Author: News Editor
-

ಬ್ಯಾಗ್ ಆರ್ಡರ್ ಮಾಡಲು ಹೋಗಿ ಸೈಬರ್ ಖದೀಮರ ಬಲೆಗೆ ಬಿದ್ದ ಮಹಿಳೆ
ಉಡುಪಿ: ಇನ್ಸ್ಟಾಗ್ರಾಮ್ ಜಾಹೀರಾತು ನಂಬಿ ಹ್ಯಾಂಡ್ ಬ್ಯಾಗ್ ಆರ್ಡರ್ ಮಾಡಲು ಹೋದ ಮಹಿಳೆಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಹಂತ ಹಂತವಾಗಿ ಬರೋಬ್ಬರಿ ₹9,00,442 ಕಳೆದುಕೊಂಡಿರುವ ದಾರುಣ ಘಟನೆ ಸಂತೆಕಟ್ಟೆ ಸಮೀಪ ನಡೆದಿದೆ. ಸಂತೆಕಟ್ಟೆಯ ಶಾಂತಿವನ ನಿವಾಸಿ ವಂಚನೆಗೊಳಗಾದ ಮಹಿಳೆ. ಇವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ bagvogue.co__ ಎಂಬ ಐಡಿಯಿಂದ ಬಂದಿದ್ದ ಹ್ಯಾಂಡ್ ಬ್ಯಾಗ್ ಮಾರಾಟದ ಜಾಹೀರಾತನ್ನು ನೋಡಿ, ಬ್ಯಾಗ್ ಖರೀದಿಸಲು ಮೆಸೇಜ್ ಮಾಡಿದ್ದರು. ವಂಚಕರು ಬ್ಯಾಗ್ ಬೆಲೆ ₹899 ಮತ್ತು ಡೆಲಿವರಿ ಚಾರ್ಜ್ ₹1950 ಸೇರಿ…
-

ಶ್ರೀಮಂತ ಯುವಕರನ್ನು ಗುರಿಯಾಗಿಸಿದ್ದ ಗ್ಯಾಂಗ್ ಪೊಲೀಸರ ಬಲೆಗೆ
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹನಿಟ್ರ್ಯಾಪ್ ಪ್ರಕರಣದ ವಿವರ ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂಬವರೇ ಹನಿಟ್ರ್ಯಾಪ್ ಕೇಸ್ನಲ್ಲಿ…
-

ಮಚ್ಚಿನಿಂದ ಕೊಚ್ಚಿ ಮಾಜಿ ಪಂಚಾಯತ್ ಸದಸ್ಯನ ಕೊಲೆ
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ಸಂಭವಿಸಿದೆ. ಹಳೆ ದ್ವೇಷ ಅಥವಾ ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಗ್ರಾಮ ಪಂಚಾಯತಿ ಸದಸ್ಯನನ್ನು ತಂದೆ ಮತ್ತು ಮಗ ಸೇರಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್ ನಿವಾಸಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಆತಾಉಲ್ಲಾ (43) ಕೊಲೆಯಾದ ದುರ್ದೈವಿ. ಬುಧವಾರ ತಡರಾತ್ರಿ ಆತಾಉಲ್ಲಾ ಅವರು ಸ್ಥಳೀಯ ಬೇಕರಿಯೊಂದರ ಬಳಿ ನಿಂತಿದ್ದಾಗ, ಹಿಂಬದಿಯಿಂದ ಬಂದ ಆರೋಪಿಗಳು ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ. ಮೈಮೇಲೆ…
-

2016ರ ಮಾನಭಂಗ ಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ
ಉಡುಪಿ: ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಭಿಜಿತ್ (34) ಎಂದು ಗುರುತಿಸಲಾಗಿದ್ದು, ಈತನನ್ನು ಪುಂಜಾಲಕಟ್ಟೆಯಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.ಆರೋಪಿಯು 2016ರಲ್ಲಿ ಮಲ್ಲಾರು ಪಕೀರಣಕಟ್ಟೆಯ ಬಳಿ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ. ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಕಾಪು ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸದ್ಯ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 25ರವರೆಗೆ…
-

ಉಡುಪಿ : ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ದಾಸ್ಗೆ ಗಡಿಪಾರು ಆದೇಶ
ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ್ (34) ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಡಿಪಾರು ಆದೇಶ ಜಾರಿಗೊಳಿಸಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮೇ 14ರಂದು ಈ ಆದೇಶ ಹೊರಡಿಸಿದ್ದು, ಆರೋಪಿಯನ್ನು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಭರತ್ ಜಯರಾಮ್ ದಾಸ್ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ…
-

ಭೂ ಮಾಫಿಯಾಗೆ ಅಧಿಕಾರಿಗಳ ಸಾಥ್? ಪಾಲಿಕೆ ವಿರುದ್ಧ ಗಂಭೀರ ಆರೋಪ
ಹುಬ್ಬಳ್ಳಿ: ಒಂದಡೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆದಾಯ ಕೊರತೆಯಿಂದ ಬಳಲುತ್ತಿದೆ. ಮತ್ತೊಂದಡೆ ಪಾಲಿಕೆಗೆ ಆದಾಯ ಬರುವ ಮೂಲಗಳಲ್ಲಿ ಅಕ್ರಮಗಳು ನಡೆದಿದ್ದರೂ ಪಾಲಿಕೆ ಯಾವುದೇ ಕ್ರಮಕೈಗೊಳ್ಳದೆ ಕಣ್ಣುಮುಚ್ಚಿಕೊಂಡಿದೆ. ಕಲಾವಿದರ ಕಾಲೋನಿಯಲ್ಲಿ ಭೂ ಮಾಫಿಯಾ ದಲ್ಲಾಳಿಗಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ಗಳನ್ನು ಅಕ್ರಮವಾಗಿ ಪರಬಾರೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಕ್ರಮಕೈಗೊಳ್ಳಬೇಕಿದ್ದ ಪಾಲಿಕೆ ಮೌನಕ್ಕೆ ಶರಣಾಗಿದ್ದು, ಅಕ್ರಮದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳು ಸಾಥ್ ನೀಡಿರುವ ಆರೋಪಗಳು ಕೇಳಿಬರುತ್ತಿವೆ. ಘಟನೆ ಹಿನ್ನೆಲೆ ಹುಬ್ಬಳ್ಳಿಯ ಆನಂದ ನಗರದಲ್ಲಿ ಕಲಾವಿದರು ಸೇರಿದಂತೆ ಅನೇಕ ಹಿಂದುಳಿದ…
-

₹27 ಸಾವಿರ ಕೋಟಿ ವಂಚನೆ ಆರೋಪ: ಅನಿಲ್ ಅಂಬಾನಿ ಕಂಪನಿಗಳ ವಿರುದ್ಧ ಕಾರ್ಯಾಚರಣೆ ಚುರುಕು
ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ಗಳು ಮತ್ತು ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅನಿಲ್ ಅಂಬಾನ ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (RCom) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮೇ 14) ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮದ ಏಳು ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ಶೋಧ ನಡೆಸಿದ್ದಾರೆ. ಪ್ರಮುಖರ ನಿವಾಸಗಳ ಮೇಲೆ ದಾಳಿ ರಿಲಯನ್ಸ್ ಕಮ್ಯುನಿಕೇಷನ್ಸ್ನಲ್ಲಿ 2015 ರಿಂದ 2017ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಸಿಇಒ…
-

ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ನಿರಾಕರಣೆ, ಆರೋಗ್ಯ ಸಮಸ್ಯೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆ, ಇನ್ನೂ ಕ್ವಾರಂಟೈನ್ ಸೆಲ್ನಲಿ ಇಟ್ಟಿರುವುದು ಹೀಗೆ ಹಲವು ಕಾರಣಗಳನ್ನು ನೀಡಿ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್ರ…
-

ಚಂಡಮಾರುತದ ತೀವ್ರತೆ: ಛಾವಣಿಯೊಂದಿಗೆ ವ್ಯಕ್ತಿ 50 ಅಡಿ ಹಾರಿದ ಘಟನೆ
ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಬೀಸಿದ ಭೀಕರ ಚಂಡಮಾರುತಕ್ಕೆ ವ್ಯಕ್ತಿಯೊಬ್ಬ ತಗಡಿನ ಛಾವಣಿಯೊಂದಿಗೆ ಸುಮಾರು 50 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿದ ಆಘಾತಕಾರಿ ಘಟನೆ ನಡೆದಿದೆ. ಬಾಮಿಯಾನಾ ಗ್ರಾಮದ ಇ-ರಿಕ್ಷಾ ಚಾಲಕ ನಾನ್ಹೆ ಮಿಯಾನ್ (50) ಈ ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಬಿರುಗಾಳಿ ತೀವ್ರಗೊಂಡಾಗ ಮದುವೆ ಮಂಟಪದ ಶೆಡ್ ಹಾರಿಹೋಗದಂತೆ ಹಗ್ಗ ಹಿಡಿದಿದ್ದ ನಾನ್ಹೆ, ಗಾಳಿಯ ಅಬ್ಬರಕ್ಕೆ ತಗಡಿನ ಸಮೇತ ಆಕಾಶಕ್ಕೆ ಹಾರಿಸಲ್ಪಟ್ಟಿದ್ದರು. ಸುಮಾರು 50 ಅಡಿ ಎತ್ತರಕ್ಕೆ…
-

ಸುರತ್ಕಲ್ನಲ್ಲಿ ರೌಡಿಶೀಟರ್ಗಳ ಮಧ್ಯೆ ರಸ್ತೆ ಮಧ್ಯೆ ಹೊಡೆದಾಟ
ಸುರತ್ಕಲ್ : ಸುಭಾಷಿತನಗರದ ಬಂಟರ ಭವನದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಪರಸ್ಪರ ಹೊಡೆದಾಟ ನಡೆಸಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿದ ಆರೋಪದ ಮೇಲೆ ಇಬ್ಬರು ಸಕ್ರಿಯ ರೌಡಿಶೀಟರ್ಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಡಿಕೆರೆ ಲೋಕೇಶ್ನ ಸಹಚರ ವಿಶ್ವ ಅಲಿಯಾಸ್ ವಿಶ್ವನಾಥ (43) ಮತ್ತು ದಿನೇಶ್ ಆರ್. ಶೆಟ್ಟಿ ಮುಂಚೂರು (36) ಪ್ರಕರಣ ದಾಖಲಾದ ರೌಡಿಶೀಟರ್ಗಳು. ಈ ಇಬ್ಬರೂ ಸುರತ್ಕಲ್ ಪೊಲೀಸ್ ಠಾಣೆಯ ಸಕ್ರಿಯ ರೌಡಿಶೀಟರ್ ಪಟ್ಟಿಯಲ್ಲಿದ್ದು, ಇವರ ವಿರುದ್ಧ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











