Category: ಬ್ರೇಕಿಂಗ್ ನ್ಯೂಸ್
-

ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ
ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ್ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಎರಡು…
-

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆಗೆ ಸಾರ್ವಜನಿಕರ ತೀವ್ರ ಆಕ್ರೋಶ- ಭ್ರಷ್ಟಾಚಾರಿ ತುಳಸಿದಾಸ್ ನನ್ನು ವರ್ಗಾಯಿಸಿ ಸ್ಥಳೀಯರ ಪಟ್ಟು
ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಉಳ್ಳಾಲ ನರಸಭೆಯಲ್ಲಿ ಜೆ.ಇ…
-

ಉಳ್ಳಾಲ ಪೌರಾಯುಕ್ತ ಸಂತೋಷ್ ಉಡುಪಿಗೆ ವರ್ಗಾವಣೆ..!!
ಉಳ್ಳಾಲ: ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ನಗರಸಭೆಯ ಆಡಳಿತದಲ್ಲಿ ಕಡತಗಳನ್ನು ಸಮಗ್ರವಾಗಿ…
-

ಬೆಳ್ತಂಗಡಿಯಲ್ಲಿ ಮಾದಕ ವಸ್ತು ಸೇವನೆ; ಓರ್ವನ ವಿರುದ್ಧ ಎನ್ಡಿಪಿಎಸ್ ಪ್ರಕರಣ ದಾಖಲು
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರ ಸಂಜೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ. ಅವರು ಸಿಬ್ಬಂದಿಯೊಂದಿಗೆ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಪ್ರದೇಶದಲ್ಲಿ ನಿಯಮಿತ ಗಸ್ತು ನಡೆಸುತ್ತಿದ್ದರು.…
-

5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!
ಜಮೀನಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. 10 ಲಕ್ಷ ರೂಪಾಯಿಗೆ ಬೇಡಿಕೆ! ಹೆಚ್.ಡಿ. ಕೋಟೆ ತಾಲೂಕಿನಲ್ಲಿರುವ ನಾಲ್ಕೂವರೆ ಎಕರೆ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಮೇಲ್ಮನವಿಯನ್ನು…
-

ಡೇಟಿಂಗ್ ಆ್ಯಪ್ನಲ್ಲಿ ಸ್ನೇಹದ ನಾಟಕ: ಸಲಿಂಗ ಸಂಬಂಧದ ಆಮಿಷವೊಡ್ಡಿ ಯುವಕರ ದರೋಡೆ – 6 ಮಂದಿ ಬಂಧನ
ಬೆಂಗಳೂರು: ಡೇಟಿಂಗ್ ಆ್ಯಪ್ಗಳ ಮೂಲಕ ನಕಲಿ ಖಾತೆಗಳನ್ನು ಸೃಷ್ಟಿಸಿ ಸಲಿಂಗ ಸಂಬಂಧದ ಆಮಿಷವೊಡ್ಡಿ ಯುವಕರನ್ನು ನಿರ್ಜನ ಪ್ರದೇಶಗಳಿಗೆ ಕರೆಸಿ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಭೀಕರ ಗ್ಯಾಂಗ್ನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಬಂಧಿತರಿಂದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳನ್ನು ಆನೇಕಲ್ ಮೂಲದ ವಿಶಾಲ್ (18), ಅಜಯ್ (19), ಸೂರ್ಯ (19) ಹಾಗೂ ಸಂಜಯ್ (22)…
-

ಚುನಾವಣಾ ಆಯೋಗದ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ ವೃದ್ಧನಿಗೆ 3.5 ಲಕ್ಷ ರೂ. ವಂಚಿಸಿದ ಸೈಬರ್ ಕಳ್ಳ
ಚುನಾವಣಾ ಆಯೋಗದ (ಇಸಿಐ) ಹಿರಿಯ ಅಧಿಕಾರಿಯಂತೆ ನಟಿಸಿ 82 ವರ್ಷದ ವೃದ್ಧರೊಬ್ಬರಿಗೆ ಬಲೆ ಬೀಸಿದ ಸೈಬರ್ ವಂಚಕರು, ಬರೋಬ್ಬರಿ 3.49 ಲಕ್ಷ ರೂಪಾಯಿ ದೋಚಿರುವ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅನ್ಯಾಯ ನಡೆದಿದ್ದು, ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಮುಗ್ಧ ನಾಗರಿಕರನ್ನು ಹೇಗೆ ವಂಚಿಸಲಾಗುತ್ತಿದೆ ಎಂಬುದಕ್ಕೆ ಈ ಘಟನೆ ಮತ್ತೊಂದು ಸಾಕ್ಷಿಯಾಗಿದೆ. ಆಗಿದ್ದೇನು? ನಗರದ ರುಸ್ತಂ ಬಾಗ್ ನಿವಾಸಿಯಾದ ಪಾರ್ಥಸಾರಥಿ (82) ಎಂಬುವವರೇ ಈ ಸೈಬರ್ ದಾಳಿಗೆ ಒಳಗಾದ…
-

ಮನೆಯ ಯಜಮಾನನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿದ ಹೋಮ್ ನರ್ಸ್..!!
ಹೋಮ್ ನರ್ಸ್ವೊಬ್ಬ ಮನೆಯ ಯಜಮಾನರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರಕಟ್ಟೆಯ ಭಾಗ್ಯಲಕ್ಷ್ಮೀ ಎಂಬವರ ಪತಿ ಶ್ರೀನಿವಾಸ ಪೂಜಾರಿ ಎಂಬವರಿಗೆ ತೀವ್ರ ಅನಾರೋಗ್ಯದ ಕಾರಣ ಅವರ ಯೋಗಕ್ಷಮ ನೋಡಿ್ಕೊಳ್ಳಲು ಉಡುಪಿಯ ವಿ ಕೇರ್ ಹೋಮ್ ನರ್ಸ್ ಸಂಸ್ಥೆಯವರೊಂದಿಗೆ ಮಾತುಕತೆ ನಡೆಸಿ ಮುಂಗಡವಾಗಿ 28,000ರೂ. ಹಣವನ್ನು ಪಾವತಿಸಿದ್ದರು. ಜೂ.25ರಂದು ವಿ ಕೇರ್ ಹೋಮ್ ನರ್ಸ್ ಸಂಸ್ಥೆಯಿಂದ ಹೋಮ್ ಬ್ರದರ್ ಸಚಿನ್ ಎಂಬಾತ ಭಾಗ್ಯಲಕ್ಷ್ಮೀ ಅವರ ಮನೆಗೆ ಬಂದಿದ್ದನು. ಬಳಿಕ…
-

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!! ಮಾಹಿತಿ ನೀಡುವಂತೆ ಪೊಲೀಸರ ಮನವಿ
ಉಪ್ಪಿನಂಗಡಿ: ಗ್ರಾಮದ ಹಿರ್ತಡ್ಕ ಸಮೀಪ ಹರಿಯುವ ನೇತ್ರಾವತಿ ನದಿ ದಡದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಗುರುತು ಪತ್ತೆ ಮಾಡುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾಗಿರುವ ಕುರಿತು ದೂರು ದಾಖಲಾಗಿದ್ದರೆ ಅಥವಾ ಮೃತರ ಬಗ್ಗೆ ಮಾಹಿತಿ ತಿಳಿದಿರುವವರು ತಕ್ಷಣ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು 9480805362 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ…
-

ಕೌಟುಂಬಿಕ ಆಸ್ತಿ ವಿವಾದ ಇತ್ಯರ್ಥಕ್ಕೆ ಕ್ರಿಮಿನಲ್ ಕಾನೂನು ಬಳಸುವಂತಿಲ್ಲ- ಹೈಕೋರ್ಟ್
ಕೌಟುಂಬಿಕ ಆಸ್ತಿ ವಿವಾದಗಳ ಇತ್ಯರ್ಥಕ್ಕಾಗಿ ಕ್ರಿಮಿನಲ್ ಕಾನೂನನ್ನು ಒತ್ತಡ ತಂತ್ರವಾಗಿ ಅಥವಾ ಚೌಕಾಸಿಯ ಅಸ್ತ್ರವಾಗಿ ಬಳಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 73 ವರ್ಷದ ವೃದ್ಧ ತಾಯಿ ಹಾಗೂ ಅವರ ಹಿರಿಯ ಮಗಳ ವಿರುದ್ಧ ಕಿರಿಯ ಮಗಳು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿರುವ ನ್ಯಾಯಪೀಠ, ಖಾಸಗಿ ಜಗಳಗಳಲ್ಲಿ ಅನುಕೂಲ ಪಡೆಯಲು ಕಾನೂನು ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತೀವ್ರವಾಗಿ ತಖ್ಖೆ ಮಾಡಿದೆ. ಅರ್ಜಿದಾರರಾದ 73 ವರ್ಷದ ವೃದ್ಧೆ ಹಾಗೂ ಅವರ ಹಿರಿಯ ಮಗಳು ತಮ್ಮ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











