Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್ ಜೊತೆ ಸಿಮ್ ಹಾಗೂ ಚಾರ್ಜರ್ ಪತ್ತೆ…!
ಮಂಗಳೂರು: ಬೆಂಗಳೂರಿನಲ್ಲಿ ಬಂದೀಖಾನೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಬಂದಿಖಾನೆ ಭದ್ರತೆಯನ್ನು ಹೆಚ್ಚುಗೊಳಿಸಲಾಗಿದೆ. ಮಂಗಳೂರಿನ ಬಂದೀಖಾನೆಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿ ತೆರಳಿದ್ದರು. ಜನವರಿ 14ರಂದು ತಡರಾತ್ರಿ 10.55ರಿಂದ 11.50ರ ನಡುವೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಜೈಲಿನ ಅಧಿಕಾರಿ ಮತ್ತು ಸಿಬಂದಿಯೊಂದಿಗೆ ಕಾರಾಗೃಹದ ಒಳಗಡೆ ತಪಾಸಣೆ ನಡೆಸಿರುವ ವೇಳೆ ‘ಎ’ ವಿಭಾಗದ 3ನೇ ಕೊಠಡಿಯಲ್ಲಿ ಸಿಮ್ ಸಹಿತ ವೀವೋ ಮೊಬೈಲ್ ಫೋನ್, ಕಪ್ಪು ಬಣ್ಣದ ಎಚ್ ಡಿಎಂ…
-

ಮಂಗಳೂರು: ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ- 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ. ಆದರೆ ಇದೀಗ ಮಾದಕ ವಸ್ತುಗಳನ್ನು ಸೇವಿಸುತ್ತಿರುವ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳದ ವಿದ್ಯಾರ್ಥಿಗಳ ಮೇಲೆ ಅಚ್ಚರಿಯ ಮಾದಕವಸ್ತು ಪರೀಕ್ಷೆಯನ್ನು ನಡೆಸಲಾಯಿತು. ಕಾಲೇಜು ಬಸ್ಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸುವ ಮೂಲಕ ಕಾರ್ಯಾಚರಣೆಯನ್ನು ನಡೆಸಲಾಯಿತು. ತಪಾಸಣೆಯ ಸಮಯದಲ್ಲಿ ಸುಮಾರು 200 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಫಲಿತಾಂಶಗಳು…
-

ಉಡುಪಿ: ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣ
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿದ್ದು ಗ್ರಾಮ ಪಂಚಾಯತ್ ಕಾಮಗಾರಿ ತಡೆ ನೋಟಿಸ್ ಕೊಟ್ಟರು ಡೋಂಟ್ ಕೇರ್ ಎಂದು ಮಾಲಿಕರು ಕಾಮಗಾರಿ ನಡೆಸುತ್ತಿದ್ದರೆ. ಪರವಾನಿಗೆ ಪಡೆಯದೇ ಕಟ್ಟಡ ನಿರ್ಮಾಣ ಬಗ್ಗೆ ನ್ಯಾಯಾಲಯವು ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ಎಂದು ಆದೇಶ ನೀಡಲಾಗಿದೆ. ಆದರೂ ಕಬ್ಬಿಣದ ರಾಡ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











