Author: News Editor

  • ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!
    , ,

    ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!

    ಬೆಂಗಳೂರು: ರೀಲ್ಸ್‌ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್‌ ಮಾಡಲು ಬಂದ ಕೊರಿಯರ್‌ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್‌ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ…

    Continue Reading

  • ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ-ಸಿಐಡಿ ತನಿಖೆ ಆರಂಭ
    ,

    ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ-ಸಿಐಡಿ ತನಿಖೆ ಆರಂಭ

    ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಆರಂಭಗೊಂಡಿದೆ. (ಮಾ.17) ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದೆ. ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದದಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ)ಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ…

    Continue Reading

  • ಲೈಂಗಿಕ ಕಿರುಕುಳ ಆರೋಪದಡಿ ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಸಸ್ಪೆಂಡ್
    ,

    ಲೈಂಗಿಕ ಕಿರುಕುಳ ಆರೋಪದಡಿ ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಸಸ್ಪೆಂಡ್

    ಮಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾದರೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ನೀಡಲು ಬಂದ ಮಹಿಳೆಯೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಮತ್ತೊಬ್ಬ ಸಂತ್ರಸ್ತ…

    Continue Reading

  • ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ..!!
    ,

    ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ..!!

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು ವರ್ಷ ಮಂಗಳೂರಿನಲ್ಲಿ…

    Continue Reading

  • ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ
    ,

    ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ

    ಮೂಡುಬಿದಿರೆ: ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ ಮನೆಯೊಂದರ ಕಾಂಪೌಂಡ್‌ ಹಾರುತ್ತಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿವೆ. ಪೊಲೀಸ್‌…

    Continue Reading

  • ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!
    ,

    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!

    ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು…

    Continue Reading

  • ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ
    ,

    ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ

    ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. 8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ ಅನ್ನೋ ಆಡಿಯೋ ಕೋಲಾಹಲ ಸೃಷ್ಟಿಸಿದೆ. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್…

    Continue Reading

  • ಪಡುಬಿದ್ರಿ: ಸಾಲದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ- ಚೂರಿ ಇರಿದು ಕೊಲೆ ಯತ್ನ
    ,

    ಪಡುಬಿದ್ರಿ: ಸಾಲದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ- ಚೂರಿ ಇರಿದು ಕೊಲೆ ಯತ್ನ

    ಪಡುಬಿದ್ರಿ: ಸಾಲದ ಹಣವನ್ನು ಕೇಳಿದ ಕಾರಣಕ್ಕೆ ಸ್ನೇಹಿತನ ಮೇಲೆಯೇ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಕಾರ್ಕಳ ತಾಲೂಕಿನ ಬಜಗೋಳಿ ಅಂಚೆ ನಿವಾಸಿ ಸುಮಿತ್ ಎಸ್. ಸುವರ್ಣ (29) ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಪ್ರಕಾರ, ಆರೋಪಿ ಧೀರಜ್ ಅವರೊಂದಿಗೆ ಸ್ನೇಹಿತರಾಗಿದ್ದು, ಸುಮಾರು ಎರಡು ವರ್ಷಗಳ ಹಿಂದೆ 2 ಲಕ್ಷ ರೂಪಾಯಿ ಸಾಲವಾಗಿ ನೀಡಿದ್ದರು. ಆರು ತಿಂಗಳೊಳಗೆ ಹಣವನ್ನು ಹಿಂತಿರುಗಿಸುವುದಾಗಿ ಹೇಳಿದ್ದರೂ…

    Continue Reading

  • ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್‌ಪೆಕ್ಟರ್..!!
    , ,

    ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್‌ಪೆಕ್ಟರ್..!!

    ಮೂಡಬಿದ್ರೆ: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ.  ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಾಯಿಸಿದರು ಎಂದು ಮಹಿಳೆ ಆರೋಪ…

    Continue Reading

  • ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮ..!!
    ,

    ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮ..!!

    ಹಸಿರು ವಲಯದಲ್ಲಿದ್ದಂತ ಭೂಮಿಯನ್ನು ವಾಣಿಜ್ಯ ವಲಯವಾಗಿ ಬದಲಾವಣೆ ಮಾಡೋದಕ್ಕೆ ಅದರಲ್ಲಿ ಇರೋದು ಏನು ಅನ್ನೋದನ್ನು ಸಂಬಂಧ ಪಟ್ಟಂತ ಸ್ಥಳೀಯ ಆಡಳಿತ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಗಮನಿಸಿ ಅನುಮತಿ ನೀಡಬೇಕು. ಆದರೇ ಕಾಡಂತಿದ್ದ ಖಾಸಗಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಭೂ ಪರಿವರ್ತನೆ ವೇಳೆಯಲ್ಲಿ ಅದನ್ನೇ ಮರೆತ ಅಧಿಕಾರಿಗಳು ಮಾತ್ರ ಅನುಮತಿಸಿದ್ದರ ಪರಿಣಾಮ ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮವೇ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಎದುರಲ್ಲಿನ ಸರ್ವೆ ನಂಬರ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed