Category: ಕ್ರೈಂ ಸುದ್ದಿ

Your blog category

  • ಟೈಮಿಂಗ್ಸ್ ವಿಚಾರಕ್ಕೆ ಚಾಲಕರ ಕಿರಿಕ್; 15 ನಿಮಿಷ ಸಂಚಾರ ಅಸ್ತವ್ಯಸ್ತ,ಬಸ್‌ಗಳು ಪೊಲೀಸ್ ವಶಕ್ಕೆ
    , ,

    ಟೈಮಿಂಗ್ಸ್ ವಿಚಾರಕ್ಕೆ ಚಾಲಕರ ಕಿರಿಕ್; 15 ನಿಮಿಷ ಸಂಚಾರ ಅಸ್ತವ್ಯಸ್ತ,ಬಸ್‌ಗಳು ಪೊಲೀಸ್ ವಶಕ್ಕೆ

    ಕಾಪು : ಉಡುಪಿ ಮತ್ತು ಮಂಗಳೂರು ನಡುವೆ ಸಂಚರಿಸುವ ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳ ನಡುವಿನ ಟೈಮಿಂಗ್ಸ್ ಸ್ಪರ್ಧೆ ಮತ್ತೊಮ್ಮೆ ಮಿತಿಮೀರಿದ್ದು, ತುಂಬಿದ ಪ್ರಯಾಣಿಕರಿದ್ದಾಗಲೇ ಬಸ್‌ಗಳನ್ನು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ರಸ್ತೆ ತಡೆದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಭೀಕರ ಘಟನೆ ಸೋಮವಾರ (ಜುಲೈ 27) ಬೆಳಿಗ್ಗೆ ಕಾಪು ಬಸ್ ನಿಲ್ದಾಣದ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ. ಉಡುಪಿಯಿಂದ ಮಂಗಳೂರಿಗೆ ಹೊರಟಿದ್ದ ‘ಸಂದೇಶ್ ಟ್ರಾವೆಲ್ಸ್’ ಹಾಗೂ ‘ಆನಂದ್ ಟ್ರಾವೆಲ್ಸ್’ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಟೈಮಿಂಗ್ಸ್ ವಿಚಾರವಾಗಿ ಉದ್ಯಾವರದಿಂದಲೇ ಜಗಳ ಆರಂಭವಾಗಿತ್ತು.…

    Continue Reading

  • ಶಾಲಾ ವಾಹನದ ಫಿಟ್ನೆಸ್, ವಿಮೆ ಇಲ್ಲದ ಆರೋಪ: ಕಠಿಣ ತನಿಖೆಗೆ SDPI ಒತ್ತಾಯ
    , ,

    ಶಾಲಾ ವಾಹನದ ಫಿಟ್ನೆಸ್, ವಿಮೆ ಇಲ್ಲದ ಆರೋಪ: ಕಠಿಣ ತನಿಖೆಗೆ SDPI ಒತ್ತಾಯ

    ಬಂಟ್ವಾಳ: ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು 6 ವರ್ಷದ ಎಲ್ ಕೆ ಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಹಾಗೂ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರಂತ ಅತ್ಯಂತ ಆಘಾತಕಾರಿ ಮತ್ತು ದುಃಖಕರ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿಯ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಕ್ಕೆ ಅಗತ್ಯವಿರುವ ಫಿಟ್ನೆಸ್ ಪ್ರಮಾಣಪತ್ರ ಮತ್ತು ವಿಮೆ ಚಾಲ್ತಿಯಲ್ಲಿರಲಿಲ್ಲ ಎಂಬ ಮಾಹಿತಿ…

    Continue Reading

  • ಬಂಟ್ವಾಳದಲ್ಲಿ ತಡರಾತ್ರಿ ದರೋಡೆ; ವೃದ್ಧನ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಳವು

    ಬಂಟ್ವಾಳದಲ್ಲಿ ತಡರಾತ್ರಿ ದರೋಡೆ; ವೃದ್ಧನ ಮೇಲೆ ಹಲ್ಲೆ ಮಾಡಿ ಚಿನ್ನದ ಸರ ಕಳವು

    ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ ಕಳ್ಳತನ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ. ಇಡ್ಕಿದು ಗ್ರಾಮದ ನಿವಾಸಿ ಹಾಗೂ ನಿವೃತ್ತ ವೈದ್ಯರಾದ ಕೆ. ಸೂರ್ಯನಾರಾಯಣ (79) ಅವರು ಮನೆಯಲ್ಲಿ ಮಲಗಿದ್ದ ವೇಳೆ, ತಡರಾತ್ರಿ ಅಪರಿಚಿತರು ಮನೆಯೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ.ಶಬ್ದ ಕೇಳಿ ಎಚ್ಚರಗೊಂಡ ಸೂರ್ಯನಾರಾಯಣ ಅವರು ಮನೆಯೊಳಗೆ ಇಬ್ಬರು ಕಳ್ಳರು…

    Continue Reading

  • ‘ಪೆನ್ಷನ್ ಕಾರ್ಡ್’ ಆಮಿಷ; ಕಾರ್ಕಳದ ಹಿರಿಯರಿಗೆ ₹3.73 ಲಕ್ಷ ವಂಚನೆ
    , ,

    ‘ಪೆನ್ಷನ್ ಕಾರ್ಡ್’ ಆಮಿಷ; ಕಾರ್ಕಳದ ಹಿರಿಯರಿಗೆ ₹3.73 ಲಕ್ಷ ವಂಚನೆ

    ಕಾರ್ಕಳ : ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಒಂದನ್ನು ನಂಬಿ ನಿವೃತ್ತ ಪೆನ್ಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಕಾರ್ಕಳದ ಹಿರಿಯ ನಾಗರಿಕರೊಬ್ಬರು ₹3,73,000 ಹಣ ಕಳೆದುಕೊಂಡು ಸೈಬರ್ ವಂಚನೆಗೊಳಗಾಗಿದ್ದಾರೆ. ದಿನಾಂಕ 13-07-2026 ರಂದು ಸಂಜೆ 5:30 ರ ಸುಮಾರಿಗೆ ದೂರುದಾರರ ಫೇಸ್‌ಬುಕ್ ಖಾತೆಗೆ ‘ಕೆನರಾ ರಿಟೈರ್ಡ್ ಪೆನ್ಸನ್ ಕಾರ್ಡ್’ ಹೆಸರಿನ ಖಾತೆಯಿಂದ ಲಿಂಕ್ ಬಂದಿತ್ತು. ಅದನ್ನು ತೆರೆದ ಅವರು ಕಾರ್ಡ್‌ಗಾಗಿ ಅಪ್ಲೈ ಮಾಡಿದ್ದರು. ತಕ್ಷಣವೇ +91 6744250286, 8655389531 ಸಂಖ್ಯೆಗಳಿಂದ ಕರೆ ಮಾಡಿದ ವ್ಯಕ್ತಿ, ತಾನು ‘ಬ್ಯಾಂಕಿನ ಅಸಿಸ್ಟೆಂಟ್…

    Continue Reading

  • ಆಂಬುಲೆನ್ಸ್ ನಲ್ಲಿ 5.5 ಕೋಟಿ ಡ್ರಗ್ಸ್ ಸಾಗಾಟ ಪ್ರಕರಣ : ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಪರಾರಿ
    , ,

    ಆಂಬುಲೆನ್ಸ್ ನಲ್ಲಿ 5.5 ಕೋಟಿ ಡ್ರಗ್ಸ್ ಸಾಗಾಟ ಪ್ರಕರಣ : ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಪರಾರಿ

    ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೋರ್ವ ಬೆಳ್ತಂಗಡಿಯ ಸಮಾಜಸೇವಕನ ಹೆಸರಲ್ಲಿ ಡ್ರಗ್ಸ್ ಪೆಡ್ಡಿಂಗ್ ದಂಧೆ ನಡೆಸುತ್ತಿದ್ದ ಆಂಬ್ಯುಲೆನ್ಸ್‌ ಚಾಲಕ ಜಲೀಲ್ @ ಬಾಬಾ(42) ಎಂಬಾತ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ವಿವರ :ಮಂಗಳೂರು ನಗರ ಸಿಸಿಬಿ ಪೊಲೀಸರು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್…

    Continue Reading

  • ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು
    , ,

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್‌ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ನ್ಯಾಯಾಲಯವು ತನಿಖೆಗೆ ಸಹಕರಿಸುವುದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ತೊರೆಯಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯೂ ಮುಂದುವರಿಯಲಿದೆ

    Continue Reading

  • ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಮಕ್ಕಳ ರಕ್ಷಣಾಧಿಕಾರಿ
    , ,

    ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಮಕ್ಕಳ ರಕ್ಷಣಾಧಿಕಾರಿ

    ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಕಾತಿ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗದಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (DCPC) ರಫಿಕಾ ಹಳ್ಳೂರು ಹಾಗೂ ಅವರ ಚಾಲಕ ಮೌಲಾನಾ ಎಂಬುವವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುದ್ದೆ ಕೊಡಿಸಲು ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರನ್ನೂ ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿರುವ ಬಾಲಮಂದಿರಕ್ಕೆ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಯೊಬ್ಬರಿಂದ ರಫಿಕಾ ಹಳ್ಳೂರು…

    Continue Reading

  • ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ!!
    , ,

    ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ!!

    ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ. ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ ಕೊಲೆ ಯತ್ನಕ್ಕೆ ಒಳಗಾದ ಯವಕ. ಬೆನ್ನಿನ ಹಿಂಭಾಗಕ್ಕೆ ದಾಳಿ ನಡೆಸಿ ಬೈಕ್ ನಲ್ಲಿ ಬಂದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುವಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನನಿಬಿಡ ಜಾಗದಲ್ಲೇ ಒಬ್ಬಂಟಿಯಾಗಿ ಬಂದು ಅಪರಿಚಿತ ದಾಳಿ ನಡೆಸಿದ್ದಾನೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

    Continue Reading

  • ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್.!! ವ್ಯಕ್ತಿ ಅರೆಸ್ಟ್
    ,

    ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್.!! ವ್ಯಕ್ತಿ ಅರೆಸ್ಟ್

    ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಪ್ರಕರಣದ ವಿವರ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಭರತ್ (36) ಎಂಬಾತ KFC KHANDIGA ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ನೀಟ್ ಹೋರಾಟಕ್ಕೆ ಸಂಬಂಧಿಸಿದಂತೆ  ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ ಹಾಗೂ ಸಾರ್ವಜನಿಕರಿಗೆ ಸಾರ್ವಜನಿಕ ನೆಮ್ಮದಿಗೆ ಭಂಗವುಟಾಗುವಂತಹ ಬರಹಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿದ್ದಾನೆ.  ಜೊತೆಗೆ ಇದೇ ಬರಹಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ.…

    Continue Reading

  • ಬೆಳ್ತಂಗಡಿ: ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ನಗದು ದೋಚಿದ ಆರೋಪ!! ಇಬ್ಬರ ವಿರುದ್ಧ FIR
    , ,

    ಬೆಳ್ತಂಗಡಿ: ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ನಗದು ದೋಚಿದ ಆರೋಪ!! ಇಬ್ಬರ ವಿರುದ್ಧ FIR

    ಬೆಳ್ತಂಗಡಿ: ಶಿಬಾಜೆಯಲ್ಲಿರುವ ಮನೆಯೊಂದಕ್ಕೆ ಬಂದು, ಛಾವಣಿಯ ಹೆಂಚುಗಳಿಗೆ ಕಲ್ಲು ಎಸೆದು, ನಿವಾಸಿಗಳನ್ನು ನಿಂದಿಸಿ, ಜೀವ ಬೆದರಿಕೆ ಹಾಕಿ, ಹಣ ದೋಚಿದ್ದಾರೆ ಎಂಬ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿಯ ಶಿಬಾಜೆ ನಿವಾಸಿ ಎಲಿಯಮ್ಮ ಥಾಮಸ್ (60) ದೂರು ನೀಡಿದ್ದವರು. ಆಕೆಯ ದೂರಿನ ಪ್ರಕಾರ, ಜುಲೈ 10 ರ ರಾತ್ರಿ ಈ ಘಟನೆ ನಡೆದಿದ್ದು, ಆಕೆ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ನಿವಾಸದಲ್ಲಿದ್ದಾಗ. ಮನೋಜ್ ಎನ್.ಕೆ ಮತ್ತು ರಾಜು ಎಂದು ಗುರುತಿಸಲಾದ ಆರೋಪಿಗಳು ಮನೆಯ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed