Category: ಬ್ರೇಕಿಂಗ್ ನ್ಯೂಸ್

  • ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
    ,

    ಬಾರ್, ಕ್ಲಬ್‌ಗಳಲ್ಲಿ ಅಪ್ರಾಪ್ತರಿಗೆ ವಯಸ್ಸಿನ ಐಡಿ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

    ಬೆಂಗಳೂರು: ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ಹದಿಹರೆಯದವರು ಮತ್ತು ಯುವಜನರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಬಳಕೆಯ ಆತಂಕದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಪ್ರಮುಖ ನಾಲ್ಕು ಶಿಕ್ಷಣ ಸಂಸ್ಥೆಗಳ ಪದವಿಪೂರ್ವ…

    Continue Reading

  • ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ದುರಂತ; ಸ್ಕೂಟರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಬಲಿ
    , ,

    ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ದುರಂತ; ಸ್ಕೂಟರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಬಲಿ

    ಬೆಳ್ತಂಗಡಿ: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸ್ಕೂಟರ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಮೃತರನ್ನು ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ವೇಗವಾಗಿ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಪಾಲ್ಯರ ಸಮೀಪ ಪಿಕಪ್…

    Continue Reading

  • ಭರತ್ ಕುಮ್ಡೇಲ್ ಶರಣಾಗತಿ: ಮಂಗಳೂರಿನ ಕುಖ್ಯಾತ ರೌಡಿಶೀಟರ್ ಕುರಿತಾದ ಪ್ರಮುಖ ಸತ್ಯಗಳು
    , ,

    ಭರತ್ ಕುಮ್ಡೇಲ್ ಶರಣಾಗತಿ: ಮಂಗಳೂರಿನ ಕುಖ್ಯಾತ ರೌಡಿಶೀಟರ್ ಕುರಿತಾದ ಪ್ರಮುಖ ಸತ್ಯಗಳು

    “ಕಾನೂನಿನ ಕೈಗಳು ದೀರ್ಘವಾಗಿರುತ್ತವೆ ಮತ್ತು ಅದರ ಸಂಕೋಲೆಯಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ” ಎಂಬ ಕಟುಸತ್ಯಕ್ಕೆ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಭರತ್ ಕುಮ್ಡೇಲ್ ಪ್ರಕರಣವು ಜ್ವಲಂತ ಸಾಕ್ಷಿಯಾಗಿದೆ. ಸುಮಾರು ನಾಲ್ಕುವರೆ ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಈ ಆರೋಪಿ, ಪೊಲೀಸರ ತೀವ್ರ ಕಾರ್ಯಾಚರಣೆ ಮತ್ತು ನ್ಯಾಯಾಲಯದ ಬಿಗಿಹಿಡಿತಕ್ಕೆ ಮಣಿದು ಕೊನೆಗೂ ಶರಣಾಗಿದ್ದಾನೆ. ಬಜರಂಗದಳದ ಮುಖಂಡ ಎಂಬ ಹಣೆಪಟ್ಟಿಯನ್ನೇ ರಕ್ಷಣಾ ಕವಚವನ್ನಾಗಿ ಬಳಸಿಕೊಂಡು, ಕ್ರಿಮಿನಲ್ ಜಾಲದ ಕರಾಳ ಇತಿಹಾಸ ಸೃಷ್ಟಿಸಿದ್ದ ಈತನ ಶರಣಾಗತಿ ಕರಾವಳಿ ಭಾಗದ ಸಂಘಟಿತ ಅಪರಾಧ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ.ಮೇ…

    Continue Reading

  • ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಗೆ ವಂಚನೆ: ಕೋಟಿ ಕೋಟಿ ಲೂಟಿ ಮಾಡಿದ ಅಪ್ಪ-ಮಗಳ ಬಂಧನ
    , ,

    ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಗೆ ವಂಚನೆ: ಕೋಟಿ ಕೋಟಿ ಲೂಟಿ ಮಾಡಿದ ಅಪ್ಪ-ಮಗಳ ಬಂಧನ

    ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರನ್ನು ಟಾರ್ಗೆಟ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಅಪ್ಪ ಮತ್ತು ಮಗಳನ್ನು ಬೆಂಗಳೂರಿನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಂಶಾದ್ ಬೇಗಂ ಹಾಗೂ ಆಕೆಯ ತಂದೆ ಮನ್ಸೂರ್ ಅಹಮದ್ ಎಂದು ಗುರುತಿಸಲಾಗಿದೆ. ಈ ಅಪ್ಪ-ಮಗಳ ಜೋಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 5 ಕೋಟಿ 30 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂಬ ಆಘಾತಕಾರಿ…

    Continue Reading

  • ಮಂಗಳೂರು ಮುಳುಗುತ್ತಿದೆ: ರಾಜಕಾಲುವೆ ಅತಿಕ್ರಮಣದ ಆರೋಪ; ಆಡಳಿತದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ
    , ,

    ಮಂಗಳೂರು ಮುಳುಗುತ್ತಿದೆ: ರಾಜಕಾಲುವೆ ಅತಿಕ್ರಮಣದ ಆರೋಪ; ಆಡಳಿತದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ

    ಮಂಗಳೂರು: ಮಂಗಳೂರು ನಗರದಲ್ಲಿ ಪ್ರತಿ ಮಳೆಗಾಲದಲ್ಲೂ ಮರುಕಳಿಸುವ ಕೃತಕ ನೆರೆ ಸಮಸ್ಯೆ ಈ ಬಾರಿ ಮತ್ತೊಮ್ಮೆ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಮಳೆ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಪಂಪ್‌ವೆಲ್‌ನಿಂದ ಬಂದರು ಪ್ರದೇಶದವರೆಗೆ ವ್ಯಾಪಿಸಿರುವ ರಾಜಕಾಲುವೆಯ ಮೇಲಿನ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳೇ ನೆರೆ ಸಮಸ್ಯೆಗೆ ಪ್ರಮುಖ ಕಾರಣ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.ರಾಜಕಾಲುವೆಯ ಮೂಲ ಹರಿವು ಅಸ್ತವ್ಯಸ್ತಸ್ಥಳೀಯರ ಪ್ರಕಾರ, ಮಂಗಳೂರು ನಗರದ ರಾಜಕಾಲುವೆ ಮೂಲತಃ ಪಂಪ್‌ವೆಲ್ ಪ್ರದೇಶದಿಂದ ಆರಂಭವಾಗಿ ನೇರವಾಗಿ ಬಂದರು…

    Continue Reading

  • ತೀವ್ರ ಮಾಲಿನ್ಯಕ್ಕೆ ಸಾಕ್ಷಿಯಾದ ಫಲ್ಗುಣಿ:ಸತ್ತ ಹಾಗೂ ಅರೆಪ್ರಜ್ಞೆ ಸ್ಥಿತಿಯ ಮೀನುಗಳು ಪತ್ತೆ
    ,

    ತೀವ್ರ ಮಾಲಿನ್ಯಕ್ಕೆ ಸಾಕ್ಷಿಯಾದ ಫಲ್ಗುಣಿ:ಸತ್ತ ಹಾಗೂ ಅರೆಪ್ರಜ್ಞೆ ಸ್ಥಿತಿಯ ಮೀನುಗಳು ಪತ್ತೆ

    ಮಂಗಳೂರು: ನಗರದ ಬೆಂಗ್ರೆ, ಸುಲ್ತಾನ್ ಬತ್ತೇರಿ ಮತ್ತು ಬೊಕ್ಕಪಟ್ಣ ಪ್ರದೇಶಗಳ ಫಲ್ಗುಣಿ ನದಿಯ ದಡದಲ್ಲಿ ಹಾಗೂ ನೀರಿನಲ್ಲಿ ಶನಿವಾರ ಸತ್ತ ಮತ್ತು ಅರೆ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಮೀನುಗಳು ಪತ್ತೆಯಾಗಿದ್ದು, ಕಳವಳ ಮೂಡಿಸಿದೆ.ಸ್ಥಳೀಯ ಮೀನುಗಾರರು ಶನಿವಾರ ಮುಂಜಾನೆ ಮೀನುಗಾರಿಕೆಗೆ ತೆರಳುತ್ತಿದ್ದಾಗ ಈ ಮೀನುಗಳನ್ನು ಗಮನಿಸಿದ್ದಾರೆ. ರಾಸಾಯನಿಕಯುಕ್ತ ಕಲುಷಿತ ನೀರಿನಿಂದ ಮೀನುಗಳು ಸಾವನ್ನಪ್ಪಿರಬಹುದು ಎಂದು ಅವರು ಶಂಕಿಸಿದ್ದಾರೆ.ಬೆಂಗ್ರೆ ಮತ್ತು ಸುಲ್ತಾನ್ ಬತ್ತೇರಿ ನಡುವಿನ ಸೇತುವೆ ಕಾಮಗಾರಿಗಾಗಿ ನದಿಗೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಲಾಗಿತ್ತು. ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ ಈಗ ಅದನ್ನು…

    Continue Reading

  • ಹೋಂಸ್ಟೇ ಬಾತ್‌ರೂಮ್‌ನಲ್ಲೇ ದುರಂತ ಅಂತ್ಯ: ಗೀಸರ್ ಅನಿಲ ಸೋರಿಕೆಗೆ ಯುವತಿ ಸಾವು
    , ,

    ಹೋಂಸ್ಟೇ ಬಾತ್‌ರೂಮ್‌ನಲ್ಲೇ ದುರಂತ ಅಂತ್ಯ: ಗೀಸರ್ ಅನಿಲ ಸೋರಿಕೆಗೆ ಯುವತಿ ಸಾವು

    ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27) ಮೃತಪಟ್ಟ ದುರ್ದೈವಿ ಪ್ರವಾಸಿ ಮಹಿಳೆಯಾಗಿದ್ದಾರೆ.ಮೈಸೂರಿನಿಂದ ಕೊಡಗು ಪ್ರವಾಸಕ್ಕೆಂದು ಆಗಮಿಸಿದ್ದ ವಿನೂತ, ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಜೂನ್ 7ರ ಭಾನುವಾರ ಬೆಳಗ್ಗೆ ಸ್ನಾನ ಮಾಡಲು ಬಾತ್‌ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘೋರ ದುರಂತ ಸಂಭವಿಸಿದೆ.ವಿನೂತ ಅವರು ಸ್ನಾನ ಮಾಡಲು ಹೋದಾಗ…

    Continue Reading

  • ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ; ಕಾರ್ಕಳದಲ್ಲಿ ಪ್ರಕರಣ ದಾಖಲು, ಆರೋಪಿ ಜೈಲುಪಾಲು
    ,

    ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ; ಕಾರ್ಕಳದಲ್ಲಿ ಪ್ರಕರಣ ದಾಖಲು, ಆರೋಪಿ ಜೈಲುಪಾಲು

    ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಆರೋಪಿಯೋರ್ವನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ.’ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮು ವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ…

    Continue Reading

  • ಆಟವಾಡುತ್ತಿದ್ದಾಗ ಅನಾಹುತ: ನೀರು ತುಂಬಿದ ಹೊಂಡದಲ್ಲಿ ಬಿದ್ದು ಬಾಲಕ ಮೃತ್ಯು
    , ,

    ಆಟವಾಡುತ್ತಿದ್ದಾಗ ಅನಾಹುತ: ನೀರು ತುಂಬಿದ ಹೊಂಡದಲ್ಲಿ ಬಿದ್ದು ಬಾಲಕ ಮೃತ್ಯು

    ಕಾಸರಗೋಡು: ಶೌಚಾಲಯಕ್ಕೆ ಅಗೆಯಲಾಗಿದ್ದ ಹೊಂಡಕ್ಕೆ ಬಿದ್ದು ಆರು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಇಲ್ಲಿನ ಮಧೂರು ಮಂಜತ್ತಡ್ಕದ ಮುಹಮ್ಮದ್ ಸಾಜಿದ್ ಅವರ ಪುತ್ರ ಮುಹಮ್ಮದ್ ಅಯಾನ್ ಮೃತಪಟ್ಟವನು.ಆಟವಾಡುತ್ತಿದ್ದ ಬಾಲಕ ನಿರ್ಮಾಣ ಹಂತದ ಮನೆಯ ಶೌಚಾಲಯ ಗುಂಡಿಗೆ ಬಿದ್ದಿದ್ದು, ಬಾಲಕ ನಾಪತ್ತೆಯಾದುದರಿಂದ ಮನೆಯವರು ಹುಡುಕಾಡಿದಾಗ ನೀರು ತುಂಬಿದ ಹೊಂಡಕ್ಕೆ ಬಿದ್ದಿರುವುದು ಕಂಡುಬಂದಿದ್ದು, ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

  • ಐದು ವರ್ಷದ ಮಗಳ ಸಾವಿಗೆ ಕೊಲೆ ಪ್ರಕರಣ: ತಾಯಿ ಹಾಗೂ ಲಿವ್-ಇನ್ ಪ್ರಿಯಕರ ಪೊಲೀಸ್ ಬಲೆಗೆ
    , ,

    ಐದು ವರ್ಷದ ಮಗಳ ಸಾವಿಗೆ ಕೊಲೆ ಪ್ರಕರಣ: ತಾಯಿ ಹಾಗೂ ಲಿವ್-ಇನ್ ಪ್ರಿಯಕರ ಪೊಲೀಸ್ ಬಲೆಗೆ

    ಬೆಂಗಳೂರು : ರಾಜಧಾನಿಯ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷದ ಮುಗ್ಧ ಹೆಣ್ಣು ಮಗುವಿನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ತಿರುವು ಸಿಕ್ಕಿದೆ. ತನ್ನ ಖಾಸಗಿ ಜೀವನಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಸ್ವಂತ ಮಗಳನ್ನೇ ಕೊಲೆ ಮಾಡಿರುವ ಆರೋಪದ ಮೇಲೆ 39 ವರ್ಷದ ಮಹಿಳೆ ಹಾಗೂ ಆಕೆಯ ಲಿವ್-ಇನ್ ಸಂಗಾತಿಯ ವಿರುದ್ಧ ಪೊಲೀಸರು ಶನಿವಾರ ಕೊಲೆ ಮೊಕದ್ದಮೆ ದಾಖಲಿಸಿದ್ದಾರೆ.ವೆನ್ನೆಲಾ (5) ಕೊಲೆಯಾದ ದುರ್ದೈವಿ ಬಾಲಕಿ. ಮಗುವಿನ ತಂದೆ ನೀಡಿದ ದೂರಿನ ಮೇರೆಗೆ ಆತನ ಪರಿತ್ಯಕ್ತ ಪತ್ನಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed