Category: ಬ್ರೇಕಿಂಗ್ ನ್ಯೂಸ್

  • ಮೊಬೈಲ್ ಬಳಕೆದಾರರಿಗೆ ಎಮರ್ಜೆನ್ಸಿ ಅಲರ್ಟ್: ಸರ್ಕಾರದಿಂದ ಸ್ಪಷ್ಟನೆ
    ,

    ಮೊಬೈಲ್ ಬಳಕೆದಾರರಿಗೆ ಎಮರ್ಜೆನ್ಸಿ ಅಲರ್ಟ್: ಸರ್ಕಾರದಿಂದ ಸ್ಪಷ್ಟನೆ

    ಬೆಂಗಳೂರು: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ…

    Continue Reading

  • ಪತ್ನಿಯ ನಡತೆಯಿಂದ ಮನನೊಂದು ತಂದೆಯಿಂದ ಭೀಕರ ಕೃತ್ಯ
    ,

    ಪತ್ನಿಯ ನಡತೆಯಿಂದ ಮನನೊಂದು ತಂದೆಯಿಂದ ಭೀಕರ ಕೃತ್ಯ

    ತುಮಕೂರು: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರುಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಲ್ಕೆರೆ ಗ್ರಾಮದ ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ಆತ್ಮಹತ್ಯೆ…

    Continue Reading

  • ನರ್ಸಿಂಗ್ ಕಾಲೇಜಿನಲ್ಲಿ ದುರಂತ: ವಿದ್ಯಾರ್ಥಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ

    ನರ್ಸಿಂಗ್ ಕಾಲೇಜಿನಲ್ಲಿ ದುರಂತ: ವಿದ್ಯಾರ್ಥಿ ಆತ್ಮಹತ್ಯೆ, ಡೆತ್ ನೋಟ್ ಪತ್ತೆ

    ಬೆಂಗಳೂರು : ಇಲ್ಲಿನ ಬೊಮ್ಮಸಂದ್ರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿ.ಎಸ್ಸಿ ನರ್ಸಿಂಗ್ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಆದಿತ್ಯನ್ ಪಿ.ಎ (19) ಏಪ್ರಿಲ್ 29ರಂದು ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದಿತ್ಯನ್ ತನ್ನ ಹಾಸ್ಟೆಲ್ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. “ತನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಬರೆದಿದ್ದ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ವಿದ್ಯಾರ್ಥಿಯು ಖಿನ್ನತೆಯಿಂದ ಬಳಲುತ್ತಿದ್ದಿರಬಹುದು ಎಂದು…

    Continue Reading

  • ಹೈದರಾಬಾದ್‌ನಲ್ಲಿ ದುರಂತ ಅಂತ್ಯ: ಪತ್ನಿಯ ಸಂಬಂಧ ಆರೋಪದ ನಡುವೆ ಎಂಜಿನಿಯರ್ ಆತ್ಮಹತ್ಯೆ
    ,

    ಹೈದರಾಬಾದ್‌ನಲ್ಲಿ ದುರಂತ ಅಂತ್ಯ: ಪತ್ನಿಯ ಸಂಬಂಧ ಆರೋಪದ ನಡುವೆ ಎಂಜಿನಿಯರ್ ಆತ್ಮಹತ್ಯೆ

    ಹೈದರಾಬಾದ್: ಪತ್ನಿಯು ಮೂವರು ಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಸಾಫ್ಟ್‌ವೇರ್ ಎಂಜಿನಿಯರ್ ಸೀತಾರಾಮ್ (36) ಎಂಬವರು ಹುಸೇನ್ ಸಾಗರ್ ಸರೋವರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಅವರು ಬರೆದಿಟ್ಟಿರುವ 19 ಪುಟಗಳ ಡೆತ್‌ನೋಟ್‌ನಲ್ಲಿ ಪತ್ನಿಯ ವರ್ತನೆಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೀತಾರಾಮ್ ಅವರ ಪತ್ನಿ ರೇಣುಕಾ (30) ಕಳೆದ ಒಂದೂವರೆ ವರ್ಷಗಳಿಂದ ಮೂವರು ಪುರುಷರೊಂದಿಗೆ ಸಂಬಂಧ ಹೊಂದಿದ್ದರು ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಪೈಕಿ ರಮಣ ಎಂಬಾತ ರೇಣುಕಾ ಜೊತೆಗಿದ್ದ ಖಾಸಗಿ…

    Continue Reading

  • ಮಾಲೀಕನ ಮೇಲೆ ಆ್ಯಸಿಡ್ ದಾಳಿ ಯತ್ನ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ
    ,

    ಮಾಲೀಕನ ಮೇಲೆ ಆ್ಯಸಿಡ್ ದಾಳಿ ಯತ್ನ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

    ಉಡುಪಿ: ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ಮೂಲದ ರತೀಶ್ ಕೆ.ಟಿ. (42) ಶಿಕ್ಷೆಗೊಳಗಾದ ಆರೋಪಿ. ಘಟನೆಯ ವಿವರ:2022ರ ಫೆಬ್ರವರಿ 28ರಂದು, ಕೇರಳದ ತ್ರಿಶೂರ್ ಜಿಲ್ಲೆಯ ಸುಧೀರ್ ಪಿ.ಎ. ಅವರು ಹೆಬ್ರಿ ತಾಲೂಕಿನ ಚಾರ…

    Continue Reading

  • ಬಿರುಗಾಳಿಗೆ ಸಿಲುಕಿದ ಬೋಟ್ ದುರಂತ: 9 ಮಂದಿ ಮೃತ್ಯು, ರಕ್ಷಣಾ ಕಾರ್ಯ ಮುಂದುವರಿಕೆ
    ,

    ಬಿರುಗಾಳಿಗೆ ಸಿಲುಕಿದ ಬೋಟ್ ದುರಂತ: 9 ಮಂದಿ ಮೃತ್ಯು, ರಕ್ಷಣಾ ಕಾರ್ಯ ಮುಂದುವರಿಕೆ

    ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಏ.30ರ ಸಂಜೆ ಬೋಟ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವೇಳೆ ಅದು ಹಠಾತ್ ಬಿರುಗಾಳಿಗೆ ಸಿಲುಕಿ, ದುರಂತ ಸಂಭವಿಸಿದೆ. ದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದೆ ಎಂದು…

    Continue Reading

  • ಉಳ್ಳಾದಲ್ಲಿ ಉದ್ಯಮಿಗಳಿಂದ ಅಕ್ರಮ ಗೆಸ್ಟ್ ಹೌಸ್..!! ವಿದ್ಯುತ್ ಸಮಸ್ಯೆಯಿಂದ ಕಂಗಾಲದ ಊರಿನವರು

    ಉಳ್ಳಾದಲ್ಲಿ ಉದ್ಯಮಿಗಳಿಂದ ಅಕ್ರಮ ಗೆಸ್ಟ್ ಹೌಸ್..!! ವಿದ್ಯುತ್ ಸಮಸ್ಯೆಯಿಂದ ಕಂಗಾಲದ ಊರಿನವರು

    ಮಂಗಳೂರು: ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿ ಮತ್ತು ಪೆರಿಬೈಲ್ ಸಮುದ್ರ ತೀರದಲ್ಲಿ ದೊಡ್ಡ ದೊಡ್ಡ ಉದ್ಯಮಿಗಳು ಮೀನುಗಾರರ ಹೆಸರಲ್ಲಿ ಅಕ್ರಮವಾಗಿ ಗೆಸ್ಟ್ ಹೌಸ್ ದಂಧೆಯನ್ನು ನಡೆಸುತ್ತಾ ಹತ್ತಾರು ರೂಮ್ ಗಳಿಗೆ ಎ. ಸಿ ಇಟ್ಟು ಇಲ್ಲಿಗೆ ಬರುವ ಪವರ್ ಸಪ್ಲೈ ನ್ನು ಕದ್ದು ಮುಚ್ಚಿ ಇಲ್ಲವೇ ಇನ್ಫ್ಲುಯೆನ್ಸ್ ಮಾಡಿ ಉಪಯೋಗಿಸುತ್ತಿದ್ದಾರೆ. ಇದರಿಂದಾಗಿ ಊರಿನ ಉಳಿದ ಮನೆಗಳಿಗೆ ವೋಲ್ಟೇಜ್ ಕಡಿಮೆ ಆಗಿ ಮನೆಯ ಎಲೆಕ್ಟ್ರಿಕಲ್ ಉಪಕರಣ ಶಾರ್ಟ್ ಆಗಿ ಹಾಳಾಗುತ್ತಿದೆ… ಆದುದರಿಂದ ಬಂಡವಾಳ ಸಾಹಿಗಳ ಹಣದ ಅಕ್ರಂದಾಣಕ್ಕೆ ಊರಿನವರು ಬಲಿಯಾಗುತ್ತಿದ್ದಾರೆ,…

    Continue Reading

  • ಕೊಡಲಿಯಿಂದ ಹೊಡೆದು ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ ಪತಿ ಶರಣಾಗತಿ
    ,

    ಕೊಡಲಿಯಿಂದ ಹೊಡೆದು ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ ಪತಿ ಶರಣಾಗತಿ

    ಮೈಸೂರು: ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ  ಅಂತ್ಯವಾಗಿರುವ ಭೀಕರ ಘಟನೆ  ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ ಪುಷ್ಪ(24) ಅವರನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು.…

    Continue Reading

  • ಲೋಕಾಯುಕ್ತ ದಾಳಿ: ಆರ್‌ಟಿಓ ಕಚೇರಿ ಸಿಬ್ಬಂದಿ ಸಹಿತ ಇಬ್ಬರ ಬಂಧನ
    ,

    ಲೋಕಾಯುಕ್ತ ದಾಳಿ: ಆರ್‌ಟಿಓ ಕಚೇರಿ ಸಿಬ್ಬಂದಿ ಸಹಿತ ಇಬ್ಬರ ಬಂಧನ

    ಕೊಪ್ಪಳ: ಲಂಚದ ಹಣ ಸ್ವೀಕರಿಸಿದ ಆರೋಪದ ಮೇಲೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಓ)ಯ ದ್ವಿತೀಯ ದರ್ಜೆ ಸಹಾಯಕ ಹಾಗೂ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಂಜಿತ್‌ ಸಹಾಜಾನಂದ(30) ಆರ್‌ಟಿಓ ಕಚೇರಿ ದ್ವಿತೀಯ ದರ್ಜೆ ಸಹಾಯಕ, ಹಾಗೂ ವಿನಯಕುಮಾರ(32) ಡ್ರೈವಿಂಗ್ ಸ್ಕೂಲ್ ಗುಮಾಸ್ತ ಎಂದು ಗುರುತಿಸಲಾಗಿದೆ. ಲಂಚ ನೀಡಲು ಇಚ್ಛಿಸದ ನಈಮ್ ಅಕ್ರಮ್ ಕೆ.ಎಸ್. ಎಂಬವರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಶೋರೂಮ್‌ಗಳಿಗೆ ಟ್ರೇಡ್ ಲೈಸೆನ್ಸ್ ನೀಡಲು 21,000 ರೂ.…

    Continue Reading

  • ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ
    , ,

    ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ

    ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಂಡು ಸಿಬ್ಬಂದಿಗಳ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed