Category: ಬ್ರೇಕಿಂಗ್ ನ್ಯೂಸ್

  • ಉಳ್ಳಾಲ: ವಿವಾಹಿತ ಮಹಿಳೆಗೆ ಪ್ರಿಯಕರನಿಂದ ಹಲ್ಲೆ, ಕೊಲೆಯತ್ನ..!! ಪ್ರಕರಣ ದಾಖಲು
    ,

    ಉಳ್ಳಾಲ: ವಿವಾಹಿತ ಮಹಿಳೆಗೆ ಪ್ರಿಯಕರನಿಂದ ಹಲ್ಲೆ, ಕೊಲೆಯತ್ನ..!! ಪ್ರಕರಣ ದಾಖಲು

    ಉಳ್ಳಾಲ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆಯನ್ನು ಪ್ರೀತಿ ಪ್ರೇಮ ಎಂದು ಬಲೆಗೆ ಬಿಳಿಸಿ ಬಳಿಕ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲದ ಮಿಲ್ಲತ್ ನಲ್ಲಿ ನಡೆದಿದೆ. ಘಟನೆ ವಿವರ:ಪ್ರಕರಣದ ಸಾರಾಂಶ: ಮದುವೆಯಾಗಿ 2 ಮಕ್ಕಳಿದ್ದ ಮಹಿಳೆ ಒಂದು ವರ್ಷಗಳಿಂದ ಉಳ್ಳಾಲದ ಮಿಲ್ಲತ್ ನಗರದ ಮೊಹಮ್ಮದ್ ಅರ್ಫಾಝ್ ಎಂಬಾತನೊಂದಿಗೆ ಪ್ರೇಮ ಉಂಟಾಗಿ ಸುಮಾರು 06 ತಿಂಗಳಿನಿಂದ ಜೊತೆ ಜೀವನ ನಡೆಸುತ್ತಿದ್ದು, ಇದೀಗ ಆರೋಪಿತನು ಗಾಂಜಾ ಸೇವಿಸುತ್ತಿದ್ದ ಬಗ್ಗೆ ಮಾಹಿತಿ ಇದ್ದು, ಆತನು ಮಹಿಳೆಯ ಮನೆಯಲ್ಲಿ ಗಾಂಜಾ ಪ್ಯಾಕ್ ಮಾಡಿ…

    Continue Reading

  • ಬೆಳ್ತಂಗಡಿ: ಜಾತ್ರೆಯಲ್ಲಿ ಅನ್ಯಜೋಡಿ ಮಾತುಕತೆ..!! ಅನೈತಿಕ ಪೊಲೀಸ್ ಗಿರಿ- ಪ್ರಕರಣ ದಾಖಲು
    ,

    ಬೆಳ್ತಂಗಡಿ: ಜಾತ್ರೆಯಲ್ಲಿ ಅನ್ಯಜೋಡಿ ಮಾತುಕತೆ..!! ಅನೈತಿಕ ಪೊಲೀಸ್ ಗಿರಿ- ಪ್ರಕರಣ ದಾಖಲು

    ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಜಾತ್ರೆಯ ಸಂಭ್ರಮದ ನಡುವೆಯೇ ಅಹಿತಕರ ಘಟನೆಯೊಂದು ನಡೆದಿದ್ದು, ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಅಪಹರಿಸಿರುವ ದೂರು ದಾಖಲಾಗಿದೆ. ಮಾ. 18ರಂದು ಸಂಜೆ ಉಜಿರೆ ಜಾತ್ರಾ ಮೈದಾನದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಬಾಲಕನು ತನ್ನ ಹಿಂದೂ ಸ್ನೇಹಿತೆಯರೊಂದಿಗೆ ಜಾತ್ರೆ ವೀಕ್ಷಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, “ಹಿಂದೂ ಹುಡುಗಿಯರನ್ನು ಲಾಡ್ಜ್‌ಗೆ…

    Continue Reading

  • ಮಂಗಳೂರು : ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್!!
    ,

    ಮಂಗಳೂರು : ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಅರೆಸ್ಟ್!!

    ಮಂಗಳೂರು: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ನಡೆದಿದೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಮಾರ್ಚ್ 18 ರಂದು, ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೊಂಡು ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರಕಿತ್ತು. ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ಬಿಡಲಾಗುತ್ತಿದ್ದು, ಹಣವನ್ನು ಪಣವಾಗಿ ಇಟ್ಟು ಜೂಜಾಟ ನಡೆಯುತ್ತಿತ್ತು. ಮೂಡುಬಿದರೆ…

    Continue Reading

  • ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ !! ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ
    ,

    ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ !! ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ

    ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಸಹಾಯಕ ಡ್ರಗ್ಸ್ ಕಂಟ್ರೋಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ಘಟನೆ ಸಂಬಂಧ ಸಹಾಯಕ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ನೌಕರ ಶ್ರೀನಿವಾಸನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಆದರೆ ಅವರನ್ನು ಬೆನ್ನಟ್ಟಿ ಲೋಕಾಯುಕ್ತ ಅಧಿಕಾರಿಗಳು ಹಿಡಿದಿದ್ದಾರೆ. ದಲಿತ ಮುಖಂಡ ಹೂಹಳ್ಳಿ ಪ್ರಕಾಶ್ ಹಾಗೂ ಕೃಷ್ಣಯ್ಯ ಎಂಬುವವರು…

    Continue Reading

  • ಮಂಗಳೂರು: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ- ಆರೋಪಿ ಪೊಲೀಸ್ ವಶಕ್ಕೆ
    ,

    ಮಂಗಳೂರು: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ- ಆರೋಪಿ ಪೊಲೀಸ್ ವಶಕ್ಕೆ

    ಮಂಗಳೂರು: ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಹಳೆಯ ದ್ವೇಷಕ್ಕೆ ವ್ಯಕ್ತಿಯೋರ್ವರನ್ನು ವಾಹನ ಅಪಘಾತ ಮಾಡಿ ಕೊಲೆ ಮಾಡಲು ಹೊರಟ ಆತಂಕಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಗಂಭೀರ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಟ್ಟೆಯ ‌ಮೋಹನದಾಸ್ ಶೆಟ್ಟಿ ಎಂಬವರ ದ್ವಿಚಕ್ರ ವಾಹನಕ್ಕೆ ಹಳೆ ದ್ವೇಷದ ಕಾರಣಕ್ಕೆ ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎಂಬಾತ ಕಾರು ಹತ್ತಿಸಿ ಕೊಲೆ ಮಾಡುವ ಪ್ರಯತ್ನ ಮಾಡಿದ್ದಾನೆ. ಘಟನೆಯಲ್ಲಿ ಮೋಹನ ದಾಸ ಶೆಟ್ಟಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ…

    Continue Reading

  • ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರು ಅರೆಸ್ಟ್
    ,

    ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ- ಇಬ್ಬರು ಅರೆಸ್ಟ್

    ಮಂಗಳೂರು : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮರಕಡ ಕುಂಜತ್ತಬೈಲು ನಿವಾಸಿ ಪ್ರತೀಕ್ (32) ಮತ್ತು ಯೆಯ್ಯಾಡಿ ದಂಡಕೇರಿ ನಿವಾಸಿ ವೀಕ್ಷಿತ್ (21) ಬಂಧಿತ ಆರೋಪಿಗಳು. ಕಾವೂರು ಪೊಲೀಸರು ಗಸ್ತಿನಲ್ಲಿದ್ದ ವೇಳೆ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಇಬ್ಬರನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ಅವರು ಎಂಡಿಎಂಎ ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿರುವುದಾಗಿ…

    Continue Reading

  • ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!
    , ,

    ವೃದ್ಧನನ್ನು ಮಂಗಳೂರಿಗೆ ಕೊರಿಯರ್‌ ಮೂಲಕ ಪಾರ್ಸಲ್‌ ಮಾಡಲು ಮುಂದಾದ ತಂಡ!

    ಬೆಂಗಳೂರು: ರೀಲ್ಸ್‌ ಮಾಡುವುದಕ್ಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ ಕೊರಿಯರ್‌ ಮಾಡಲು ಬಂದ ಕೊರಿಯರ್‌ ಆಫೀಸ್‌ಗೆ ತಂಡವೊಂದು ಬಂದ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಭವಿಸಿದೆ. ಮಂಗಳೂರಿಗೆ ಕೊರಿಯರ್ ಪಾರ್ಸೆಲ್ ಮಾಡುವ ನೆಪದಲ್ಲಿ ಈ ತಂಡ ವೈಯಾಲಿಕಾವಲ್‌ನಲ್ಲಿರುವ ಕೊರಿಯರ್‌ ಆಫೀಸ್‌ಗೆ ಬಂದಿದೆ. ಸಂಜೆ 4.30ರ ಸುಮಾರಿಗೆ ಬಿಳಿಬಣ್ಣದ ಭಾರವಾದ ಗೋಣಿಚೀಲದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದು ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ…

    Continue Reading

  • ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ-ಸಿಐಡಿ ತನಿಖೆ ಆರಂಭ
    ,

    ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ-ಸಿಐಡಿ ತನಿಖೆ ಆರಂಭ

    ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಆರಂಭಗೊಂಡಿದೆ. (ಮಾ.17) ಬೆಳಗ್ಗೆ ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದೆ. ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದದಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ)ಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ…

    Continue Reading

  • ಲೈಂಗಿಕ ಕಿರುಕುಳ ಆರೋಪದಡಿ ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಸಸ್ಪೆಂಡ್
    ,

    ಲೈಂಗಿಕ ಕಿರುಕುಳ ಆರೋಪದಡಿ ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಸಸ್ಪೆಂಡ್

    ಮಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾದರೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ನೀಡಲು ಬಂದ ಮಹಿಳೆಯೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಮತ್ತೊಬ್ಬ ಸಂತ್ರಸ್ತ…

    Continue Reading

  • ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ..!!
    ,

    ಮಂಗಳೂರು ನಗರದಲ್ಲಿ ಅಲ್ಲಲ್ಲಿ ಪೊಲೀಸ್ ಬೂತ್ ಅಳವಡಿಕೆ, ತಮಿಳುನಾಡಿನ ವ್ಯಕ್ತಿಗೆ ಗುತ್ತಿಗೆ ನೀಡಿ ಕೈತೊಳೆದುಕೊಂಡ ಸರ್ಕಾರ..!!

    ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಹೀರಾತುಗಳ ಟೆಂಡರ್, ಟ್ರಾಫಿಕ್ ಪೊಲೀಸ್ ಬೂತ್ ಹೀಗೆ ಮೊದಲಾದ ವಿಷಯಗಳಲ್ಲಿ ಬೆಂಗಳೂರಿನಲ್ಲಿ ಕೂತವರು, ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ, ಜನಪ್ರತಿನಿಧಿಗಳು, ಸೇರಿದಂತೆ ಯಾರಿಗೂ ಮಾಹಿತಿ ನೀಡದೇ ಏಕಪಕ್ಷೀಯವಾಗಿ ನಡೆದುಕೊಂಡು ತಮಿಳುನಾಡಿನ ವ್ಯಕ್ತಿಯೊಬ್ಬರಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನೀತಿ ನಿಯಮಗಳನ್ನೆಲ್ಲ ಗಾಳಿಗೆ ತೂರಿ, ತಮಗಿಷ್ಟ ಬಂದ ಹಾಗೆ ಅನ್ಯ ರಾಜ್ಯದವರಿಗೆ ಅನುಕೂಲ ಮಾಡಿಕೊಟ್ಟು, ಇಷ್ಟು ವರ್ಷ ಮಂಗಳೂರಿನಲ್ಲಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed