Author: News Editor
-

ಸಾಕ್ಷಿಯ ಬಾಯಿ ಮುಚ್ಚಿಸಲು ಯತ್ನನಾ? ತ್ವಿಶಾ ಶರ್ಮಾ ಕೇಸ್ನ ಪ್ರಮುಖ ಸಾಕ್ಷಿ ಮೇಲೆ ದಾಳಿ
ಭೋಪಾಲ್: ನಟಿ ತ್ವಿಶಾ ಶರ್ಮಾ ಪ್ರಕರಣದ ಪ್ರಮುಖ ಸಾಕ್ಷಿಯ ಮೇಲೆ ಭೋಪಾಲ್ನಲ್ಲಿ ಆರೋಪಿ ಪತಿ ಸಮರ್ಥ್ ಸಿಂಗ್ನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಸಮರ್ಥ್ ಸಿಂಗ್ ಮನೆ ಬಳಿ ಸಲೂನ್ ನಡೆಸುತ್ತಿರುವ ನೀರಜ್ ದುಬೆ ಅವರ ಮೇಲೆ ಮೇ 30 ರಂದು ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ನ್ಯಾಯಾಲಯದಲ್ಲಿ ಸಾಕ್ಷಿ ಹೇಳದಂತೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಇನ್ನು ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿದ್ದು, ಅದರಲ್ಲಿ ನೀರಜ್ ದುಬೆ ಅವರ ಸುತ್ತ…
-

ಅಡುಗೆ ಅನಿಲ ಸಿಲಿಂಡರ್ ಹೊತ್ತ ಲಾರಿ ಡಿಕ್ಕಿ: ನುಜ್ಜುಗುಜ್ಜಾದ ಕಾರು, ಐವರ ಸ್ಥಿತಿ ಗಂಭೀರ
ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು.ಪರಿಣಾಮ ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15), ಭಾರತಿ (48), ಗೀತಾ (55) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ…
-

ರಸ್ತೆ ಕಾಮಗಾರಿ ನಡುವೆಯೇ ಅಕ್ರಮ ಮದ್ಯ ಸಾಗಾಟ; ಗುಂಡಿಗೆ ಬಿದ್ದ ಕಾರು, ಚಾಲಕ ಪೊಲೀಸ್ ವಶಕ್ಕೆ
ಉಪ್ಪಳ ದಲ್ಲಿ ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ಕರ್ನಾಟಕ ಮದ್ಯ ತುಂಬಿದ ಕಾರು ಒಂದು ಗುಂಡಿಗೆ ಬಿದ್ದಿದ್ದು ಸರಿ ಸುಮಾರು 30 ಬಾಕ್ಸ್ ಕರ್ನಾಟಕ ಮದ್ಯ ಕಾರಿನಲ್ಲಿ ಬಚ್ಚಿಡಲಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ.ನಿನ್ನೆ ರಾತ್ರಿ 9.20 ರ ಸಮಯದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆಯನ್ನು ಒಂದು ತಿಂಗಳು ಮುಚ್ಚಲಾಗಿತ್ತು. ಈ ವೇಳೆ “ನೋ ಎಂಟ್ರಿ” ಬೋರ್ಡ್ ಅಳವಡಿಸಲಾಗಿತ್ತು. ಇದನ್ನು ಮೀರಿ ಮದ್ಯ ತುಂಬಿದ ಕಾರು ಈ ರಸ್ತೆ ಯಲ್ಲಿ ಸಾಗಿದೆ. ಉಪ್ಪಳ ಗೇಟ್ ಬಳಿ ಅಪಘಾತ ಸಂಭವಿಸಿದೆ. ಊರಿನವರ…
-

ನೃತ್ಯದ ಉತ್ಸಾಹದಲ್ಲಿ ಹಾವು ಕಡಿತವನ್ನು ನಿರ್ಲಕ್ಷಿಸಿದ ಬಾಲಕಿ; ಕೊನೆಗೆ ಜೀವವೇ ಬಲಿ
ಆರೂರ್ (ಕೇರಳ): ಜೂನ್ 1ರ ಸೋಮವಾರದಂದು ಹೊಸ ಪುಸ್ತಕ, ಹೊಸ ಸಮವಸ್ತ್ರ ಧರಿಸಿ 8ನೇ ತರಗತಿಯನ್ನು ಆರಂಭಿಸಬೇಕಿದ್ದ ನಿಯಾ ಲೆನಿನ್ (13) ಎಂಬ ವಿದ್ಯಾರ್ಥಿನಿ, ಹಾವಿನ ಕಡಿತದ ತೀವ್ರ ವಿಷದಿಂದಾಗಿ 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಹೋರಾಡಿ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಆರೂರ್ ಸೇಂಟ್ ಆಗಸ್ಟೀನ್ಸ್ ಹೈಯರ್ ಸೆಕೆಂಡರಿ ಶಾಲೆಯ ಈ ವಿದ್ಯಾರ್ಥಿನಿಯ ಸಾವು ಇಡೀ ಗ್ರಾಮ ಮತ್ತು ಶಾಲಾ ಸಮುದಾಯವನ್ನು ಆಘಾತ ಹಾಗೂ ಶೋಕ ಸಾಗರದಲ್ಲಿ ಮುಳುಗಿಸಿದೆ.ಸ್ಥಳೀಯ ದೇವಸ್ಥಾನದ ಅರ್ಚಕ ದಂಪತಿಯಾದ ಲೆನಿನ್ ಮತ್ತು ರಾಜಿ…
-

50ಕ್ಕೂ ಹೆಚ್ಚು ಗಾಯಗಳು, ಸುಟ್ಟ ಗುರುತುಗಳು; ಪುಟ್ಟ ಕಂದಮ್ಮನ ದೇಹದಲ್ಲಿ ಬಯಲಾಯ್ತು ಚಿತ್ರಹಿಂಸೆಯ ಕರಾಳತೆ
ತಿರುವನಂತಪುರಂ/ನೆಡುಮಂಗಾಡ್ : ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು ಬಂಧಿಸಿದ್ದಾರೆ.ಈ ಘಟನೆಯು ಮೇ 29ರ ಶುಕ್ರವಾರದಂದು ಮೊದಲು…
-

ಬುದ್ಧಿವಾದ ಹೇಳಿದ್ದೇ ತಪ್ಪಾಯಿತೇ? ಮದ್ಯದ ಅಮಲಿನಲ್ಲಿ ಸ್ವಂತ ಚಿಕ್ಕಪ್ಪನ ಕೊಂದ ವ್ಯಕ್ತಿ
ಬಂಟ್ವಾಳ : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ, ಮದ್ಯದ ಅಮಲಿನಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನ ಕುತ್ತಿಗೆಗೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ.ಕಾಡಬೆಟ್ಟು ನಿವಾಸಿ ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ…
-

ಅಭಿಷೇಕ್ ಬ್ಯಾನರ್ಜಿ ಮೇಲೆ ಪೂರ್ವ ಯೋಜಿತ ದಾಳಿ- ಐವರು ಬಂಧನ
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿಯವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನುಪೊಲೀಸರು ಬಂಧಿಸಿದ್ದಾರೆ.ಬಂಧಿತರ ಪೈಕಿ ನಿರ್ಮಲ್ ಸೇನ್ಗುಪ್ತಾ, ದೇಬಾಶಿಶ್ ದತ್ತ ಮತ್ತು ಕಾಜಲ್ ದಾಸ್ ಸೋನಾರ್ಪುರದ ದಕ್ಷಿಣದ ಮಾಜಿ ಟಿಎಂಸಿ ಶಾಸಕಿ ಲವ್ಲಿ ಮೈತ್ರಾ ಅವರ ಆಪ್ತರು ಎಂದು ತಿಳಿದುಬಂದಿದೆ.ಬಿಜೆಪಿಯವರು ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಘಟನೆ ನಡೆದ ವೇಳೆ ಪೊಲೀಸರು ಸ್ಥಳದಲ್ಲಿರಲಿಲ್ಲ. ಘಟನೆಯ ಇಡೀ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ. ಘಟನೆ ಬಗ್ಗೆ ಪಶ್ಚಿಮ…
-

ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ 1,372 ಸವಾರರಿಗೆ ದಂಡ
ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಲ್ಮೆಟ್ ಧರಿಸದೆ ಚಾಲನೆ ಮತ್ತು ಒನ್-ವೇ ನಿಯಮ ಉಲ್ಲಂಘಿಸಿದ ಒಟ್ಟು 1,372 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ, ಹೆಲ್ಮೆಟ್ ಧರಿಸದ 1,050 ಸವಾರರಿಗೆ ಒಟ್ಟು 4,63,500 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಒನ್-ವೇ ನಿಯಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದ 322…
-

ನಿಂತಿದ್ದ ಕಲ್ಲಿದ್ದಲು ಲಾರಿಗೆ ಬಸ್ ಡಿಕ್ಕಿ: ಸಹಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತ್ಯು
ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನ ಗಜುವಾಕ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ನಗರ ಜಂಕ್ಷನ್ನಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ (APSRTC) ಸೂಪರ್ ಲಕ್ಸುರಿ ಬಸ್ ಒಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಜುವಾಕ ಸಂಚಾರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ 4 ಗಂಟೆಯ ವೇಳೆಗೆ ಶ್ರೀ ನಗರ…
-

ಗೋವಿನ ಬಗ್ಗೆ ಕೇಂದ್ರ ಸಚಿವರ ಹೇಳಿಕೆ ಸ್ವೀಕಾರಾರ್ಹವಲ್ಲ, ಗೋರಕ್ಷಕರು ಪ್ರಶ್ನಿಸಲಿ, ಗೋವು ಅನ್ನು ರಾಷ್ಟ್ರೀಯ ಪ್ರಾಣಿ ಆಗಿ ಘೋಷಿಸಲಿ: ಕೆ.ಅಶ್ರಫ್.
ಮಂಗಳೂರು: ದೇಶಾದ್ಯಂತ ಗೋವಿನ ಬಗ್ಗೆ ವಿವಿಧ ನಿಲುವು ಸೃಷ್ಟಿ ಆಗಿದ್ದು, ಮುಸ್ಲಿಮ್ ಸಮುದಾಯ ಗೋವು ಅನ್ನು ರಾಷ್ಟ್ರೀಯ ಪ್ರಾಣಿ ಆಗಿ ಘೋಷಿಸಲು ಆಗ್ರಹಿಸಿದೆ. ಆದರೆ ಕೇಂದ್ರ ಸರಕಾರ ಗೋವನ್ನು ರಾಷ್ಟ್ರೀಯ ಪ್ರಾಣಿ ಆಗಿ ಗೋಷಿಸುವ ಹಾಗೂ ಗೋಹತ್ಯೆ ನಿಷೇಧ ಪೂರ್ಣ ಪ್ರಮಾಣದಲ್ಲಿ ಇಲ್ಲ ಎಂಬ ದ್ವಂದ ಹೇಳಿಕೆ ನೀಡಿದೆ.ಇದು ಸಂಪೂರ್ಣ ಗೊಂದಲ ಸೃಷ್ಟಿಸಿದೆ. ಈ ಬಗ್ಗೆ ಹಾಲಿ ‘ ಗೋರಕ್ಷಕರು ‘ ಕೇಂದ್ರ ಸರಕಾರವನ್ನು ಪ್ರಶ್ನಿಸಲಿ. ಭಾರತೀಯರಿಗೆ ಗೋವು ನಂಬಿಕೆಯ ಮೂಲ ಪ್ರಾಣಿ ಆಗಿರುವುದರಿಂದ, ಗೋವು ಅನ್ನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











