Category: ಬ್ರೇಕಿಂಗ್ ನ್ಯೂಸ್

  • ಮಂಗಳೂರು: ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ..! ಪತಿಯ ಪ್ರಣಯದಾಟಕ್ಕೆ ಬೆಚ್ಚಿಬಿದ್ದ ಪತ್ನಿ, ಪೊಲೀಸರಿಗೆ ದೂರು
    ,

    ಮಂಗಳೂರು: ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ..! ಪತಿಯ ಪ್ರಣಯದಾಟಕ್ಕೆ ಬೆಚ್ಚಿಬಿದ್ದ ಪತ್ನಿ, ಪೊಲೀಸರಿಗೆ ದೂರು

    ಮಂಗಳೂರು : ಮಂಗಳೂರಿನಲ್ಲಿ ಪತಿಯ ಪ್ರೀತಿ ಪ್ರೇಮ ಪ್ರಣಯದಾಟಕ್ಕೆ ಪತ್ನಿಯೊಬ್ಬಳು ರೋಸಿ ಹೋಗಿದ್ದು ಪತಿಯ ವಿರುದ್ಧವೇ ಪತ್ನಿ ಇದಿ ದೂರು ಕೊಟ್ಟಿದ್ದಾಳೆ. ಮದುವೆ ಆಗಿದ್ದರೂ ಕೂಡ ಪತಿ ಬೇರೆ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ನಾಟಕವಾಡುತ್ತಿದ್ದ. ವಿದೇಶದಲ್ಲಿಯ ಕುಳಿತು ಈತ ಯುವತಿಯರಿಗೆ ಗಾಳ ಹಾಕುತ್ತಾನೆ. ಕರಾವಳಿ ಮಂಗಳೂರು ಯುವತಿಯರೇ ಈತನ ನೇರ ಟಾರ್ಗೆಟ್ ಆಗಿದ್ದು, ಗಂಡನ ಪ್ರೇಮ, ಪ್ರೀತಿ ಪ್ರಣಯದಾಟಕ್ಕೆ ಪತ್ನಿ ಬೇಸತ್ತು ಹೋಗಿದ್ದಾಳೆ. ಮಂಗಳೂರಿನ ಬಜಪೆ ನಿವಾಸಿ ಮನಿಶ್ ವಿರುದ್ಧ ಪತ್ನಿ ಪ್ರೀತಿ ಇದೀಗ ದೂರು…

    Continue Reading

  • ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ
    ,

    ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ

    ಉಪ್ಪಿನಂಗಡಿ: ಫೆ.09 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ಅಡಿ ದಾಖಲಾಗಿದ್ದ ಪ್ರಕರಣವು ಇದೀಗ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ. ಪ್ರಕರಣದಲ್ಲಿ ಕೆ.ಸಿ. ವರ್ಗೀಸ್ (73) ಎಂಬವರು ಮೃತಪಟ್ಟಿದ್ದು, ವೈದ್ಯಕೀಯ ವರದಿ ಪ್ರಕಾರ ತಲೆಗೆ ಉಂಟಾದ ಗಂಭೀರ ಹಲ್ಲೆ ಹಾಗೂ ದೇಹದ ಇತರ ಭಾಗಗಳಿಗೆ ಆಗಿರುವ ಗಾಯಗಳೇ ಸಾವಿಗೆ ಕಾರಣವೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದಿನಾಂಕ ಫೆ.13 ರಂದು ಪ್ರಕರಣವನ್ನು ಅ.ಕ್ರ:21/2026 u/s 103(1) BNS-2023 ಅಡಿ ಕೊಲೆ ಪ್ರಕರಣವಾಗಿ…

    Continue Reading

  • ರಾಜ್ಯದ ಪೊಲೀಸರೇ ಗಮನಿಸಿ : ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ
    ,

    ರಾಜ್ಯದ ಪೊಲೀಸರೇ ಗಮನಿಸಿ : ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ

    ಬೆಂಗಳೂರು : ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ ಅದು ಈ ಕೆಳಕಂಡತಿದೆ.  ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿಯು ಪರಿಣಾಮಕಾರಿ ಕಾನೂನು ಜಾರಿ ಮತ್ತು ಸಮುದಾಯದ ಜೊತೆಗಿನ ಉತ್ತಮ ಸಂಬಂಧವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ಮುಖ್ಯವಾಗಿದೆ. ಪೊಲೀಸ್…

    Continue Reading

  • ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನೀರಿನ ಸಮಸ್ಯೆ..! ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು
    ,

    ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನೀರಿನ ಸಮಸ್ಯೆ..! ಪುರಸಭಾ ಕಛೇರಿಗೆ ಬೀಗ ಜಡಿದ ಗ್ರಾಮಸ್ಥರು

    ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ ಸಾರ್ವಜನಿಕರು ಪುರಸಭಾ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಪ್ರಸಂಗ ಶುಕ್ರವಾರ ನಡೆದಿದೆ. ಪುರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಕಳೆದ ಕೆಲವು ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು ಜನರು ನೀರಿಗಾಗಿ ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ದೂರು ನೀಡಿದ್ದರಾದರೂ ಯಾವುದೇ ರೀತಿಯ ಸ್ಪಂದನೆ ದೊರಕಿದೆ ಹಿನ್ನೆಲೆಯಲ್ಲಿ ಶುಕ್ರವಾರ ಕಛೇರಿಗೆ ಬೀಗ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಸಾರ್ವಜನಿಕರು…

    Continue Reading

  • ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ
    ,

    ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

    ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28) ಘಟನೆಯ ವಿವರ: ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ…

    Continue Reading

  • ಉಡುಪಿ ನಗರಸಭೆ ಆಸ್ತಿತೆರಿಗೆ ಪಾವತಿ ವೇಳೆ ಬ್ಯಾಂಕ್ ನಕಲಿ ಸೀಲ್ ದುರ್ಬಳಕೆ: ಮಹಿಳೆ ಸಹಿತ ಇಬ್ಬರ ಬಂಧನ
    ,

    ಉಡುಪಿ ನಗರಸಭೆ ಆಸ್ತಿತೆರಿಗೆ ಪಾವತಿ ವೇಳೆ ಬ್ಯಾಂಕ್ ನಕಲಿ ಸೀಲ್ ದುರ್ಬಳಕೆ: ಮಹಿಳೆ ಸಹಿತ ಇಬ್ಬರ ಬಂಧನ

    ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ 76 ಬಡಗುಬೆಟ್ಟು ಕಸ್ತೂರ್ಬಾನಗರದ ನಿವಾಸಿ ಸುಪೇಶ್ (25) ಹಾಗೂ ಮೂಡುಅಲೆವೂರಿನ ಕುಂತಲನಗರ ನಿವಾಸಿ ಶಾಂತಾ (43) ಬಂಧಿತ ಆರೋಪಿಗಳು. ಈ ಇಬ್ಬರನ್ನು ಉಡುಪಿ ಕೃಷ್ಣಮಠದ ರಾಜಾಂಗಣ ಬಳಿ ವಶಕ್ಕೆ ಪಡೆದು, ಅವರಿಂದ ವಂಚನೆಗೆ ಬಳಸಿದ ಸೀಲ್ ಮತ್ತು ದಾಖಲೆ ಪತ್ರದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ನಗರಸಭೆ ಕಚೇರಿಯಲ್ಲಿ…

    Continue Reading

  • ಉಡುಪಿ: ಆಸ್ತಿ ತೆರಿಗೆ ಪಾವತಿಯಲ್ಲಿ ನಕಲಿ ಸೀಲ್ ಬಳಸಿ ವಂಚನೆ-  ಪೌರಾಯುಕ್ತರಿಂದ ದೂರು ದಾಖಲು
    ,

    ಉಡುಪಿ: ಆಸ್ತಿ ತೆರಿಗೆ ಪಾವತಿಯಲ್ಲಿ ನಕಲಿ ಸೀಲ್ ಬಳಸಿ ವಂಚನೆ- ಪೌರಾಯುಕ್ತರಿಂದ ದೂರು ದಾಖಲು

    ಉಡುಪಿ : ರಾಷ್ಟ್ರೀಕೃತ ಬ್ಯಾಂಕಿನ ಸೀಲ್ ದುರ್ಬಳಕೆ ಮಾಡಿ ಉಡುಪಿ ನಗರಸಭೆಗೆ ಆಸ್ತಿ ತೆರಿಗೆ ಪಾವತಿ ಮಾಡಿದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.3ರಂದು ನಗರಸಭೆ ಕಚೇರಿಯಲ್ಲಿ ಸಿಬ್ಬಂದಿಗಳು ಆಸ್ತಿತೆರಿಗೆ ಪಾವತಿಯನ್ನು ತುಲನೆ ಮಾಡುತ್ತಿರುವಾಗ ಜ.28ರಂದು ಆಸ್ತಿತೆರಿಗೆ ಪಾವತಿ ಎಂದು ಚಲನ್ ಮೇಲೆ ಬ್ಯಾಂಕ್‌ನ ಸೀಲ್ ಇದ್ದು, ಆದರೆ ಅದೇ ದಿನಾಂಕದಲ್ಲಿ ಬ್ಯಾಂಕ್ ಪುಸ್ತಕದ ವಿವರ ಪಟ್ಟಿಯಲ್ಲಿ ಪಾವತಿ ಆಗಿರುವ ಬಗ್ಗೆ ನಮೂದು ಇರಲಿಲ್ಲ. ಇದನ್ನು ಕಂಡು ಸಿಬ್ಬಂದಿ…

    Continue Reading

  • RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ FC ವಿತರಣೆ!
    ,

    RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ FC ವಿತರಣೆ!

    RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ಕೊಡಲಾಗಿದೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಬೆಂಗಳೂರ್ ನಗರ ಬೆಂಗಳೂರು ಕೇಂದ್ರ ಸೇರಿದಂತೆ ಕೋರಮಂಗಲ ಆರ್ ಟಿ ಓ ಕಚೇರಿಯಲ್ಲಿ ವೆಹಿಕಲ್ ಇನ್ಸ್ಪೆಕ್ಟರ್ ರಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ್ದಾರೆ. ದಾಖಲೆ ಸಮೇತ ವಕೀಲ ನಟರಾಜ್ ಎಂಬವರು ಇದೀಗ ಆರ್‌ಟಿಓ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಹೊರ ರಾಜ್ಯದ ಒಟ್ಟು 10,000 22 ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲಾಗಿದೆ…

    Continue Reading

  • ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯದ ಮಹತ್ವದ ತೀರ್ಪು: ಸರ್ಕಾರಿ ಭೂಮಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಹಕ್ಕು ನಿರಾಕರಣೆ
    ,

    ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯದ ಮಹತ್ವದ ತೀರ್ಪು: ಸರ್ಕಾರಿ ಭೂಮಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಹಕ್ಕು ನಿರಾಕರಣೆ

    ಮಂಗಳೂರು ಪ್ರಧಾನ ಸಿವಿಲ್ ನ್ಯಾಯಾಲಯವು ಓ.ಎಸ್. ನಂ. 750/2020 ದಾವೆಯಲ್ಲಿ ದಿನಾಂಕ 19.12.2025 ರಂದು ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ಶಾಶ್ವತ ನಿರ್ಬಂಧಕಾಜ್ಞೆಗಾಗಿ ಸಲ್ಲಿಸಿದ ದಾವೆಯನ್ನು ಖರ್ಚು ಸಹಿತ ವಜಾಗೊಳಿಸಿದೆ. ಈ ದಾವೆಯಲ್ಲಿ ವಾದಿ ಸಂಘವು ಮಂಗಳೂರು ತಾಲೂಕಿನ ಅತ್ತಾವರ ಗ್ರಾಮದ ಸರ್ವೇ ನಂ. 278/2ಬಿ ಯಲ್ಲಿರುವ 33 ಸೆಂಟ್ಸ್ ಜಾಗವು ಮೈಸೂರು ವಿಭಾಗಾಧಿಕಾರಿಗಳ 1956-57 ನೇ ಸಾಲಿನ ಆದೇಶದ ಮೂಲಕ ತಮ್ಮ ಪರವಾಗಿ ಮಂಜೂರಾಗಿದೆ…

    Continue Reading

  • ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಂಗಳೂರು ಮಹಾನಗರ ಪಾಲಿಕೆ
    ,

    ಆಸ್ತಿ ತೆರಿಗೆ ಶೇ. 3ರಷ್ಟು ಹೆಚ್ಚಿಸಿದ ಮಂಗಳೂರು ಮಹಾನಗರ ಪಾಲಿಕೆ

    ಮಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಳ ಮಾಡುವುದಾಗಿ ಘೋಷಿಸಿದ್ದು, ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ. ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed