಪೊಲೀಸರ ಕಾರ್ಯಾಚರಣೆ: 4 ಕೆಜಿ ಗಾಂಜಾ ವಶ, ಒಬ್ಬನ ಬಂಧನ
    , ,

    ಮುಲ್ಕಿ ಪೊಲೀಸರ ಕಾರ್ಯಾಚರಣೆ: 4 ಕೆಜಿ ಗಾಂಜಾ ವಶ, ಒಬ್ಬನ ಬಂಧನ

    ಮೂಡುಬಿದಿರೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಕೋಟೆಕಾರ್ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ. ಈತನ ಬಳಿಯಿದ್ದ ಪೊಲೀಸರು ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (ಕ್ರೈಂ ನಂ: 45/2026), ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(ಸಿ) ಮತ್ತು…

    Continue Reading

  • 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಬಂಧನ
    , ,

    10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಬಂಧನ

    ಮಂಗಳೂರು: ಕಳವು ಪ್ರಕರಣದಲ್ಲಿ ಸುಮಾರು ಒಂದು ದಶಕದಿಂದ ತಲೆಮರೆಸಿಕೊಂಡು ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಂಪಾಡಿಯ ಕುಂತಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಆತ ಉದಯ ಪೂಜಾರಿ ಅವರ ಪುತ್ರನಾಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಸಾದ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 289/2016 ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379ರಡಿ ಕಳವು ಪ್ರಕರಣ ದಾಖಲಾಗಿತ್ತು.…

    Continue Reading

  • 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ PDO ಲೋಕಾಯುಕ್ತ ಬಲೆಗೆ..!!
    , ,

    1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ PDO ಲೋಕಾಯುಕ್ತ ಬಲೆಗೆ..!!

    ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳು ಹಾಗೂ ಸರ್ಕಾರಿ ಸೇವೆಗಳ ಪ್ರಮುಖ ಕೇಂದ್ರಗಳಾಗಿವೆ. ಆದರೆ ಜನಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed