Category: ಬ್ರೇಕಿಂಗ್ ನ್ಯೂಸ್

  • ನಡೆದುಕೊಂಡು ಹೋಗಲು ದಾರಿಯು ಇಲ್ಲದೇ ಭೂ ಅಕ್ರಮ, ಎಷ್ಟೇ ದೂರು ನೀಡಿದರು ಕ್ಯಾರೇ ಅನ್ನದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು
    , ,

    ನಡೆದುಕೊಂಡು ಹೋಗಲು ದಾರಿಯು ಇಲ್ಲದೇ ಭೂ ಅಕ್ರಮ, ಎಷ್ಟೇ ದೂರು ನೀಡಿದರು ಕ್ಯಾರೇ ಅನ್ನದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು

    ಉಳ್ಳಾಲ:ಉಳ್ಳಾಲ ನಗರಸಭೆ ವ್ಯಾಪ್ತಿಯ ಕಲ್ಲಾಪುವಿನಲ್ಲಿರುವ ಒಂದು ಕಟ್ಟಡದ ಹಿಂಭಾಗದಲ್ಲಿ ಜೆಸ್ಸಿ ಮತ್ತು ಫಿಲೋಮಿನಾ ಎನ್ನುವವರಿಗೆ ಸೇರಿದ ಜಾಗವಿದ್ದು, ಅಲ್ಲಿನ ಅಗಲವಿರುವ ರಸ್ತೆಯ ಪಕ್ಕದಲ್ಲಿ ಅಕ್ಕಪಕ್ಕದ ಬಿಲ್ಡಿಂಗ್ ಮಾಲಕರು ಪರವಾನಿಗೆ ಪಡೆದು ಕಟ್ಟಡ ನಿರ್ಮಿಸಿದ್ದಾರೆ. ಆದರೆ ಕಟ್ಟಡ ನಿರ್ಮಾಣವಾದ ರೀತಿಯಿಂದಾಗಿ ಸಂಬಂಧಿತ ಜಾಗದ ಮಾಲೀಕರಿಗೆ ನಡೆದು ಹೋಗಲು ಕೂಡ ದಾರಿ ಇಲ್ಲದಂತಾಗಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಅವರ ಹಳೆಯ ಮನೆಯ ಎದುರು ಯಾವುದೇ ಪರವಾನಿಗೆ ಇಲ್ಲದೆ ಅತಿ ಎತ್ತರದ ಕಾಂಪೌಂಡ್ ನಿರ್ಮಿಸಲಾಗಿದೆ ಎನ್ನಲಾಗಿದ್ದು, ಒಂದು ವೇಳೆ ಮಳೆಯ…

    Continue Reading

  • ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ : ಇಬ್ಬರು ಮಹಿಳೆಯರು ಅರೆಸ್ಟ್!
    ,

    ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ : ಇಬ್ಬರು ಮಹಿಳೆಯರು ಅರೆಸ್ಟ್!

    ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಜು.3ರಂದು ಬೆಂಗಳೂರು ಗಿರಿನಗರ ಠಾಣಾ ವ್ಯಾಪ್ತಿಯ ಎಚ್.ಕೆ.ಹಳ್ಳಿಯ 2ನೇ ಮುಖ್ಯರಸ್ತೆಯ ಹಾಗೂ ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ವಿ.ಜಿ ನಗರದ ಬಂಡೆ ಗಣಪತಿ ದೇವಸ್ಥಾನದ ಹತ್ತಿರದ ಮನೆಗಳನ್ನು ಬಾಡಿಗೆಗೆ ಪಡೆದುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ…

    Continue Reading

  • ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ..!! ಕೇವಲ ಗುಮಾಸ್ತ ಕೈಯಲ್ಲಿ ಕಂತೆ ಕಂತೆ ನೋಟು
    ,

    ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ..!! ಕೇವಲ ಗುಮಾಸ್ತ ಕೈಯಲ್ಲಿ ಕಂತೆ ಕಂತೆ ನೋಟು

    ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಲೋಕಾಯುಕ್ತ ಅಧಿಕಾರಿಗಳು ಇಲ್ಲಿಗೆ ತಲೆಹಾಕದೇ ಇರುವುದೇ ಇಲ್ಲಿನ ಮುಖ್ಯ ಸಮಸ್ಯೆ. RTO ಕಛೇರಿಯ ಮೊದಲನೇ ಮಹಡಿಯಲ್ಲಿ ಕಲೆಕ್ಷನ್ ಗೆಂದು ಗುಮಾಸ್ತ ಇದ್ದಾನೆ. ಇವನ ಸುತ್ತ ಮುತ್ತ, ಜೇಬಿನಲ್ಲಿ ಹಣದ ರಾಶಿ ತುಂಬಿ ತುಳುಕುತ್ತಿವೆ. ತಲಾ ಮಹಡಿಯಲ್ಲಿ ಮುಖ್ಯ ಅಧಿಕಾರಿ ಬಳಿ ದಿನದ ಕಲೆಕ್ಷನ್ ಬಗ್ಗೆ ಬರೆಯಲು ಡೈರಿಯೇ ಇದೆ. ದಿನವಿಡೀ ಈ ಗುಮಾಸ್ತನಿಗೆ ಹಣದುಬ್ಬರ ತುಂಬಿ 500, 200,100 ಹೀಗೆ ಬೇರ್ಪಡಿಸುವ ಕೆಲಸಕಾರ್ಯಗಳಲ್ಲಿ ನಿರತರಾಗಿದ್ದಾನೆ.ಪೋಲಿಸರು ಗೊಡ್ಸ್ ವಾಹನಕ್ಕೆ…

    Continue Reading

  • ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!
    ,

    ಉಡುಪಿ: ಬ್ಲ್ಯಾಕ್‌ಮೇಲ್ ಪ್ರಕರಣ- ವಂಚಕಿ ಝೀನತ್ ವಿರುದ್ಧ ಮತ್ತೊಂದು FIR..!!

    ಉಡುಪಿ : ಬ್ಲ್ಯಾಕ್‌ಮೇಲ್ ಮಾಡಿ 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ ಪೈಕಿ ಝೀನತ್ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಬಂಧಿತಳಾಗಿದ್ದಾಳೆ.  ಬನ್ನಂಜೆಯ ತೇಜೇಶ್ವರ್‌ ರಾವ್‌ ಅವರು 2018ರಿಂದ 2022ರವರೆಗೆ ಉಡುಪಿಯ ಮಹಾಮಾಯ ಕಾಂಪ್ಲೆಕ್ಸ್‌ನಲ್ಲಿ ಮೋದಿಕೇರ್ ಸ್ಟಾಕ್ ಪಾಯಿಂಟ್ ಅಂಗಡಿಯನ್ನು ನಡೆಸುತ್ತಿದ್ದರು. ಇದೇ ಅವಧಿಯಲ್ಲಿ ಆರೋಪಿತರಾದ…

    Continue Reading

  • ರಾಜ್ಯದ ವಿವಿಧೆಡೆ ಲೋಕಾಯುಕ್ತ ರೇಡ್ : ಕುಬೇರರ ಕೋಟಿ ಕೋಟಿ ಆಸ್ತಿ ಕಂಡು ಅಧಿಕಾರಿಗಳೇ ಶಾಕ್..!! ಬರೋಬ್ಬರಿ ₹49.83 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
    ,

    ರಾಜ್ಯದ ವಿವಿಧೆಡೆ ಲೋಕಾಯುಕ್ತ ರೇಡ್ : ಕುಬೇರರ ಕೋಟಿ ಕೋಟಿ ಆಸ್ತಿ ಕಂಡು ಅಧಿಕಾರಿಗಳೇ ಶಾಕ್..!! ಬರೋಬ್ಬರಿ ₹49.83 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ

    ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು 10 ಜನ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೃಹತ್‌ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ಕಲಬುರಗಿ, ಶಿವಮೊಗ್ಗ, ರಾಯಚೂರು ಮತ್ತು ತುಮಕೂರು ಸೇರಿದಂತೆ ಒಟ್ಟು 53 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಅಧಿಕಾರಿಗಳು ಭಾರಿ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ-ಚರಾಸ್ತಿಗಳ…

    Continue Reading

  • ರೆಸಾರ್ಟ್‌ನಲ್ಲಿ ಜೂಜಾಟ ನಿರತ 26 ಮಂದಿ ಬಂಧನ: 17.81 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ
    , ,

    ರೆಸಾರ್ಟ್‌ನಲ್ಲಿ ಜೂಜಾಟ ನಿರತ 26 ಮಂದಿ ಬಂಧನ: 17.81 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

    ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 7ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಹಿರಿಯಡಕ ಪೊಲೀಸರು ರೆಸಾರ್ಟ್‌ನ ಕೊಠಡಿಗೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 26 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹1,31,630 ನಗದು, ಇಸ್ಪೀಟ್ ಎಲೆಗಳು, ಅಂದಾಜು ₹2 ಲಕ್ಷ ಮೌಲ್ಯದ 25 ಮೊಬೈಲ್ ಫೋನ್‌ಗಳು,…

    Continue Reading

  • ಕರ್ನಾಟಕ ಸೇರಿ ದೇಶಾದ್ಯಂತ ವಿವಿಧೆಡೆ NIA ಅಧಿಕಾರಿಗಳು ದಾಳಿ..!!
    ,

    ಕರ್ನಾಟಕ ಸೇರಿ ದೇಶಾದ್ಯಂತ ವಿವಿಧೆಡೆ NIA ಅಧಿಕಾರಿಗಳು ದಾಳಿ..!!

    ದೇಶದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಬುಧವಾರ ಮಹತ್ವದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕದ ಗಣಿ ನಾಡು ಬಳ್ಳಾರಿಯಲ್ಲಿಯೂ ಮುಂಜಾನೆಯೇ ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ, ತೀವ್ರ ಶೋಧ ಕಾರ್ಯದಲ್ಲಿ ತೊಡಗಿದೆ. ದೇಶಾದ್ಯಂತ ಪ್ರಮುಖ ನಗರಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸಲು ಉಗ್ರ ಸಂಘಟನೆಗಳ ಬೆಂಬಲದೊಂದಿಗೆ ಸಂಚು ರೂಪಿಸಲಾಗಿತ್ತು…

    Continue Reading

  • ಮಂಗಳಮುಖಿಯ ವೇಷದಲ್ಲಿ ವೇಶ್ಯಾವಾಟಿಕೆ: ನಟೋರಿಯಸ್ ದಲ್ಲಾಳಿ ಚೇತನ್ ಬಂಧನ
    ,

    ಮಂಗಳಮುಖಿಯ ವೇಷದಲ್ಲಿ ವೇಶ್ಯಾವಾಟಿಕೆ: ನಟೋರಿಯಸ್ ದಲ್ಲಾಳಿ ಚೇತನ್ ಬಂಧನ

    ಬೆಂಗಳೂರು: ಹೊರರಾಜ್ಯಗಳ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ಅನೈತಿಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹಾಗೂ ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ದಲ್ಲಾಳಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಚೇತನ್ ವಿರುದ್ಧ ಪೀಣ್ಯ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಗಂಭೀರ ಪ್ರಕರಣಗಳು ದಾಖಲಾಗಿವೆ. ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತ, ಪೊಲೀಸರ ಕಣ್ತಪ್ಪಿಸಲು ಮಂಗಳಮುಖಿಯ ವೇಷ ಧರಿಸಿ…

    Continue Reading

  • ಸರ್ಕಾರಿ ಅಧಿಕಾರಿಗೆ ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಬ್ಲಾಕ್‌ಮೇಲ್: ರೌಡಿಶೀಟರ್ ಅರೆಸ್ಟ್
    ,

    ಸರ್ಕಾರಿ ಅಧಿಕಾರಿಗೆ ವಿವಸ್ತ್ರಗೊಳಿಸಿ ಹಲ್ಲೆ ಮತ್ತು ಬ್ಲಾಕ್‌ಮೇಲ್: ರೌಡಿಶೀಟರ್ ಅರೆಸ್ಟ್

    ಸರ್ಕಾರಿ ಅಧಿಕಾರಿಯೊಬ್ಬರ ಮೇಲೆಯೇ ನಡೆದ ಹಲ್ಲೆ ಮತ್ತು ಬ್ಲಾಕ್‌ಮೇಲ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರನ್ನು ಪ್ರಜ್ಞೆ ತಪ್ಪಿಸಿ, ವಿವಸ್ತ್ರಗೊಳಿಸಿ, ವಿಡಿಯೋ ಚಿತ್ರೀಕರಿಸಿಕೊಂಡು 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, “ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲವೇ?” ಎಂಬ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ. ಜೂನ್ 28ರಂದು ಚನ್ನಪಟ್ಟಣದಲ್ಲಿರುವ ತಹಶೀಲ್ದಾರ್ ಅವರ ಅಧಿಕೃತ ವಸತಿ ಗೃಹಕ್ಕೆ ಕೆಲಸದ ನೆಪದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ರೌಡಿಶೀಟರ್ ಹಾಗೂ ಆತನ ಗ್ಯಾಂಗ್…

    Continue Reading

  • ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
    ,

    ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ರಾಯಚೂರು, ಶಿವಮೊಗ್ಗ ಹಾಗೂ ಧಾರವಾಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆಯೇ ಏಕಕಾಲಕ್ಕೆ ದಾಳಿ ನಡೆಸಿ, ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕುಂಬಳಗೂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಬಿ.ಕೆ. ತಿಮ್ಮಯ್ಯ ಅವರ ಮನೆ ಮತ್ತು ಕಚೇರಿಗಳ ಮೇಲೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed