Author: News Editor

  • ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್
    , ,

    ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್

    ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್…

    Continue Reading

  • ಮಂಗಳೂರಿನಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ – ಸಿಬ್ಬಂದಿಯ ಕೈ ಮಣಿಗಂಟು ಮುರಿತ
    ,

    ಮಂಗಳೂರಿನಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ – ಸಿಬ್ಬಂದಿಯ ಕೈ ಮಣಿಗಂಟು ಮುರಿತ

    ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸಾದ್, ಉದಯ ಮತ್ತು ಪ್ರಶಾಂತ್ ಎಂಬ ಮೂವರು ಆರೋಪಿಗಳ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮೇ 17 ರಂದು ರಾತ್ರಿ ಕೊಂಚಾಡಿ ಜಂಕ್ಷನ್‌ನಲ್ಲಿರುವ ಬಾರ್…

    Continue Reading

  • ಬೆಳ್ತಂಗಡಿ, ಉಪ್ಪಿನಂಗಡಿಯಲ್ಲಿ ಕಳ್ಳರ ಅಟ್ಟಹಾಸ: ಕೇರಳ ಮೂಲದ ಶಂಕಿತನ ಬೆನ್ನತ್ತಿದ ಪೊಲೀಸರು
    , ,

    ಬೆಳ್ತಂಗಡಿ, ಉಪ್ಪಿನಂಗಡಿಯಲ್ಲಿ ಕಳ್ಳರ ಅಟ್ಟಹಾಸ: ಕೇರಳ ಮೂಲದ ಶಂಕಿತನ ಬೆನ್ನತ್ತಿದ ಪೊಲೀಸರು

    ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಮತ್ತು ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನದ ಸರಣಿಯಲ್ಲಿ ಭಾಗಿಯಾಗಿದ್ದಾನೆಂದು ಶಂಕಿಸಲಾಗಿರುವ ಕೇರಳದ ಕುಖ್ಯಾತ ಶಂಕಿತನ ಬಗ್ಗೆ ಮಾಹಿತಿ ಕೋರಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.ಶಂಕಿತನನ್ನು ಕೇರಳದ ಕಣ್ಣೂರಿನ ತಳಿಪರಂಬು ನಿವಾಸಿ ತಂಗಚ್ಚ, ಅಲಿಯಾಸ್ ಮ್ಯಾಧ್ಯೂ ಅಲಿಯಾಸ್ ಬಶೀರ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಂಕಿತನ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಈಗಾಗಲೇ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜಾರಿಯಲ್ಲಿದೆ.ಕಳೆದ 48 ಗಂಟೆಗಳಲ್ಲಿ ಕಳ್ಳತನ…

    Continue Reading

  • ಜಯಮಹಲ್ ಹೋಟೆಲ್‌ನಲ್ಲಿ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ತನಿಖೆ ತೀವ್ರ
    , ,

    ಜಯಮಹಲ್ ಹೋಟೆಲ್‌ನಲ್ಲಿ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ತನಿಖೆ ತೀವ್ರ

    ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ ಸರಿಯಾಗಿ ಸ್ಪಂದಿಸದ ಕಾರಣ ಹೋಟೆಲ್ ಮ್ಯಾನೇಜರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಡೆದಿದ್ದೇನು? ಕಳೆದ ಏಪ್ರಿಲ್ 27ರಂದು ರಾತ್ರಿ…

    Continue Reading

  • ಮಂಗಳೂರು: ಬಾವಿಯಲ್ಲಿ ನೀರಲ್ಲ, ಡೀಸೆಲ್ ..!! ನಿವಾಸಿಗಳು ಕಂಗಾಲು
    ,

    ಮಂಗಳೂರು: ಬಾವಿಯಲ್ಲಿ ನೀರಲ್ಲ, ಡೀಸೆಲ್ ..!! ನಿವಾಸಿಗಳು ಕಂಗಾಲು

    ಮಂಗಳೂರು: ಈ ಭಾಗದಲ್ಲಿ ಇರೋದು ಬಾವಿಗಳಾ ಅಥವಾ ಡೀಸೆಲ್ ಗುಂಡಿಗಳಾ ಅನ್ನೋ ಅನುಮಾನ ಈಗ ಶುರುವಾಗಿದೆ. ಯಾಕಂದ್ರೆ ಬಾವಿಯಿಂದ ನೀರು ಸೇದಿದರೆ ನೀರಿನ ಬದಲು ಡೀಸೆಲ್ ವಾಸನೆ ಮೂಗಿಗೆ ಅಪ್ಪಳಿಸುತ್ತದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಕುಳಿತಿದ್ದಾರೆ. ಇಂತಹ ಸಮಸ್ಯೆ ಎದುರಾಗಿರೋದು ಎಲ್ಲಿ ಅಂತಿರಾ ಇಲ್ಲಿದೆ ಈ ಬಗ್ಗೆ ವರದಿ. ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಬಲಿಪಗುರಿ ರಸ್ತೆಯ ನಿವಾಸಿಗಳಿಗೆ ಈಗ ಕುಡಿಯುವ ನೀರಿನದ್ದೇ ದೊಡ್ಡ ಚಿಂತೆಯಾಗಿದೆ. ಕಳೆದ ನವೆಂಬರ್…

    Continue Reading

  • ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜೂಜಾಟದಲ್ಲಿ ತೊಡಗಿದ್ದ 17 ಮಂದಿ ಸೆರೆ
    , ,

    ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಜೂಜಾಟದಲ್ಲಿ ತೊಡಗಿದ್ದ 17 ಮಂದಿ ಸೆರೆ

    ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ. ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್(37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38),…

    Continue Reading

  • ಮಂಗಳೂರು ಕುಂಟಿಕಾನ ಲಿಫ್ಟ್ ದುರಂತ: ಅನಧಿಕೃತ ಕಟ್ಟಡಕ್ಕೆ ಯಾರು ಹೊಣೆ? ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರ ಅಸಮಾಧಾನ
    , ,

    ಮಂಗಳೂರು ಕುಂಟಿಕಾನ ಲಿಫ್ಟ್ ದುರಂತ: ಅನಧಿಕೃತ ಕಟ್ಟಡಕ್ಕೆ ಯಾರು ಹೊಣೆ? ಮಹಾನಗರ ಪಾಲಿಕೆ ವಿರುದ್ಧ ಸಾರ್ವಜನಿಕರ ಅಸಮಾಧಾನ

    ಮಂಗಳೂರು: ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಸನ್ ರಾಯಲ್ ರೆಸಿಡೆನ್ಸಿ ಕಟ್ಟಡದಲ್ಲಿ ಲಿಫ್ಟ್‌ನಲ್ಲಿ ಸಿಲುಕಿ ನೌಫಲ್ ಎಂಬಾತ ಸಾವನ್ನಪ್ಪಿದ ದುರ್ಘಟನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಘಟನೆ ಬಳಿಕ ಕಟ್ಟಡದ ಸುರಕ್ಷತೆ, ಲಿಫ್ಟ್‌ನ ಮಾನದಂಡಗಳು ಹಾಗೂ ಮಹಾನಗರ ಪಾಲಿಕೆಯ ಮೇಲ್ವಿಚಾರಣೆ ಕುರಿತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಹಿತಿಯ ಪ್ರಕಾರ, ವಾಣಿಜ್ಯ ಕಟ್ಟಡದ ಹೊರಭಾಗದಲ್ಲಿ ಅನಧಿಕೃತ ಜಾಕ್( Hoist), ಅಂದರೆ ಕಬ್ಬಿಣದ ಸಪೋರ್ಟ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಬಳಸಿ ಕಟ್ಟಡದ ಕಾಮಗಾರಿ ವೇಳೆ ಕಲ್ಲು,…

    Continue Reading

  • ಕ್ರಿಕೆಟ್ ಪಂದ್ಯದ ಜಗಳ ಕೊಲೆಯಲ್ಲಿ ಅಂತ್ಯ: ಬ್ಯಾಂಕ್ ಕಾವಲುಗಾರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ
    ,

    ಕ್ರಿಕೆಟ್ ಪಂದ್ಯದ ಜಗಳ ಕೊಲೆಯಲ್ಲಿ ಅಂತ್ಯ: ಬ್ಯಾಂಕ್ ಕಾವಲುಗಾರ ಹತ್ಯೆ ಪ್ರಕರಣದಲ್ಲಿ ಇಬ್ಬರ ಬಂಧನ

    ಕಾಸರಗೋಡು: ಬದಿಯಡ್ಕ ಸಮೀಪದ ಮಾರ್ಪನಡ್ಕದಲ್ಲಿ ನಡೆದ ಬ್ಯಾಂಕ್ ಕಾವಲುಗಾರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬ್ಡಾಜೆಯ ಕಿರಣ್ (30) ಮತ್ತು ಕರುವತ್ತಡ್ಕದ ಅಖಿಲೇಶ್ (25) ಎಂದು ಗುರುತಿಸಲಾಗಿದೆ.ಮಾರ್ಪನಡ್ಕ ಬೆದ್ರಕೂಡ್ಲುವಿನ ನಿವಾಸಿಯಾಗಿದ್ದ ಸುರೇಶ್ (42) ಅವರು ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಬ್ಯಾಂಕ್ ಆವರಣದಲ್ಲೇ ನಡೆದ ಕ್ರಿಕೆಟ್ ಪಂದ್ಯಾಟದ ವಿಚಾರಕ್ಕೆ ಸಂಬಂಧಿಸಿದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಹಲ್ಲೆಗೆ ತಿರುಗಿದೆ ಎನ್ನಲಾಗಿದೆ. ಘಟನೆಯ…

    Continue Reading

  • ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು
    ,

    ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು

    ಕೋಲಾರ: ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿಯನ್ನು ನುಂಗಿದ ಎರಡು ವರ್ಷದ ಮಗು, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಾಲೂರು ಪಟ್ಟಣದ ಗಾಂಧಿ ಸರ್ಕಲ್ ಬಳಿ ಸೋಮವಾರ ನಡೆದಿದೆ. ಮಗು ವಿಜಯೇಂದ್ರ ಮನೆಯಲ್ಲಿ ಎಂದಿನಂತೆ ಆಟವಾಡುತ್ತಿದ್ದಾಗ ಅಲ್ಲಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ನೆಲ್ಲಿಕಾಯಿ ಆಕಸ್ಮಿಕವಾಗಿ ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಗಾಬರಿಗೊಂಡ ಪೋಷಕರು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಅಷ್ಟರಲ್ಲೇ…

    Continue Reading

  • ಅಪ್ರಾಪ್ತರಿಂದ ಬೈಕ್ ಚಾಲನೆ:  ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ
    ,

    ಅಪ್ರಾಪ್ತರಿಂದ ಬೈಕ್ ಚಾಲನೆ: ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ

    ಬಂಟ್ವಾಳ:ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡವನ್ನು ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಏಪ್ರಿಲ್‌ 06 2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28. 2026 ರಂದು ಬಿಸಿ ರೋಡ್‌ ನಲ್ಲಿ ಬಳಿ, KA05KG6785 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದು ಬಂಟ್ವಾಳ ಸಂಚಾರ ಠಾಣಾ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed