Category: ಬ್ರೇಕಿಂಗ್ ನ್ಯೂಸ್

  • ರಾಜ್ಯದಲ್ಲಿ ಸೈಬರ್ ಕ್ರೈಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್
    ,

    ರಾಜ್ಯದಲ್ಲಿ ಸೈಬರ್ ಕ್ರೈಂ ತಡೆಗೆ, ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಲು ಕ್ರಮ : ಜಿ.ಪರಮೇಶ್ವರ್

    ಬೆಂಗಳೂರು : ಹಣಕಾಸು ವಂಚನೆ, ಮಾದಕ ವಸ್ತು ಮಾರಾಟ ಜಾಲ ಹಾಗೂ ದತ್ತಾಂಶ ಕಳವು ಸೇರಿ ಸೈಬರ್‌ಕೃತ್ಯಗಳನ್ನು ತಾಂತ್ರಿಕತೆ ಜೊತೆ ಕಠಿಣ ಕಾನೂನು ರೂಪಿಸಿ ಕಡಿವಾಣ ಹಾಕಬೇಕಿದೆ ಎಂದು ರಾಜ್ಯ ಗೃಹ ಮಂತ್ರಿ ಜಿ.ಪರಮೇಶ್ವರ್‌ ಹೇಳಿದರು.ಶನಿವಾರ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ), ಸೈಬರ್‌ಅಪರಾಧ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ಆಯೋಜಿಸಿದ್ದ 3ನೇ ವರ್ಷದ ‘ಸೈಬರ್‌ಅಪರಾಧ ತನಿಖಾ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದರು. ಸೈಬರ್‌ಅಪರಾಧ ಯಾವುದೇ ಭೌಗೋಳಿಕ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಮಿತಿಯಿಲ್ಲದ, ತಂತ್ರಜ್ಞಾನ ಆಧಾರಿತ ಮತ್ತು…

    Continue Reading

  • ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌
    ,

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಪುದು ಗ್ರಾಮದ ಸುಜೀರ್ ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಮಾ.3ರಂದು ಸಮಯ ಸಂಜೆ ಸ್ಥಳೀಯ ನಿವಾಸಿಗಳ 2013ರಿಂದ 2023ರವರೇಗಿನ ಅಂದಾಜು 500 ಮೂಲ ಆಧಾರ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಆಧಾರ್ ಕಾರ್ಡ್ ಪ್ರತಿಗಳಲ್ಲಿ ಫರಂಗಿಪೇಟೆಯ ಪೋಸ್ಟ್ ಆಫೀಸಿನ ಸೀಲ್ ಪತ್ತೆಯಾಗಿದ್ದು, ಮೂಲ ಆಧಾರ್ ಕಾರ್ಡ್ ಪ್ರತಿಗಳು ಸಾರ್ವಜನಿಕರ…

    Continue Reading

  • ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚಾರ- ಬೈಕ್ ಹಾಗೂ ಸವಾರ ಪೊಲೀಸ್ ವಶ
    ,

    ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚಾರ- ಬೈಕ್ ಹಾಗೂ ಸವಾರ ಪೊಲೀಸ್ ವಶ

    ಪಶ್ಚಿಮ ಬಂಗಾಳದ ನೋಂದಾಯಿತ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಸಂಚರಿಸುತ್ತಿದ್ದ ಪ್ರಕರಣವನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಪತ್ತೆಹಚ್ಚಿದ್ದಾರೆ. ಮಾರ್ಚ್5ರಂದು ಬೆಳ್ತಂಗಡಿ ಸಂತೆಕಟ್ಟೆ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಇಲ್ಲದೆ CRT 9988 ನಂಬರ್ ಹೊಂದಿದ RX100 ಬೈಕ್‌ನಲ್ಲಿ ಬಂದ ಕಳಿಯ ಗ್ರಾಮದ ನವಾಜ್ (19) ಎಂಬ ಯುವಕನನ್ನು ಪೊಲೀಸರು ತಡೆದು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಬೈಕ್‌ನ ನಂಬರ್, ದಾಖಲೆಗಳು ಹಾಗೂ ಚಾಸಿಸ್–ಇಂಜಿನ್ ಸಂಖ್ಯೆಗಳು ಹೊಂದಿಕೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿದಾಗ ಬೈಕ್ ಮೂಲತಃ West…

    Continue Reading

  •  ಬೆಚ್ಚಿ ಬೀಳಿಸೋ ಕೃತ್ಯ: 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ ಆ್ಯಸಿಡ್ ದಾಳಿ !
    ,

     ಬೆಚ್ಚಿ ಬೀಳಿಸೋ ಕೃತ್ಯ: 3 ವರ್ಷದ ಮಗುವಿನ ಮೇಲೆ ಶಿಕ್ಷಕಿಯಿಂದ ಆ್ಯಸಿಡ್ ದಾಳಿ !

    ಶಾಲೆಯೊಂದರಲ್ಲಿ ಮೂರು ವರ್ಷದ ಹಸುಳೆಯ ಮೇಲೆ ಶಿಕ್ಷಕಿಯೇ ಆ್ಯಸಿಡ್ ದಾಳಿ ನಡೆಸಿರುವ ಅತ್ಯಂತ ದಾರುಣ ಹಾಗೂ ಅಮಾನವೀಯ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಫೆಬ್ರವರಿ 23 ರಂದು ಈ ಘಟನೆ ನಡೆದಿದ್ದು, ಪ್ರಾಂಶುಪಾಲರ ಬೆದರಿಕೆಯ ನಡುವೆಯೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ:ಫೆಬ್ರವರಿ 23ರಂದು ಬೆಳಿಗ್ಗೆ ತಾಯಿ ತನ್ನ 3 ವರ್ಷದ ಮಗುವನ್ನು ಎಂದಿನಂತೆ ಶಾಲೆಗೆ ಬಿಟ್ಟು ಬಂದಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಶಾಲೆ ಕಡೆಯಿಂದ ಕರೆ ಮಾಡಿದ ಶಿಕ್ಷಕಿ, “ನಿಮ್ಮ ಮಗು ಬಾತ್ರೂಮ್‌ನಲ್ಲಿ…

    Continue Reading

  • ವಿಟ್ಲ: ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟ – ಸ್ಥಳೀಯ ನಿವಾಸಿ ಪೊಲೀಸರ ವಶಕ್ಕೆ
    ,

    ವಿಟ್ಲ: ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟ – ಸ್ಥಳೀಯ ನಿವಾಸಿ ಪೊಲೀಸರ ವಶಕ್ಕೆ

    ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಡುಮದ್ದು ಸ್ಫೋಟಗೊಂಡ ಘಟನೆ ವರದಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗ್ರಾಮ ಆಡಳಿತಾಧಿಕಾರಿ ಸತೀಶ್ ಸುವರ್ಣ (50) ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಸತೀಶ್ ಸುವರ್ಣ ಅವರು ವಿಟ್ಲ ಮುಡ್ನೂರು ಗ್ರಾಮದ ಪ್ರಭಾರ ಗ್ರಾಮ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರ್ಚ್ 6ರಂದು ಸಂಜೆ…

    Continue Reading

  • ಉಡುಪಿ: ಕಾಲೇಜಿಗೆ ಹೋಗು ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮ*ಹ*ತ್ಯೆ
    ,

    ಉಡುಪಿ: ಕಾಲೇಜಿಗೆ ಹೋಗು ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮ*ಹ*ತ್ಯೆ

    ಉಡುಪಿ: ಸರಿಯಾಗಿ ಕಾಲೇಜಿಗೆ ಹೋಗು ಅಂತಾ ತಂದೆ ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನ ಕೆರಾಡಿ ಗ್ರಾಮದ ಹಯ್ಯಂಗಾರಿನಲ್ಲಿ ನಡೆದಿದೆ.ಹಯ್ಯಂಗಾರು ನಿವಾಸಿ ಮಂಜುನಾಥ ನಾಯ್ಕ ಅವರ ಪುತ್ರ ಮನೀಷ್ (16) ಮೃತಪಟ್ಟ ವಿದ್ಯಾರ್ಥಿ. ಈತ ಉಡುಪಿಯ ಕೊಳಲಗಿರಿಯ ಜಿ.ಟಿ.ಟಿ.ಸಿ ಕಾಲೇಜಿನಲ್ಲಿ ಡಿಪ್ಲೋಮಾ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಮನೀಷ್ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಈ ವಿಷಯ ತಿಳಿದ ತಂದೆ ಮಂಜುನಾಥ ಅವರು, ಮಗನ ಭವಿಷ್ಯದ ದೃಷ್ಟಿಯಿಂದ ಸರಿಯಾಗಿ ಕಾಲೇಜಿಗೆ ಹೋಗುವಂತೆ ಬುದ್ಧಿಮಾತು ಹೇಳಿದ್ದರು. ತಂದೆಯ ಮಾತಿನಿಂದ…

    Continue Reading

  • ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ 28.46ಲಕ್ಷ ರೂ ಸೈಬರ್ ವಂಚನೆ!!
    ,

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ 28.46ಲಕ್ಷ ರೂ ಸೈಬರ್ ವಂಚನೆ!!

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು ನಿವೃತ್ತಿಯಿಂದ ಬಂದ ಹಣವನ್ನು ಬ್ಯಾಂಕ್‌ನಲ್ಲಿರಿಸಿದ್ದರು. ಮಾ.3ರಂದು ರಾತ್ರಿ ಅವರ ಮೊಬೈಲ್ ಹ್ಯಾಕ್ ಆಗಿದ್ದು, ಮೆಸೇಜ್‌ಗಳನ್ನು ಪರಿಶೀಲಿಸಿದಾಗ 4 ಬ್ಯಾಂಕ್ ಖಾತೆಗಳಿಂದ 28,46,688 ರೂ.ವನ್ನು ಅವರ ಗಮನಕ್ಕೆ ಬಾರದೆ ವಿದ್‌ಡ್ರಾ ಮಾಡಲಾಗಿದೆ ಎಂಬುದು ಅವರಿಗೆ ತಿಳಿದು ಬಂದಿದೆ. ಆ ಬಳಿಕ ಅವರು ಬ್ಯಾಂಕ್‌ ಹೆಲ್ಸ್‌ಲೈನ್‌ ನಂಬರ್‌ಗೆ ಕರೆ ಮಾಡಿ ಬ್ಯಾಂಕ್‌…

    Continue Reading

  • 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ- ಸಿಎಂ ಸಿದ್ದರಾಮಯ್ಯ ಘೋಷಣೆ
    ,

    16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ- ಸಿಎಂ ಸಿದ್ದರಾಮಯ್ಯ ಘೋಷಣೆ

    ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲೆ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳು,…

    Continue Reading

  • ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ..!!  ಊಟ ತಂದು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗಂಡನಿಂದ ಕೃತ್ಯ
    , ,

    ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ..!! ಊಟ ತಂದು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗಂಡನಿಂದ ಕೃತ್ಯ

    ಬೆಳ್ತಂಗಡಿ: ಪತಿಯೇ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಗಾಯಗೊಳಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಪ್ಲೊಟ್ಟುನಲ್ಲಿ ನಡೆದಿದೆ. ಕುಪ್ಲೊಟ್ಟು ನಿವಾಸಿ ಲಿಂಗಪ್ಪ ಪ್ರಕರಣದ ಆರೋಪಿಯಾಗಿದ್ದು, ಆ್ಯಸಿಡ್ ದಾಳಿಗೊಳಗಾದ ಆತನ ಪತ್ನಿ ಸರೋಜ(44) ಎಂಬವರು ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಸರೋಜಾ ಗಂಡ ಊಟ ಕೇಳಿದ ಸಂದರ್ಭದಲ್ಲಿ ಊಟವನ್ನು ನೀಡಿರಲಿಲ್ಲ. ಬಳಿಕ ಪಕ್ಕದ ಸಂಬಂಧಿಕರ ಮನೆಯಲ್ಲಿ ಊಟ ಮಾಡಿ ಬಂದು ಮಲಗಿದ ಸಂದರ್ಭದಲ್ಲಿ ರಬ್ಬರ್ ಶೀಟ್ ತಯಾರಿಸುವ ಆ್ಯಸಿಡ್ ಹಾಕಿ ದಾಳಿ ನಡೆಸಿದ್ದಾನೆ…

    Continue Reading

  • ಶಿಕ್ಷಣ ಸಂಸ್ಥೆ, ಹಾಸ್ಟೆಲ್ ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ: 31 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ದೃಢ
    ,

    ಶಿಕ್ಷಣ ಸಂಸ್ಥೆ, ಹಾಸ್ಟೆಲ್ ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ: 31 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆ ದೃಢ

    ಬೆಂಗಳೂರು: ಮಾದಕ ದ್ರವ್ಯ ಸೇವನೆ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದ 6 ಶಿಕ್ಷಣ ಸಂಸ್ಥೆಗಳು ಹಾಗೂ 2 ಹಾಸ್ಟೆಲ್‌ಗಳ ಮೇಲೆ ದಿಢೀರ್ ತಪಾಸಣೆ ನಡೆಸಿದ ಪೊಲೀಸರು, ಮಾದಕ ದ್ರವ್ಯ ಸೇವನೆ ಪತ್ತೆ ಹಚ್ಚುವ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಶಾಕಿಂಗ್ ಮಾಹಿತಿ ಎನ್ನುವಂತೆ 31 ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ವ್ಯವಸ್ಥಾಪಕರ ಪೂರ್ವ ಅನುಮತಿಯೊಂದಿಗೆ ಪೊಲೀಸರು ಸುಮಾರು 1,200…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed