Author: News Editor

  • SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!
    ,

    SSLC ವಿದ್ಯಾರ್ಥಿ ಸಂಕೇತ್ ಸಮಾಧಿ ಕೆಡವಿದ್ದ ಅಪ್ರಾಪ್ತ ಬಾಲಕ ಅರೆಸ್ಟ್!

     ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸಂಕೇತ್​​ ಕೊಲೆ ಕೇಸ್​​ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್​​ 31ರಂದು ಸಂಕೇತ್​​ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ…

    Continue Reading

  • ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    ,

    ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿ ಎಲ್ಲಾ ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

    ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ನಾಳೆ ಶಿಕ್ಷಪ್ರಮಾಣ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ ಗಜಾನನ ಭಟ್ ತಿಳಿಸಿದರು.…

    Continue Reading

  • ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ FIR
    , ,

    ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ FIR

    ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ನೇತೃತ್ವದಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 8.20ಕ್ಕೆ ದಾಳಿ ನಡೆಸಲಾಯಿತು. ದಾಳಿ ವೇಳೆ…

    Continue Reading

  •  ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಷ್ಣಾಂಶ; ಇಂದು 4 ಜಿಲ್ಲೆಗಳಲ್ಲಿ ಬಿರುಗಾಳಿ-ಮಳೆಯ ಅಬ್ಬರ

     ರಾಜ್ಯದಲ್ಲಿ 40 ಡಿಗ್ರಿ ಸೆಲ್ಸಿಯಸ್‌ ದಾಟಿದ ಉಷ್ಣಾಂಶ; ಇಂದು 4 ಜಿಲ್ಲೆಗಳಲ್ಲಿ ಬಿರುಗಾಳಿ-ಮಳೆಯ ಅಬ್ಬರ

    ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಮಿತಿಮೀರುತ್ತಿದೆ . ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಇನ್ನು ರಾಜ್ಯಾದ್ಯಂತ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಅನೇಕ ಭಾಗಗಗಳಲ್ಲಿ, ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಹೆಚ್ಚಾಗಿದೆ. ಹಾಗೇ, ಉಷ್ಣಾಂಶ ಹೆಚ್ಚಳವಾಗುತ್ತಿರುವುದರಿಂದ ಜನಸಾಮಾನ್ಯರು ಎಚ್ಚರಿಕೆಯಿಂದ ಇರಬೇಕು ಎಂದೂ IMD ಎಚ್ಚರಿಕೆ ನೀಡಿದೆ.. ಕಲಬುರ್ಗಿಯಲ್ಲಂತೂ ಗರಿಷ್ಠ ತಾಪಮಾನ ಮಿತಿಮೀರುತ್ತಿದೆ. ಬೀದರ್‌, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಮತ್ತು ಬೆಂಗಳೂರು…

    Continue Reading

  • ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    ,

    ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ (PDO) ರಾಯಚೂರು ಜಿಲ್ಲಾ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: 2017ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ ಖಾಜಾ, ಶೇಡ್ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲು ಚೇತನ್ ಎಂಬ ರೈತನಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ರೈತ ನೀಡಿದ ದೂರಿನ…

    Continue Reading

  • ಬೆಳ್ತಂಗಡಿ: ವಿಚಾರಣೆಗೆ ಗೈರು- ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
    , ,

    ಬೆಳ್ತಂಗಡಿ: ವಿಚಾರಣೆಗೆ ಗೈರು- ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್…

    Continue Reading

  • ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್..!!  ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ
    , ,

    ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್..!! ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ

    ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ…

    Continue Reading

  • ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!
    ,

    ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

    ಪ್ರಿಯಕರನ ಜೊತೆ ಬಾಳಬೇಕೆಂಬ ಹಠಕ್ಕೆ ಬಿದ್ದ ಮಗಳನ್ನೇ ಹೆತ್ತವರು ಕ್ರೂರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಡೆದಿದೆ. ಕುಟುಂಬದ ಮರ್ಯಾದೆ ಉಳಿಸಿಕೊಳ್ಳಲು ಮಗಳಿಗೆ ವಿಷ ಕುಡಿಸಿ ಕೊಂದು, ಸಾಕ್ಷಿ ನಾಶಪಡಿಸಲು ಗಂಟೆಗಳಲ್ಲೇ ಮೃತದೇಹವನ್ನು ಸುಟ್ಟು ಹಾಕಿರುವ ಘೋರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ: ಮೃತ ಸತ್ಯವ್ವ ಹಾಗೂ ಹುಕ್ಕೇರಿ ತಾಲೂಕಿನ ನದಿಗುಡಿ ಕ್ಷೇತ್ರದ ಕೃಷ್ಣಾ ಪಾಟೀಲ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಾಲ್ಕು ವರ್ಷಗಳ ಹಿಂದೆ…

    Continue Reading

  • ಗುಂಡು ಹಾರಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಭೀಕರ ಹತ್ಯೆ!
    ,

    ಗುಂಡು ಹಾರಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಭೀಕರ ಹತ್ಯೆ!

    ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆಗೈದ ಘಟನೆ ನಗರದ ಹೊರವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ.ರಾಜು ಕರೆ (48) ಕೊಲೆಯಾದ ದುರ್ದೈವಿ. ಸಂಜೆ 4:30ರ ಸುಮಾರು ಘಟನೆ ನಡೆದಿದೆ. ರಸ್ತೆಯನ್ನು ಗಮನಿಸಿದರೆ ಎರಡು ವಾಹನಗಳು ದಾಟುವುದು ಕಷ್ಟ. ರಾಜು ತಮ್ಮ ಥಾರ್ ವಾಹನದಲ್ಲಿ ಬರುತ್ತಿರುವುದನ್ನು ಗಮನಿಸಿಯೇ ದುಷ್ಕರ್ಮಿಗಳು ಟಿಪ್ಪರ್​ ಮೂಲಕ ಬಂದು ಡಿಕ್ಕಿ ಹೊಡೆದು ಮೊದಲು ಅಪಘಾತ ಮಾಡಿದ್ದಾರೆ. ಬಳಿಕ ಜೀಪ್ ಡೋರ್ ಓಪನ್ ಆಗದ್ದಕ್ಕೆ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.…

    Continue Reading

  • ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವು
    ,

    ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಸಾವು

    ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ. ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed