Category: ಬ್ರೇಕಿಂಗ್ ನ್ಯೂಸ್
-

ಸ್ಲೀಪರ್ ಬಸ್ ನಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ದೆಹಲಿಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸ್ಲೀಪರ್ ಬಸ್ ನಲ್ಲಿ ಬಸ್ಸಿನ ಚಾಲಕ ಮತ್ತು ಕಂಡಕ್ಟರ್ ನಿಂದಲೇ ಈ ಒಂದು ಹೀನ ಕೃತ್ಯ ನಡೆದಿದ್ದು, ಆಗಸ್ಟ್ 4 ರಂದು ರಾತ್ರಿ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರಪ್ರದೇಶದ ಗ್ರೇಟರ್ ನೋಯ್ಡಾದ ಪರಿಚೋಕ್ ನಲ್ಲಿ ಬಾಲಕಿಗೆ ಸ್ಲೀಪರ್ ಬಸ್…
-

ಮಂಗಳೂರು: ಮೊಬೈಲ್ ವಿಚಾರಕ್ಕೆ ಚಾಕುವಿನಿಂದ ಇರಿದು ಅಣ್ಣನ ಕೊಲೆ ಮಾಡಿದ ತಮ್ಮ..!!
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36) ಕೊಲೆ ಆರೋಪಿ ತಮ್ಮ. ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದವರಾದ ಅಣ್ಣ-ತಮ್ಮ ಇಬ್ಬರು ತಾಯಿಯೊಂದಿಗೆ ಕೊಟ್ಟಾರ ಕ್ರಾಸ್ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ತಾಯಿ ಗೂಡಂಗಡಿ ನಡೆಸುತ್ತಿದ್ದು, ಇಬ್ಬರೂ ಕೂಲಿ…
-

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರಂಟ್ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್ ತೌಸೀಫ್ (40), ಸೈಯದ್ ಮುಕ್ಬಾಲ್ ಅವರ ಪುತ್ರ, ಪೈವಳಿಕೆ ಟೆಂಪಲ್ ಹತ್ತಿರ, ಉಪ್ಪಳ ಅಂಚೆ, ಮಂಜೇಶ್ವರ, ಕಾಸರಗೋಡು, ಕೇರಳ ರಾಜ್ಯ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 135/2013, ಕಲಂ 392 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿಯು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ…
-

ಪಿಡಿಒ ಮನೆ ದರೋಡೆ : ಬೀಗ ಮುರಿದು ಚಿನ್ನ, ಬೆಳ್ಳಿ ಸೇರಿ ಒಟ್ಟು 1.4 ಕೋಟಿ ದೋಚಿ ಖದೀಮರು ಪರಾರಿ!
ಮನೆಯ ಬೀಗ ಮುರಿದು 1.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪಿಡಿಒ ದಂಪತಿಯ ಮನೆಗೆ ನುಗ್ಗಿ ನಗ, ನಾಣ್ಯವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 4-A ಕ್ರಾಸ್ ನಲ್ಲಿ ಈ ಒಂದು ಕಳ್ಳತನ ನಡೆದಿದೆ. ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ನಗದು ಹಣ ಕದ್ದು ಕಳ್ಳರು ಪರಾರಿ ಆಗಿದ್ದಾರೆ ಮನೆಯಲ್ಲಿದ್ದ 943 ಗ್ರಾಂ ಚಿನ್ನಾಭರಣ, 500 ಗ್ರಾಮ ಬೆಳ್ಳಿ 1.5 ಲಕ್ಷ ಮೌಲ್ಯದ 15 ವಾಚ್ 86,000 ನಗದು ಹಣ…
-

ಕೆಪಿಎಸ್ಸಿ ನೇಮಕಾತಿ ಹಗರಣ: ‘IAS’ ಅಧಿಕಾರಿ ಗ್ಯಾನೇಂದ್ರ ಕುಮಾರ ಅರೆಸ್ಟ್ ಬೆನ್ನಲ್ಲೇ ಮತ್ತೊಬ್ಬ ಪ್ರಮುಖ ಮಧ್ಯವರ್ತಿ ವಶಕ್ಕೆ
ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಅಧಿಕಾರಿಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿದ್ದು, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ಬಂಧನದ ಬೆನ್ನಲ್ಲೇ ಇದೀಗ ಪ್ರಕರಣದಲ್ಲಿದ್ದ ಮತ್ತೊಬ್ಬ ಪ್ರಮುಖ ಮಧ್ಯವರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಐಎಎಸ್ ಅಧಿಕಾರಿಗೆ ಅಕ್ರಮ ಎಸಗಲು ನೇರವಾಗಿ ನೆರವು ನೀಡಿದ್ದ ಆರೋಪದ ಮೇಲೆ ಈ ಮಧ್ಯವರ್ತಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಸ್ತುತ ಆತನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದೆ. ಇದಕ್ಕೂ ಮುನ್ನ, ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ ಸುದೀರ್ಘ ವಿಚಾರಣೆಗೆ…
-

ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಡಿಸಿಪಿ ಮಿಥುನ್ ಎಚ್.ಎನ್ ವರ್ಗಾವಣೆ
ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್ಆರ್ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ…
-

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಬದಲಿಗೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ, ಬಿನ್ ಕೆ. ರಾಘವ ಶೆಟ್ಟಿ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ರ ಕಲಂ 3ರ ಉಪ ಕಲಂ 3(ಎ) ಹಾಗೂ 3(4)ರ ಅಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 29, 2026ರಿಂದಲೇ…
-

RSS ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ನಲಪಾಡ್ ಗೆ ಜಾಮೀನು ಮಂಜೂರು
ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. ತಲಾ 10 ಸಾವಿರ ರೂಪಾಯಿ ವೈಯಕ್ತಿಕ ಶೂರಿಟಿ ವಿಧಿಸಿದೆ ಆರ್ ಎಸ್ ಎಸ್ ಕಾರ್ಯಕರ್ತ ಎ ತೇಜಸ್ ದೂರು ನೀಡಿದ್ದರು. 2025 ಅಕ್ಟೋಬರ್ 14ರಂದು ಆರ್ ಎಸ್ ಎಸ್ ಸದಸ್ಯರ ವಿರುದ್ಧ ಪ್ರಿಯಾಂಕ ಖರ್ಗೆ ಟ್ವೀಟ್…
-

1352 ರೌಡಿಶೀಟರ್ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರ ದಿಢೀರ್ ದಾಳಿ..!!
ಬೆಂಗಳೂರು : ನಗರದಲ್ಲಿ ಪುಂಡಾಟಿಕೆ ಮತ್ತು ಅಪರಾಧ ಕೃತ್ಯಗಳಿಗೆ ಕಟಿಬದ್ಧವಾಗಿ ಕಡಿವಾಣ ಹಾಕಲು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ನಗರದಾದ್ಯಂತ ಒಟ್ಟು 1,352 ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ಏಕಾಏಕಿ ದಿಢೀರ್ ದಾಳಿ ನಡೆಸಿದ್ದಾರೆ. ಸಿಸಿಬಿ (CCB) ತಂಡದ ಜೊತೆಗೆ ಬೆಂಗಳೂರು ಪಶ್ಚಿಮ, ಉತ್ತರ, ಈಶಾನ್ಯ ಹಾಗೂ ನೈರುತ್ಯ ವಿಭಾಗದ ಪೊಲೀಸರು ಜಂಟಿಯಾಗಿ ಈ ಬೃಹತ್ ಜಪ್ತಿ ಮತ್ತು ಪರಿಶೀಲನಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ತಡರಾತ್ರಿ ಹಾಗೂ ಮುಂಜಾನೆ 4 ಗಂಟೆಯಿಂದಲೇ ಆರಂಭವಾದ…
-

ಹನೂರು ಎನ್ಕೌಂಟರ್ ಪ್ರಕರಣ : ತನಿಖೆಗೆ CID ಎಂಟ್ರಿ, ತನಿಖೆ ಮತ್ತಷ್ಟು ಚುರುಕು
ಕಾವೇರಿ ವನ್ಯಧಾಮದಲ್ಲಿ ನಡೆದ ಬಹುಚರ್ಚಿತ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬೆನ್ನಲ್ಲೇ, ಇದೀಗ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸಿಐಡಿ (CID) ತಂಡ ಅಖಾಡಕ್ಕಿಳಿದಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ತನಿಖೆಯ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿದ್ದು, ಅಧಿಕಾರಿಗಳ ತಂಡ ಈಗಾಗಲೇ ಚಾಮರಾಜನಗರ ಜಿಲ್ಲೆಯ ಸಂಬಂಧಿತ ಸ್ಥಳಗಳಿಗೆ ಭೇಟಿ ನೀಡಿ ಬೀಡುಬಿಟ್ಟಿದೆ. ತನಿಖೆ ಚುರುಕುಗೊಳಿಸಲು ಒಟ್ಟು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ರಚಿಸಲಾಗಿರುವ ಈ ನಾಲ್ಕು ತಂಡಗಳಿಗೆ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











