Category: ಬ್ರೇಕಿಂಗ್ ನ್ಯೂಸ್

  • ರಾಸಲೀಲೆ ಆರೋಪದ ನಡುವೆ ಸರ್ಕಾರದ ಯೂ-ಟರ್ನ್: ರಾಮಚಂದ್ರ ರಾವ್‌ಗೆ ತಾತ್ಕಾಲಿಕ ಹುದ್ದೆ
    ,

    ರಾಸಲೀಲೆ ಆರೋಪದ ನಡುವೆ ಸರ್ಕಾರದ ಯೂ-ಟರ್ನ್: ರಾಮಚಂದ್ರ ರಾವ್‌ಗೆ ತಾತ್ಕಾಲಿಕ ಹುದ್ದೆ

    ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಾಸಲೀಲೆ ಆರೋಪದ ಹಿನ್ನೆಲೆ ಹಿಂದೆ ನೀಡಲಾಗಿದ್ದ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೇ, ಕಚೇರಿಯಲ್ಲಿಯೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆಸಿದರೆಂಬ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಯಿತು. ಈ ಹಿನ್ನೆಲೆ ರಾಜ್ಯ…

    Continue Reading

  • ಬಂಟ್ವಾಳದಲ್ಲಿ ಮನೆ ಬೀಗ ಮುರಿದು ದರೋಡೆ: ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹ ಕಳ್ಳತನ
    ,

    ಬಂಟ್ವಾಳದಲ್ಲಿ ಮನೆ ಬೀಗ ಮುರಿದು ದರೋಡೆ: ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹ ಕಳ್ಳತನ

    ಬಂಟ್ವಾಳ: ಇಲ್ಲಿನ ಪಚ್ಚಿನಡ್ಕ ಸಮೀಪದ ಗೋರೆಮಾರ್ ನಿವಾಸಿ ಪ್ರಕಾಶ್ ಎಂಬುವವರ ಮನೆಯ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹವನ್ನು ದೋಚಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ಮನೆಯ ಕಪಾಟಿನ ಲಾಕರ್‌ನಲ್ಲಿದ್ದ ಸುಮಾರು 16 ಗ್ರಾಂ ತೂಕದ ಮೂರು ಜೋಡಿ ಚಿನ್ನದ ಓಲೆಗಳು ಮತ್ತು ಸುಮಾರು 18 ಗ್ರಾಂ ತೂಕದ ಮೂರು ಚಿನ್ನದ ಉಂಗುರಗಳನ್ನು ಕಳ್ಳರು ದೋಚಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 4.13 ಲಕ್ಷ…

    Continue Reading

  • ಅಪಘಾತದ ನಾಟಕವಾಡಿ ಮಹಿಳೆಯ ಕೊಲೆ: ಸುಲಿಗೆಗಾಗಿ ಸಿನಿಮೀಯ ಶೈಲಿಯಲ್ಲಿ ಸಂಚು ಬಯಲು
    ,

    ಅಪಘಾತದ ನಾಟಕವಾಡಿ ಮಹಿಳೆಯ ಕೊಲೆ: ಸುಲಿಗೆಗಾಗಿ ಸಿನಿಮೀಯ ಶೈಲಿಯಲ್ಲಿ ಸಂಚು ಬಯಲು

    ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿನಿಮೀಯ ರೀತಿಯ…

    Continue Reading

  • ಸೈಡ್ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರ ಮೇಲೆ ಕಾರು ಚಾಲಕನ ಹಲ್ಲೆ
    ,

    ಸೈಡ್ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಬಸ್ ಚಾಲಕ-ನಿರ್ವಾಹಕರ ಮೇಲೆ ಕಾರು ಚಾಲಕನ ಹಲ್ಲೆ

    ಮಂಗಳೂರು : ಸೈಡ್ ನೀಡಿಲ್ಲ ಎಂಬ ಕಾರಣಕ್ಕೆ ಕಾರು ಚಾಲಕನೋರ್ವ ಕೆಎಸ್ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಬುಧವಾರ ಬೆಳಿಗ್ಗೆ ವಳಚ್ಚಿಲ್ ಜಂಕ್ಷನ್ ಬಳಿ ಸಂಭವಿಸಿದೆ. ರಾಜಶೇಖರ್ ಎಂಬುವವರು ಕೆಎಸ್ಆರ್ ಟಿಸಿ ಪುತ್ತೂರು ವಿಭಾಗದ ಬಿ.ಸಿ ರೋಡ್ ಘಟಕದಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಮೇ 6ರಂದು ಬೆಳಿಗ್ಗೆ ಇವರು ಚಾಲಕ ಪಿ. ಜಯರಾಮ ಅವರೊಂದಿಗೆ ಮಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದರು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ…

    Continue Reading

  • ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ
    , ,

    ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ 9.7 ಲಕ್ಷ ರೂ. ಮೌಲ್ಯದ ಚಿನ್ನ ಕದ್ದ ಆಸ್ಪತ್ರೆ ಸಿಬ್ಬಂದಿ

    ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೇರಿದ ಬಂಗಾರವನ್ನು ಅಲ್ಲಿನ ಸಿಬ್ಬಂದಿಯೇ ಕದ್ದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಒಟ್ಟು 9.7 ಲಕ್ಷ ರೂಪಾಯಿ ಮೌಲ್ಯದ ಆಭರಣವನ್ನು ವಾರ್ಡ್​​ನ ಕಪಾಟಿನಿಂದ ಎಗರಿಸಿದ್ದ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಯಲಹಂಕ ನಿವಾಸಿಯಾದ 41 ವರ್ಷದ ವ್ಯಕ್ತಿಯೊಬ್ಬರು ನೀಡಿದ ದೂರಿನ ಪ್ರಕಾರ, ಮೇ 1ರಂದು ಶಸ್ತ್ರಚಿಕಿತ್ಸೆಗಾಗಿ ಪತ್ನಿಯನ್ನು ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಮೇ…

    Continue Reading

  • ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ
    ,

    ಅನುಮಾನಾಸ್ಪದವಾಗಿ ಪತ್ತೆಯಾದ ಪೂಜಾ ದತ್ತ ಸಾವು ಪ್ರಕರಣ — ಹಣದ ಮೂಲದತ್ತ ಪೊಲೀಸರ ತನಿಖೆ

    ಬೆಂಗಳೂರು: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆಯ ಸಾವಿನ ಹಿಂದಿನ ಅಸಲೀ ಕಾರಣ ಏನೆಂದು ಪತ್ತೆ ಮಾಡುವುದೇ ಈಗ ಸವಾಲಿನ ಕೆಲಸವಾಗಿದೆ. ಪೂಜಾ ಸಾವು ಹೇಗಾಯ್ತು ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಪೂಜಾದ್ದು ಆತ್ಮಹತ್ಯೆಯೋ? ಅಥವಾ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರಾ ಎಂಬ ಪ್ರಶ್ನೆಗಳೀಗ ಉದ್ಭವಿಸಿವೆ. ಇನ್ನು ಸಾವಿನ ಕಾರಣ ಪತ್ತೆ…

    Continue Reading

  • ಬೆಂಗಳೂರು: ಪಕ್ಕದ ಮನೆಯ ಮಹಿಳೆಗೆ ಕಿರುಕುಳ, ಪ್ರಶ್ನಿಸಿದ ಪತಿಗೆ ಮಚ್ಚಿನಿಂದ ಹಲ್ಲೆ
    ,

    ಬೆಂಗಳೂರು: ಪಕ್ಕದ ಮನೆಯ ಮಹಿಳೆಗೆ ಕಿರುಕುಳ, ಪ್ರಶ್ನಿಸಿದ ಪತಿಗೆ ಮಚ್ಚಿನಿಂದ ಹಲ್ಲೆ

    ಬೆಂಗಳೂರು: ಅಂಕಲ್‌ ಒಬ್ಬ ಪಕ್ಕದ ಮನೆಯ ಮಹಿಳೆಯನ್ನ ಹಿಂಬಂದಿಯಿಂದ ತಬ್ಬಿಕೊಂಡು ಅವಾಂತರ ಮಾಡಿಕೊಂಡಿದ್ದಾರೆ. ಪುಟ್ಟರಾಜ ಎಂಬಾತ ತಬ್ಬಿ ವಿಕೃತಿ ಮೆರೆದಿರುವ ಘಟನೆ ಶಂಕರಪುರದ ರಂಗಾರಾವ್‌ ರಸ್ತೆಯಲ್ಲಿ ನಡೆದಿದೆ. ಇದನ್ನ ಪ್ರಶ್ನೆ ಮಾಡಿದ ಮಹಿಳೆಯ ಪತಿ ನಂದೀಶ್ ಮೇಲೆ ಮಚ್ಚು, ದೋಸೆ ತವಾದಿಂದ ಹಲ್ಲೆ ಕೂಡ ನಡೆಸಿದ್ದಾನೆ. ತ್ರೀವ ಹಲ್ಲೆಗೊಳಗಾದ ನಂದೀಶ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಂದೀಶ್ ಹಾಗೂ ಆತನ ಹೆಂಡ್ತಿ ಶಂಕರಪುರ ರಂಗರಾವ್ ರಸ್ತೆಯಲ್ಲಿರುವ ಗಿರೀಶ್ ಜೈನ್ ಎಂಬುವರ ಮನೆಯಲ್ಲಿ ವಾಸವಾಗಿದ್ರು. ಇದೇ ವಠಾರದಲ್ಲಿ ಪುಟ್ಟರಾಜು ಹಾಗೂ ಆತನ ಹೆಂಡ್ತಿ…

    Continue Reading

  • ಬಂಗಾಳದಲ್ಲಿ ಮತ್ತೆ ರಕ್ತರಂಜಿತ ರಾಜಕೀಯ: ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಗುಂಡಿಕ್ಕಿ ಹತ್ಯೆ
    ,

    ಬಂಗಾಳದಲ್ಲಿ ಮತ್ತೆ ರಕ್ತರಂಜಿತ ರಾಜಕೀಯ: ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಗುಂಡಿಕ್ಕಿ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧ ಭಾಗಗಳಲ್ಲಿ ರಾಜಕೀಯ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ, ಪಕ್ಷದ ಪ್ರಮುಖ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 10.20ರ ವೇಳೆಗೆ ಚಂದ್ರನಾಥ್ ರಥ್…

    Continue Reading

  • ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ
    ,

    ವಿಚಾರಣೆ ವೇಳೆ ಲಾಕರ್ ಕೀ ನುಂಗಿದ ಆರೋಪಿ: 10 ಕೆಜಿ ಬಾಳೆಹಣ್ಣು ಬಳಿಕ ಹೊರಬಂದ ಕೀ – ಠಾಣೆಯಲ್ಲಿ ಹೈಡ್ರಾಮಾ

    ನೆಲಮಂಗಲ: ಆರೋಪಿ  ಓರ್ವ ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಏಪ್ರಿಲ್ 24ರಂದು ಮಾದನಾಯಕನಹಳ್ಳಿ ಪೊಲೀಸ್​ ಠಾಣೆಗೆ ಬಾಲಕಿ ಪೋಷಕರು ನಾಪತ್ತೆ…

    Continue Reading

  • ಸಾಮಾಜಿಕ ಜಾಲತಾಣ ಪರಿಚಯದಿಂದ ದುರಂತ ಅಂತ್ಯ: ಅತಿಥಿ ಉಪನ್ಯಾಸಕಿ​​​ ಕೊಲೆ ಕೇಸ್​ಗೆ ರೋಚಕ ಟ್ವಿಸ್ಟ್
    ,

    ಸಾಮಾಜಿಕ ಜಾಲತಾಣ ಪರಿಚಯದಿಂದ ದುರಂತ ಅಂತ್ಯ: ಅತಿಥಿ ಉಪನ್ಯಾಸಕಿ​​​ ಕೊಲೆ ಕೇಸ್​ಗೆ ರೋಚಕ ಟ್ವಿಸ್ಟ್

    ದೊಡ್ಡಬಳ್ಳಾಪುರ : ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಕಾರಿನಲ್ಲೇ ಸುಟ್ಟು ಕೊಲೆ ಮಾಡಿದ ಆರೋಪಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಿಂಕೆಬಚ್ಚಹಳ್ಳಿ ಬಳಿ ನಡೆದಿದೆ. ದೇವನಹಳ್ಳಿಯ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕಿ ಸರೋಜಾ (40) ಕೊಲೆಯಾದವರು. ಇವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ರಾಮಾಂಜಿ (45) ಎಂಬಾತ ಮದುವೆಯಾಗುವಂತೆ ಪೀಡಿಸುತ್ತಿದ್ದ. ವಿಚ್ಛೇದಿತೆಯಾಗಿದ್ದ ಸರೋಜಾ ಮದುವೆಗೆ ಒಪ್ಪದ ಕಾರಣ ಆಕ್ರೋಶಗೊಂಡ ರಾಮಾಂಜಿ, ಲಾಂಗ್ ಡ್ರೈವ್ ನೆಪದಲ್ಲಿ ಆಕೆಯನ್ನು ಜಿಂಕೆಬಚ್ಚಹಳ್ಳಿಯ ನಿರ್ಜನ ಪ್ರದೇಶಕ್ಕೆ ಕರೆತಂದು ಕೊಲೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed