Author: News Editor

  • ಮಂಗಳೂರು: ಕಲುಷಿತ ನೀರು ದೂರು ಬೆನ್ನಲ್ಲೇ ಪೈಪ್‌ಲೈನ್ ಸೋರಿಕೆ ಪತ್ತೆ, ದುರಸ್ತಿ ಮಾಡಿದ ಎಂಸಿಸಿ
    , ,

    ಮಂಗಳೂರು: ಕಲುಷಿತ ನೀರು ದೂರು ಬೆನ್ನಲ್ಲೇ ಪೈಪ್‌ಲೈನ್ ಸೋರಿಕೆ ಪತ್ತೆ, ದುರಸ್ತಿ ಮಾಡಿದ ಎಂಸಿಸಿ

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯ ನಿವಾಸಿಗಳಿಗೆ ಪೂರೈಸಲಾಗುವ ಕುಡಿಯುವ ನೀರನ್ನು ಶುದ್ಧೀಕರಣ ಘಟಕಗಳಲ್ಲಿ ಸಂಸ್ಕರಿಸಿದ ಬಳಿಕವೇ ಮನೆಗಳಿಗೆ ಸರಬರಾಜು ಮಾಡಲಾಗುತ್ತದೆ. ರಿನ ಸುರಕ್ಷತೆ ಮತ್ತು ಶುದ್ಧತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ವಾರ್ಡ್ಗಳಲ್ಲಿ ಕಾಲಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತಿದೆ ಎಂದು ಎಂಸಿಸಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಾರ್ಡ್ ನಂ. 31ರ ಭಟ್ಟಗುಡ್ಡ 5ನೇ ಕ್ರಾಸ್ ರಸ್ತೆಯ ಕೆಲವು ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ ಎಂಬ ದೂರುಗಳು ಎಂಸಿಸಿಗೆ ಬಂದಿದ್ದವು. ಈ ದೂರುಗಳ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ…

    Continue Reading

  • ಪ್ರಿಸ್ಕೂಲ್‌ನಿಂದ ಹೊರಬಂದು  ಲಾರಿ ಅಡಿಗೆ ಬೀಳಲಿದ್ದ 2.5 ವರ್ಷದ ಬಾಲಕ -ಕೂದಲೆಳೆಯ ಅಂತರದಲ್ಲಿ ಪಾರು
    , ,

    ಪ್ರಿಸ್ಕೂಲ್‌ನಿಂದ ಹೊರಬಂದು ಲಾರಿ ಅಡಿಗೆ ಬೀಳಲಿದ್ದ 2.5 ವರ್ಷದ ಬಾಲಕ -ಕೂದಲೆಳೆಯ ಅಂತರದಲ್ಲಿ ಪಾರು

    ಅಲುವಾ: ಪ್ರಿಸ್ಕೂಲ್ ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಎರಡೂವರೆ ವರ್ಷದ ಬಾಲಕನೊಬ್ಬ ಜನನಿಬಿಡ ರಸ್ತೆಗೆ ನಡೆದುಕೊಂಡು ಬಂದು, ಮಿನಿ ಲಾರಿಯೊಂದರ ಅಡಿಗೆ ಬೀಳುವುದರಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ನಾಟಕೀಯ ಘಟನೆ ಕೇರಳದ ಅಲುವಾ ಸಮೀಪದ ಎಡಯಪ್ಪುರಂನಲ್ಲಿ ನಡೆದಿದೆ. ಈ ಇಡೀ ಘಟನೆ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಕ್ಕಳ ಸುರಕ್ಷತೆಯ ಕುರಿತು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.ಇಲ್ಲಿನ ಸ್ಥಳೀಯ ಪ್ರಿಸ್ಕೂಲ್ ಒಂದರಲ್ಲಿ ಎಂದಿನಂತೆ ಮಗು ಇತ್ತು. ಆದರೆ ಶಾಲೆಯ ಆವರಣದಲ್ಲಿ ಪೇಂಟಿಂಗ್ (ಬಣ್ಣ ಬಳಿಯುವ) ಕೆಲಸ ನಡೆಯುತ್ತಿದ್ದ ಕಾರಣ ಮುಖ್ಯ…

    Continue Reading

  • ಸಾರ್ವಜನಿಕರ ಕೈಗೆ ಸಿಗುವ ಭಯದಲ್ಲಿ ಓಡಿದ ಕಳ್ಳ; ಫುಟ್‌ಪಾತ್ ಮೇಲೆಯೇ ಪ್ರಾಣ ಬಿಟ್ಟ
    , ,

    ಸಾರ್ವಜನಿಕರ ಕೈಗೆ ಸಿಗುವ ಭಯದಲ್ಲಿ ಓಡಿದ ಕಳ್ಳ; ಫುಟ್‌ಪಾತ್ ಮೇಲೆಯೇ ಪ್ರಾಣ ಬಿಟ್ಟ

    ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ ಕಳ್ಳನೋರ್ವ, ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಓಡುವಾಗ ಫುಟ್‌ಪಾತ್ ಮೇಲೆಯೇ ಕುಸಿದು ಬಿದ್ದು ಮೃತಪಟ್ಟಿರುವ ಅಪರೂಪದ ಘಟನೆ ನಗರದ ಕಬ್ಬನ್‌ಪೇಟೆ ಸಮೀಪ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮೃತ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಅರ್ಬಾಜ್ ಎಂಬಾತನನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ಮೇ 15ರಂದು ಸಂಜೆ ಕಬ್ಬನ್‌ಪೇಟೆಯ 14ನೇ ಕ್ರಾಸ್‌ನಲ್ಲಿ ಪಾದಚಾರಿಯೊಬ್ಬರು ರಸ್ತೆಯಲ್ಲಿ ಮೊಬೈಲ್ ನೋಡುತ್ತಾ ನಡೆದುಕೊಂಡು ಹೋಗುತ್ತಿದ್ದರು. ಈ…

    Continue Reading

  • ಬಜಪೆ ಠಾಣೆಯಲ್ಲಿ PCC ಅಕ್ರಮ ಪತ್ತೆ; ಕಾನ್‌ಸ್ಟೇಬಲ್‌ಗಳು ಸಸ್ಪೆಂಡ್, ಏಜೆಂಟ್ ಅರೆಸ್ಟ್
    , ,

    ಬಜಪೆ ಠಾಣೆಯಲ್ಲಿ PCC ಅಕ್ರಮ ಪತ್ತೆ; ಕಾನ್‌ಸ್ಟೇಬಲ್‌ಗಳು ಸಸ್ಪೆಂಡ್, ಏಜೆಂಟ್ ಅರೆಸ್ಟ್

    ಮಂಗಳೂರು: ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಸಾರ್ವಜನಿಕರು ಸಲ್ಲಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ (PCC) ಅರ್ಜಿಗಳನ್ನು ಠಾಣಾ ಇನ್‌ಸ್ಪೆಕ್ಟರ್ ಗಮನಕ್ಕೆ ತಾರದೆ, ಅವರ ಕೆಜಿಐಡಿ ಮತ್ತು ಪಾಸ್‌ವರ್ಡ್ ಬಳಸಿ ಅಕ್ರಮವಾಗಿ ವಿಲೇವಾರಿ ಮಾಡಿದ ಬಜಪೆ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಬಜಪೆ ಠಾಣೆಯ ಕಾನ್‌ಸ್ಟೇಬಲ್‌ಗಳಾದ ಮಂಜುನಾಥ್ ಮತ್ತು ಆಶಾ ಅಮಾನತುಗೊಂಡ ಸಿಬ್ಬಂದಿಯಾಗಿದ್ದಾರೆ. ಈ ದಂಧೆಗೆ ಸಹಕರಿಸಿದ ಎಕ್ಕಾರಿನ ಭರತ್ ಎಂಬ ಏಜೆಂಟ್‌ನನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಒಟ್ಟು 33 ಮಂದಿ ಪೊಲೀಸ್…

    Continue Reading

  • ಪೊಲೀಸರೆಂದು ನಂಬಿಸಿ ₹20 ಲಕ್ಷ ದೋಚಿದ ಗ್ಯಾಂಗ್; ಸೂತ್ರಧಾರ ಸಿಐಡಿ ಇನ್ಸ್‌ಪೆಕ್ಟರ್
    , ,

    ಪೊಲೀಸರೆಂದು ನಂಬಿಸಿ ₹20 ಲಕ್ಷ ದೋಚಿದ ಗ್ಯಾಂಗ್; ಸೂತ್ರಧಾರ ಸಿಐಡಿ ಇನ್ಸ್‌ಪೆಕ್ಟರ್

    ಬೆಂಗಳೂರು: ಬೆಂಗಳೂರಿನಲ್ಲಿ ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ ಪೊಲೀಸರ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆಯೇ ಎಸ್ಕೇಪ್ ಆಗಿದ್ದಾರೆ. ಈ ಕುರಿತು ನಗರ ಪೊಲೀಸ್ ಆಯುಕ್ತ (CP) ಸಿಮಂತ್ ಕುಮಾರ್ ಅವರು ಅಧಿಕೃತ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಪಾತ್ರ ಇರುವುದು…

    Continue Reading

  • ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕ ಅಹ್ಮದ್ ಅಸೀರ್ ನಿಧನ
    , ,

    ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕ ಅಹ್ಮದ್ ಅಸೀರ್ ನಿಧನ

    ಬಂಟ್ವಾಳ : ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಸಜಿಪನಡು ಸಮೀಪದ ಮಡ್ಯಲಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಮೃತಪಟ್ಟ ದುರ್ದೈವಿ ಸವಾರ. ಗುರುವಾರ ಸಂಜೆ ವೇಳೆ ಅಹ್ಮದ್ ಅಸೀರ್ ಅವರು ತಮ್ಮ ಆಕ್ಟಿವಾ ಸ್ಕೂಟರ್‌ನಲ್ಲಿ ಸಜಿಪ ಕಡೆಯಿಂದ ಬೇಂಕೆ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ದೇರಾಜೆ ತಲುಪುತ್ತಿದ್ದಂತೆ ಎದುರಿನಿಂದ ಅತಿ…

    Continue Reading

  • ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ: 13 ವರ್ಷಗಳ ಬಳಿಕ ಆರೋಪಿಯ ಬಂಧನ
    , ,

    ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ: 13 ವರ್ಷಗಳ ಬಳಿಕ ಆರೋಪಿಯ ಬಂಧನ

    ಉಡುಪಿ: ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೀಡಗಾನಹಳ್ಳಿ ಗ್ರಾಮದ ನಿವಾಸಿ ಮಧು ಅಲಿಯಾಸ್ ಉಮೇಶ್ ಎಂದು ಗುರುತಿಸಲಾಗಿದೆ.ಅಂಬಲಪಾಡಿಯ ಕಪ್ಪೆಟ್ಟು ಸಮೀಪದ ದೇವಸ್ಥಾನವೊಂದರ ಹುಂಡಿಯಿಂದ ಹಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ, ವಾರಂಟ್ ವಿಭಾಗದ ಸಿಬ್ಬಂದಿಗಳಾದ…

    Continue Reading

  • ಉಡುಪಿ ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ: ಬಾಕಿ ಅರ್ಜಿಗಳ ಬಗ್ಗೆ ಅಧಿಕಾರಿಗಳಿಗೆ ಶಾಕ್
    , ,

    ಉಡುಪಿ ನಗರಸಭೆಗೆ ಲೋಕಾಯುಕ್ತ ದಿಢೀರ್ ದಾಳಿ: ಬಾಕಿ ಅರ್ಜಿಗಳ ಬಗ್ಗೆ ಅಧಿಕಾರಿಗಳಿಗೆ ಶಾಕ್

    ಉಡುಪಿ: ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್‌ ದಾಳಿ ನಡೆಸಿದರು.ಉಡುಪಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ ಕಚೇರಿಯ ವಿವಿಧ ಪ್ರಮುಖ ವಿಭಾಗಗಳು ಮತ್ತು ಇಲಾಖೆಗಳಿಗೆ ಭೇಟಿ ನೀಡಿ ಬಾಕಿ ಇರುವ ಸಾರ್ವಜನಿಕ ಅರ್ಜಿಗಳ ಸ್ಥಿತಿ, ಕಡತ ವಿಲೇವಾರಿಯ ವೇಗ ಮತ್ತು ಒಟ್ಟಾರೆ ಆಡಳಿತಾತ್ಮಕ…

    Continue Reading

  • ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು
    , , ,

    ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು

    ಮಂಗಳೂರು: ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನೌಕರರು ಕಚೇರಿಗೆ ಗೈರಾಗಿದ್ದರೂ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಪದ್ಧತಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಎಲ್ಲಾ ಕಾರ್ಯನಿರ್ವಾಹಕ ( Filed officer) ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಲನ ವಲನ ವಹಿಯಲ್ಲಿ ದಾಖಲಿಸಬೇಕು. ಕಛೇರಿಗೆ ಪ್ರವೇಶಿಸುವಾಗ ಮತ್ತು ಹೊರಗಡೆ ತೆರಲುವಾಗ ಮತ್ತೆ ಕಛೇರಿಗೆ ಭೇಟಿ ನೀಡಿದಾಗ ತಮ್ಮಲ್ಲಿ ಎಷ್ಟು ಮೊತ್ತವಿದೆ ಎಂದು ತಿಳಿಯಲು…

    Continue Reading

  • ಅಪ್ರಾಪ್ತ ಬಾಲಕನ ಕಾರು ಚಾಲನೆಗೆ ಅಪಘಾತ: ಸ್ಕೂಟರ್ ಜಖಂ, ಮಾಲಕನ ವಿರುದ್ಧವೂ ಕೇಸ್
    , ,

    ಅಪ್ರಾಪ್ತ ಬಾಲಕನ ಕಾರು ಚಾಲನೆಗೆ ಅಪಘಾತ: ಸ್ಕೂಟರ್ ಜಖಂ, ಮಾಲಕನ ವಿರುದ್ಧವೂ ಕೇಸ್

    ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed