Category: ಕ್ರೈಂ ಸುದ್ದಿ
Your blog category
-

ಜಿಮ್ ಟ್ರೇನರ್ ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆಯಿಟ್ಟ ಕೇಸ್ : ‘KPCC’ ಪ್ರಧಾನ ಕಾರ್ಯದರ್ಶಿ ಅರೆಸ್ಟ್
ಬೆಂಗಳೂರಿನ ಶಂಕರಪುರದಲ್ಲಿ ಜಿಮ್ ಟ್ರೈನರ್ ಮಿಥುಲ್ ಅಪಹರಣ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ನಮಿತ್ ಗೌಡ ಅಲಿಯಾಸ್ ಅಭಿಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ನಮಿತ್ ಗೌಡ ಹೆಬ್ಬಾಳ ಘಟಕದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ಸಾರಿಗೆ ಸಚಿವ ಭೈರತಿ ಸುರೇಶ್ ಗೆ ಆಪ್ತನಾಗಿದ್ದಾನೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರ ಜೊತೆಗೆ ಫೋಟೋಗೆ ಪೋಸ್ ಕೊಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ…
-

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್..!!
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
-

ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!
ಬಂಟ್ವಾಳ : ಬಿಸಿ ರೋಡ್ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹತ್ಯೆ ನಡೆಸಿ ಪರಾರಿಯಾಗಿದ ಘಟನೆ ನಡೆದಿದೆ ಮೃತ ಯುವತಿಯನ್ನು ಕಕ್ಕೆಪದವು ಪದವು ನಿವಾಸಿ ಬಾಳಪ್ಪ ಗೌಡರ ಮಗಳು ಲಾವಣ್ಯ ಎಂದು ತಿಳಿದು ಬಂದಿದೆ.ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಳಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾಳೆಂದು ತಿಳಿದುಬಂದಿದೆ. ಮಾಹಿತಿ…
-

ಉಪ್ಪಿನಂಗಡಿ: ಖೋಟಾನೋಟು ತಯಾರಕಾ ಜಾಲ ಪತ್ತೆ..!! ಏಳು ಮಂದಿ ಅರೆಸ್ಟ್
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ರಾಹಿಂ (60), ಶರೀಪ್(51), ಸಂದೀಪ ಪುಂಡಲಿಕ ಶೋಳಂಬಿ(30), ಮಹಮ್ಮದ್ ನಬಾಸ್(37), ಸಲ್ಮಾನ್ ಫಾರೀಸ್(25), ಸಿರಾಜುದ್ದೀನ್(34) ಹಾಗೂ ಇರ್ಷಾದ್(31) ಅವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ…
-

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ- 5.20 ಕೋಟಿ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರ ಬಂಧನ
ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧನ ಮಾಡಿ ಅವರಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ…
-

ಟೈಮಿಂಗ್ಸ್ ಜಗಳಕ್ಕೆ ರಾಡ್ ಎತ್ತಿದ ನಿರ್ವಾಹಕ; ಉಪ್ಪಿನಂಗಡಿಯಲ್ಲಿ ಭೀಕರ ಗಲಾಟೆ
ಉಪ್ಪಿನಂಗಡಿ: ಖಾಸಗಿ ಬಸ್ಗಳ ನಡುವಿನ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್ಸಿನೊಳಗೇ ನುಗ್ಗಿದ ಮತ್ತೊಂದು ಬಸ್ ನ ನಿರ್ವಾಹಕನೊಬ್ಬ ಕಬ್ಬಿಣದ ರಾಡ್ನಿಂದ ಮತ್ತೊಬ್ಬ ನಿರ್ವಾಹಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದು, ಪರಸ್ಪರ ಹೊಡೆದಾಟದಲ್ಲಿ ಇಬ್ಬರೂ ನಿರ್ವಾಹಕರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮಂಗಳೂರು-ಉಪ್ಪಿನಂಗಡಿ ಮಾರ್ಗದ ‘ಅರಾಫಾ’ ಬಸ್ ನಿರ್ವಾಹಕ ನೌಶಾದ್ ಹಾಗೂ ‘ಲಕ್ಷ್ಮೀ’ ಬಸ್ ನಿರ್ವಾಹಕ ಖಲಂದರ ಯಾನೆ ಶಾಹೀದ್ ಪರಸ್ಪರ ಹಲ್ಲೆ ಮಾಡಿಕೊಂಡವರು . ಮಂಗಳವಾರ ಸಂಜೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ…
-

ನಾಯಿಯನ್ನು ಕೊಂದು ದರೋಡೆಗೆ ಯತ್ನಿಸಿದ ಪ್ರಕರಣ; 7 ಆರೋಪಿಗಳಿಗೆ ನ್ಯಾಯಾಲಯದಿಂದ ಖುಲಾಸೆ
ಬೆಳ್ತಂಗಡಿ ತಾಲ್ಲೂಕು ಕಲ್ಟಿಂಜ ಗ್ರಾಮದ ನಿಡಿಗಲ್ ಎಂಬಲ್ಲಿರುವ ಕೃಷಿ ಹಾಗೂ ಧರ್ಮಸ್ಥಳದ ದೇವಸ್ಥಾನದಲ್ಲಿ ರೆವೆನ್ಯೂ ವಿಭಾಗದ ವ್ಯವಸ್ಥಾಪಕರಾಗಿರುವ ಶುಭ ಚಂದ್ರರಾಜರವರ ಮನೆಗೆ ದರೋಡೆ ಮಾಡಲು ಬಂದು ಮನೆಯವರು ಎಚ್ಚರಗೊಂಡಾಗ ಅವರ ಮನೆಯ ನಾಯಿಯನ್ನು ಕೊಂದು ಹಾಕಿದ್ದ ಪ್ರಕರಣದಲ್ಲಿ ಆರೋಪಿಗಳಾದ ಪಿ. ಇರ್ಫಾನ್, ಚಿದಾನಂದ ಗೌಡ ಡಿ., ಮೊಹಮ್ಮದ್ ತೌಸೀಫ್, ಮೋಹನ, ನಿತಿನ್ ಕೋಟ್ಯಾನ್, ಮೊಹಮ್ಮದ್ ಆಶಿಕ್, ತೌಷಿರ್ @ ಪತ್ತೊಂಜಿ ತೌಷಿರ್ರವರುಗಳನ್ನು ಮಾನ್ಯ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದ ಸಾರಾಂಶ :…
-

ಬೆಳ್ತಂಗಡಿ: ಬುರುಡೆ ಪ್ರಕರಣ, ಕೋರ್ಟ್ಗೆ 7,005 ಪುಟಗಳ ಅಂತಿಮ ವರದಿ ಸಲ್ಲಿಸಿದ SIT!
ಬೆಳ್ತಂಗಡಿ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ದ (ಮೊಕದ್ದಮೆ ಸಂಖ್ಯೆ: 39/2025) ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (SIT), ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು ಹಸ್ತಾಂತರಿಸಿದೆ. 12 ಫೈಲ್ಗಳ ಬೃಹತ್ ತನಿಖಾ ವರದಿ ಸಲ್ಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗಿ,…
-

ಮಂಗಳೂರು: ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ 23 ಲಕ್ಷ ಆನ್ಲೈನ್ ಮೂಲಕ ಲೂಟಿ..!!
ಮಂಗಳೂರು: ನಿಮ್ಮ 4G ಸಿಮ್ ಕಾರ್ಡ್ ಅನ್ನು 5G ಗೆ ನವೀಕರಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನೆಟ್ವರ್ಕ್ ಅನ್ನು ಕೆಲ ಗಂಟೆಗಳ ಕಾಲ ನಿಷ್ಕ್ರಿಯಗೊಳಿಸಿ (SIM Swap), ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆ ಹಾಗೂ ಸಾಲದ ರೂಪದಲ್ಲಿ ಒಟ್ಟು ₹ 23,98,138 ಹಣವನ್ನು ಆನ್ಲೈನ್ ಮೂಲಕ ಲೂಟಿ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರಿಗೆ ಜುಲೈ…
-

ಮಂಗಳೂರು: ಅಪಾರ್ಟ್ ಮೆಂಟ್ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ!!
ಮಂಗಳೂರು: ಅಪಾರ್ಟ್ಮೆಂಟ್ನ 4ನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ (MBBS) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಸಂಭವಿಸಿದೆ. ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಸುರತ್ಕಲ್ನ ಮುಕ್ಕದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಘಟನೆಯ ವಿವರ: ಮಹಾಲಕ್ಷ್ಮೀ ಮುಕ್ಕದ ಖಾಸಗಿ ಅಪಾರ್ಟ್ಮೆಂಟ್ ಒಂದರಲ್ಲಿ ತನ್ನ ಸ್ನೇಹಿತೆಯ ಜೊತೆ ವಾಸವಾಗಿದ್ದಳು. ಇಂದು ಮುಂಜಾನೆ ಅಪಾರ್ಟ್ಮೆಂಟ್ನ 4ನೇ ಮಹಡಿಯಿಂದ ಕೆಳಗೆ ಜಿಗಿದು ಆಕೆ ಪ್ರಾಣ ಕಳೆದುಕೊಂಡಿದ್ದಾಳೆ.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











