Category: ಬ್ರೇಕಿಂಗ್ ನ್ಯೂಸ್

  • ಉಡುಪಿ: ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರ ಕಾರ್ಯಾಚರಣೆ- 3 ಪ್ರಕರಣ, ಬುಕ್ಕಿ ಸೇರಿ 5 ಮಂದಿ ಬಂಧನ
    , ,

    ಉಡುಪಿ: ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರ ಕಾರ್ಯಾಚರಣೆ- 3 ಪ್ರಕರಣ, ಬುಕ್ಕಿ ಸೇರಿ 5 ಮಂದಿ ಬಂಧನ

    ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮಟ್ಕಾ ಜುಗಾರಿ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ, ಮಟ್ಕಾ ಬುಕ್ಕಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರ್ಕಳ ಬಸ್‌ ನಿಲ್ದಾಣದ ಬಳಿ ಮಟ್ಕಾ ನಡೆಸುತ್ತಿದ್ದ ವೀರೇಂದ್ರ ಶೆಟ್ಟಿಯನ್ನು ಬಂಧಿಸಿ, ನಗದು, ಮಟ್ಕಾ ಚೀಟಿ, ಮೊಬೈಲ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಇದೇ ರೀತಿ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಹಂದಾಡಿ ಮತ್ತು ಚಾಂತಾರು ಪ್ರದೇಶಗಳಲ್ಲಿ ನಡೆಸಿದ ಎರಡು…

    Continue Reading

  • ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್
    ,

    ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್

    ವರ್ಕ್ ಫ್ರಮ್ ಹೋಂ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ನಡೆದಿದೆ. ಎರಡು ಲಕ್ಷದಿಂದ 20 ಲಕ್ಷದವರೆಗೆ ಹಣ ಪಡೆದು ದಂಪತಿಗಳು ವಂಚನೆ ಎಸಗಿದ್ದಾರೆ. ಖತರ್ನಾಕ್ ದಂಪತಿಗಳಾದ ಕಿರಣ್ ಮತ್ತು ಆರತಿಯನ್ನು ಇದೀಗ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ರಿಲ್ಸ್ ಮೂಲಕ ಜನರನ್ನು ನಂಬಿಸಿದ್ದಾರೆ.  ಮೇಣದಬತ್ತಿ, ಅಗರ ಬತ್ತಿ, ಡ್ರೈ ಫ್ರೂಟ್ಸ್ ಪ್ಯಾಕಿಂಗ್ ಕೆಲಸದ ಆಮಿಷ ಒಡ್ದುತ್ತಿದ್ದರು. 1 ಲಕ್ಷ ಡೆಪಾಸಿಟ್ ಮಾಡಿದರೆ, 23,000 ವರೆಗೆ ಆದಾಯ ಕೊಡುತ್ತೇವೆ ಸಾವಿರಾರು ಜನರಿಗೆ ಕೆಲಸವೂ ಇಲ್ಲ ಇದೀಗ ಹಣವು ಇಲ್ಲದೆ…

    Continue Reading

  • ಮಂಗಳೂರು: ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!! ಗ್ರಾಹಕರ ಐಡಿ ಕಾರ್ಡ್ ಪರಿಶೀಲನೆ
    ,

    ಮಂಗಳೂರು: ಬಾರ್‌ಗಳ ಮೇಲೆ ಅಬಕಾರಿ ದಿಢೀರ್ ದಾಳಿ..!! ಗ್ರಾಹಕರ ಐಡಿ ಕಾರ್ಡ್ ಪರಿಶೀಲನೆ

    ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಪ್ರಮುಖ ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಐಡಿ ಕಾರ್ಡ್ ಪರಿಶೀಲನೆ – ಕಟ್ಟುನಿಟ್ಟಿನ ಸೂಚನೆ: ದಾಳಿಯ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು  ಅಧಿಕಾರಿಗಳು ತಪಾಸಣೆಗೊಳಪಡಿಸಿದರು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ  ಮದ್ಯ ಪೂರೈಸಬಾರದು ಎಂದು ಸನ್ನದುದಾರರಿಗೆ (Bar Licensees) ಸ್ಪಷ್ಟ ನಿರ್ದೇಶನ ನೀಡಲಾಯಿತು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ…

    Continue Reading

  • ಉಡುಪಿ: ಮಾಡೆಲ್ ನೇಣು ಬಿಗಿದು ಆತ್ಮಹತ್ಯೆ..!
    ,

    ಉಡುಪಿ: ಮಾಡೆಲ್ ನೇಣು ಬಿಗಿದು ಆತ್ಮಹತ್ಯೆ..!

    ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ. ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಇಂದು ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಕೆಲವು ದಿನಗಳಲ್ಲಿ ಒತ್ತಡ ರೀತಿಯಲ್ಲಿ ವರ್ತಿಸುತ್ತಿದ್ದಳು ಎಂದು ಮನೆಯವರು ತಿಳಿಸಿದ್ದಾರೆ. ಸಹೋದರಿ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

  • ಉಡುಪಿ : ರೈಲ್ವೆ ಕಾಮಗಾರಿ ಗುತ್ತಿಗೆ ಹೆಸರಲ್ಲಿ 94.81 ಲಕ್ಷ ರೂ. ವಂಚನೆ..!! FIR ದಾಖಲು
    ,

    ಉಡುಪಿ : ರೈಲ್ವೆ ಕಾಮಗಾರಿ ಗುತ್ತಿಗೆ ಹೆಸರಲ್ಲಿ 94.81 ಲಕ್ಷ ರೂ. ವಂಚನೆ..!! FIR ದಾಖಲು

    ಉಡುಪಿ : ರೈಲ್ವೆ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಸುಮಾರು 94.81 ಲಕ್ಷ ರೂಪಾಯಿ ವಂಚನೆ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕನ್ನರ್‌ಪಾಡಿಯ ಗುತ್ತಿಗೆದಾರ ಹೃಷಿಕೇಶ್ ಜೆ. ಶೆಟ್ಟಿ ನೀಡಿದ ದೂರಿನ ಪ್ರಕಾರ, ಕೊಂಕಣ ರೈಲ್ವೆಯ ಕುಮಟಾ, ಗೋಕರ್ಣ ಸೇರಿದಂತೆ ಹೆಚ್ಚುವರಿ ಕಾಮಗಾರಿಗಳನ್ನು ಉಪಗುತ್ತಿಗೆ ಆಧಾರದಲ್ಲಿ ಪೂರ್ಣಗೊಳಿಸಿದ್ದರೂ, ಒಪ್ಪಂದದಂತೆ ಪಾವತಿಸಬೇಕಿದ್ದ 94 ಲಕ್ಷ 81 ಸಾವಿರ 554 ರೂಪಾಯಿ ಹಣವನ್ನು ಪಿ. ರಾಮಚಂದ್ರ ನೀಡಿಲ್ಲ ಎಂದು ಆರೋಪಿಸಲಾಗಿದೆ. ಪದೇಪದೆ ಮನವಿ ಮಾಡಿದರೂ ಬಾಕಿ ಹಣ…

    Continue Reading

  • ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ- ಮಹಿಳೆಗೆ 10.50 ಲಕ್ಷ ಆನ್‌ಲೈನ್ ವಂಚನೆ!!
    , ,

    ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ ಕೊಡುವುದಾಗಿ- ಮಹಿಳೆಗೆ 10.50 ಲಕ್ಷ ಆನ್‌ಲೈನ್ ವಂಚನೆ!!

    ಮಂಗಳೂರು : ಶೇರು ಮಾರುಕಟ್ಟೆಯಲ್ಲಿ ಭಾರಿ ಲಾಭಾಂಶ  ಕೊಡುವುದಾಗಿ ವಾಟ್ಸಾಪ್‌ನಲ್ಲಿ ಜಾಹೀರಾತು ನೀಡಿ, ಆಪ್ ಡೌನ್‌ಲೋಡ್ ಮಾಡಿಸಿ 55 ವರ್ಷದ ಮಹಿಳೆಯೊಬ್ಬರಿಗೆ ಬರೋಬ್ಬರಿ ₹10,50,000 (ರೂ. 10.50 ಲಕ್ಷ) ಆನ್‌ಲೈನ್ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 29-06-2026ರಂದು ಸಂತ್ರಸ್ತ ಮಹಿಳೆಯು ತಮ್ಮ ಮೊಬೈಲ್‌ನಲ್ಲಿ ವಾಟ್ಸಾಪ್ ಬಳಸುತ್ತಿದ್ದಾಗ ‘Private Equity Fund Investment Block Deal’ ಎಂಬ ಹೂಡಿಕೆ ಕುರಿತ ಜಾಹೀರಾತು ಕಂಡಿದೆ. ಅದರಲ್ಲಿ ನೀಡಲಾಗಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ‘B.R.NOVA’ ಎಂಬ ಆ್ಯಪ್ ಡೌನ್‌ಲೋಡ್ ಮಾಡಲು…

    Continue Reading

  • ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!
    ,

    ಪ್ರವೀಣ ನೆಟ್ಟಾರು ಕೊಲೆಯ ಪ್ರಮುಖ ಆರೋಪಿ ಕೇರಳದಲ್ಲಿ ಅರೆಸ್ಟ್ !!

    ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಎನ್‌ಐಎ ತನಿಖಾ ತಂಡ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದೆ. ಪ್ರಕರಣ ನಡೆದಾಗಿನಿಂದಲೂ ಎನ್‌ಐಎ ಅಧಿಕಾರಿಗಳು ಆರೋಪಿಯ ಪತ್ತೆಗಾಗಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ…

    Continue Reading

  • ಸುಳ್ಯ: ವಿವಾಹಿತ ಮಹಿಳೆಯನ್ನು ಬೆದರಿಸಿ ಅತ್ಯಾಚಾರ..!!  ಆಟೋ ಚಾಲಕ ಅರೆಸ್ಟ್
    , ,

    ಸುಳ್ಯ: ವಿವಾಹಿತ ಮಹಿಳೆಯನ್ನು ಬೆದರಿಸಿ ಅತ್ಯಾಚಾರ..!! ಆಟೋ ಚಾಲಕ ಅರೆಸ್ಟ್

    ಸುಳ್ಯದ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯೋರ್ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಪೀಡಿಸಿದ ಆರೋಪದಲ್ಲಿ ಆಟೋ ಚಾಲಕ ಗೋಪಾಲಕೃಷ್ಣ ಜಯನಗರ ಎಂಬವರ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ತನಿಖೆ ಮತ್ತು ಸ್ಥಳ ಮಹಜರು ನಡೆಸಿದ ಬಳಿಕ ಸುಳ್ಯ ಪೊಲೀಸರು ಆರೋಪಿ ಗೋಪಾಲಕೃಷ್ಣರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು ಸುಳ್ಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ‘ನಾನು ಹಾವೇರಿ ಜಿಲ್ಲೆಯವಳಾಗಿದ್ದು, ಸುಳ್ಯದ ಸೂರ್ತಿಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ. ನಾನು…

    Continue Reading

  • ತಾಯಿಗೆ ಕಿರುಕುಳ ನೀಡಿದ ಮಗ ಮನೆಯಿಂದ ಹೊರಗೆ : ಹೈಕೋರ್ಟ್ ಮಹತ್ವದ ತೀರ್ಪು
    ,

    ತಾಯಿಗೆ ಕಿರುಕುಳ ನೀಡಿದ ಮಗ ಮನೆಯಿಂದ ಹೊರಗೆ : ಹೈಕೋರ್ಟ್ ಮಹತ್ವದ ತೀರ್ಪು

    ವೃದ್ಧಾಪ್ಯದಲ್ಲಿ ಯಾವುದೇ ರೀತಿಯ ಕೌಟುಂಬಿಕ ಕಿರುಕುಳವಿಲ್ಲದೆ ನೆಮ್ಮದಿ ಹಾಗೂ ಶಾಂತಿಯಿಂದ ಜೀವಿಸುವುದು ಹಿರಿಯ ನಾಗರಿಕರ ಮೂಲಭೂತ ಹಕ್ಕಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವೃದ್ಧ ತಾಯಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಮಗನಿಗೆ ತಕ್ಷಣವೇ ಮನೆ ತೊರೆಯುವಂತೆ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆಯ ಮೇಲ್ಮನವಿ ಪ್ರಾಧಿಕಾರ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಮಗನನ್ನು ಮನೆಯಿಂದ ಹೊರಹಾಕಲು ಕೋರಿದ್ದ ಸಂಕಷ್ಟಕ್ಕೊಳಗಾದ ತಾಯಿಯ ಅರ್ಜಿಯನ್ನು ಪುರಸ್ಕರಿಸಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನಿವಾಸಿಯಾದ ಇಮ್ರಾನ್ ಖಾನ್ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯನ್ನು…

    Continue Reading

  • ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ತಡೆ – ಉಳ್ಳಾಲಕ್ಕೆ ಮರು ನೇಮಕ
    ,

    ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ತಡೆ – ಉಳ್ಳಾಲಕ್ಕೆ ಮರು ನೇಮಕ

    ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹಿಂಪಡೆದು ಉಳ್ಳಾಲ ನಗರಸಭೆಗೆ ಮರು ನೇಮಕ ಮಾಡಿದ್ದು ರಾಜ್ಯ ಸರ್ಕಾರ ಮತ್ತು ಸಚಿವ ಯು.ಟಿ ಖಾದರ್ ರವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಉಳ್ಳಾಲ ನಗರಸಭೆಯ ಪೌರಯುಕ್ತರಾಗಿದ್ದ ಸಂತೋಷ್ ರವರ ವರ್ಗಾವಣೆ ಬಗ್ಗೆ ಜನಾಭಿಪ್ರಾಯ ಪಡೆದು ವಿಸ್ತಾರವಾದ ವರದಿ ಮಾಡಿದ್ದು, ತಕ್ಷಣ ಈ ವರದಿ ಸಚಿವರ ಗಮಕ್ಕೆ ಬಂದು ವರ್ಗಾವಣೆ ಆದೇಶ ಹಿಂಪಡೆದು ಉಳ್ಳಾಲಕ್ಕೆ ಮರು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed