Author: News Editor

  • ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ವಿದೇಶಿ ಮಹಿಳೆ ಸೇರಿ ಮೂವರ ಬಂಧನ
    , ,

    ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ವಿದೇಶಿ ಮಹಿಳೆ ಸೇರಿ ಮೂವರ ಬಂಧನ

    ಬೆಂಗಳೂರು: ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ…

    Continue Reading

  • ಮೆಡಿಕಲ್ ಶಾಪ್‌ಗಳಲ್ಲಿ ಬಿಗಿ ನಿಯಮ: ಸಿರಪ್ ಮಾರಾಟಕ್ಕೆ ವೈದ್ಯರ ಅನುಮತಿ ಅಗತ್ಯ
    , ,

    ಮೆಡಿಕಲ್ ಶಾಪ್‌ಗಳಲ್ಲಿ ಬಿಗಿ ನಿಯಮ: ಸಿರಪ್ ಮಾರಾಟಕ್ಕೆ ವೈದ್ಯರ ಅನುಮತಿ ಅಗತ್ಯ

    ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿಸುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶಿಸಿದೆ.ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಇಲಾಖೆ ಆದೇಶಿಸಿದೆ.ಕೇಂದ್ರವು 1945 ರ ಔಷಧ ನಿಯಮಗಳನ್ನು ತಿದ್ದುಪಡಿ ಮಾಡಿದೆ. ವೇಳಾಪಟ್ಟಿ ಏ ಅಡಿಯಲ್ಲಿ ಪಟ್ಟಿ ಮಾಡಲಾದ ವಿನಾಯಿತಿ ಪಡೆದ ಔಷಧಿಗಳ ವರ್ಗದಿಂದ ಸಿರಪ್‌ಗಳು ಎಂಬ ಪದವನ್ನು ತೆಗೆದುಹಾಕಿದೆ. ಹೀಗಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮು…

    Continue Reading

  • 14 ಕಡೆ ಲೋಕಾ ಶೋಧ: ಕೆಎಸ್ಆರ್‌ಟಿಸಿ ಅಧಿಕಾರಿ ಮನೆಯಲ್ಲೇ ಸಿಕ್ಕಿತು 40 ಲಕ್ಷ ನಗದು
    , ,

    14 ಕಡೆ ಲೋಕಾ ಶೋಧ: ಕೆಎಸ್ಆರ್‌ಟಿಸಿ ಅಧಿಕಾರಿ ಮನೆಯಲ್ಲೇ ಸಿಕ್ಕಿತು 40 ಲಕ್ಷ ನಗದು

    ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಮೂವರು ಪ್ರಮುಖ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಸೇರಿದಂತೆ ಒಟ್ಟು 14ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (SP) ಎಂ. ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ 12 ಪ್ರತ್ಯೇಕ ತಂಡಗಳು ಈ ಮಹತ್ವದ ರೇಡ್ ಕೈಗೊಂಡಿವೆ. ದಾಳಿ…

    Continue Reading

  • ನಕಲಿ ಪಾಸ್‌ಪೋರ್ಟ್ ಪ್ರಕರಣ: ಆರೋಪಿಗಳ ಜಾಮೀನು ಬಳಿಕ ಹೆಚ್ಚಿದ ಅನುಮಾನ
    , ,

    ನಕಲಿ ಪಾಸ್‌ಪೋರ್ಟ್ ಪ್ರಕರಣ: ಆರೋಪಿಗಳ ಜಾಮೀನು ಬಳಿಕ ಹೆಚ್ಚಿದ ಅನುಮಾನ

    ಮಂಗಳೂರು :ಬೇರೊಬ್ಬರ ದಾಖಲೆಗಳನ್ನು ಬಳಸಿ ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ ಇಸ್ರೇಲ್‌ಗೆ ತೆರಳಿದ ಪ್ರಕರಣದಲ್ಲಿ ಇದೀಗ ಹೊಸ ಬೆಳವಣಿಗೆ ನಡೆದಿದೆ. ಪ್ರಕರಣದ A2 ಮತ್ತು A3 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಮತ್ತೊಂದೆಡೆ A1 ಆರೋಪಿ ಇನ್ನೂ ಇಸ್ರೇಲ್‌ನಲ್ಲೇ ಇರುವುದಾಗಿ ವರದಿಯಾಗಿದೆ ಮಂಗಳೂರು ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ ಈ ಪ್ರಕರಣದಲ್ಲಿ, ಉಳ್ಳಾಲದ ಮಹಿಳೆಯೊಬ್ಬರ ದಾಖಲೆಗಳನ್ನು ಬಳಸಿ ಮತ್ತೋರ್ವ ಮಹಿಳೆಗೆ ಪಾಸ್‌ಪೋರ್ಟ್ ಮಾಡಿಕೊಡಲಾಗಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆದರೆ ಇದು ಕೇವಲ ಒಂದು ಪ್ರಕರಣವೇ ಅಥವಾ ಇದರ…

    Continue Reading

  • ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
    ,

    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

     ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ ಮುಂದುವರಿದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. ಬೆಂಗಳೂರು, ಕಲಬುರಗಿ, ಚಿಕ್ಕಮಗಳೂರು ಹಾಗೂ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಬೀಡುಬಿಟ್ಟಿದ್ದು, ತೀವ್ರ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ರಾಜಧಾನಿ ಬೆಂಗಳೂರಿನ ಎರಡು ಪ್ರಮುಖ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ದೂರಿನ…

    Continue Reading

  • ಮಜಾಭಾರತ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ
    , ,

    ಮಜಾಭಾರತ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ

    ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ.ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ.3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆಯಷ್ಟೇ ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್‌ ದೂರು ದಾಖಲಿಸಲು ಹೋಗಿದ್ದರು. ಮೊಬೈಲ್…

    Continue Reading

  • ಉಡುಪಿ: ಸರಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಚಾಕು ಹಿಡಿದು ಬೀದಿ ರಂಪಾಟ!!
    , ,

    ಉಡುಪಿ: ಸರಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಚಾಕು ಹಿಡಿದು ಬೀದಿ ರಂಪಾಟ!!

    ಉಡುಪಿ: ಅದಾವುದೋ ಕಾರಣಕ್ಕೆ ಮಾನಸಿಕ ಕ್ಷೋಭೆಗೆ ಒಳಗಾಗಿದ್ದ 17 ವರ್ಷದ ಅಪ್ರಾಪ್ತ ಯುವತಿ ತನ್ನನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಮೇಲೆಯೇ ಚಾಕು ಹಿಡಿದು ದಾಳಿ ನಡೆಸಿ ರಾದ್ಧಾಂತ ಸೃಷ್ಟಿಸಿದ ಘಟನೆ ಸೋಮವಾರ ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಯುವತಿ ವಿಶು ಶೆಟ್ಟಿ ಅವರ ಮೇಲೆ ಚಾಕು ಬೀಸಿದ್ದು, ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ.ಯುವತಿಯ ರಾದ್ಧಾಂತವನ್ನು ಕಂಡು ಬೆಚ್ಚಿ ಆಕೆಯ ತಾಯಿ ಮೂರ್ಚೆ ಬಿದ್ದಿದ್ದು, ಯುವತಿಯ ತಂದೆಯ ಅಪೇಕ್ಷೆ ಮೇರೆಗೆ ಯುವತಿ…

    Continue Reading

  • ಬೇಕಲ ಸಮೀಪ ಪಳ್ಳಿಕೆರೆ ಕಡಲತೀರದಲ್ಲಿ ದುರಂತ; ಇಬ್ಬರು ವಿದ್ಯಾರ್ಥಿಗಳು ನೀರುಪಾಲು
    , ,

    ಬೇಕಲ ಸಮೀಪ ಪಳ್ಳಿಕೆರೆ ಕಡಲತೀರದಲ್ಲಿ ದುರಂತ; ಇಬ್ಬರು ವಿದ್ಯಾರ್ಥಿಗಳು ನೀರುಪಾಲು

    ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ ಭಾನುವಾರ ಸಂಜೆ ಪ್ರವಾಸಕ್ಕೆ ಬಂದಿದ್ದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.ಮೃತಪಟ್ಟ ವಿದ್ಯಾರ್ಥಿಗಳನ್ನು ಕೊಟ್ಟಾಯಂ ಜಿಲ್ಲೆಯ ಚಂಗನಾಶೇರಿಯ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಸುಮಾರು 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಆರು ಮಂದಿ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕಾಗಿ ಕಡಲತೀರಕ್ಕೆ ಆಗಮಿಸಿದ್ದು, ಅವರಲ್ಲಿ ನಾಲ್ವರು ಸಮುದ್ರಕ್ಕಿಳಿದಿದ್ದರು.ವಿದ್ಯಾರ್ಥಿಗಳು ಬೇಕಲ ಕೋಟೆಯನ್ನು ವೀಕ್ಷಿಸಲು ಬಂದಿದ್ದರು.…

    Continue Reading

  • ಅಪಘಾತದಲ್ಲಿ ಗಾಯಗೊಂಡು 6 ತಿಂಗಳು ಕೋಮಾದಲ್ಲಿದ್ದ ಯುವಕ ವಿಧಿವಶ
    , ,

    ಅಪಘಾತದಲ್ಲಿ ಗಾಯಗೊಂಡು 6 ತಿಂಗಳು ಕೋಮಾದಲ್ಲಿದ್ದ ಯುವಕ ವಿಧಿವಶ

    ಪುತ್ತೂರು: ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾದಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ಜೂನ್ 14ರಂದು ನಿಧನರಾಗಿದ್ದಾರೆ.ಮೃತರು ಮೂಲತಃ ಮಠ ಗ್ರಾಮದ ನಿವಾಸಿಯಾಗಿದ್ದು, ಸದ್ಯ ನೆಕ್ಕಿಲಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಬದ್ರುದ್ದೀನ್ ಮಠ ಎಂದು ಗುರುತಿಸಲಾಗಿದೆ. ಇವರು ಕೂಟೇಲ್‌ನ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಘಟನೆಯ ಹಿನ್ನೆಲೆ:2025ರ ಡಿಸೆಂಬರ್ 11ರ ರಾತ್ರಿ ಬದ್ರುದ್ದೀನ್ ಅವರು ಉಪ್ಪಿನಂಗಡಿಯಿಂದ ನೆಕ್ಕಿಲಾಡಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬಂದ ಕಾರು ಅವರ…

    Continue Reading

  • 2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್! ಹೆಚ್‌ಎಎಲ್ ಪೊಲೀಸರ ವಿರುದ್ಧ ಎಸಿಬಿ ಆಕ್ಷನ್
    , ,

    2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್! ಹೆಚ್‌ಎಎಲ್ ಪೊಲೀಸರ ವಿರುದ್ಧ ಎಸಿಬಿ ಆಕ್ಷನ್

    ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್‌ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್‌ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್‌ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ‍್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed