Author: News Editor

  • ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ –  ಆರೋಪಿ ಬಂಧನ
    , ,

    ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಆರೋಪಿ ಬಂಧನ

    ಉಡುಪಿ: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂಬುದಾಗಿ ಬ್ಲ್ಯಾಕ್ ಮೇಲ್ ಮಾಡಿ, ಈಗ ಆತ ಪೊಲೀಸರ ವಶದಲ್ಲಿದ್ದಾನೆ. ಉಡುಪಿಯ ಕಾಪುವಿನ ಅಭಿಷೇಕ್‌ ಸುರೇಂದ್ರ ಪೂಜಾರಿ ಬಂಧಿತ ಆರೋಪಿ. ಮಾರ್ಫ್‌ ಮಾಡಲಾದ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಸಂಸ್ಥೆ ಮಾಲಕರ ಪುತ್ರಿ ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿ…

    Continue Reading

  • ಮಂಗಳೂರು: ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ!!
    ,

    ಮಂಗಳೂರು: ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ!!

    ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್‌ಸೈಟ್ ಹುಡುಕಾಡಿ ಎಪಿಕೆ ಫೈಲ್ ಡೌನ್‌ಲೋಡ್‌ ಮಾಡಿಕೊಂಡಿದ್ದರು. ಬಳಿಕ ಸಾಫ್ಟೋನಿಕ್ ಆ್ಯಪ್ ಬಳಸಿ ಬ್ಯಾಂಕ್ ಖಾತೆಯ ವಿವರ ನೀಡಿದ್ದರು. ಹೆಚ್ಚಿನ ಲಾಭದ ಆಶೆಯಿಂದ ಈ ಆ್ಯಪ್‌ನಲ್ಲಿರುವ ನಾನಾ ಕಂಪನಿಗಳಿಗೆ ಒಟ್ಟು 19,06,166 ಲಕ್ಷ ರೂ. ಹೂಡಿಕೆ ಮಾಡಿದ್ದರು. ಜನವರಿಯಲ್ಲಿ 1 ಲಕ್ಷ ರೂ. ಲಾಭ ಅವರಿಗೆ ಸಿಕ್ಕಿತ್ತು. ಬಳಿಕ ಅವರನ್ನು…

    Continue Reading

  • SSLC ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!
    ,

    SSLC ವಿದ್ಯಾರ್ಥಿಯ ಬರ್ಬರ ಹತ್ಯೆ ಕೇಸ್ : ಐವರು ಅಪ್ರಾಪ್ತರು ಅರೆಸ್ಟ್!

    ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ. ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು…

    Continue Reading

  • ಉಡುಪಿ: ಸನ್ಯಾಸಿ ವೇಷ ಧರಿಸಿ ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ
    ,

    ಉಡುಪಿ: ಸನ್ಯಾಸಿ ವೇಷ ಧರಿಸಿ ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸುತ್ತಿದ್ದಾತನ ಬಂಧನ

    ಉಡುಪಿ: ಸನ್ಯಾಸಿ ವೇಷ ಧರಿಸಿಕೊಂಡು ನಕಲಿ ಹುಲಿ ಉಗುರು ಮಾರಾಟ ಮಾಡಲು ಯತ್ನಿಸುತ್ತಿದ್ದ ವಂಚಕನೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ನೆರವಾಗಿದ್ದರು. ವಂಚಕ ನಕಲಿ ಹುಲಿ ಉಗುರನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಸಾರ್ವಜನಿಕರು ನಾಗರಿಕ ಸಮಿತಿಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದು, ಆತ ಪರಾರಿಯಾಗಲು ಯತ್ನಿಸಿದಾಗ ನಗರ ಪೋಲಿಸ್ ಠಾಣೆಯ ಪೋಲಿಸರು ನಗರದ ಹಳೆ ಬಸ್ಸು ನಿಲ್ದಾಣದಲ್ಲಿ ವಶಕ್ಕೆ ಪಡೆದು…

    Continue Reading

  • ಅಕ್ರಮ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು -ನಕಲಿ ಔಷಧ, ಮಾದಕ ವಸ್ತು ವಶ
    ,

    ಅಕ್ರಮ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು -ನಕಲಿ ಔಷಧ, ಮಾದಕ ವಸ್ತು ವಶ

    ಹೊಸದಿಲ್ಲಿ: ಪಾಟ್ನಾದ ಸಮೀಪ ನಕಲಿ ಔಷಧಗಳು, ಮಾದಕ ದ್ರವ್ಯವನ್ನು ಉತ್ಪಾದಿಸುವ ಹಾಗೂ ಮರು ಪ್ಯಾಕ್ ಮಾಡುವ ಅಕ್ರಮ ಕಾರ್ಖಾನೆಯ ಮೇಲೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.ಕ್ರೈಮ್ ಬ್ರಾಂಚ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಿಹಾರದಲ್ಲಿ ಇದೇ ರೀತಿಯ ಎರಡು ಅಕ್ರಮ ಔಷಧ ಘಟಕಗಳು ಪತ್ತೆಯಾದ ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಈ ಹಿಂದೆ ಬಂಧಿತರಾದವರು ನೀಡಿದ ಮಾಹಿತಿಯ ಆಧಾರದಲ್ಲಿ ಈ…

    Continue Reading

  • ಮಂಗಳೂರು: ನಗರದ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ- ಸ್ಥಳೀಯರ ಆತಂಕ
    ,

    ಮಂಗಳೂರು: ನಗರದ ಜನವಸತಿ ಪ್ರದೇಶದಲ್ಲಿ ಚಿರತೆ ಓಡಾಟ- ಸ್ಥಳೀಯರ ಆತಂಕ

    ಮಂಗಳೂರು: ನಗರದ ಮರೋಳಿ ಮತ್ತು ಶಕ್ತಿನಗರ ಪರಿಸರದಲ್ಲಿ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಭಾನುವಾರ ಬೆಳಗ್ಗೆಯೂ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫೆಬ್ರವರಿ 17ರಿಂದ ಶಕ್ತಿನಗರ, ಮರೋಳಿ ಮತ್ತು ಹತ್ತಿರದ ರೈಲ್ವೆ ಹಳಿ ಬಳಿ ಪ್ರತಿದಿನ ಚಿರತೆ ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶಕ್ತಿನಗರದ ಮನೆಯೊಂದರ ಕಾಂಪೌಂಡ್ ಒಳಗೆ ಚಿರತೆಯು ಗೇಟ್ ಮೂಲಕ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಸತಿ ಪ್ರದೇಶದಲ್ಲಿ ಚಿರತೆ ಇರುವುದು ಖಚಿತವಾಗಿದೆ. ಮುಂಜಾನೆ ಕುಲಶೇಖರ…

    Continue Reading

  • ಚಿನ್ನಾಭರಣ ಕಳವು ಆರೋಪ, ಅಪಮಾನ ತಾಳಲಾರದೆ ಯುವತಿ ಆತ್ಮಹತ್ಯೆ – ತಾನು ನಿರಪರಾಧಿ ಎಂದು ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿದ್ದ ಜಸೀಲಾ
    ,

    ಚಿನ್ನಾಭರಣ ಕಳವು ಆರೋಪ, ಅಪಮಾನ ತಾಳಲಾರದೆ ಯುವತಿ ಆತ್ಮಹತ್ಯೆ – ತಾನು ನಿರಪರಾಧಿ ಎಂದು ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿದ್ದ ಜಸೀಲಾ

    ಕಾಸರಗೋಡು: ಚಿನ್ನಾಭರಣ ಕಳವು ಮಾಡಿದ ಆರೋಪದ ಮೇಲೆ ನೆರೆಹೊರೆಯವರು ಹಾಗೂ ಪೊಲೀಸರಿಂದ ಮಾನಸಿಕ ಕಿರುಕುಳ ಅನುಭವಿಸಿದ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಆದೂರು ಸಮೀಪದ ನೆಲ್ತಡ್ಕದಲ್ಲಿ ನಡೆದಿದೆ.ಮೃತ ಯುವತಿಯನ್ನು ನೆಲ್ತಡ್ಕ ನಿವಾಸಿ ಜಸೀಲಾ (24 ವರ್ಷ) ಎಂದು ಗುರುತಿಸಲಾಗಿದೆ. ಇವರು ಇಬ್ಬರು ಮಕ್ಕಳ ತಾಯಿಯಾಗಿದ್ದರು. ಪತಿ ಮನೆಯ ಸಮೀಪದ ಯುವಕ ಹಾಗೂ ಆತನ ಕುಟುಂಬಸ್ಥರು ಜಸೀಲಾ ವಿರುದ್ಧ ಚಿನ್ನಾಭರಣ ಕಳವು ಮಾಡಿರುವ ಆರೋಪ ಹೊರಿಸಿ, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

    Continue Reading

  • ಮಂಗಳೂರು ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು- ಧಕ್ಕೆಯ ಅವ್ಯವಸ್ಥೆ ಬಗ್ಗೆ ಕಾರ್ಮಿಕರ ಆಕ್ರೋಶ
    ,

    ಮಂಗಳೂರು ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಕಾರ್ಮಿಕ ಮೃತ್ಯು- ಧಕ್ಕೆಯ ಅವ್ಯವಸ್ಥೆ ಬಗ್ಗೆ ಕಾರ್ಮಿಕರ ಆಕ್ರೋಶ

    ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ನಿನ್ನೆ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳ್ನಾಡು ಮೂಲದ ಮುರುಗನ್ (35) ಎಂದು ಗುರುತಿಸಲಾಗಿದೆ. ಧಕ್ಕೆಯ ಅವ್ಯವಸ್ಥೆ ಬಗ್ಗೆ ಕಾರ್ಮಿಕರ ಆಕ್ರೋಶ: ಧಕ್ಕೆಯ ಅವ್ಯವಸ್ಥೆ ಅಲ್ಲಿನ ಸ್ಥಿತಿಗತಿ ಮತ್ತೆ ಎದ್ದು ತೋರಿಸುತ್ತಾ ಇದೆ. ದಕ್ಕೆಗೆ ಪ್ರವೇಶಿಸಿವ ದ್ವಿಚಕ್ರ ವಾಹನದಿಂದ ಹಿಡಿದು ದೊಡ್ಡ ದೊಡ್ಡ ಮೀನಿನ ಲಾರಿಗಳಿಂದ ಪ್ರವೇಶ ಶುಲ್ಕ ಪಡೆಯುವಾಗ ದಕ್ಕೆಯಲ್ಲಿರುವ ಹಲವಾರು ಸಮಸ್ಯೆ ಗಳಿಗೆ…

    Continue Reading

  • ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ..!!
    ,

    ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ..!!

    ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್‍ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

    Continue Reading

  • ಉಡುಪಿ: ಆಸ್ತಿ ತೆರಿಗೆ ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚನೆ ಪ್ರಕರಣ – ಇಬ್ಬರ ಬಂಧನ
    ,

    ಉಡುಪಿ: ಆಸ್ತಿ ತೆರಿಗೆ ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚನೆ ಪ್ರಕರಣ – ಇಬ್ಬರ ಬಂಧನ

    ಉಡುಪಿ: ಆಸ್ತಿ ತೆರಿಗೆ ಹಣ ದುರ್ಬಳಕೆ ಮಾಡಿ ಸರ್ಕಾರಕ್ಕೆ ವಂಚನೆ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 16/02/2026 ರಂದು ಆನಂದ ಸುವರ್ಣ ಅವರು ಉಡುಪಿ ನಗರಸಭೆಗೆ ತೆರಳಿ, ಕಲ್ಮಾಡಿಯಲ್ಲಿರುವ ಕಟ್ಟಡ ನಂ. 17-5ಕ್ಕೆ ಸಂಬಂಧಿಸಿದಂತೆ 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ರೂ.34,730ನ್ನು ಕಚೇರಿಯ ಹೊರಗಡೆ ಕೆಲಸ ಮಾಡುತ್ತಿದ್ದ ಶಾಲಿನಿ ಅವರಿಗೆ ನೀಡಿದ್ದರು. ಸಂಬಂಧಿಸಿದಂತೆ ಶಾಲಿನಿ ಅವರು 16/10/2025 ದಿನಾಂಕದ ಸ್ವೀಕೃತಿಯನ್ನು ನೀಡಿದ್ದರು. ಆದರೆ ನಗರಸಭೆ ವೆಬ್‌ಸೈಟ್‌ನಲ್ಲಿ ಆಸ್ತಿ ತೆರಿಗೆ ಪಾವತಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed