Author: News Editor

  • ಪ್ರವಾಸಿಗರ ದಟ್ಟಣೆ ನಡುವೆ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ
    , ,

    ಪ್ರವಾಸಿಗರ ದಟ್ಟಣೆ ನಡುವೆ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ

    ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ…

    Continue Reading

  • ಚರ್ಚ್ ರೋಡ್ ಸೇತುವೆ ಮೇಲೆ ಗಲಾಟೆ: ಪೊಲೀಸರ ದಾಳಿಯಲ್ಲಿ ನಾಲ್ವರು ವಶಕ್ಕೆ
    , ,

    ಚರ್ಚ್ ರೋಡ್ ಸೇತುವೆ ಮೇಲೆ ಗಲಾಟೆ: ಪೊಲೀಸರ ದಾಳಿಯಲ್ಲಿ ನಾಲ್ವರು ವಶಕ್ಕೆ

    ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಬೊಬ್ಬೆ ಹಾಕುತ್ತಾ, ಕೈಕೈ ಮಿಲಾಯಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು, ಓಡಿಹೋದ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂದಾಪುರದ ಕಸಬಾ ಗ್ರಾಮದ ನವೀನ್, ಕೋಡಿ ಕಸಬಾ ಗ್ರಾಮದ ಪ್ರಶಾಂತ್, ಹಂಗಳೂರು ಗ್ರಾಮದ ವಿಘ್ನೇಶ್ ಹಾಗೂ ಕೋಡಿ ಕಸಬಾ ಗ್ರಾಮದ ಗಣೇಶ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡಿರುವ ಹೋವಿನಟೆಬಲ್ ಮಹೇಶ್, ನಿಶಾಂತ್ ಮತ್ತು ಇತರರ ವಿರುದ್ಧ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಹೋಟೆಲ್‌ಗಳುನಡೆದಿದ್ದೇನು? ಕುಂದಾಪುರ ಪೊಲೀಸ್…

    Continue Reading

  • ಪಣಂಬೂರಿನಲ್ಲಿ ಸಿಕ್ಕಿಬಿದ್ದ 7 ವರ್ಷಗಳ ಹಿಂದೆ ಪರಾರಿಯಾಗಿದ್ದ ಆರೋಪಿ
    , ,

    ಪಣಂಬೂರಿನಲ್ಲಿ ಸಿಕ್ಕಿಬಿದ್ದ 7 ವರ್ಷಗಳ ಹಿಂದೆ ಪರಾರಿಯಾಗಿದ್ದ ಆರೋಪಿ

    ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ,…

    Continue Reading

  • ಸಮಾಜಕ್ಕಾಗಿ ಬದುಕಿದ “ಅಬ್ದುಲ್ ರೌಫ್‌”ಗೆ ರಾಜ್ಯೋತ್ಸವ ಪ್ರಶಸ್ತಿಗಾಗಿ ಜಿಲ್ಲಾಡಳಿತ ಮತ್ತು ರಾಜಕೀಯ ವಲಯದಿಂದ ಮಾನ್ಯತೆ ಯಾಕಿಲ್ಲ?
    ,

    ಸಮಾಜಕ್ಕಾಗಿ ಬದುಕಿದ “ಅಬ್ದುಲ್ ರೌಫ್‌”ಗೆ ರಾಜ್ಯೋತ್ಸವ ಪ್ರಶಸ್ತಿಗಾಗಿ ಜಿಲ್ಲಾಡಳಿತ ಮತ್ತು ರಾಜಕೀಯ ವಲಯದಿಂದ ಮಾನ್ಯತೆ ಯಾಕಿಲ್ಲ?

    ಮಂಗಳೂರು: ನಗರದ ಗದ್ದಲದ ಟ್ರಾಫಿಕ್ ನಡುವೆಯೇ ವರ್ಷಗಳ ಕಾಲ ಜನರ ಸುರಕ್ಷತೆಗಾಗಿ ದುಡಿದ ವ್ಯಕ್ತಿ. ಯಾವುದೇ ಹುದ್ದೆಯ ಆಸೆ ಇಲ್ಲದೆ, ಯಾವುದೇ ರಾಜಕೀಯ ಬೆಂಬಲವಿಲ್ಲದೆ, ಕೇವಲ ಸಮಾಜ ಸೇವೆಯ ಮನೋಭಾವದಿಂದ ರಸ್ತೆಗೆ ಇಳಿದ ವ್ಯಕ್ತಿ. ಅವರೇ ಮಂಗಳೂರಿನ “ಪೀಸ್ ಮೇಕರ್” ಎಂದೇ ಗುರುತಿಸಿಕೊಂಡಿರುವ ಅಬ್ದುಲ್ ರೌಫ್. ಟ್ರಾಫಿಕ್ ಜಾಮ್ ಆದಾಗ ಮೊದಲು ನೆನಪಾಗುವ ಹೆಸರು, ಗಲಾಟೆ ನಡೆದಾಗ ಶಾಂತಿ ಕಾಪಾಡಲು ಓಡಿಬರುವ ಮುಖ, ಮಸೀದಿ-ದೇವಾಲಯದ ಬಳಿಯ ಸೂಕ್ಷ್ಮ ಪರಿಸ್ಥಿತಿಯಲ್ಲೂ ಸಮಾಧಾನದಿಂದ ಕರ್ತವ್ಯ ನಿರ್ವಹಿಸುವ ಮಾನವೀಯ ವ್ಯಕ್ತಿತ್ವ –…

    Continue Reading

  • ಮಂಗಳೂರು: ಜೂ.1ರಿಂದ ಸೆ.30ರವರೆಗೆ ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ
    ,

    ಮಂಗಳೂರು: ಜೂ.1ರಿಂದ ಸೆ.30ರವರೆಗೆ ರಸ್ತೆ, ಗುಡ್ಡ ಅಗೆತಕ್ಕೆ ನಿರ್ಬಂಧ

    ಮಂಗಳೂರು:  ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ ಪ್ರಕಟನೆಯಲ್ಲಿ ಸೂಚನೆ ನೀಡಿದ್ದು, ಇಂತಹ ಯಾವುದೇ ರೀತಿಯ ಅಗೆತದ ಕಾಮಗಾರಿ ನಡೆಸದಂತೆ ಹಾಗೂ ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಅಧಿಕೃತ ಅನುಮತಿ ಪಡೆದ ನಂತರ…

    Continue Reading

  • ಒಂದೇ ವಾರದಲ್ಲಿ ₹5 ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ; ದೇಶಾದ್ಯಂತ ಜನಾಕ್ರೋಶ!
    ,

    ಒಂದೇ ವಾರದಲ್ಲಿ ₹5 ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ; ದೇಶಾದ್ಯಂತ ಜನಾಕ್ರೋಶ!

    ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಇಂಧನ ವೆಚ್ಚದ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗ್ರಾಹಕರ ಮೇಲೆ ವರ್ಗಾಯಿಸುವುದನ್ನು ಮುಂದುವರಿಸಿರುವುದು ಇದಕ್ಕೆ ಕಾರಣವಾಗಿದೆ. ​ಪಿಟಿಐ (PTI) ವರದಿಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 87 ಪೈಸೆ ಏರಿಕೆಯಾಗಿದ್ದು, 98.64 ರೂಪಾಯಿಯಿಂದ 99.51 ರೂಪಾಯಿಗೆ ತಲುಪಿದೆ. ಇತ್ತ…

    Continue Reading

  • ಉಡುಪಿ: ಬಾವಿ ದುರಂತ, ಸತತ ಆರು ಗಂಟೆ ಕಾರ್ಯಾಚರಣೆ- ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕನ ಮೃತದೇಹ ಪತ್ತೆ!!
    ,

    ಉಡುಪಿ: ಬಾವಿ ದುರಂತ, ಸತತ ಆರು ಗಂಟೆ ಕಾರ್ಯಾಚರಣೆ- ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕನ ಮೃತದೇಹ ಪತ್ತೆ!!

    ಉಡುಪಿ:  ಮಲ್ಪೆಯಲ್ಲಿ ಬಾವಿ ನಿರ್ಮಾಣದ ವೇಳೆ ಮಣ್ಣು ಕುಸಿದು ಸಿಲುಕಿ, ಕೊಪ್ಪಳ ಮೂಲದ ಯುವ ಕಾರ್ಮಿಕ ರಮೇಶ್ ಮೃತಪಟ್ಟಿರುವ ಘಟನೆ ನಡೆದಿದೆ. ಸತತ ಏಳು ಗಂಟೆಯ ಕಾರ್ಯಾಚರಣೆ ನಂತರ ಸಿಕ್ಕಿದ ಕಾರ್ಮಿಕನ‌ ಮೃತದೇಹವನ್ನು ಮಣ್ಣಿನಡಿಯಿಂದ ಮೇಲೆಕ್ಕೆತ್ತಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ‌ ಮತ್ತು‌ಈಶ್ವರ್ ಮಲ್ಪೆ ತಂಡ ಸತತ 6 ಕ್ಕೂ ಅಧಿಕ ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಬಾವಿ ನಿರ್ಮಾಣದ ಸಂದರ್ಭದಲ್ಲಿ ಏಕಾಏಕಿ ಮಣ್ಣು ಜರಿದು ಕಾರ್ಮಿಕನ ಮೇಲೆ ಬಿದ್ದ ಕಾರಣ ಕಾರ್ಮಿಕ‌…

    Continue Reading

  • ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ!!
    ,

    ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ!!

    ಬೆಳಗಾವಿ: ಇಲ್ಲಿನ ಪ್ರಸಿದ್ಧ ಕೆಎಲ್‌ಇ (KLE) ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಹಿರಿಯ ವೈದ್ಯ ಡಾ. ದಿನೇಶ್ ಭಟ್ಕಳ್ (60+) ಅವರು ಶ್ವಾಸಕೋಶ ಕ್ಯಾನ್ಸರ್‌ನ ತೀವ್ರ ನೋವು ತಡೆಯಲಾರದೆ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ರಿವಾಲ್ವಾರ್‌ನಿಂದ ತಲೆಗೆ ಶೂಟ್ ಮಾಡಿಕೊಳ್ಳುವ ಮೂಲಕ ಅವರು ಜೀವನ ಕೊನೆಗಾಣಿಸಿದ್ದಾರೆ. ಕ್ಯಾನ್ಸರ್ ನೋವಿನಿಂದ ಬಳಲಿಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್…

    Continue Reading

  • ಬಂಟ್ವಾಳ: ಕೊನೆಗೂ ಮಣಿದ ಅಧಿಕಾರಿಗಳು – ಹಕ್ಕುಪತ್ರ ನೀಡುವ ಲಿಖಿತ ಭರವಸೆ, ಪುಣಚ ಕುಟುಂಬಗಳ ಪ್ರತಿಭಟನೆ ವಾಪಸ್
    , ,

    ಬಂಟ್ವಾಳ: ಕೊನೆಗೂ ಮಣಿದ ಅಧಿಕಾರಿಗಳು – ಹಕ್ಕುಪತ್ರ ನೀಡುವ ಲಿಖಿತ ಭರವಸೆ, ಪುಣಚ ಕುಟುಂಬಗಳ ಪ್ರತಿಭಟನೆ ವಾಪಸ್

    ಬಂಟ್ವಾಳ : ತಮಗೆ ವಾಸಿಸಲು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಪುಣಚ ಗ್ರಾಮದ ದೇವಿನಗರದ ಐದು ಬಡ ಕುಟುಂಬಗಳು ಕೊನೆಗೂ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿವೆ. ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಕಂದಾಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪುಣಚ ದೇವಿನಗರದ ಈ ಕುಟುಂಬಗಳು ತಮಗೆ ಹಕ್ಕುಪತ್ರ ನೀಡುವಂತೆ ಕಳೆದ 8 ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ…

    Continue Reading

  • ಪಂಪ್ ಕ್ಲೀನರ್ ಕೆಲಸ ಬಿಟ್ಟು ಜನನ-ಮರಣ ವಿಭಾಗದಲ್ಲಿ ಕರ್ತವ್ಯ – ಕ್ರೈಂ ವಾರ್ತೆ ವರದಿ ಇಂಪಾಕ್ಟ್ ಬೆನ್ನಲ್ಲೇ ವರ್ಗಾವಣೆ
    ,

    ಪಂಪ್ ಕ್ಲೀನರ್ ಕೆಲಸ ಬಿಟ್ಟು ಜನನ-ಮರಣ ವಿಭಾಗದಲ್ಲಿ ಕರ್ತವ್ಯ – ಕ್ರೈಂ ವಾರ್ತೆ ವರದಿ ಇಂಪಾಕ್ಟ್ ಬೆನ್ನಲ್ಲೇ ವರ್ಗಾವಣೆ

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಶಿಧರ್ ಕುಲಾಲ್ ವಿರುದ್ಧ ದೂರು ದಾಖಲಾಗಿದ್ದ ಹಿನ್ನೆಲೆ ಇದೀಗ ಅವರನ್ನು ಸುರತ್ಕಲ್ ಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಶಿಧರ್ ಕುಲಾಲ್ ಅವರು ಮೂಲತಃ ಪಂಪ್ ಕ್ಲೀನರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದರೂ, ಕಳೆದ ಹಲವು ಸಮಯಗಳಿಂದ ಜನನ-ಮರಣ ವಿಭಾಗದಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಹಲವು ದೂರುಗಳು ದಾಖಲಾಗಿದ್ದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದಲೂ ಮಹಾನಗರ ಪಾಲಿಕೆಗೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed