Author: News Editor
-

ಆಂಟಿಯ ಬ್ಲ್ಯಾಕ್ ಮೇಲ್ ಗೆ ಹೆದರಿದ ಜಿಮ್ ಟ್ರೇನರ್ : ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ
ಬೆಂಗಳೂರಲ್ಲಿ ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್ಮೇಲ್ಗೆ ಸಿಲುಕಿದ್ದ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್ಗೆ ಫಿಟ್ನೆಸ್ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ.…
-

ಫೆ. 13ರಂದೇ ಆರಿಫ್ ಹತ್ಯೆಗೆ ನಡೆದಿತ್ತು ಮಾಸ್ಟರ್ ಪ್ಲಾನ್..! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು…
-

ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ
ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್ ಪರಿಶೀಲನೆ…
-

ಉಡುಪಿ: ವ್ಯಕ್ತಿಯ ಅಪಹರಣ ಪ್ರಕರಣ- ಆರೋಪಿಗಳ ಬಂಧನ..!!
ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್…
-

5 ವರ್ಷದ ಬಾಲಕಿ ಮೇಲೆ ಅತ್ಯಾ*ಚಾ*ರ- ಮೃತದೇಹ ಗೋಣಿಚೀಲದಲ್ಲಿ ಪತ್ತೆ
ದುರ್ಗ್: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಚೀಲದಲ್ಲಿ ತುಂಬಿಸಿ ಬಾವಿ ಬಳಿ ಎಸೆದು ಹೋಗಿರುವ ಘಟನೆ ಛತ್ತೀಸಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಾಲಕಿಯು ಶಾಲೆಯಿಂದ ಮನೆಗೆ ಮರಳುವಾಗ ಚಾಕೊಲೇಟ್ ಖರೀದಿಸಲು ಅಂಗಡಿಯೊಂದಕ್ಕೆ ಹೋಗಿದ್ದರು. ಅಂಗಡಿಯಲ್ಲಿದ್ದ ಆರೋಪಿ ಧನೇಶ್ವರ್ ಸಾಹು(35) ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ‘ಬಾಲಕಿ ತನ್ನ ಮನೆಗೆ ಬರದಿರುವ ಕಾರಣ ಆತಂಕಗೊಂಡ…
-

ಕಾರ್ಕಳ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಪತ್ನಿ ಸೌಮ್ಯ ಶೆಟ್ಟಿ ಬಂಧನ!!
ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ…
-

ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ- ತಾ.ಪಂ. ಸಿಬ್ಬಂದಿ ಅಮಾನತು!!
ತುಮಕೂರು: ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಅಕ್ರಮ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದ್ದು, ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಯಿತು.…
-

ಭಾರತ ಸೇನೆಯ ಚಲನವಲನ ವೀಕ್ಷಿಸಲು ಸಿಸಿಟಿವಿ ಅಳವಡಿಸಿದ ಪಾಕ್- 11 ಮಂದಿಯ ಬಂಧನ
ನವದೆಹಲಿ: 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಸಿಸಿಟಿವಿ ಅಳವಡಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ ಉಗ್ರ ಸಂಘಟನೆಯ ಸ್ಥಳೀಯ ಕಾರ್ಯಕರ್ತರನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದ ಶಸ್ತ್ರಾಸ್ತ್ರ ಹಾಗೂ ಬೇಹುಗಾರಿಕಾ ಜಾಲವೊಂದನ್ನು ದೆಹಲಿ ಪೊಲೀಸರ ವಿಶೇಷ ಪಡೆ ಭೇದಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್…
-

ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ!! 15 ದಿನದಲ್ಲಿ ಹಸೆಮಣೆ ಏರಬೇಕಿದ್ದವ ಮಸಣಕ್ಕೆ!
ಧಾರವಾಡ: ಶಾಂತಿಯುತ ನಗರವಾಗಿರುವ ವಿದ್ಯಾಕಾಶಿ ಧಾರವಾಡದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ನಡೆದಿದ್ದೇನು? ಮನೆಗೇ ನುಗ್ಗಿದ ಹಂತಕರು! ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್ ಪಠಾಣ್ ವಾಸವಿದ್ದರು. ಇಂದು ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ…
-

AEE ಅಜಯ್ ಸಿಂಗ್ ಬಳಿ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಸೇರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ!!
ಬೆಳಗಾವಿ: ಲೋಕಾಯುಕ್ತ ಪೊಲೀಸರು (Lokayutha Police) ಮತ್ತೊಂದು ದೊಡ್ಡ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಮನೆಯಲ್ಲಿ ಕೋಟಿ ಕೋಟಿ ಅಕ್ರಮ ಆಸ್ತಿ (Crores) ಪತ್ತೆಯಾಗಿದೆ. DUDC ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆ ಮತ್ತು ಆಸ್ತಿಗಳ ಮೇಲೆ ಎರಡು ದಿನಗಳ ಕಾಲ ನಡೆದ ಲೋಕಾಯುಕ್ತ ದಾಳಿ ಮುಗಿದಿದೆ. ಈ ದಾಳಿಯಲ್ಲಿ ಬರೋಬ್ಬರಿ 14 ಕೋಟಿ ರೂಪಾಯಿ ಮೀರಿದ ಅಕ್ರಮ ಆಸ್ತಿ ಪತ್ತೆಯಾಗಿದೆ.DUDC ಎಇಇ ಅಜಯಸಿಂಗ್ ರಜಪೂತ ಅವರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











