Author: News Editor

  • ಜೈಲು ಉತ್ಪನ್ನ ಮಳಿಗೆ ತೆರೆಯುವ ವೇಳೆ ಬಯಲಾಯ್ತು ಕೋಟಿ ಮೌಲ್ಯದ ಜಾಗ ಕಬ್ಜಾ ಪ್ರಕರಣ
    ,

    ಜೈಲು ಉತ್ಪನ್ನ ಮಳಿಗೆ ತೆರೆಯುವ ವೇಳೆ ಬಯಲಾಯ್ತು ಕೋಟಿ ಮೌಲ್ಯದ ಜಾಗ ಕಬ್ಜಾ ಪ್ರಕರಣ

    ಬೆಂಗಳೂರು: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಾದ…

    Continue Reading

  • ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದುರ್ಮರಣ
    ,

    ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ದುರ್ಮರಣ

    ನವದೆಹಲಿ: ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್, ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಅವರ ಪುತ್ರನಿಗೂ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಗುರುವಾರ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5…

    Continue Reading

  • ಕಾರಿನಲ್ಲಿ ಮಾದಕವಸ್ತು ಸಾಗಾಟ: ₹40 ಸಾವಿರ ಮೌಲ್ಯದ MDMA ವಶ
    ,

    ಕಾರಿನಲ್ಲಿ ಮಾದಕವಸ್ತು ಸಾಗಾಟ: ₹40 ಸಾವಿರ ಮೌಲ್ಯದ MDMA ವಶ

    ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ…

    Continue Reading

  • ಹೆಂಡತಿಯನ್ನು ₹50 ಸಾವಿರಕ್ಕೆ ಮಾರಾಟ ಮಾಡಿದ ಪತಿ: ಬೆಚ್ಚಿಬೀಳಿಸಿದ ಮಾನವ ಕಳ್ಳಸಾಗಣೆ ಪ್ರಕರಣ

    ಹೆಂಡತಿಯನ್ನು ₹50 ಸಾವಿರಕ್ಕೆ ಮಾರಾಟ ಮಾಡಿದ ಪತಿ: ಬೆಚ್ಚಿಬೀಳಿಸಿದ ಮಾನವ ಕಳ್ಳಸಾಗಣೆ ಪ್ರಕರಣ

    ಗುಜರಾತ್ : ಸ್ವಂತ ಹೆಂಡತಿಯನ್ನೇ ಇಷ್ಟವಿಲ್ಲದ ಕಾರಣಕ್ಕೆ ಕೇವಲ 50,000 ರೂಪಾಯಿಗೆ ಮಾರಾಟ ಮಾಡಿ, ಆಕೆಯ ಮೇಲೆ ಭೀಕರ ಲೈಂಗಿಕ ದೌರ್ಜನ್ಯ ಎಸಗಲು ಕಾರಣನಾದ ಪತಿ ಸೇರಿದಂತೆ ಏಳು ಜನ ಆರೋಪಿಗಳನ್ನು ಗುಜರಾತ್‌ನ ಬನಸ್ಕಂತ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಸಂತ್ರಸ್ತ ಮಹಿಳೆಯನ್ನು ಆಕೆಯ ಪತಿ ನಿಕೇಶ್‌ಭಾಯ್ ವನ್ಲಾಲ್‌ಭಾಯ್ ಪಟೇಲ್ ಎಂಬಾತನೇ ಮಾನವ ಕಳ್ಳಸಾಗಣೆ ಜಾಲಕ್ಕೆ ಮಾರಾಟ ಮಾಡಿದ್ದ ಆಘಾತಕಾರಿ ಸತ್ಯ ತನಿಖೆಯಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಮೇ 11, 2026 ರಂದು ಆರೋಪಿ…

    Continue Reading

  • ಜೂ. 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿ ಪರವಾನಗಿಗೆ ಆನ್‌ಲೈನ್ ಟ್ರ್ಯಾಕಿಂಗ್‌ ಸಿಸ್ಟಂ ಜಾರಿ
    ,

    ಜೂ. 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿ ಪರವಾನಗಿಗೆ ಆನ್‌ಲೈನ್ ಟ್ರ್ಯಾಕಿಂಗ್‌ ಸಿಸ್ಟಂ ಜಾರಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ವರ್ಷಗಳಿಂದ ಗೊಂದಲದ ಗೂಡಾಗಿದ್ದ ಕೋವಿ ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಸರಾಗಗೊಳಿಸಲು ಜೂನ್.1ರಿಂದ ಆನ್‌ಲೈನ್ ಟ್ರ್ಯಾಕಿಂಗ್‌ ಸಿಸ್ಟಂ ಜಾರಿ ಮಾಡಲು ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ಪೋರ್ಟಲ್‌ ನ ಲಾಗಿನ್‌ ವ್ಯವಸ್ಥೆ ಕೇವಲ ಡಿಸಿ, ಎಸ್ಪಿ, ಡಿಎಫ್‌ಒ ಬಳಿ ಇರಲಿದ್ದು, ಈ ಹಿಂದೆ ಕಾಗದದ ಮೂಲಕ ನಡೆಸುತ್ತಿದ್ದ ಅರ್ಜಿಯಿಂದಾಗಿ ವಿಳಂಬವಾಗಿದ್ದ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿ, ಅವುಗಳ ಪರಿಶೀಲನೆ ನಡೆಸಿ ಮುಂದಿನ 60 ದಿನದೊಳಗೆ ಕ್ಲಿಯರ್‌ ಮಾಡಲು ಸಿದ್ದತೆ ನಡೆಸಲಾಗುತ್ತಿದ್ದು, ಕೃಷಿ ರಕ್ಷಣೆಗಾಗಿ ಕೋವಿ…

    Continue Reading

  • ಪುತ್ತೂರು: ಮನೆ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
    , ,

    ಪುತ್ತೂರು: ಮನೆ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

    ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್‌ಎಸ್ ಮಂಜಿಲ್‌ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ ಪುತ್ರಿ, ಮುಳ್ಳೇರಿಯದ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರಿನ (27) ಅವರ ಮೃತದೇಹ ಮೇ.27ರಂದು ಸಂಜೆ ಮನೆ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೆರಿನಾ ಅವರ ಸಾವು ಅನುಮಾನಾಸ್ಪದವಾಗಿದೆ. ಗಂಡ ಮತ್ತು ಕುಟುಂಬದವರು ಮಕ್ಕಳಿಲ್ಲವೆಂದು ಹೇಳಿ ಕಿರುಕುಳ ನೀಡುತಿದ್ದರು ಎಂದು ಸಹೋದರ ಅಬ್ದುಲ್ ರೆಹಮಾನ್ ಆರೋಪಿಸಿದ್ದು, ಅವರು ನೀಡಿದ ದೂರಿನ ಮೇರೆಗೆ ಆದೂರು ಪೊಲೀಸ್‌ ಠಾಣೆಯಲ್ಲಿ…

    Continue Reading

  • ಧರ್ಮಸ್ಥಳ- 70 ವರ್ಷದ ವೃದ್ಧೆಗೆ ಮತ್ತು ಬರಿಸುವ ಪಾನೀಯ ನೀಡಿ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ ಖದೀಮ..!
    ,

    ಧರ್ಮಸ್ಥಳ- 70 ವರ್ಷದ ವೃದ್ಧೆಗೆ ಮತ್ತು ಬರಿಸುವ ಪಾನೀಯ ನೀಡಿ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ ಖದೀಮ..!

    ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಶ್ರೀಮತಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು…

    Continue Reading

  • ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
    ,

    ರಾಜ್ಯಪಾಲರ ಕಾರ್ಯದರ್ಶಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಪ್ರಮುಖ ಹಾಗೂ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿನ ರಾಜಭವನಕ್ಕೆ ಆಗಮಿಸಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸುವ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದಾರೆ. ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದರಿಂದ, ಸಿದ್ದರಾಮಯ್ಯ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ಅಧಿಕೃತ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಕಳೆದ ಕೆಲವು ದಿನಗಳಿಂದ ರಾಜ್ಯ…

    Continue Reading

  • ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲು ಶಂಕೆ ಆರೋಪ – ದೂರು ದಾಖಲು
    ,

    ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲು ಶಂಕೆ ಆರೋಪ – ದೂರು ದಾಖಲು

    ಬಂಟ್ವಾಳ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯ ಗೋ ಕಳ್ಳತನದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಬಂಟ್ವಾಳ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಮಹತೋಭಾರ ಶ್ರೀ ಕಾರಿಂಜೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯ್ಕ ಅನ್ನುವ ವ್ಯಕ್ತಿ ತಮ್ಮ ಪರಿಚಯದವರಾದ ಶೇರ್ ಬೆಟ್ಟು ರವಿ ಆಚಾರ್ಯ ಅನ್ನುವವರ ವಿಶ್ವಾಸ ಗಳಿಸಿಕೊಂಡು, ಅವರು ಮನೆಯಲ್ಲಿ ಪ್ರೀತಿಯಿಂದ ಸಾಕಿರುವ ಮೂರು ವರ್ಷ ಪ್ರಾಯದ ಎತ್ತನ್ನು ತನ್ನ ಮನೆಯಲ್ಲಿ…

    Continue Reading

  • ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿದ್ದರಾಮಯ್ಯ ಘೋಷಣೆ
    ,

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿದ್ದರಾಮಯ್ಯ ಘೋಷಣೆ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದ್ದ ರಾಜಕೀಯ ಬೆಳವಣಿಗೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed