Author: News Editor

  • ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?
    ,

    ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

    ಮಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹೇಳಿಕೆ ನೀಡಿದರು. SIT ಅಂತಿಮ ವರದಿಯನ್ನು ಕೋರ್ಟಿಗೂ ಸಲ್ಲಿಸಬೇಕಿದೆ ಅಂತಿಮ ವರದಿ ನೀಡುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದಿಲ್ಲ. ಅಂತಿಮ ವರದಿ ನೀಡುವಂತೆ ಎಸ್ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ. ಬುರುಡೆ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಸದನದೊಳಗೆ ಮತ್ತು ಸದಾನಂದ ಹೊರಗೆ ಪ್ರತಿಕ್ರಿಯಿಸಿದ್ದೇನೆ. ಎಸ್ಐಟಿ ಅಂತಿಮ…

    Continue Reading

  • ಕಡಬ: ಲಂಚ ಸ್ವೀಕಾರ ವೇಳೆ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ..!!
    ,

    ಕಡಬ: ಲಂಚ ಸ್ವೀಕಾರ ವೇಳೆ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ..!!

    ಕಡಬ ತಾಲೂಕಿನಲ್ಲಿ ಕಂದಾಯ ನಿರೀಕ್ಷಕನೊಬ್ಬ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಕಡಬ ತಾಲೂಕಿನ 10 ಸೆಂಟ್ಸ್ ಭೂಮಿಯ ಕನ್ವರ್ಷನ್ ಪತ್ರಕ್ಕೆ ಸಹಿ ಹಾಕಲು ಸಂಬಂಧಪಟ್ಟ ಕಂದಾಯ ನಿರೀಕ್ಷಕ ಪ್ರತಿ ಸೆಂಟ್ಸ್‌ಗೆ ₹100 ರಂತೆ ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಒಟ್ಟು ₹1000 ಹಣವನ್ನು ಫೆಬ್ರವರಿ 4, 2026ರಂದು ತಮ್ಮ ಕಚೇರಿಯಲ್ಲೇ ಸ್ವೀಕರಿಸುವಾಗ ದೃಶ್ಯಗಳು ವೀಡಿಯೋದಲ್ಲಿ ಸೆರೆಯಾಗಿರುವುದು ತಿಳಿದುಬಂದಿದೆ.…

    Continue Reading

  • ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
    , ,

    ಕರ್ನಾಟಕ-ಗೋವಾ ಗಡಿಯಲ್ಲಿ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

    ಕರ್ನಾಟಕ-ಗೋವಾ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ತನಿಖಾಧಿಕಾರಿಗಳು ಈಗ ದರೋಡೆಯೇ ನಡೆದಿಲ್ಲ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಖಾನಾಪುರದ ಚೋರ್ಲಾ ಘಾಟ್ ಬಳಿ ಈ ದರೋಡೆ ನಡೆದಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ದೂರಿನ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ಎಸ್‌ಐಟಿ ಹೇಳಿದೆ ಎಂದು ವರದಿಯಾಗಿದೆ. ಸುಮಾರು ಒಂದು ತಿಂಗಳ ಕಾಲ ನಡೆದ ತನಿಖೆಯ ನಂತರ, ಸ್ಥಳದಲ್ಲಿ ಯಾವುದೇ ದರೋಡೆ ನಡೆದಿಲ್ಲ ಎಂದು ಹೇಳುವ ವರದಿಯನ್ನು ಎಸ್‌ಐಟಿ ಸಲ್ಲಿಸಿದೆ ಎಂದು…

    Continue Reading

  • ಮಂಗಳೂರು: ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
    ,

    ಮಂಗಳೂರು: ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

    ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಆದರೆ ತೀವ್ರ ತಪಾಸಣೆಯ ಬಳಿಕ ಇದೊಂದು ಹುಸಿ ಬೆದರಿಕೆ ಎಂದು ತಿಳಿದು ಬಂದಿದೆ. ಎಂದಿನಂತೆ ಸೋಮವಾರ ಕೋರ್ಟ್ ಕಲಾಪಗಳು ಆರಂಭವಾಗಿತ್ತು. ಮಧ್ಯಾಹ್ನದ ವೇಳೆ ಇ-ಮೇಲ್ ಬಂದಿರುವುದು ತಿಳಿಯಿತು ಎನ್ನಲಾಗಿದೆ. ಆರ್‌ಡಿಎಕ್ಸ್‌, ಐಇಡಿ ಸ್ಫೋಟಕಗಳನ್ನು ಬಳಸಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನು ಸ್ಫೋಟಗೊಳಿಸುವುದಾಗಿ ಇ-ಮೇಲ್‌ನಲ್ಲಿ ವ ಬೆದರಿಕೆ ಹಾಕಲಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಹಾಗೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳವು…

    Continue Reading

  • ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್
    ,

    ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಕೇಸ್ : ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

    ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಗಂಗಾವತಿ 1ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಈ ಒಂದು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದ್ದಾರೆ.ಅಪರಾಧಿಗಳಾದ ಶರಣಬಸವರಾಜ್ ಮಲ್ಲ ಹಾಗೂ ಚರಣ್ ಎನ್ನುವ ಮೂವರು ಆರೋಪಿಗಳಿಗೆ ಇದೀಗ ಗಂಗಾವತಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣ…

    Continue Reading

  • ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!

    ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!

    ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ. ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ ಮಹಿಳೆ. ಮಂಗಳೂರು ಕಡೆಯಿಂದ ಬರುತ್ತಿರುವ ವೇಳೆ ಕಡೆಗೋಳಿ ಜಂಕ್ಷನ್ ನಲ್ಲಿ ಬೈಕ್ ಸವಾರನೋರ್ವ ಎದುರುಗಡೆ ಕ್ರಾಸ್ ಆಗಿದ್ದು, ರಿಕ್ಷಾ ಬೈಕ್ ಗೆ ಡಿಕ್ಕಿಯಾಗಿ, ಬಳಿಕ ನಿಯಂತ್ರಣ ತಪ್ಪಿ ರಿಕ್ಷಾ ಎದುರುಭಾಗದಲ್ಲಿ ನಿಂತಿದ್ದ ಮತ್ತೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ರಿಕ್ಷಾದಲ್ಲಿ…

    Continue Reading

  • ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್..!!
    ,

    ಉಡುಪಿ : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ- ವಿದ್ಯಾರ್ಥಿ ಅರೆಸ್ಟ್..!!

    ಉಡುಪಿ : ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಸರಣಿ ಅಪಘಾತಗಳಿಗೆ ಕಾರಣವಾದ ಆರೋಪದ ಮೇಲೆ ಮಣಿಪಾಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಅಭಿಮನ್ಯು ನೇಗಿ ಎಂದು ಗುರುತಿಸಲಾಗಿದೆ.ಫೆಬ್ರವರಿ 14ರ ತಡರಾತ್ರಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ್ದ ಏಳು ದ್ವಿಚಕ್ರ ವಾಹನಗಳಿಗೆ ಈತ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೂ ಕಾರು ಢಿಕ್ಕಿಯಾಗಿದ್ದು, ರಿಕ್ಷಾ ಚಾಲಕ ಬಡಗಬೆಟ್ಟು ನಿವಾಸಿ ಶಿವಪ್ರಸಾದ್ (76) ಅವರ ತಲೆಗೆ…

    Continue Reading

  • ಹನಿಟ್ರ್ಯಾಪ್ ಸೇರಿದಂತೆ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ
    ,

    ಹನಿಟ್ರ್ಯಾಪ್ ಸೇರಿದಂತೆ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಬಂಧನ

    ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್-1 ರಂತೆ ಕಳ್ಳತನ, ಸುಲಿಗೆ, ಹನಿಟ್ರ್ಯಾಪ್ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್…

    Continue Reading

  • ಮಂಗಳೂರು: ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ..! ಪತಿಯ ಪ್ರಣಯದಾಟಕ್ಕೆ ಬೆಚ್ಚಿಬಿದ್ದ ಪತ್ನಿ, ಪೊಲೀಸರಿಗೆ ದೂರು
    ,

    ಮಂಗಳೂರು: ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ..! ಪತಿಯ ಪ್ರಣಯದಾಟಕ್ಕೆ ಬೆಚ್ಚಿಬಿದ್ದ ಪತ್ನಿ, ಪೊಲೀಸರಿಗೆ ದೂರು

    ಮಂಗಳೂರು : ಮಂಗಳೂರಿನಲ್ಲಿ ಪತಿಯ ಪ್ರೀತಿ ಪ್ರೇಮ ಪ್ರಣಯದಾಟಕ್ಕೆ ಪತ್ನಿಯೊಬ್ಬಳು ರೋಸಿ ಹೋಗಿದ್ದು ಪತಿಯ ವಿರುದ್ಧವೇ ಪತ್ನಿ ಇದಿ ದೂರು ಕೊಟ್ಟಿದ್ದಾಳೆ. ಮದುವೆ ಆಗಿದ್ದರೂ ಕೂಡ ಪತಿ ಬೇರೆ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ನಾಟಕವಾಡುತ್ತಿದ್ದ. ವಿದೇಶದಲ್ಲಿಯ ಕುಳಿತು ಈತ ಯುವತಿಯರಿಗೆ ಗಾಳ ಹಾಕುತ್ತಾನೆ. ಕರಾವಳಿ ಮಂಗಳೂರು ಯುವತಿಯರೇ ಈತನ ನೇರ ಟಾರ್ಗೆಟ್ ಆಗಿದ್ದು, ಗಂಡನ ಪ್ರೇಮ, ಪ್ರೀತಿ ಪ್ರಣಯದಾಟಕ್ಕೆ ಪತ್ನಿ ಬೇಸತ್ತು ಹೋಗಿದ್ದಾಳೆ. ಮಂಗಳೂರಿನ ಬಜಪೆ ನಿವಾಸಿ ಮನಿಶ್ ವಿರುದ್ಧ ಪತ್ನಿ ಪ್ರೀತಿ ಇದೀಗ ದೂರು…

    Continue Reading

  • ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ
    ,

    ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ

    ಉಪ್ಪಿನಂಗಡಿ: ಫೆ.09 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ಅಡಿ ದಾಖಲಾಗಿದ್ದ ಪ್ರಕರಣವು ಇದೀಗ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ. ಪ್ರಕರಣದಲ್ಲಿ ಕೆ.ಸಿ. ವರ್ಗೀಸ್ (73) ಎಂಬವರು ಮೃತಪಟ್ಟಿದ್ದು, ವೈದ್ಯಕೀಯ ವರದಿ ಪ್ರಕಾರ ತಲೆಗೆ ಉಂಟಾದ ಗಂಭೀರ ಹಲ್ಲೆ ಹಾಗೂ ದೇಹದ ಇತರ ಭಾಗಗಳಿಗೆ ಆಗಿರುವ ಗಾಯಗಳೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದಿನಾಂಕ ಫೆ.13 ರಂದು ಪ್ರಕರಣವನ್ನು ಅ.ಕ್ರ:21/2026 u/s 103(1) BNS-2023 ಅಡಿ ಕೊಲೆ ಪ್ರಕರಣವಾಗಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed