Author: News Editor

  • ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ
    , ,

    ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ

    ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಯಲಹಂಕ ನಿವಾಸಿಯಾದ 41 ವರ್ಷದ ವ್ಯಕ್ತಿಯೊಬ್ಬರು ನೀಡಿದ ದೂರಿನ ಪ್ರಕಾರ, ಮೇ 1ರಂದು ಶಸ್ತ್ರಚಿಕಿತ್ಸೆಗಾಗಿ ಪತ್ನಿಯನ್ನು ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಮೇ…

    Continue Reading

  • ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ
    ,

    ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ

    ಬೆಂಗಳೂರು: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆಯ ಸಾವಿನ ಹಿಂದಿನ ಅಸಲೀ ಕಾರಣ ಏನೆಂದು ಪತ್ತೆ ಮಾಡುವುದೇ ಈಗ ಸವಾಲಿನ ಕೆಲಸವಾಗಿದೆ. ಪೂಜಾ ಸಾವು ಹೇಗಾಯ್ತು ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಪೂಜಾದ್ದು ಆತ್ಮಹತ್ಯೆಯೋ? ಅಥವಾ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರಾ ಎಂಬ ಪ್ರಶ್ನೆಗಳೀಗ ಉದ್ಭವಿಸಿವೆ. ಇನ್ನು ಸಾವಿನ ಕಾರಣ ಪತ್ತೆ…

    Continue Reading

  • ಬೆಂಗಳೂರು: ಪಕ್ಕದ ಮನೆಯ ಮಹಿಳೆಗೆ ಕಿರುಕುಳ, ಪ್ರಶ್ನಿಸಿದ ಪತಿಗೆ ಮಚ್ಚಿನಿಂದ ಹಲ್ಲೆ
    ,

    ಬೆಂಗಳೂರು: ಪಕ್ಕದ ಮನೆಯ ಮಹಿಳೆಗೆ ಕಿರುಕುಳ, ಪ್ರಶ್ನಿಸಿದ ಪತಿಗೆ ಮಚ್ಚಿನಿಂದ ಹಲ್ಲೆ

    ಬೆಂಗಳೂರು: ಅಂಕಲ್‌ ಒಬ್ಬ ಪಕ್ಕದ ಮನೆಯ ಮಹಿಳೆಯನ್ನ ಹಿಂಬಂದಿಯಿಂದ ತಬ್ಬಿಕೊಂಡು ಅವಾಂತರ ಮಾಡಿಕೊಂಡಿದ್ದಾರೆ. ಪುಟ್ಟರಾಜ ಎಂಬಾತ ತಬ್ಬಿ ವಿಕೃತಿ ಮೆರೆದಿರುವ ಘಟನೆ ಶಂಕರಪುರದ ರಂಗಾರಾವ್‌ ರಸ್ತೆಯಲ್ಲಿ ನಡೆದಿದೆ. ಇದನ್ನ ಪ್ರಶ್ನೆ ಮಾಡಿದ ಮಹಿಳೆಯ ಪತಿ ನಂದೀಶ್ ಮೇಲೆ ಮಚ್ಚು, ದೋಸೆ ತವಾದಿಂದ ಹಲ್ಲೆ ಕೂಡ ನಡೆಸಿದ್ದಾನೆ. ತ್ರೀವ ಹಲ್ಲೆಗೊಳಗಾದ ನಂದೀಶ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಂದೀಶ್ ಹಾಗೂ ಆತನ ಹೆಂಡ್ತಿ ಶಂಕರಪುರ ರಂಗರಾವ್ ರಸ್ತೆಯಲ್ಲಿರುವ ಗಿರೀಶ್ ಜೈನ್ ಎಂಬುವರ ಮನೆಯಲ್ಲಿ ವಾಸವಾಗಿದ್ರು. ಇದೇ ವಠಾರದಲ್ಲಿ ಪುಟ್ಟರಾಜು ಹಾಗೂ ಆತನ ಹೆಂಡ್ತಿ…

    Continue Reading

  • ಬಂಗಾಳದಲ್ಲಿ ಮತ್ತೆ ರಕ್ತರಂಜಿತ ರಾಜಕೀಯ: ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಗುಂಡಿಕ್ಕಿ ಹತ್ಯೆ
    ,

    ಬಂಗಾಳದಲ್ಲಿ ಮತ್ತೆ ರಕ್ತರಂಜಿತ ರಾಜಕೀಯ: ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಗುಂಡಿಕ್ಕಿ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ, ಪಕ್ಷದ ಪ್ರಮುಖ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಚಂದ್ರನಾಥ್ ರಥ್…

    Continue Reading

  • ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ
    ,

    ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ

    ನೆಲಮಂಗಲ: ಆರೋಪಿ  ಓರ್ವ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್​ ಠಾಣೆಗೆ ಬಾಲಕಿ ಪೋಷಕರು ನಾಪತ್ತೆ…

    Continue Reading

  • ಸಾಮಾಜಿಕ ಜಾಲತಾಣ ಪರಿಚಯದಿಂದ ದುರಂತ ಅಂತ್ಯ: ಅತಿಥಿ ಉಪನ್ಯಾಸಕಿ​​​ ಕೊಲೆ ಕೇಸ್​ಗೆ ರೋಚಕ ಟ್ವಿಸ್ಟ್
    ,

    ಸಾಮಾಜಿಕ ಜಾಲತಾಣ ಪರಿಚಯದಿಂದ ದುರಂತ ಅಂತ್ಯ: ಅತಿಥಿ ಉಪನ್ಯಾಸಕಿ​​​ ಕೊಲೆ ಕೇಸ್​ಗೆ ರೋಚಕ ಟ್ವಿಸ್ಟ್

    ದೊಡ್ಡಬಳ್ಳಾಪುರ : ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಕಾರಿನಲ್ಲೇ ಸುಟ್ಟು ಕೊಲೆ ಮಾಡಿದ ಆರೋಪಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಿಂಕೆಬಚ್ಚಹಳ್ಳಿ ಬಳಿ ನಡೆದಿದೆ. ದೇವನಹಳ್ಳಿಯ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕಿ ಸರೋಜಾ (40) ಕೊಲೆಯಾದವರು. ಇವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ರಾಮಾಂಜಿ (45) ಎಂಬಾತ ಮದುವೆಯಾಗುವಂತೆ ಪೀಡಿಸುತ್ತಿದ್ದ. ವಿಚ್ಛೇದಿತೆಯಾಗಿದ್ದ ಸರೋಜಾ ಮದುವೆಗೆ ಒಪ್ಪದ ಕಾರಣ ಆಕ್ರೋಶಗೊಂಡ ರಾಮಾಂಜಿ, ಲಾಂಗ್ ಡ್ರೈವ್ ನೆಪದಲ್ಲಿ ಆಕೆಯನ್ನು ಜಿಂಕೆಬಚ್ಚಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆತಂದು ಕೊಲೆ…

    Continue Reading

  • ಪ್ರೀತಿಸಿ ಮದುವೆಯಾದ ಬಳಿಕ ಗರ್ಭಿಣಿ ಪತ್ನಿಗೆ ದ್ರೋಹ: ನ್ಯಾಯಕ್ಕಾಗಿ ಯುವತಿಯ ಹೋರಾಟ
    ,

    ಪ್ರೀತಿಸಿ ಮದುವೆಯಾದ ಬಳಿಕ ಗರ್ಭಿಣಿ ಪತ್ನಿಗೆ ದ್ರೋಹ: ನ್ಯಾಯಕ್ಕಾಗಿ ಯುವತಿಯ ಹೋರಾಟ

    ತುಮಕೂರು: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋದಾಗ ಶುರುವಾದ ಸ್ನೇಹ ಬಳಿಕ…

    Continue Reading

  • ತಲೆಗೆ ಮಚ್ಚು ಸಿಲುಕಿದ್ದರೂ ಏನು ಆಗಿಲ್ಲವೆಂಬಂತೆ ಮೊಬೈಲ್ ಹಿಡಿದು ಆಸ್ಪತ್ರೆಯಲ್ಲಿ ಓಡಾಡಿದ ಯುವಕ
    ,

    ತಲೆಗೆ ಮಚ್ಚು ಸಿಲುಕಿದ್ದರೂ ಏನು ಆಗಿಲ್ಲವೆಂಬಂತೆ ಮೊಬೈಲ್ ಹಿಡಿದು ಆಸ್ಪತ್ರೆಯಲ್ಲಿ ಓಡಾಡಿದ ಯುವಕ

    ಮುಂಬೈ: ಸಿನೆಮಾ ದೃಶ್ಯವನ್ನೂ ಮೀರಿಸುವಂತಹ ಭೀಕರ ಹಾಗೂ ಅಚ್ಚರಿಯ ಘಟನೆಯೊಂದು ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ತಲೆಗೆ ಮಚ್ಚು ಚುಚ್ಚಿದ್ದರೂ ಯುವಕನೊಬ್ಬ ಆಸ್ಪತ್ರೆಯ ಆವರಣದಲ್ಲಿ ಮೊಬೈಲ್ ಹಿಡಿದು ಏನೂ ಆಗಿಲ್ಲವೆಂಬಂತೆ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನ ವಿಕ್ರೋಲಿ ಪ್ರದೇಶದಲ್ಲಿ ನಡೆದಿದೆ. ಆ ಆಯುಧವು ಆತನ ತಲೆಯಲ್ಲೇ ಸಿಲುಕಿಕೊಂಡಿತ್ತು. ಆದರೆ, ಇಂತಹ ಗಂಭೀರ ಸ್ಥಿತಿಯಲ್ಲೂ ಆತ ಮೊಬೈಲ್ ಬಳಸುತ್ತಾ ಆಸ್ಪತ್ರೆಗೆ ನಡೆದು ಬಂದಿರುವ ದೃಶ್ಯವು ನೋಡುಗರನ್ನು ಬೆಚ್ಚಿಬೀಳಿಸಿದೆ ಮೇ 4, 2026 ರಂದು ಮುಂಜಾನೆ ವಿಕ್ರೋಲಿಯ…

    Continue Reading

  • ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ
    ,

    ಎರಡು ಬಾರಿ ಗರ್ಭಪಾತ, ಲಕ್ಷಾಂತರ ರೂಪಾಯಿ ಮೋಸ?: ಇದು ಪೊಲೀಸ್ ಇಲಾಖೆಗೆ ಮುಜುಗರ ತಂದ ಪ್ರೇಮ ಪ್ರಕರಣ

     ಕಳೆದ ಎಂಟು ವರ್ಷಗಳಿಂದ ಪ್ರೀತಿಸಿ, ಸಂಸಾರ ನಡೆಸಿ ಈಗ ಕೈಕೊಟ್ಟ ಪ್ರೇಯಸಿಯ ವಿರುದ್ಧ ಪೊಲೀಸ್ ಅಧಿಕಾರಿಯೊಬ್ಬರು ಬೀದಿಗಿಳಿದು ನ್ಯಾಯಕ್ಕಾಗಿ ಮೊರೆ ಹೋಗಿರುವ ಘಟನೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಿಯಕರನಿಗೆ ವಂಚಿಸಿ ಬೇರೊಬ್ಬನ ಜೊತೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ರಾಯಚೂರು ಎಸ್ಪಿ ಹಾಗೂ ಆನ್‌ಲೈನ್ ಮೂಲಕ ದೂರು ದಾಖಲಿಸಿದ್ದಾರೆ. ಸ್ನೇಹದಿಂದ ಶುರುವಾದ ಪ್ರೀತಿ ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ ಅವರ…

    Continue Reading

  • ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!
    ,

    ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲೇ ಅಪಾರ ಪ್ರಮಾಣದ ಚಿನ್ನ, ಹಣ ಪತ್ತೆ!

     ಪಶ್ಚಿಮ ಬಂಗಾಳದ ಸರ್ಕಾರಿ ಆಸ್ಪತ್ರೆಯೊಂದು ಈಗ ಭ್ರಷ್ಟಾಚಾರದ ಕೇಂದ್ರವಾಗಿ ಸುದ್ದಿಯಲ್ಲಿದೆ. ರೋಗಿಗಳಿಗೆ ಜೀವದಾನ ಮಾಡಬೇಕಾದ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ (OT) ನಲ್ಲಿ ಭಾರಿ ಪ್ರಮಾಣದ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮ ದಾಸ್ತಾನು! ಸರ್ಕಾರಿ ಆಸ್ಪತ್ರೆಯ ಒಳಭಾಗದಲ್ಲಿರುವ ಆಪರೇಷನ್ ಥಿಯೇಟರ್‌ನಲ್ಲಿ ಅಕ್ರಮವಾಗಿ ಹಣ ಮತ್ತು ಚಿನ್ನವನ್ನು ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಯಾರಿಗೂ ಅನುಮಾನ ಬಾರದಂತೆ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed