Author: News Editor

  • BREAKING NEWS; ಮಂಗಳೂರು: 12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮ ಹತ್ಯೆ!

    BREAKING NEWS; ಮಂಗಳೂರು: 12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮ ಹತ್ಯೆ!

    ಮಂಗಳೂರು : 12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ. ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ಇರುವ ಗೆಳೆಯನನ್ನು ನೋಡಲು ಬಂದ ಕೆ.ಎಂಸಿ ವಿದ್ಯಾರ್ಥಿ ಸೆಕ್ಯೂರಿಟಿ ಬಳಿ ಸಹಿ ಮಾಡಿಸಿ 12 ನೇ ಮಹಡಿಗೆ ಹೋಗಿದ್ದಾನೆ. ಅಲ್ಲಿಂದ ಮೊಬೈಲ್‌ ಕೆಳಗೆ ಇಟ್ಟು ಕೆಳಗೆ ಹಾರಿ ಆತ್ಮಹತ್ಯೆ ಮಾಡಿದ್ದಾನೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಆತ್ಮ ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

    Continue Reading

  • ಕುವೈತ್‌ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ; ಓರ್ವ ಭಾರತೀಯ ಸಾವು

    ಕುವೈತ್‌ನ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ; ಓರ್ವ ಭಾರತೀಯ ಸಾವು

    ಟೆಹ್ರಾನ್ : ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕುವೈತ್‌ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾ*ಳಿ ನಡೆಸಿದೆ. ಪರಿಣಾಮ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದಾರೆ. ಈ ದಾಳಿಯಿಂದಾಗಿ ಕುವೈತ್‌ನ ಪವರ್ ಸ್ಟೇಷನ್ ಮತ್ತು ಜಲಸ್ಥಾವರಗಳಿಗೆ ಭಾರೀ ಹಾನಿಯಾಗಿದೆ. ಈ ಬಗ್ಗೆ ಕುವೈತ್‌ನ ವಿದ್ಯುತ್‌ ಮತ್ತು ನೀರು ಸರಬರಾಜು ಸಚಿವಾಲಯ ಇಂದು(ಮಾ.30) ಘಟನೆಯನ್ನು ಅಧಿಕೃತವಾಗಿ ಖಚಿತ ಪಡಿಸಿದೆ. ಭಾನುವಾರ ಸಂಜೆ ಈ ದಾಳಿ ನಡೆದಿದ್ದು, ಇರಾನ್ ದೇಶವು…

    Continue Reading

  • ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ!
    ,

    ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ!

    ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ…

    Continue Reading

  •  ಆರೀಫ್‌ ಹತ್ಯೆ ಪ್ರಕರಣ : ಸಿಸಿಬಿ ಪೊಲೀಸರನ್ನೊಳಗೊಂಡ ವಿಶೇಷ ಪತ್ತೆ ದಳ ರಚನೆ
    , ,

     ಆರೀಫ್‌ ಹತ್ಯೆ ಪ್ರಕರಣ : ಸಿಸಿಬಿ ಪೊಲೀಸರನ್ನೊಳಗೊಂಡ ವಿಶೇಷ ಪತ್ತೆ ದಳ ರಚನೆ

    ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್‌ ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್‌ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್‌ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು ಹೋಗಿದ್ದರು. ಬಳಿಕ ರಿಕ್ಷಾವೊಂದರಲ್ಲಿ…

    Continue Reading

  • ಮಂಗಳೂರು ಗ್ಯಾಂಗ್ ವಾರ್ ನ ನಟ್ಟ್ ಬೋಲ್ಟ್ ಟೈಟ್ ಮಾಡುತ್ತಾರಾ ಪೊಲೀಸರು..?
    , ,

    ಮಂಗಳೂರು ಗ್ಯಾಂಗ್ ವಾರ್ ನ ನಟ್ಟ್ ಬೋಲ್ಟ್ ಟೈಟ್ ಮಾಡುತ್ತಾರಾ ಪೊಲೀಸರು..?

    ಏನಾಗುತ್ತಿದೆ ಮಂಗಳೂರಿನಲ್ಲಿ..? ಅಬ್ಬಬ್ಬಾ.. ವರ್ಷದ ಹಿಂದೆ ಮಂಗಳೂರಿನಲ್ಲಿ ಇಂತಹ ಮಾತುಗಳು ಬೀದಿ ಬೀದಿಗಳಲ್ಲಿ ಕೇಳಿ ಬರುತ್ತಿತ್ತು. ದಿನ ಬೆಳಗಾದರೆ ಸಾಕು, ಗ್ಯಾಂಗ್ ವಾರ್ ಗಳ ಅಬ್ಬರ ಮಂಗಳೂರಿನಲ್ಲಿ ಕೇಳಿ ಬರುತ್ತಿತ್ತು. ಪೊಲೀಸರ ಎಚ್ಚರಿಕೆಗಿಂತಲೂ ಹೆಚ್ಚಾಗಿ ದುಬೈ, ಮುಂಬೈ ನಲ್ಲಿ ಅಡಗಿರುವ ‘ಬಾಯಿ ಲೋಗ್’ ಗಳ ಆದೇಶವೇ ಇಲ್ಲಿ ಜಾರಿಗೊಳ್ಳುತ್ತಿತ್ತು. ಅಪರಾಧ ಸುದ್ದಿಗಳು ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿತ್ತು. ದ್ವೇಷ ಭಾಷಣಕಾರರ ಅಟ್ಟಹಾಸ ಮಂಗಳೂರಿನಲ್ಲಿ ಮುಗಿಲು ಮುಟ್ಟುತ್ತಿತ್ತು. ಮತೀಯ ಗಲಭೆಗಳಿಗೆ ಕರಾವಳಿ ಕುಖ್ಯಾತಿ ಪಡೆದಿತ್ತು. ಚೂರಿಗಳದ್ದೇ ಅಬ್ಬರ, ಅಮಾಯಕರ…

    Continue Reading

  • ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ – ಆರೋಪಿಯ ಬಂಧನ
    ,

    ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ – ಆರೋಪಿಯ ಬಂಧನ

    ಮಂಗಳೂರು: 2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ…

    Continue Reading

  • ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್
    ,

    ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್

    ಬೆಂಗಳೂರು: ನಗರದ ಪ್ರತಿಷ್ಠಿತ PES ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ತರಗತಿಯಲ್ಲಿದ್ದ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ ‘ಭಯೋತ್ಪಾದಕ’ (Terrorist) ಎಂದು ನಿಂದಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ವಿಶ್ವವಿದ್ಯಾಲಯ ಆಡಳಿತ ಮಂಡಳಿಯು ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿದೆ. ಏನಿದು ಘಟನೆ? ಮಾಹಿತಿಯ ಪ್ರಕಾರ, ವಿದ್ಯಾರ್ಥಿ ಅಫ್ಫಾನ್ ತರಗತಿಯ ನಡುವೆ ಹೊರಗೆ ಹೋಗಲು ಅನುಮತಿ ಕೇಳಿದ್ದನು. ಇದರಿಂದ ಆಕ್ರೋಶಗೊಂಡ ಪ್ರೊಫೆಸರ್ ಡಾ. ಮುರಳೀಧರ್ ದೇಶಪಾಂಡೆ, ವಿದ್ಯಾರ್ಥಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಆತನ…

    Continue Reading

  • ಬೆಳ್ತಂಗಡಿ: ಅಕ್ರಮ ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ..!!
    ,

    ಬೆಳ್ತಂಗಡಿ: ಅಕ್ರಮ ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ..!!

    ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ ಕೋಳಿಗಳ ಕಾಲುಗಳಿಗೆ ಹಿಂಸಾತ್ಮಕವಾಗಿ ಬಾಳು (ಸಣ್ಣ ಕತ್ತಿ) ಕಟ್ಟಿ ಅವುಗಳನ್ನು ಎದುರು-ಬದುರಾಗಿ ಹಾರಿಸಿ ಕಾದಾಟ ಮಾಡಲು ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಸಂಘಟನಾತ್ಮಕವಾಗಿ ಕೋಳಿ ಅಂಕ ಜೂಜಾಟವಾಡುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್ ಸರ್ಮಥ್ರ ಆರ್ ಗಾಣಿಗೇರ ನೇತೃತ್ವದ ಎಎಸ್‌ಐ…

    Continue Reading

  • ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
    ,

    ಸಣ್ಣಪುಟ್ಟ ಗಲಾಟೆಗಳಿಗೆಲ್ಲಾ 498A ಕೇಸ್ ಹಾಕುವಂತಿಲ್ಲ: ಅತ್ತೆ-ಮಾವಂದಿರ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

    ಬೆಂಗಳೂರು: ವೈವಾಹಿಕ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ದೈನಂದಿನ ಜೀವನದ ಸಾಮಾನ್ಯ ಘರ್ಷಣೆಗಳನ್ನು ‘ವರದಕ್ಷಿಣೆ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಮಹಿಳೆಯೊಬ್ಬರು ತನ್ನ ಅತ್ತೆ-ಮಾವ ಹಾಗೂ ಮೈದುನನ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, “ಐಪಿಸಿ ಸೆಕ್ಷನ್ 498A (ವರದಕ್ಷಿಣೆ ಕಿರುಕುಳ) ಎಂಬುದು ದಾಂಪತ್ಯದ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಲ್ಲ” ಎಂದು ಮಾರ್ಮಿಕವಾಗಿ ನುಡಿದಿದೆ. ಪ್ರಕರಣದ ಹಿನ್ನೆಲೆ ಏನು? ದೂರುದಾರೆ ಮಹಿಳೆ…

    Continue Reading

  • ಉಳ್ಳಾಲ: ಮಣ್ಣು ತುಂಬಿದ ಬುಟ್ಟಿ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು- ಬಾವಿ ಕೊರೆಯುವಾಗ ಸಂಭವಿಸಿದ ದುರಂತ
    ,

    ಉಳ್ಳಾಲ: ಮಣ್ಣು ತುಂಬಿದ ಬುಟ್ಟಿ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು- ಬಾವಿ ಕೊರೆಯುವಾಗ ಸಂಭವಿಸಿದ ದುರಂತ

    ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ತಲೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ಸಮೀಪ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ (30) ಮೃತರು ಎಂದು ಗುರುತಿಸಲಾಗಿದೆ.ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆರು ಕೂಲಿ ಕಾರ್ಮಿಕರು ಕೆಲಸದಲ್ಲಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed