Category: ಬ್ರೇಕಿಂಗ್ ನ್ಯೂಸ್

  • ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಸಚಿವ ಯು.ಟಿ. ಖಾದರ್
    , ,

    ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಸಚಿವ ಯು.ಟಿ. ಖಾದರ್

    ಮಂಗಳೂರು : ಬರ್ಗರ್, ಪಿಝಾ ಸೇರಿದಂತೆ ಜಂಕ್ ಫುಡ್‌ಗಳಿಂದ ಸಾಕಷ್ಟು ರೋಗಗಳಿಗೆ ಕಾರಣವಾಗುತ್ತಿರುವುದ ರಿಂದ 10ನೆ ತರಗತಿವರೆಗಿನ ಶಾಲೆ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಆಹಾರ ಪದಾರ್ಥಗಳನ್ನು ನಿಷೇಧಿ ಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ RAPCC ಯ ಸಭಾಂಗಣದಲ್ಲಿ ಶನಿವಾರ ಆಸ್ಪತ್ರೆಯ ಕುಂದುಕೊರತೆ ಹಾಗೂ ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಆಹಾರ ಸುರಕ್ಷತೆಯಲ್ಲಿ ಮಹತ್ತರವಾದ ಬದಲಾವಣೆ…

    Continue Reading

  • ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ- FIR ದಾಖಲು
    ,

    ಉದ್ಯಮಿಯಿಂದ 1 ಕೋಟಿ ರೂ. ಲಂಚ ಪಡೆದ ಜಿಎಸ್‌ಟಿ ಗುಪ್ತಚರ ಅಧಿಕಾರಿ- FIR ದಾಖಲು

    ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪ ಡೈರೆಕ್ಟರೇಟ್ ಜನರಲ್ ಆಫ್ ಜಿಎಸ್‌ಟಿ ಇಂಟೆಲಿಜೆನ್ಸ್ (DGGI) ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದ್ದು, ಕೇಂದ್ರೀಯ ತನಿಖಾ ದಳ (CBI) ಭ್ರಷ್ಟಾಚಾರದ ಪ್ರಕರಣ ದಾಖಲಿಸಿದೆ. ಜಿಎಸ್ ಟಿ ಅಧಿಕಾರಿ 21 ಕೋಟಿ ರೂಪಾಯಿ ಮೌಲ್ಯದ ಜಿಎಸ್‌ಟಿ ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಮೈಸೂರಿನ ಉದ್ಯಮಿಯೊಬ್ಬರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಕೇಂದ್ರ ಜಿಎಸ್‌ಟಿ ಘಟಕದ ಸೀನಿಯರ್ ಇಂಟೆಲಿಜೆನ್ಸ್ ಆಫೀಸರ್ ಪ್ರವೀಣ್ ಕುಮಾರ್…

    Continue Reading

  • ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
    , ,

    ಮೂಡಬಿದಿರೆ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!

    ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

    Continue Reading

  • ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ
    ,

    ಉಡುಪಿ: ಸೈಬರ್ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಬ್ಯಾಂಕ್ ಉದ್ಯೋಗಿಗೆ 22 ಲಕ್ಷ ರೂ. ವಂಚನೆ

    ಉಡುಪಿ: ಸೈಬರ್ ಕ್ರೈಮ್, ಜಾರಿ ನಿರ್ದೇಶನಾಲಯ (ಇ.ಡಿ.) ಹಾಗೂ ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ ವಂಚಕರು, ಉಡುಪಿ ತಾಲೂಕಿನ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಂದ 22 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನಿವಾಸಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ ಕಾಮತ್ ಪಿ. (76) ಅವರು ನೀಡಿದ ದೂರಿನ ಪ್ರಕಾರ, ಜುಲೈ 10ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ವಿಡಿಯೊ…

    Continue Reading

  • ಮಂಗಳೂರು: ನೇಪಾಳ ಮೂಲದ ಮೂವರು ಕುಖ್ಯಾತ ಕಳ್ಳರ ಬಂಧನ..!! 10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ
    , ,

    ಮಂಗಳೂರು: ನೇಪಾಳ ಮೂಲದ ಮೂವರು ಕುಖ್ಯಾತ ಕಳ್ಳರ ಬಂಧನ..!! 10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ

    ಮಂಗಳೂರು : ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನೇಪಾಳ ಮೂಲದ ಕುಖ್ಯಾತ ಅಂತರ್ ರಾಷ್ಟ್ರ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, 10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನೇಪಾಳದ ಚೈನ್ಪೂರು ಜಿಲ್ಲೆ ನಿವಾಸಿ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ(36), ನೇಪಾಳದ ಬಜಂಗ್ ಜಿಲ್ಲೆ ನಿವಾಸಿ ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ(33), ನೇಪಾಳದ ಕೈಲಾಲಿ ಜಿಲ್ಲೆ ನಿವಾಸಿ ದಿಪೆಂದರ್ ರಸೈಲಿ(25) ಬಂಧಿತ ಆರೋಪಿಗಳು.ಮಂಗಳೂರು ನಗರದ, ಉರ್ವ…

    Continue Reading

  • ಮಂಗಳೂರು: ರೈಲಿನಲ್ಲಿ ಚಾಕು ತೋರಿಸಿ ಬೆದರಿಸಿ ದರೋಡೆ ಯತ್ನ!!  ಓರ್ವ ಆರೋಪಿ ಅರೆಸ್ಟ್
    , ,

    ಮಂಗಳೂರು: ರೈಲಿನಲ್ಲಿ ಚಾಕು ತೋರಿಸಿ ಬೆದರಿಸಿ ದರೋಡೆ ಯತ್ನ!! ಓರ್ವ ಆರೋಪಿ ಅರೆಸ್ಟ್

    ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು ನಿಲ್ದಾಣದ ನಡುವೆ ಈ ಘಟನೆ ನಡೆದಿದೆ. ಗುರುವಾರ, ಯುವಕ ರೈಲಿನೊಳಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ರೈಲ್ವೆ ಟಿಕೆಟ್ ಕಲೆಕ್ಟರ್ ಲಕ್ಷ್ಮಣ್ ಪವಾರ್ ಅವರು ಪ್ರಶ್ನಿಸಲು ಪ್ರಯತ್ನಿಸಿದಾಗ, ಶಂಕಿತ ವ್ಯಕ್ತಿ ಇದ್ದಕ್ಕಿದ್ದಂತೆ ಕೋಚ್ ಮೂಲಕ ಓಡಲು ಪ್ರಾರಂಭಿಸಿದ್ದಾನೆ. ಕುಂದಾಪುರದ ನಾಗರಾಜ್ ಪೂಜಾರಿ ಸೇರಿದಂತೆ ಮಂಗಳೂರಿಗೆ…

    Continue Reading

  •  ಜಿಮ್ ಟ್ರೇನರ್ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆಯಿಟ್ಟ ಕೇಸ್ : ‘KPCC’ ಪ್ರಧಾನ ಕಾರ್ಯದರ್ಶಿ ಅರೆಸ್ಟ್
    ,

     ಜಿಮ್ ಟ್ರೇನರ್ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆಯಿಟ್ಟ ಕೇಸ್ : ‘KPCC’ ಪ್ರಧಾನ ಕಾರ್ಯದರ್ಶಿ ಅರೆಸ್ಟ್

    ಬೆಂಗಳೂರಿನ ಶಂಕರಪುರದಲ್ಲಿ ಜಿಮ್ ಟ್ರೈನರ್ ಮಿಥುಲ್ ಅಪಹರಣ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ನಮಿತ್ ಗೌಡ ಅಲಿಯಾಸ್ ಅಭಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ನಮಿತ್ ಗೌಡ ಹೆಬ್ಬಾಳ ಘಟಕದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ಸಾರಿಗೆ ಸಚಿವ ಭೈರತಿ ಸುರೇಶ್ ಗೆ ಆಪ್ತನಾಗಿದ್ದಾನೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ…

    Continue Reading

  • ಬಂಟ್ವಾಳ: ಯುವತಿ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್..!!
    , ,

    ಬಂಟ್ವಾಳ: ಯುವತಿ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್..!!

    ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

    Continue Reading

  • ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಸಿನಿಮಾ ಶೈಲಿಯಲ್ಲಿ ಪರಾರಿ..!!
    ,

    ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಸಿನಿಮಾ ಶೈಲಿಯಲ್ಲಿ ಪರಾರಿ..!!

    ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಬೆನ್ನಲ್ಲೇ, ಆರೋಪಿಯೊಬ್ಬನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central Jail) ಕರೆದೊಯ್ಯುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿಯ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಆಡುಗೋಡಿ ಗ್ರಾಮದ ನಿವಾಸಿಯಾದ ವೆಂಕಟೇಶ್ (36) ಎಂಬಾತನೇ ಸಿಬ್ಬಂದಿ ವಶದಿಂದ ಎಸ್ಕೇಪ್ ಆಗಿರುವ ಆರೋಪಿಯಾಗಿದ್ದಾನೆ. ಅಕ್ರಮ ನಾಟಾ ಸಾಗಾಟದ ಆರೋಪಿ ವೆಂಕಟೇಶ್ ಅರಣ್ಯ ಇಲಾಖೆಯ ಅಕ್ರಮ ನಾಟಾ (ಲಾಟು) ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

    Continue Reading

  • ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!
    , ,

    ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!

    ಬಂಟ್ವಾಳ : ಬಿಸಿ ರೋಡ್‌ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹತ್ಯೆ ನಡೆಸಿ ಪರಾರಿಯಾಗಿದ ಘಟನೆ ನಡೆದಿದೆ ಮೃತ ಯುವತಿಯನ್ನು ಕಕ್ಕೆಪದವು ಪದವು ನಿವಾಸಿ ಬಾಳಪ್ಪ ಗೌಡರ ಮಗಳು ಲಾವಣ್ಯ ಎಂದು ತಿಳಿದು ಬಂದಿದೆ.ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಳಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾಳೆಂದು ತಿಳಿದುಬಂದಿದೆ. ಮಾಹಿತಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed