Category: ಬ್ರೇಕಿಂಗ್ ನ್ಯೂಸ್
-

ಮಂಗಳೂರು: 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ..!!
ಮಂಗಳೂರು: ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು 21 ವರ್ಷ ಪ್ರಾಯದೊಳಗಿನ ವ್ಯಕ್ತಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2024ಕ್ಕೆ ತಂದಿರುವ ತಿದ್ದುಪಡಿಯ ಅನ್ವಯ 21 ವರ್ಷ ಪ್ರಾಯದೊಳಗಿನವರಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರುವುದನ್ನು ನಿಷೇಧಿಸಲಾಗಿದೆ. ಅದಲ್ಲದೆ ಸಿಗರೇಟ್…
-

ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆಗೈದು ಹೃದಯಾಘಾತ ಎಂದು ಕಥೆ ಕಟ್ಟಿದ ಗಂಡ ಅರೆಸ್ಟ್
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ದೊಡ್ಡಗುಂಡ ಗ್ರಾಮದ ನಿವಾಸಿ ಗಣಪತಿ ಮಂಜುನಾಥ ನಾಯ್ಕ ಬಂಧಿತ ಆರೋಪಿ. ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದವರು ಆರೋಪಿ ಗಣಪತಿ ಮದ್ಯ ಸೇವಿಸಿ ಮನೆಗೆ ಬಂದು ರಾತ್ರಿ ಪತ್ನಿ ಮಂಗಲಾ ಮಲಗಿದ್ದಾಗ ಆಕೆಯ ಕುತ್ತಿಗೆ ಹಿಚುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಪತ್ನಿ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡ ಆರೋಪಿ…
-

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ-ಪರಾರಿಯಾಗಲು ಯತ್ನಿಸಿ ಆರೋಪಿ ಅರೆಸ್ಟ್..!!
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್ನಿಂದ ನವೆಂಬರ್ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಈ…
-

ಮಂಗಳೂರು ನಗರದ ಹೃದಯ ಭಾಗದ ಹಂಪನಕಟ್ಟೆಯಲ್ಲಿ ಬಿಸಿಲು ಮಳೆ ಎನ್ನದೆ ಸಂಚಾರಿ ಪೊಲೀಸರಾಗಿ ಕರ್ತವ್ಯನಿಷ್ಠೆ ಪಾಲಿಸುವ ಗೃಹ ರಕ್ಷಕ ದಳದ ಅಬ್ದುಲ್ ರೌಪ್- ಇವರ ಕಾರ್ಯವೈಖರಿಗೆ ಸಾರ್ವಜನಿಕರೆ ಪಿಧಾ..!!
ಮಂಗಳೂರು: ನಗರದ ಪ್ರಮುಖ ವಾಣಿಜ್ಯ ಹಾಗೂ ಸಂಚಾರ ಕೇಂದ್ರವಾಗಿರುವ ಹಂಪನಕಟ್ಟೆಯಲ್ಲಿ ಪ್ರತಿದಿನವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳಗ್ಗೆಯಿಂದ ರಾತ್ರಿವರೆಗೂ ನಿರಂತರ ವಾಹನ ದಟ್ಟಣೆ ಇರುವ ಈ ಪ್ರದೇಶದಲ್ಲಿ ಸಂಚಾರವನ್ನು ಸುಗಮವಾಗಿ ನಿರ್ವಹಿಸುವುದು ಸವಾಲಿನ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ಗೃಹ ರಕ್ಷಕ ದಳದ ಸಿಬ್ಬಂದಿ ಅಬ್ದುಲ್ ರೌಪ್ ಅವರು ಸಲ್ಲಿಸುತ್ತಿರುವ ಸೇವೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಹಂಪನಕಟ್ಟೆಯಂತಹ ಬ್ಯುಸಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ಅಬ್ದುಲ್ ರೌಪ್ ಅವರು ಬಿಸಿಲು, ಮಳೆ ಎನ್ನದೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ವಾಹನಗಳ…
-

ಕಡಬದಲ್ಲಿ ಮನೆಯಿಂದ 84,800 ರೂ. ನಗದು ಕಳ್ಳತನ: ಪ್ರಕರಣ ದಾಖಲು
ಕಡಬ: ಮನೆಯಲ್ಲಿ ಮರದ ಬಾಕ್ಸ್ನಲ್ಲಿಟ್ಟಿದ್ದ ನಗದು ಕಳ್ಳತನವಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ಗ್ರಾಮದ ಅಡ್ಡಗದ್ದೆ ನಿವಾಸಿ ತಮನ್ನಾ ಜಬೀನ್(43) ಎಂಬವರು ತಮ್ಮ ಗಂಡ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರೊಂದಿಗೆ ವಾಸವಾಗಿದ್ದು, ಅವರು ತಮ್ಮ ರೂಮಿನಲ್ಲಿಟ್ಟಿದ್ದ ಮರದ ಬಾಕ್ಸ್ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು. ಆ.18 ರಂದು ಕಾರ್ಯಕ್ರಮವೊಂದರ ನಿಮಿತ್ತ ತಮನ್ನಾ ಜಬೀನ್ಅವರು ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿ, ಅದೇ ದಿನ ಮನೆಗೆ ಹಿಂತಿರುಗಿದ್ದಾರೆ. ಬಳಿಕ ಆ. 24 ರಂದು ಬಾಕ್ಸ್ನಲ್ಲಿದ್ದ ಹಣ…
-

ಉಡುಪಿ : 8 ವರ್ಷಗಳ ಹಿಂದೆ ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ; ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್
ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೈಯದ್ ಸೈಫ್ ಅಹಮ್ಮದ್ (40) ಬಂಧಿತ ಆರೋಪಿಗಳು. ದೂರುದಾರರಿಗೆ ಜುಲೈ 2, 2026ರಂದು ವಾಟ್ಸಾಪ್ ಕರೆಯೊಂದು ಬಂದಿದ್ದು, ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ, “ನಿಮ್ಮ…
-

ಉಡುಪಿ: 6 ತಾಲೂಕು ಕಚೇರಿಗಳಿಗೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ..!!
ಉಡುಪಿ: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಹೊರತುಪಡಿಸಿ ಉಳಿದ ಆರು ತಾಲೂಕು ಕಚೇರಿಗಳಿಗೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿ, ಬಾಕಿ ಕಡತಗಳು ಹಾಗೂ ಕಡತ ವಿಲೇವಾರಿಯಲ್ಲಿನ ವಿಳಂಬದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಕರ್ನಾಟಕ ಲೋಕಾಯುಕ್ತರು ಸಾರ್ವಜನಿಕ ದೂರಿನ ಆಧಾರದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶ ನೀಡಿದ್ದರು. ಅದರಂತೆ ಗುರುವಾರ ಬೆಳಗ್ಗೆ ಸುಮಾರು 11 ಗಂಟೆಗೆ ಲೋಕಾಯುಕ್ತ ಪೊಲೀಸರ ಆರು ತಂಡಗಳು ಏಕಕಾಲದಲ್ಲಿ ಉಡುಪಿ, ಕುಂದಾಪುರ, ಕಾಪು, ಕಾರ್ಕಳ,…
-

ಜೈಲಲ್ಲೇ ಸಿಗುತ್ತೆ ಸ್ಪೆಷಲ್ ಕ್ಯಾಟರಿಂಗ್: ಚಿಕನ್, ಮಟನ್ಗೆ ದುಪ್ಪಟ್ಟು ರೇಟ್! ಸೆಲ್ಗೆ ಬಾಡಿಗೆ, ಖೈದಿಗಳ ಪತ್ರ ವೈರಲ್
ಮಂಡ್ಯ ಜಿಲ್ಲಾ ಕಾರಾಗೃಹದ ಮತ್ತೊಂದು ಭೀಕರ ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ಸಕಲ ಸವಲತ್ತು, ಊಟ-ಉಪಚಾರ ಹಾಗೂ ಸೆಲ್ಗಳನ್ನು ಕಲ್ಪಿಸಲು ಪ್ರತ್ಯೇಕ ದರ ನಿಗದಿಪಡಿಸಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಚಾರಣಾಧೀನ ಖೈದಿಗಳು ಬರೆದಿದ್ದಾರೆ ಎನ್ನಲಾದ ‘ರೇಟ್ ಲಿಸ್ಟ್’ ಸಮೇತದ ದೂರು ಪತ್ರವೊಂದು ಇದೀಗ ಭಾರೀ ವೈರಲ್ ಆಗಿದೆ. ಜೈಲಾಧಿಕಾರಿ ಶಾಂತಮ್ಮ ಹಾಗೂ ಸಿಬ್ಬಂದಿಗಳಾದ ಅನಿಲ್, ಶಿವರಾಜ್ ಮತ್ತು ರವಿ ವಿರುದ್ಧ ಸುಮಾರು 80 ಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ತಮ್ಮ ಯುಟಿಪಿ (UTP) ನಂಬರ್,…
-

ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ,…
-

ಹಳೆಯಂಗಡಿ : ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರಾಗಿ ಸದಸ್ಯನಿಗೆ ಸಿಕ್ಕಿದ್ದು ₹5 ಲಕ್ಷ ಮಾತ್ರ- ಉಳಿದ ಹಣ ಅಕ್ರಮ ಬಗ್ಗೆ ದೂರು
ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಿ, ಸದಸ್ಯನಿಗೆ ಕೇವಲ ₹5 ಲಕ್ಷ ನೀಡಿ ಉಳಿದ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ವಂಚಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಪರಿಶಿಷ್ಟ ಜಾತಿಗೆ ಸೇರಿದ ಸಂಘದ ಸದಸ್ಯ ನಾಗೇಶ್ ಅವರು ಮದುವೆಗಾಗಿ ₹5 ಲಕ್ಷ ಸಾಲ ಪಡೆಯುವ ಉದ್ದೇಶದಿಂದ ಜಾಗದ ಮೂಲ ದಾಖಲೆಗಳನ್ನು ಸಂಘಕ್ಕೆ ನೀಡಿದ್ದರು. ಆದರೆ, ಅವರಿಂದ ಖಾಲಿ ಹಾಳೆಗಳಿಗೂ ಸಹಿ ಪಡೆದು, ಒಟ್ಟು 66 ಸೆಂಟ್ಸ್ ಜಾಗವನ್ನು ಅಡಮಾನವಿಟ್ಟು ಅವರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











