Author: News Editor

  • ಉದ್ಯಮಿಗೆ ಕೊಲೆ ಬೆದರಿಕೆ ಹಾಕಿ 10 ಲಕ್ಷ ರೂ. ಬೇಡಿಕೆ: ಮಹಿಳೆ ವಿರುದ್ಧ ದೂರು ದಾಖಲು
    ,

    ಉದ್ಯಮಿಗೆ ಕೊಲೆ ಬೆದರಿಕೆ ಹಾಕಿ 10 ಲಕ್ಷ ರೂ. ಬೇಡಿಕೆ: ಮಹಿಳೆ ವಿರುದ್ಧ ದೂರು ದಾಖಲು

    ಬೆಂಗಳೂರು: ಮಹಿಳೆಯೊಬ್ಬಳು ತಾನು ಸಂಘಟನೆಯೊಂದರ ಪ್ರಮುಖ ನಾಯಕಿ ಎಂದು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕಚೇರಿಗೆ ನುಗ್ಗಿ, ಜೀವ ಬೆದರಿಕೆ ಹಾಕಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಗೀತ ರಾಮ್ ಎಂಬ ಮಹಿಳೆ ಹಾಗೂ ಆಕೆಯೊಂದಿಗೆ ಬಂದಿದ್ದ ಇಬ್ಬರು ಪುರುಷರು ಸೇರಿ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟರಾಜು ಅವರಿಗೆ ಈ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿರುವ ವೆಂಕಟರಾಜು ಅವರ ಕಚೇರಿಗೆ ನುಗ್ಗಿದ…

    Continue Reading

  • ಪೊಲೀಸರು ಮತ್ತು ಪ್ರಭಾವಿಗಳೇ ಈಕೆಯ ಟಾರ್ಗೆಟ್: ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆ ಕೊನೆಗೂ ಅರೆಸ್ಟ್!
    ,

    ಪೊಲೀಸರು ಮತ್ತು ಪ್ರಭಾವಿಗಳೇ ಈಕೆಯ ಟಾರ್ಗೆಟ್: ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿಲಾಡಿ ಮಹಿಳೆ ಕೊನೆಗೂ ಅರೆಸ್ಟ್!

    ಮ್ಯಾಟ್ರಿಮೋನಿ ಆ್ಯಪ್‌ಗಳನ್ನು ಬಳಸಿಕೊಂಡು ಶ್ರೀಮಂತರು, ಪ್ರಭಾವಿ ವ್ಯಕ್ತಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೇ ಗುರಿಯಾಗಿಸಿ ಅತ್ಯಾಚಾರ ಮತ್ತು ವಂಚನೆಯ ಸುಳ್ಳು ದೂರುಗಳನ್ನು ನೀಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ​ಬಂಧಿತ ಮಹಿಳೆಯನ್ನು ರೇಷ್ಮಾ ಶಂಕರ್ ಮುತಾಗರ್ ಎಂದು ಗುರುತಿಸಲಾಗಿದ್ದು, ಈಕೆಯ ಕೃತ್ಯಗಳ ಹಿನ್ನೆಲೆಯಲ್ಲಿ ಪೊಲೀಸರು ಈಗ ಈಕೆಯ ಮೇಲೆ ‘ರೌಡಿಶೀಟರ್‌’ ದಾಖಲಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕೆ. ರಾಮರಾಜನ್ ತಿಳಿಸಿದ್ದಾರೆ.​ಮ್ಯಾಟ್ರಿಮೋನಿಯಲ್ಲಿ ಬಲೆ, ನಕಲಿ ಫೋಟೋ ಅಸ್ತ್ರ! ​ಈ…

    Continue Reading

  • ನದಿ ಮತ್ತು ಕಾಲುವೆಗೆ ಎಸೆದ ಕುಟುಂಬದ ನಾಲ್ವರ ದೇಹ ಭಾಗಗಳು: ಕೈಮೂರ್ ಭೀಕರ ಕೊಲೆ ಪ್ರಕರಣ
    ,

    ನದಿ ಮತ್ತು ಕಾಲುವೆಗೆ ಎಸೆದ ಕುಟುಂಬದ ನಾಲ್ವರ ದೇಹ ಭಾಗಗಳು: ಕೈಮೂರ್ ಭೀಕರ ಕೊಲೆ ಪ್ರಕರಣ

    ಪಾಟ್ನಾ: ಹಣದ ವ್ಯಾಮೋಹ ಮತ್ತು ಕೌಟುಂಬಿಕ ಕಲಹಕ್ಕೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಿರಿಯ ಸಹೋದರನೇ ತನ್ನ ಅಣ್ಣ, ಅತ್ತಿಗೆ ಹಾಗೂ ಅವರ ಇಬ್ಬರು ಮುಗ್ಧ ಮಕ್ಕಳನ್ನು ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಂದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತನ ಕ್ರೌರ್ಯ, ಸಾಕ್ಷ್ಯ ನಾಶಪಡಿಸಲು ನಾಲ್ವರ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್‌ಕೇಸ್‌ ಹಾಗೂ ಚೀಲಗಳಲ್ಲಿ ತುಂಬಿ ವಿವಿಧ ನದಿ, ಕಾಲುವೆಗಳಿಗೆ ಎಸೆದಿದ್ದಾನೆ. ರಹಸ್ಯ ಬಯಲಾಗಿದ್ದು ಹೇಗೆ?  ಮೇ…

    Continue Reading

  • ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಳ: 19 ಕೇಸ್ ದಾಖಲು
    ,

    ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಳ: 19 ಕೇಸ್ ದಾಖಲು

    ರಾಯಚೂರು: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ. ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್! ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್…

    Continue Reading

  • ಮಂಗಳೂರು ಕೃತಕ ನೆರೆ ಸಮಸ್ಯೆ: ರಾಜಕಾಲುವೆ ಮುಚ್ಚಿದ ಭೂ ಮಾಫಿಯಾ ವಿರುದ್ಧ ಜನರ ಆಕ್ರೋಶ

    ಮಂಗಳೂರು ಕೃತಕ ನೆರೆ ಸಮಸ್ಯೆ: ರಾಜಕಾಲುವೆ ಮುಚ್ಚಿದ ಭೂ ಮಾಫಿಯಾ ವಿರುದ್ಧ ಜನರ ಆಕ್ರೋಶ

    ಮಂಗಳೂರು: ಮಂಗಳೂರು ರಾಜಕಾಲುವೆ ಅಂದಾಜು ಪಂಪವೆಲ್‌ನಿಂದ ಹಿಡಿದು ಬಂದರಿನ ನದಿವರೆಗೆ ಅಡ್ಡಿಯಾಗಿ ಬಿಲ್ಡರ್ಸ್‌ಗಳು ಬಿಲ್ಡಿಂಗ್‌ಗಳನ್ನು ಕಟ್ಟಿ ಮಳೆ ನೀರು ಹರಿದು ಹೋಗದಂತಾಗಿ ಕೃತಕ ನೆರೆ ಸೃಷ್ಟಿಯಾಗುವಂತಾಗಿದೆ. ಹಾಗಾಗಿ ಪಾಂಡೇಶ್ವರ್, ಶಿವನಗರ, ಜಪ್ಪು, ನೆಹರು ಮೈದಾನ, ಪಂಪವೆಲ್, ಕಂಕನಾಡಿ, ಹಂಪನಿಕಟ್ಟೆ, ಕೆ ಎಸ್ ರಾವ್ ರೋಡ್ ಇಲ್ಲಿಯೆಲ್ಲಾ ಕೃತಕ ನೆರೆ ಸೃಷ್ಟಿಯಾಗಲು ಕಾರಣ ರಾಜಕಾಲುವೆಗೆ ಅಡ್ಡಿಯಾಗಿರುವ ಅತೀ ಎತ್ತರದ ಬಿಲ್ಡಿಂಗ್‌ಗಳು ಎನ್ನುವ ಗಂಭೀರ ಆರೋಪಗಳು ವರದಿಯಾಗಿದೆ. ರಾಜಕಾಲುವೆಯ ಸ್ವಾಭಾವಿಕ ನೀರಿನ ಹರಿವಿಗೆ ಅಡ್ಡಿಯಾಗಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳಿಂದ…

    Continue Reading

  • ಬೆಳ್ತಂಗಡಿ :ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ದಾರುಣ ಅಂತ್ಯ
    ,

    ಬೆಳ್ತಂಗಡಿ :ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯ ದಾರುಣ ಅಂತ್ಯ

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ. ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ.ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು…

    Continue Reading

  • 50 ಕೋಟಿ ಅವ್ಯವಹಾರ ಆರೋಪ: ನೀಲಣ್ಣವರ್ ಕೇಸ್ ತನಿಖೆ ಸಿಐಡಿ ವಶಕ್ಕೆ
    ,

    50 ಕೋಟಿ ಅವ್ಯವಹಾರ ಆರೋಪ: ನೀಲಣ್ಣವರ್ ಕೇಸ್ ತನಿಖೆ ಸಿಐಡಿ ವಶಕ್ಕೆ

    ಬೆಳಗಾವಿ: ಸಾವಿರಾರು ಕೋಟಿ ಒಡೆಯ ಅಂತೆಲ್ಲಾ ಬಿಲ್ಡಪ್ ಕೊಡುತ್ತಿದ್ದ ಶಿವಾನಂದ ನೀಲಣ್ಣ ಅರೆಸ್ಟ್ ಆಗಿದ್ದಾನೆ. 4,500 ಕೋಟಿ ರೂ ವಂಚನೆ ಆರೋಪದಡಿ ಬೆಳಗಾವಿ ಪೊಲೀಸರು ಶಿವಾನಂದನನ್ನ ಲಾಕ್ ಮಾಡಿದ್ದಾರೆ. ಸದ್ಯ ಪೊಲೀಸರು 5 ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದಾರೆ. ಇನ್ನು ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ನಾಲ್ಕು ಬ್ಯಾಂಕ್​​ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಒಂದೊಂದು ಅಕೌಂಟ್​ನಲ್ಲಿ ನೂರಾರು ಕೋಟಿ ರೂ ಪತ್ತೆಯಾಗಿದೆ. ನೂರಾರು ಕೋಟಿ ರೂ ಅಕೌಂಟ್​ನಲ್ಲಿ ಇದ್ದರೂ ಇ.ಡಿ ಮತ್ತು ಐಟಿ ಗಮನಕ್ಕೆ ತರಬೇಕಿದ್ದ ಬ್ಯಾಂಕ್ ಅಧಿಕಾರಿಗಳು…

    Continue Reading

  • ಟೀ ಅಂಗಡಿ ಜಗಳದಲ್ಲಿ ರಕ್ತಪಾತ: 40 ವರ್ಷದ ವ್ಯಕ್ತಿಯ ಹತ್ಯೆ
    ,

    ಟೀ ಅಂಗಡಿ ಜಗಳದಲ್ಲಿ ರಕ್ತಪಾತ: 40 ವರ್ಷದ ವ್ಯಕ್ತಿಯ ಹತ್ಯೆ

    ಬೆಂಗಳೂರು: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್​ನಲ್ಲಿ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದಿದ್ದ ಮಾಲೀಕ ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಕೊಲೆಯಾದ ದುರ್ದೈವಿ. ಮೇ 12…

    Continue Reading

  • ಮಂಗಳೂರು: ಲಿಫ್ಟ್‌ನಲ್ಲಿ ಸಿಲುಕಿ 28 ವರ್ಷದ ಯುವಕನ ಸಾವು
    ,

    ಮಂಗಳೂರು: ಲಿಫ್ಟ್‌ನಲ್ಲಿ ಸಿಲುಕಿ 28 ವರ್ಷದ ಯುವಕನ ಸಾವು

    ಮಂಗಳೂರು:  ಲಿಫ್ಟ್ ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಮಂಗಳೂರಿನಲ್ಲಿ ಶನಿವಾರ ನಡೆದಿದೆ. ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಎಂದು ಗುರುತಿಸಲಾಗಿದೆ.  ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್‌ನಲ್ಲಿ ಅವಘಡ ಸಂಭವಿಸಿದೆ. ಲಿಪ್ಟ್ ಗೆ ಸಾಮಾಗ್ರಿಗಳನ್ನು ತುಂಬಿ ಕೆಳಕ್ಕೆ ತೆರಳುವ ವೇಳೆ ಲಿಪ್ಟ್ ಏಕಾಏಕಿ ಮಧ್ಯೆ ನಿಂತಿದೆ. ಈ ವೇಳೆ ಸಹದ್ಯೋಗಿಗಳನ್ನು…

    Continue Reading

  • ಮೊಬೈಲ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ಕಳೆದುಕೊಂಡ ವ್ಯಕ್ತಿ
    , ,

    ಮೊಬೈಲ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ಕಳೆದುಕೊಂಡ ವ್ಯಕ್ತಿ

    ಮಂಗಳೂರು: ಯಾರೋ ಅಪರಿಚಿತ ವಂಚಕರು ಮೊಬೈಲ್‌ಗೆ ಲಿಂಕ್ ಇರುವ ಎಸ್‌ಎಂಎಸ್ ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಮೂಲಕ ವ್ಯಕ್ತಿಯೊಬ್ಬರ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ₹6,91,534 ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಕಾವೂರು ಮತ್ತು ಕುಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತರು ಯೂನಿಯನ್ ಬ್ಯಾಂಕ್‌ನ ಕಾವೂರು ಶಾಖೆಗೆ ತೆರಳಿ ಖಾತೆಯ ಸ್ಟೇಟ್‌ಮೆಂಟ್ ಪರಿಶೀಲಿಸಿದಾಗ, ಮೇ 3 ರಂದು ಯುಪಿಐ (UPI) ಮೂಲಕ ಅವರ ಖಾತೆಯಿಂದ ಪೇಮೆಂಟ್ಸ್ ಬ್ಯಾಂಕ್‌ನ ಖಾತೆಯೊಂದಕ್ಕೆ ಹಂತ ಹಂತವಾಗಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed