Author: News Editor
-

ಉಡುಪಿ: ರೌಡಿ ಶೀಟರ್ ಮನೆಗೆ ಪೊಲೀಸ್ ದಾಳಿ..!! ನಕಲಿ ನಂಬರ್ ಪ್ಲೇಟ್ ಕಾರುಗಳು ವಶ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ ಟೆರೆಸ್ನಿಂದ ಪಕ್ಕದ ಶೆಡ್ ಮೇಲ್ಚಾವಣಿಗೆ ಜಿಗಿದು ತಪ್ಪಿಸಿಕೊಂಡಿರುವ ಘಟನೆ ನಡೆದಿದೆ. ಮಲ್ಪೆ ಠಾಣೆಯ ಪಿಎಸ್ಐ ಗಂಗಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಥಳೀಯರ ಮಾಹಿತಿಯ ಮೇರೆಗೆ ಮೂರು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಹುಂಡೈ ಐ20…
-

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!
ಮಾನಸಿಕ ಕಿರುಕುಳ, ತಾರತಮ್ಯ ಆರೋಪ- ಪೊಲೀಸ್ ಇಲಾಖೆಯಲ್ಲಿ ಸಂಚಲನ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ DGP ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ, “30 ನಿಮಿಷ ಸಮಯ ನೀಡಿದರೆ IPS ಅಧಿಕಾರಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲು ಮಾಡುತ್ತೇನೆ” ಎಂದು SP ಕಾಶಿನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. DGP…
-

4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಸುಮಾರು 17ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಬಿದ್ರೆ ತಾಲೂಕಿನ ತೆಂಕ ಮಿಜಾರು ಗ್ರಾಮದ ಅರ್ಗ ನಿವಾಸಿ ಕೆ. ಅಬ್ದುಲ್ ಬಶೀರ್ (50) ಅಲಿಯಾಸ್ ಅರ್ಗ ಬಶೀರ್ ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 17 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ…
-

ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್
ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಪೊಲೀಸ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು ಆದರೆ ಇದೀಗ ಮಂಡ್ಯದ ಕಾರಾಗೃಹದಲ್ಲೂ ಕೂಡ ಗಾಂಜಾ ಹಾಗೂ ಮೊಬೈಲ್ ಗಳು ಪತ್ತೆಯಾಗಿವೆ. ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಕೈದಿಗಳ ಕಳ್ಳಾಟ ಇದೀಗ ಬಯಲಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಕದೀಮರು ಪ್ಲಾಸ್ಟಿಕ್ ಸುತ್ತಿದಂತಹ…
-

ಮಂಗಳೂರಿನಲ್ಲಿ ಭಾರೀ ಪ್ರಮಾಣದ MDMA ವಶಕ್ಕೆ –ಯುವಕರನ್ನು ಗುರಿಯಾಗಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ…
-

ಪ್ರೀತಿ, ಮದುವೆ ಹೆಸರಲ್ಲಿ 50 ಮಹಿಳೆಯರಿಗೆ ವಂಚನೆ..!! ಉದ್ಯಮಿಯ ಕರಾಳ ಮುಖ ಬಯಲು
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಬೆಂಗಳೂರಲ್ಲಿ ಉದ್ಯಮಿ ಕೃಪಲಾನಿ, ಪ್ರೀತಿ ಮತ್ತು ಮದುವೆಯ ನೆಪದಲ್ಲಿ ಸುಮಾರು 50 ಮಹಿಳೆಯರಿಗೆ ವಂಚಿಸಿ, ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಸರ್ಕಾರಿ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು, ಖಾಸಗಿ ಕ್ಷಣಗಳನ್ನು ಸೆರೆಹಿಡಿದು ಬೆದರಿಸುತ್ತಿದ್ದ ಈತನ ಕೃತ್ಯ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಉದ್ಯಮಿ ಕೃಪಲಾನಿ ಪ್ರೀತಿ ಮತ್ತು ಮದವೆ ಹೆಸರಿನಲ್ಲಿ ಮಹಿಳೆಯರನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸುತ್ತಿದ್ದನು ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.…
-

ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ- ಇಬ್ಬರು ಅರೆಸ್ಟ್
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕೋ ಅಡಿಯಲ್ಲಿ…
-

ತಾಳೆ ಕುಂಬ್ರಿ ಕಾರ್ ಸುಟ್ಟ ಪ್ರಕರಣ ಬೇಧಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ
ಕಾರವಾರ: ಯಲ್ಲಾಪುರ ಅರಬೈಳ್ ಘಟ್ಟದ ತಾಳೆ ಕುಂಬ್ರಿ ಬಸ್ ನಿಲ್ದಾಣದ ಹತ್ತಿರ ಕಾರ್ ಸುಟ್ಟ ಪ್ರಕರಣವನ್ನು ಬ ಪೊಲೀಸರು ಪತ್ತೆ ಹಚ್ಚಿದ್ದಾರೆ ಹಳೆ ಹುಬ್ಬಳ್ಳಿಯ ಮೂವರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ದೀಪನ್ ಹೇಳಿದ್ದಾರೆ. ಕಾರವಾರದಲ್ಲಿ ಎಸ್ಪಿ ಕಚೇರಿಯಲ್ಲಿ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾರ್ ನಲ್ಲಿದ್ದ ನಿತೇಶ್ ಧಾಪಳೆ ಕೊಲೆಯಾದ ನಂತರ ಅವರನ್ನು ಕಾರ್ ಅಪಘಾತದಲ್ಲಿ ಸತ್ತ ರೀತಿಯಲ್ಲಿ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ ಎಂದರು. ಈ ಪ್ರಕರಣದಲ್ಲಿ ಆರೋಪಿತರಾದ ಸಿದ್ದಾರೂಢ ನಗರ ಹೆಗ್ಗರಿ ಹಳೆ ಹುಬ್ಬಳ್ಳಿಯ…
-

ಮಂಗಳೂರಿಗೆ ಮತ್ತೆ ಕಾಲಿಡಲಿದೆ “ಎಕ್ಕಾ ರಾಜಾ ರಾಣಿ.!!”
ಮಂಗಳೂರಿಗೆ ಖಡಕ್, ದಕ್ಷ ಪೊಲೀಸ್ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನಿಯುಕ್ತಿಯಾದಂತೆ ಇಲ್ಲಿ ಮತೀಯ ಗಲಭೆಗಳು ಪುಲ್ ಸ್ಟಾಪ್. ದ್ವೇಷ ಕಾರುವ ಭಾಷಣಕಾರರ ಪುಂಗಿ ಬಂದ್. ಡ್ರಗ್ಸ್ ದಂಧೆಕೋರರು ಗಪ್ ಚುಪ್. ಇದರ ಜೊತೆಗೆ ಮಸಾಜ್ ಪಾರ್ಲರ್ ಅಡ್ಡಾದಿಡ್ಡಿ ಕಸುಬಿ ಕೂಡ ಪೂರ್ತಿ ಬಾಗಿಲು ಹಾಕಿತ್ತು. ಇವಿಷ್ಟೇ ಅಲ್ಲ ರಮ್ಮಿ ಮೂಲಕ ಜೂಜು ಕೇಂದ್ರ ತೆರೆದು ಮಧ್ಯಮವರ್ಗದವರನ್ನು ಪೂರ್ತಿ ಬೋಳಿಸುತ್ತಿದ್ದ ಸ್ಕಿಲ್ ಗೇಮ್ ಅನ್ನುವ ಅಡ್ಡೆ ಬಾಗಿಲು ಹಾಕಿ ದಂಧೆಕೋರರು ಇಲ್ಲಿಂದ ಪಲಾಯನ ಮಾಡಿದ್ದರು. ಈ…
-

ಬಂಟ್ವಾಳ: ಮನೆಯ ಹಿಂಭಾಗದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮ*ಹ*ತ್ಯೆ
ಬಂಟ್ವಾಳ : ತಾಲೂಕಿನ ಪುಣಚ ಗ್ರಾಮದ ಮೂರಿಬೆಟ್ಟು ನಿವಾಸಿ ಕುಂಞಣ್ಣ ಮಣಿಯಾಣಿ ಅವರ ಪುತ್ರ ಹರ್ಷಿತ್ ಮಣಿಯಾಣಿ (29) ಶನಿವಾರ ಬೆಳಿಗ್ಗೆ ತಮ್ಮ ಮನೆಯ ಹಿಂಭಾಗದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಮನೆಯವರೊಂದಿಗೆ ಊಟ ಮಾಡಿ ಹೊರಾಂಗಣದಲ್ಲಿ ಮಲಗಿದ್ದ ಹರ್ಷಿತ್, ಶನಿವಾರ ಬೆಳಿಗ್ಗೆ ಮನೆಯವರು ನೋಡುವಾಗ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಡಿದಾಗ ಮನೆಯ ಹಿಂಭಾಗದ ಗುಡ್ಡದ ಮರವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯುವಕ ತಂದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











