Category: ಬ್ರೇಕಿಂಗ್ ನ್ಯೂಸ್

  • ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ
    ,

    ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ

    ಮೂಡುಬಿದಿರೆ: ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ ಮನೆಯೊಂದರ ಕಾಂಪೌಂಡ್‌ ಹಾರುತ್ತಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿವೆ. ಪೊಲೀಸ್‌…

    Continue Reading

  • ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!
    ,

    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ!!

    ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು…

    Continue Reading

  • ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ
    ,

    ಮೂಡಬಿದ್ರೆ ಇನ್ಸ್‌ಪೆಕ್ಟರ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ

    ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ. 8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ ಅನ್ನೋ ಆಡಿಯೋ ಕೋಲಾಹಲ ಸೃಷ್ಟಿಸಿದೆ. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್…

    Continue Reading

  • ಪಡುಬಿದ್ರಿ: ಸಾಲದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ- ಚೂರಿ ಇರಿದು ಕೊಲೆ ಯತ್ನ
    ,

    ಪಡುಬಿದ್ರಿ: ಸಾಲದ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ- ಚೂರಿ ಇರಿದು ಕೊಲೆ ಯತ್ನ

    ಪಡುಬಿದ್ರಿ: ಸಾಲದ ಹಣವನ್ನು ಕೇಳಿದ ಕಾರಣಕ್ಕೆ ಸ್ನೇಹಿತನ ಮೇಲೆಯೇ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಕಾರ್ಕಳ ತಾಲೂಕಿನ ಬಜಗೋಳಿ ಅಂಚೆ ನಿವಾಸಿ ಸುಮಿತ್ ಎಸ್. ಸುವರ್ಣ (29) ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಪ್ರಕಾರ, ಆರೋಪಿ ಧೀರಜ್ ಅವರೊಂದಿಗೆ ಸ್ನೇಹಿತರಾಗಿದ್ದು, ಸುಮಾರು ಎರಡು ವರ್ಷಗಳ ಹಿಂದೆ 2 ಲಕ್ಷ ರೂಪಾಯಿ ಸಾಲವಾಗಿ ನೀಡಿದ್ದರು. ಆರು ತಿಂಗಳೊಳಗೆ ಹಣವನ್ನು ಹಿಂತಿರುಗಿಸುವುದಾಗಿ ಹೇಳಿದ್ದರೂ…

    Continue Reading

  • ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್‌ಪೆಕ್ಟರ್..!!
    , ,

    ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಮೂಡಬಿದ್ರೆ ಇನ್ಸ್‌ಪೆಕ್ಟರ್..!!

    ಮೂಡಬಿದ್ರೆ: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ.  ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಾಯಿಸಿದರು ಎಂದು ಮಹಿಳೆ ಆರೋಪ…

    Continue Reading

  • ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮ..!!
    ,

    ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮ..!!

    ಹಸಿರು ವಲಯದಲ್ಲಿದ್ದಂತ ಭೂಮಿಯನ್ನು ವಾಣಿಜ್ಯ ವಲಯವಾಗಿ ಬದಲಾವಣೆ ಮಾಡೋದಕ್ಕೆ ಅದರಲ್ಲಿ ಇರೋದು ಏನು ಅನ್ನೋದನ್ನು ಸಂಬಂಧ ಪಟ್ಟಂತ ಸ್ಥಳೀಯ ಆಡಳಿತ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಗಮನಿಸಿ ಅನುಮತಿ ನೀಡಬೇಕು. ಆದರೇ ಕಾಡಂತಿದ್ದ ಖಾಸಗಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಭೂ ಪರಿವರ್ತನೆ ವೇಳೆಯಲ್ಲಿ ಅದನ್ನೇ ಮರೆತ ಅಧಿಕಾರಿಗಳು ಮಾತ್ರ ಅನುಮತಿಸಿದ್ದರ ಪರಿಣಾಮ ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮವೇ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಎದುರಲ್ಲಿನ ಸರ್ವೆ ನಂಬರ್…

    Continue Reading

  • 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ
    ,

    13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

    ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31) ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಚಲನರಹಿತವಾಗಿ ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ. ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ…

    Continue Reading

  • ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್
    ,

    ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಎಲ್‌ಪಿಜಿ ಟ್ಯಾಂಕರ್

    ಉಡುಪಿ: ಉಡುಪಿ ಸಮೀಪದ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವುದಾಗಿ ತಿಳಿದು ಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.‌ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕ‌ರ್…

    Continue Reading

  • ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ
    ,

    ಯುದ್ಧದ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪ : 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ

    ಅಬುಧಾಬಿ: ಅಮೆರಿಕ-ಇಸ್ರೇಲ್‌, ಇರಾನ್‌ ನಡುವಿನ ಯುದ್ಧದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿಯ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ.‌ ಪ್ರಾದೇಶಿಕ ಉದ್ವಿಗ್ನತೆಗೆ ಸಂಬಂಧಿಸಿದ ದೃಶ್ಯಾವಳಿಗಳು ಮತ್ತು ನಿರೂಪಣೆಗಳನ್ನು ಪ್ರಸಾರ ಮಾಡಲು ಆರೋಪಿಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆರೋಪಿಗಳು ತ್ವರಿತ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ಜನರ ದಾರಿ ತಪ್ಪಿಸುವ, ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ಹರಡಿದ ಆರೋಪ…

    Continue Reading

  • ಹೋಟೆಲ್, ಟೀ ಅಂಗಡಿಯಲ್ಲಿ ಮನೆ ಗ್ಯಾಸ್ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು 
    ,

    ಹೋಟೆಲ್, ಟೀ ಅಂಗಡಿಯಲ್ಲಿ ಮನೆ ಗ್ಯಾಸ್ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು 

    ಬೆಂಗಳೂರು: ನೀವು ಹೋಟೆಲ್, ಕೆಫೆ ಅಥವಾ ಟೀ ಅಂಗಡಿ ನಡೆಸುತ್ತಿದ್ದೀರಾ? ಲಾಭದ ಆಸೆಗೆ ಬಿದ್ದು ಗೃಹಬಳಕೆಯ (Domestic) ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದರೆ ಎಚ್ಚರ! ರಾಜ್ಯದಾದ್ಯಂತ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ನೂರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ. 316 ಪ್ರಕರಣ ದಾಖಲು, ಸಾವಿರಾರು ಸಿಲಿಂಡರ್ ವಶ ವಾಣಿಜ್ಯ ಉದ್ದೇಶಕ್ಕೆ ಕಡಿಮೆ ಬೆಲೆಯ ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ಗದಾಪ್ರಹಾರ ನಡೆಸಿದ್ದಾರೆ. ಅಗತ್ಯ ವಸ್ತುಗಳ ಕಾಯ್ದೆ ಅಡಿ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed