Category: ಬ್ರೇಕಿಂಗ್ ನ್ಯೂಸ್

  • 20,000 ಲಂಚ ಪಡೆಯುತ್ತಿದ್ದಾಗಲೇ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ
    ,

    20,000 ಲಂಚ ಪಡೆಯುತ್ತಿದ್ದಾಗಲೇ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ

    ಮೊಬೈಲ್ ಕ್ಯಾಂಟೀನ್‌ಗೆ ಸಂಬಂಧಿಸಿದ ಸರ್ಕಾರಿ ಪ್ರೋತ್ಸಾಹ ಧನ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕನನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲಾ ಸಮಾಲೋಚಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲಕಸಾಬ್ ನದಾಫ್ ಲೋಕಾಯುಕ್ತ ಬಲೆಗೆ ಬಿದ್ದ ಆರೋಪಿ ಅಧಿಕಾರಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕಾಗಿ ರವಿಚಂದ್ರ ಮೈದೂರು ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಸಹಾಯಧನ ಬಿಡುಗಡೆ ಮಾಡಲು ಅಧಿಕಾರಿ ಮಲಕಸಾಬ್ 20 ಸಾವಿರ ರೂ. ಲಂಚಕ್ಕೆ…

    Continue Reading

  • ಬೃಹತ್ ನಕಲಿ ಔಷಧಿ ಮರುಪ್ಯಾಕಿಂಗ್ ದಂಧೆ ಬಯಲು: ₹5 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
    ,

    ಬೃಹತ್ ನಕಲಿ ಔಷಧಿ ಮರುಪ್ಯಾಕಿಂಗ್ ದಂಧೆ ಬಯಲು: ₹5 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

    ಬೆಂಗಳೂರು ದಕ್ಷಿಣ ತಾಲೂಕಿನ ಸಿ.ಕೆ.ತಾಂಡ್ಯ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಭಾರೀ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲವನ್ನು ಅಧಿಕಾರಿಗಳು ಭೇದಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ಹಾಗೂ ಪೊಲೀಸರ ಜಂಟಿ ತಂಡ ನಡೆಸಿದ ಈ ಮೆಗಾ ಕಾರ್ಯಾಚರಣೆಯಲ್ಲಿ ಬರೋಬ್ಬರಿ ₹5 ಕೋಟಿ ಮೌಲ್ಯದ ಔಷಧಿಗಳು ಹಾಗೂ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಶಾಂತ್ ಎಂಬಾತ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಗುತ್ತಿಗೆಗೆ (ಲೀಸ್) ಪಡೆದು, ಕಳೆದೊಂದು ವರ್ಷದಿಂದ ಈ ಕೃತ್ಯ ನಡೆಸುತ್ತಿದ್ದನು. ತೆಲಂಗಾಣ ಹಾಗೂ…

    Continue Reading

  • ಮಂಗಳೂರು: ಪಾಂಡೇಶ್ವರದಲ್ಲಿ ನೀರಿನ ಅಭಾವ: ಎರಡು ದಿನಕ್ಕೊಮ್ಮೆ ನೀರು- ಕುಡಿಯುವ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ..!!
    ,

    ಮಂಗಳೂರು: ಪಾಂಡೇಶ್ವರದಲ್ಲಿ ನೀರಿನ ಅಭಾವ: ಎರಡು ದಿನಕ್ಕೊಮ್ಮೆ ನೀರು- ಕುಡಿಯುವ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ..!!

    ಮಂಗಳೂರಿನ ಪಾಂಡೇಶ್ವರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಇಲ್ಲಿನ ಶಿವನಗರದ ನಿವಾಸಿಗಳಿಗೆ ಎರಡು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದ್ದು, ದಿನನಿತ್ಯದ ಅಗತ್ಯಗಳನ್ನು ಪೂರೈಸಲು ಜನರು ಪರದಾಡುವಂತಾಗಿದೆ. ಒಂದೆಡೆ ಕುಡಿಯುವ ನೀರಿಗಾಗಿ ಜನರು ಕಾದು ಕುಳಿತಿದ್ದರೆ, ಮತ್ತೊಂದೆಡೆ ಮಹಾನಗರ ಪಾಲಿಕೆಯ ನೀರನ್ನು ವಾಹನ ಸರ್ವಿಸ್ ಸ್ಟೇಷನ್‌ಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜನಸಾಮಾನ್ಯರಿಗೆ ಸಮರ್ಪಕವಾಗಿ ನೀರು ಸಿಗದಿರುವ ಸಂದರ್ಭದಲ್ಲಿ, ವಾಣಿಜ್ಯ ಉದ್ದೇಶಗಳಿಗೆ ಪಾಲಿಕೆ ನೀರು ಬಳಕೆಯಾಗುತ್ತಿರುವುದು ಎಷ್ಟು ಸರಿ?? ಸ್ಮಾರ್ಟ್ ಸಿಟಿ ಎಂಬ ಹೆಗ್ಗಳಿಕೆ ಹೊಂದಿರುವ ಮಂಗಳೂರಿನಲ್ಲಿ…

    Continue Reading

  • ಬೆಳ್ತಂಗಡಿ: ಬಸ್ ನಿಲ್ದಾಣ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!
    ,

    ಬೆಳ್ತಂಗಡಿ: ಬಸ್ ನಿಲ್ದಾಣ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

    ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಭೂಷಣ್ ಬಾರ್ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ರಂದು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70ವ) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ. ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಸ್ ನಿಲ್ದಾಣದ ಸಮೀಪ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿತ್ತು. ಘಟನಾ ಸ್ಥಳಕ್ಕೆ ಬೆಳ್ತಂಗಡಿ…

    Continue Reading

  • ಬಂಟ್ವಾಳ: ವೃದ್ದ ಮಹಿಳೆಯಿಂದ ಚಿನ್ನ ದೋಚಿದ ಆರೋಪಿ ಬಂಧನ
    , ,

    ಬಂಟ್ವಾಳ: ವೃದ್ದ ಮಹಿಳೆಯಿಂದ ಚಿನ್ನ ದೋಚಿದ ಆರೋಪಿ ಬಂಧನ

    ಬಂಟ್ವಾಳ ಸಮೀಪ ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ವೃದ್ಧೆಯ ಮುಖಕ್ಕೆ ಬಟ್ಟೆ ಕಟ್ಟಿ, ಕೈಯಲ್ಲಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನದ ಬಳೆಗಳನ್ನು ಬಲಾತ್ಕಾರವಾಗಿ ಎಳೆದು ಸುಲಿಗೆ ಮಾಡಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಕೃತ್ಯವೆಸಗಿದ ವೃದ್ಧೆಯ ಸ್ವಂತ ಮೊಮ್ಮಗನನ್ನೇ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ನಿವಾಸಿ ಶಬೀರ್ (33) ಬಂಧಿತ ಆರೋಪಿ.ಬಂಟ್ವಾಳ ತೆಂಕ ಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಅವ್ವಮ್ಮ (82) ಎಂಬವರು ಆ.14 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ವ್ಯಕ್ತಿಯೋರ್ವ ಮುಖಕ್ಕೆ ಬಟ್ಟೆ ಸುತ್ತಿಕೊಂಡು…

    Continue Reading

  • ಆರೋಗ್ಯ ಸಚಿವ ಯು ಟಿ ಖಾದರನಿಂದ ಗಲ್ಫ್ ಮಾದರಿಯಲ್ಲಿ ಆಗಲಿದೆಯಾ ಕರ್ನಾಟಕ ಆಹಾರ ಸುರಕ್ಷತಾ ನಿಯಮ
    ,

    ಆರೋಗ್ಯ ಸಚಿವ ಯು ಟಿ ಖಾದರನಿಂದ ಗಲ್ಫ್ ಮಾದರಿಯಲ್ಲಿ ಆಗಲಿದೆಯಾ ಕರ್ನಾಟಕ ಆಹಾರ ಸುರಕ್ಷತಾ ನಿಯಮ

    ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ಹೋಟೆಲ್‌ಗಳು ಹಾಗೂ ಆಹಾರ ತಯಾರಿಕಾ ಸಿಬ್ಬಂದಿಯ ಸ್ವಚ್ಛತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತದೆ. ಅಡುಗೆ ಮಾಡುವ ಸಿಬ್ಬಂದಿಗೆ ಕಡ್ಡಾಯ ವೈದ್ಯಕೀಯ ಪರೀಕ್ಷೆ, ಸ್ವಚ್ಛ ಉಡುಪು, ತಲೆಗೆ ಹೇರ್‌ನೆಟ್, ಕೈಗವಸು ಸೇರಿದಂತೆ ಹಲವು ನಿಯಮಗಳನ್ನು ಅನುಸರಿಸಲಾಗುತ್ತದೆ. ಹೋಟೆಲ್‌ಗಳ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವು ಹೋಟೆಲ್‌ಗಳಲ್ಲಿ ಅಡುಗೆ ಸಿಬ್ಬಂದಿ ಉದ್ದನೆಯ ಉಗುರುಗಳನ್ನು ಇಟ್ಟುಕೊಳ್ಳುವುದು, ತಲೆಗೆ ಕ್ಯಾಪ್ ಅಥವಾ ಹೇರ್‌ನೆಟ್ ಧರಿಸದಿರುವುದು, ಕೈಗವಸು ಬಳಸದಿರುವುದು ಸೇರಿದಂತೆ…

    Continue Reading

  • ಬಸ್ ನಿಲ್ದಾಣ, ಪಿಜಿ, ರೈಲ್ವೆ ಕ್ಯಾಂಟೀನ್, ಫ್ಲೈಟ್ ಗಳಲ್ಲಿ ಕೊಡೊ ಆಹಾರ ಸಹ ಪರಿಶೀಲನೆ ಮಾಡ್ತೇವೆ – ಯುಟಿ ಖಾದರ್ 
    ,

    ಬಸ್ ನಿಲ್ದಾಣ, ಪಿಜಿ, ರೈಲ್ವೆ ಕ್ಯಾಂಟೀನ್, ಫ್ಲೈಟ್ ಗಳಲ್ಲಿ ಕೊಡೊ ಆಹಾರ ಸಹ ಪರಿಶೀಲನೆ ಮಾಡ್ತೇವೆ – ಯುಟಿ ಖಾದರ್ 

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇತ್ತೀಚೆಗೆ ಪ್ರಸಿದ್ಧ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಸತತ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಇದೀಗ ತಮ್ಮ ತನಿಖಾ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದ್ದಾರೆ. ಇನ್ಮುಂದೆ ಕೇವಲ ಹೋಟೆಲ್‌ಗಳಿಗೆ ಮಾತ್ರ ಸೀಮಿತವಾಗದೆ, ಖಾಸಗಿ ಪಿಜಿಗಳು (PG), ಹಾಸ್ಟೆಲ್‌ಗಳು, ಬಸ್ ನಿಲ್ದಾಣಗಳು ಹಾಗೂ ಮದುವೆ ಮಂಟಪಗಳ ಮೇಲೆಯೂ ಕಣ್ಣಿಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

    Continue Reading

  • ಮಸಾಲೆಗಳಲ್ಲಿ ಕ್ಯಾನ್ಸರ್‌ಕಾರಕ ಇಟಿಒ ಬಳಕೆ ನಿಷೇಧಕ್ಕೆ ರಾಜ್ಯದ ಆಗ್ರಹ; ಕೇಂದ್ರದಿಂದ ತಜ್ಞರ ಸಮಿತಿ ರಚನೆ
    ,

    ಮಸಾಲೆಗಳಲ್ಲಿ ಕ್ಯಾನ್ಸರ್‌ಕಾರಕ ಇಟಿಒ ಬಳಕೆ ನಿಷೇಧಕ್ಕೆ ರಾಜ್ಯದ ಆಗ್ರಹ; ಕೇಂದ್ರದಿಂದ ತಜ್ಞರ ಸಮಿತಿ ರಚನೆ

    ನವದೆಹಲಿ: ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮಾರುಕಟ್ಟೆಗಳ ಮೇಲೆ ಕರ್ನಾಟಕದ ಆರೋಗ್ಯ ಇಲಾಖೆ ಆಹಾರ ಸುರಕ್ಷತಾ ತಪಾಸಣೆ ನಡೆಸುತ್ತಿದೆ. ಈ ವೇಳೆ ಪ್ಯಾಕ್ ಮಾಡಲಾದ ಹಲವು ಮಸಾಲೆ ಪದಾರ್ಥಗಳಲ್ಲಿ ಇಟಿಒ ಪತ್ತೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿ ಇಟಿಒ ಬಳಕೆಗೆ ಸಂಪೂರ್ಣ ನಿಷೇಧ ಅಥವಾ ಕಠಿಣ ನಿಯಮಾವಳಿ ರೂಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ರಾಜ್ಯಾದ್ಯಂತ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮಾರುಕಟ್ಟೆಗಳಲ್ಲಿ ರಾಜ್ಯ ಆರೋಗ್ಯ ಇಲಾಖೆಯು ಆಹಾರ…

    Continue Reading

  • ಮಂಗಳೂರು ಖಜಾನೆ ಕಚೇರಿ ಎಫ್‌ಡಿಎ ನಾಪತ್ತೆಯಾದ ರೋಹನ್
    ,

    ಮಂಗಳೂರು ಖಜಾನೆ ಕಚೇರಿ ಎಫ್‌ಡಿಎ ನಾಪತ್ತೆಯಾದ ರೋಹನ್

    ಮಂಗಳೂರು: ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಿನ ನಂಜಮ್ಮ ಲೇಔಟ್ ನಿವಾಸಿ ಮುನಿರಾಜ್ ರೆಡ್ಡಿ ಅವರ ಪುತ್ರ ರೋಹನ್, ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಜಿಲ್ಲಾ ಖಜಾನೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹುಣ್ಣಿಮೆಯ ಹಿನ್ನೆಲೆ ಗುಜರಾತ್‌ಗೆ ತೆರಳುವುದಾಗಿ ತಿಳಿಸಿ ರೋಹನ್ ಮನೆಯಿಂದ ಹೊರಟಿದ್ದರು. ಆದರೆ, ಬಳಿಕ ಅವರು ವಾಪಸ್ ಆಗಿಲ್ಲ. ನಾಪತ್ತೆಯಾದ…

    Continue Reading

  • ದೊಡ್ಡ ಸಂಸ್ಥೆಗಳಿಗೂ ವಿನಾಯಿತಿ ಇಲ್ಲ: ಆಹಾರ ತಪಾಸಣೆ ತೀವ್ರಗೊಳಿಸಿದ ಸರ್ಕಾರ
    , ,

    ದೊಡ್ಡ ಸಂಸ್ಥೆಗಳಿಗೂ ವಿನಾಯಿತಿ ಇಲ್ಲ: ಆಹಾರ ತಪಾಸಣೆ ತೀವ್ರಗೊಳಿಸಿದ ಸರ್ಕಾರ

    ಮಂಗಳೂರು: ಆಹಾರ ತಯಾರಿಕೆ ಮತ್ತು ಮಾರಾಟ ಮಾಡುವ ಸಂಸ್ಥೆಗಳು ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ಮೇಲೆ ನಡೆಯುತ್ತಿರುವ ದಿಢೀರ್ ತಪಾಸಣೆ ಹಾಗೂ ದಾಳಿಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.ಭಾನುವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಆಹಾರ ತಯಾರಿಕಾ ಸಂಸ್ಥೆಗಳ ವಿರುದ್ಧ ಈಗಾಗಲೇ ದಾಳಿ ಮತ್ತು ತಪಾಸಣೆ ನಡೆಸಲಾಗುತ್ತಿದ್ದರೂ, ಮಂಗಳೂರಿನಲ್ಲಿ ಇದೇ ರೀತಿಯ ಅಸ್ವಚ್ಛ ಪರಿಸ್ಥಿತಿಗಳು ಕಂಡುಬರುತ್ತಿರುವುದು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed