Category: ಕ್ರೈಂ ಸುದ್ದಿ
Your blog category
-

ಮಂಗಳೂರು: ಪಾಂಡೇಶ್ವರ ಅಮೃತ ನಗರ ಪರಿಸರದಲ್ಲಿ ಅನಧಿಕೃತ ಪಿ.ಜಿ ಮತ್ತು ಸರ್ವಿಸ್ ಸ್ಟೇಷನ್..!! ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಮಂಗಳೂರು: ನಗರದ ಪಾಂಡೇಶ್ವರ ಅಮೃತ ನಗರ ಎಂಬಲ್ಲಿ ವಾಣಿಜ್ಯ ಕಟ್ಟಡವನ್ನು ಅನಧಿಕೃತ ಪಿ.ಜಿಯಾಗಿ ಬಳಕೆಯಾಗಿದ್ದು ಸುಮಾರು 40 ರಿಂದ 50 ಮಂದಿ ವಾಸ್ತವ್ಯ ಇದ್ದಾರೆ ಎಂದು ಮಾಹಿತಿ ಇದೆ.ಸಾರ್ವಜನಿಕರ ಆರೋಪ ಪ್ರಕಾರ ಈ ಕಟ್ಟಡವನ್ನು ಅಕ್ರಮವಾಗಿ ಮತ್ತು ಯಾವುದೇ ಪಿ.ಜಿ ಪರವಾನಿಗೆ ಇಲ್ಲದೇ ನಡೆಸಲಾಗುತ್ತಿದೆ. ಮತ್ತು ಇಲ್ಲಿ ನೀರಿನ ಅಭಾವ ಇರುವ ಕಾರಣ ಈ ಪಿ.ಜಿಗೆ ಅತೀ ಹೆಚ್ಚು ನೀರು ಬಳಕೆಯಾಗುತ್ತಿದೆ. ಮತ್ತು ಸ್ವಚ್ಚತಾ ದೃಷ್ಟಿಯಿಂದಲ್ಲೋ ಇಲ್ಲಿನ ಪರಿಸರ ಮಾಲಿನ್ಯವಾಗಿದ್ದು , ಕಾನೂನು ಪ್ರಕಾರ ಪಿ ಜಿ…
-

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ನಡೆದ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಜೂನ್ 13ರಂದು ಕೆನರಾ ಬ್ಯಾಂಕ್ನ ಮೇಲ್ಪಾವಣಿಯನ್ನು ಕೊರೆದು ಒಳನುಗ್ಗಿದ ದುಷ್ಕರ್ಮಿಗಳು ಬ್ಯಾಂಕ್ನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 331(3), 331(4), 305(a) ಹಾಗೂ 62ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ…
-

AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!
ಸೂರತ್ : ನೀವು ನಿಮ್ಮ ಮೊಬೈಲ್ನಲ್ಲಿ ಬಳಸುತ್ತಿರುವುದು ಅಸಲಿ ಬ್ಯಾಂಕಿಂಗ್ ಆ್ಯಪ್ ಗಳೇ? ಒಮ್ಮೆ ತಪಾಸಣೆ ಮಾಡಿಕೊಳ್ಳಿ! ಕೃತಕ ಬುದ್ಧಿಮತ್ತೆ (AI) ಮತ್ತು ಟೆಲಿಗ್ರಾಂ ಬಳಸಿ ಬರೋಬ್ಬರಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ಗಳನ್ನು ತಯಾರಿಸಿ, ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ 17 ವರ್ಷದ ಯುವಕನನ್ನು ಸೂರತ್ ಸೈಬರ್ ಕ್ರೈಮ್ ಪೋಲಿಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದ 11ನೇ ತರಗತಿ ಡ್ರಾಪೌಟ್ ವಿದ್ಯಾರ್ಥಿ ರೋಹಿತ್ ವೀರೇಂದ್ರಸಿಂಗ್ ಶಾಕ್ಯ ಬಂಧಿತ ಆರೋಪಿ. ಈತ ತಯಾರಿಸಿದ ನಕಲಿ ಆ್ಯಪ್…
-

ಸೌಜನ್ಯ ಅತ್ಯಾಚಾರ-ಕೊಲೆ ಕೇಸ್: CBIಗೆ ಸುಪ್ರೀಂ ಕೋರ್ಟ್ ತರಾಟೆ, ಮರುತನಿಖೆ ಆದೇಶ ಕಾಯ್ದಿರಿಸಿದ ಪೀಠ
ನವದೆಹಲಿ/ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳದ (CBI) ಅಪೂರ್ಣ ತನಿಖೆಯ ಶೈಲಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಆಕ್ಷೇಪಿಸಿದ್ದು, ಸಿಬಿಐಗೆ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ದೇಶದ ಅತ್ಯುನ್ನತ ನ್ಯಾಯಾಲಯ, ಯಾವ ರೀತಿ ಮರುತನಿಖೆ ನಡೆಸಬೇಕು ಎನ್ನುವುದಕ್ಕೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ನಡೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ಪ್ರಕರಣದ ಸುದೀರ್ಘ ವಿಚಾರಣೆ…
-

ಫರಂಗಿಪೇಟೆ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ
ಬಂಟ್ವಾಳ: ಫರಂಗಿಪೇಟೆಯ ಬ್ಯಾಂಕ್ನಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದ್ದು, ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಬಂಟ್ವಾಳ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್ಪಿ) ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 12ರ ರಾತ್ರಿ ಫರಂಗಿಪೇಟೆಯ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆದಿತ್ತು. ದುಷ್ಕರ್ಮಿಗಳು ಕಟ್ಟಡದ ಮೇಲ್ಛಾವಣಿಯನ್ನು ಕೊರೆದು ಬ್ಯಾಂಕ್ ಒಳನುಗ್ಗಿದ್ದರು. ಆದರೆ ಬ್ಯಾಂಕ್ನ ಲಾಕರ್ ತೆರೆಯಲು ವಿಫಲರಾದ ಅವರು ಯಾವುದೇ ನಗದು ಅಥವಾ…
-

ಮಂಗಳೂರು: ವಿದ್ಯಾರ್ಥಿಯ ಬ್ಯಾಂಕ್ ಖಾತೆ, ಚೆಕ್ ಬುಕ್ ಹಾಗೂ ಸಿಮ್ ಕಾರ್ಡ್ ಪಡೆದು ಸೈಬರ್ ವಂಚನೆ!! ನಂಬಿಕೆ ದ್ರೋಹ ಮಾಡಿದ ಗೆಳೆಯ
ಮಂಗಳೂರು : ಗೆಳೆಯರ ನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ವಿದ್ಯಾರ್ಥಿಯೊಬ್ಬರ ಬ್ಯಾಂಕ್ ಖಾತೆ, ಚೆಕ್ ಬುಕ್ ಹಾಗೂ ಸಿಮ್ ಕಾರ್ಡ್ ಪಡೆದು ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ವಂಚನೆ ಎಸಗಿರುವ ಆಘಾತಕಾರಿ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ 23 ವರ್ಷದ ಯುವಕ 2022ರಲ್ಲಿ ಬಲ್ಮಠದ ಖಾಸಗಿ ಕಾಲೇಜಿನಲ್ಲಿ ಐಟಿಐ ಕಲಿಯುತ್ತಿದ್ದಾಗ ಮಂಥನ್ ಎಂಬಾತನ ಪರಿಚಯವಾಗಿತ್ತು. 2023ರ ಅಕ್ಟೋಬರ್ನಲ್ಲಿ ಮಂಥನ್, ತನ್ನ ಪರಿಚಯದ ಮೊಹಮ್ಮದ್ ಹಮ್ರಾಜ್ ಹಾಗೂ ಮೊಹಮ್ಮದ್ ನಿಜಾಮುದ್ದೀನ್ ಎಂಬುವವರನ್ನು ಕಾಲೇಜು ಬಳಿ ಕರೆತಂದು ದೂರುದಾರರಿಗೆ ಪರಿಚಯಿಸಿದ್ದ. ಈ…
-

ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ
ಮಂಗಳೂರು: ಮನೆ ದುರಸ್ತಿ ಕಾಮಗಾರಿ ವೇಳೆ ಸುಮಾರು ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು 24 ಗಂಟೆಯೊಳಗೆ ಬಂಧಿಸಿ, ಕಳವಾಗಿದ್ದ ಸಂಪೂರ್ಣ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಜಹೀರುದ್ದೀನ್ (24), ನಿರಾಜುದ್ದೀನ್ ಅವರ ಪುತ್ರ, ಮೂಲತಃ ಉತ್ತರ ಪ್ರದೇಶದ ಬಲರಾಮ್ಪುರ ಜಿಲ್ಲೆಯ ಮುಜಾಹನಿ, ಗುಮಾರಿ ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದ ಅಜಿಜುದ್ದೀನ್ ರಸ್ತೆಯಲ್ಲಿ ವಾಸವಾಗಿರುವವನಾಗಿ ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಪ್ರದೇಶದ…
-

ಬೃಹತ್ ನಕಲಿ ನೋಟು ಜಾಲ ಪತ್ತೆ : 1.60 ಲಕ್ಷ ನಕಲಿ ನೋಟು ಜಪ್ತಿ, ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರಿನಲ್ಲಿ ನಕಲಿ ನೋಟು ತಯಾರಿಸುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನಮಣಿಕೆಯಲ್ಲಿರುವ ಮನೆಯ ಮೇಲೆ ದಾಳಿ ಮಾಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ಅರವಿಂದ ಹಾಗೂ ಚೆನ್ನೈ ಮೂಲದ ವೆಂಕಟಸುಬ್ರಮಣಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. 1.69 ಲಕ್ಷ ಮೌಲ್ಯದ ನಕಲಿ ನೋಟು ವಶಕ್ಕೆ ಪಡೆದಿದ್ದಾರೆ ಅಲ್ಲದೆ 1.60 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಲ್ಯಾಪ್ಟಾಪ್ ಕೂಡ ಜಪ್ತಿ ಮಾಡಿಕೊಂಡಿದ್ದಾರೆ. ಇಬ್ಬರನ್ನು ಅರೆಸ್ಟ್ ಮಾಡಿ ಇದೀಗ…
-

ವಸತಿ ಶಾಲೆಯ 7ನೇ ತರಗತಿ ದಾಖಲಾತಿಗೆ 10,000 ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ
ವಿದ್ಯಾರ್ಥಿನಿಯೊಬ್ಬಳ ದಾಖಲಾತಿಗಾಗಿ ಪೋಷಕರಿಂದ ಲಂಚದ ಹಣ ಪಡೆಯುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಸೋಮವಾರ (ಜುಲೈ 20) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ನಾಮದೇವ ಎಂಬುವವರೇ ಭ್ರಷ್ಟಾಚಾರ ನಿಗ್ರಹ ದಳದ ಜಾಲಕ್ಕೆ ಸಿಲುಕಿದ ಅಧಿಕಾರಿಯಾಗಿದ್ದಾರೆ. ಡ್ರಮ್ ಸೆಟ್ ನೆಪದಲ್ಲಿ ಹಣಕ್ಕೆ ಬೇಡಿಕೆ ಬಾಲಕಿಯೊಬ್ಬಳನ್ನು ಶಾಲೆಯ 7ನೇ ತರಗತಿಗೆ ಸೇರಿಸಿಕೊಳ್ಳಲು ಪ್ರಾಂಶುಪಾಲ ನಾಮದೇವ ಅವರು ಪೋಷಕರಿಂದ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಾಲೆಗೆ ಡ್ರಮ್ ಸೆಟ್ ಖರೀದಿಸಬೇಕಿದೆ…
-

ಮ್ಯಾಟ್ರಿಮೋನಿ ಆ್ಯಪ್ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಖತರ್ನಾಕ್ ಕಿಲಾಡಿ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ದಿನಕ್ಕೊಂದರಂತೆ ಹೆಚ್ಚಾಗುತ್ತಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು ಉದ್ಯಮಿಯೊಬ್ಬರಿಗೆ ಬರೋಬ್ಬರಿ 87 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಜಾಲ ಬೆಳಕಿಗೆ ಬಂದಿದೆ. ಹಂತ ಹಂತವಾಗಿ ಕೋಟಿ ರೂಪಾಯಿಯ ಸಮೀಪದ ಮೊತ್ತವನ್ನು ಕಸಿದು, ಸದ್ಯ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಮಹಿಳೆಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳ್ತಂಗಡಿ ತಾಲೂಕು ನಿವಾಸಿಯಾಗಿರುವ ಉದ್ಯಮಿಯೊಬ್ಬರಿಗೆ 2024ರ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











