Category: ಕ್ರೈಂ ಸುದ್ದಿ
Your blog category
-

ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ 1,372 ಸವಾರರಿಗೆ ದಂಡ
ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಲ್ಮೆಟ್ ಧರಿಸದೆ ಚಾಲನೆ ಮತ್ತು ಒನ್-ವೇ ನಿಯಮ ಉಲ್ಲಂಘಿಸಿದ ಒಟ್ಟು 1,372 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ, ಹೆಲ್ಮೆಟ್ ಧರಿಸದ 1,050 ಸವಾರರಿಗೆ ಒಟ್ಟು 4,63,500 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಒನ್-ವೇ ನಿಯಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದ 322…
-

ಮಂಗಳೂರು: ಬೀದಿ ಬದಿ ವ್ಯಾಪಾರಿಗೆ ನಿಂದನೆ ಆರೋಪ, ಪ್ರಸನ್ನ ರವಿ ಮತ್ತು ಕ್ಯಾಮರಾಮನ್ ಅಜಯ್ ಅಂಚನ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಗರದ ಸ್ಟೇಟ್ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ…
-

ಬೀದರ್ ಆಸ್ಪತ್ರೆಯಲ್ಲಿ ವಿಕೃತ ಕೃತ್ಯ: ಶವಾಗಾರದಲ್ಲಿ ಮಹಿಳೆಯರ ಫೋಟೋ ತೆಗೆದ ಸಿಬ್ಬಂದಿ ಬಂಧನ
ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್ ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್ ಮುನೀರ್ ಅಹಮದ್ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ…
-

ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ; ಒಂದೇ ಕುಟುಂಬದ 6 ಜನರ ಬರ್ಬರ ಕೊಲೆ
ವಿಜಯಪುರ : ದೀರ್ಘಕಾಲದ ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ನಡೆದ ಸಂಧಾನ ಸಭೆಯು ರಕ್ತಪಾತದಲ್ಲಿ ಅಂತ್ಯಗೊಂಡಿದ್ದು, ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇಷ್ಟು ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ಗ್ಯಾಂಗ್ವಾರ್ ಭೀತಿ ಶುರುವಾಗಿದ್ದು, ಗ್ರಾಮದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಸೇರಿದಂತೆ…
-

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗೆ ಲೋಕಾಯುಕ್ತ ದಾಳಿ..!!
ಉಡುಪಿ: ಸಾರ್ವಜನಿಕರ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು, ಇಂದು (29/05/2026) ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು ಲೋಕಾಯುಕ್ತ ಎಸ್.ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿ.ವೈ.ಎಸ್.ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್ಸ್ಪೆಕ್ಟರ್ ಶ್ರೀಮತಿ ಭಾರತಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಾಳಿಯ ವೇಳೆ ವಿಲೇವಾರಿಗೆ ಬಾಕಿಯಿದ್ದ ಹಲವಾರು ಕಡತಗಳು ಪತ್ತೆ,…
-

ಹೆಂಡತಿಯನ್ನು ₹50 ಸಾವಿರಕ್ಕೆ ಮಾರಾಟ ಮಾಡಿದ ಪತಿ: ಬೆಚ್ಚಿಬೀಳಿಸಿದ ಮಾನವ ಕಳ್ಳಸಾಗಣೆ ಪ್ರಕರಣ
ಗುಜರಾತ್ : ಸ್ವಂತ ಹೆಂಡತಿಯನ್ನೇ ಇಷ್ಟವಿಲ್ಲದ ಕಾರಣಕ್ಕೆ ಕೇವಲ 50,000 ರೂಪಾಯಿಗೆ ಮಾರಾಟ ಮಾಡಿ, ಆಕೆಯ ಮೇಲೆ ಭೀಕರ ಲೈಂಗಿಕ ದೌರ್ಜನ್ಯ ಎಸಗಲು ಕಾರಣನಾದ ಪತಿ ಸೇರಿದಂತೆ ಏಳು ಜನ ಆರೋಪಿಗಳನ್ನು ಗುಜರಾತ್ನ ಬನಸ್ಕಂತ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಸಂತ್ರಸ್ತ ಮಹಿಳೆಯನ್ನು ಆಕೆಯ ಪತಿ ನಿಕೇಶ್ಭಾಯ್ ವನ್ಲಾಲ್ಭಾಯ್ ಪಟೇಲ್ ಎಂಬಾತನೇ ಮಾನವ ಕಳ್ಳಸಾಗಣೆ ಜಾಲಕ್ಕೆ ಮಾರಾಟ ಮಾಡಿದ್ದ ಆಘಾತಕಾರಿ ಸತ್ಯ ತನಿಖೆಯಿಂದ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಮೇ 11, 2026 ರಂದು ಆರೋಪಿ…
-

ಪುತ್ತೂರು: ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ ಪುತ್ರಿ, ಮುಳ್ಳೇರಿಯದ ಸಮೀಪದ ಪಳ್ಳಪ್ಪಾಡಿಯ ಜೈನುದ್ದೀನ್ ಅವರ ಪತ್ನಿ ಸೆರಿನ (27) ಅವರ ಮೃತದೇಹ ಮೇ.27ರಂದು ಸಂಜೆ ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೆರಿನಾ ಅವರ ಸಾವು ಅನುಮಾನಾಸ್ಪದವಾಗಿದೆ. ಗಂಡ ಮತ್ತು ಕುಟುಂಬದವರು ಮಕ್ಕಳಿಲ್ಲವೆಂದು ಹೇಳಿ ಕಿರುಕುಳ ನೀಡುತಿದ್ದರು ಎಂದು ಸಹೋದರ ಅಬ್ದುಲ್ ರೆಹಮಾನ್ ಆರೋಪಿಸಿದ್ದು, ಅವರು ನೀಡಿದ ದೂರಿನ ಮೇರೆಗೆ ಆದೂರು ಪೊಲೀಸ್ ಠಾಣೆಯಲ್ಲಿ…
-

ಗಂಡನನ್ನು ಕೊಂದು ರಸ್ತೆ ಅಪಘಾತ ಎಂದು ಬಿಂಬಿಸಿದ ಪತ್ನಿಯ ಬಂಧನ
ತೆಲಂಗಾಣ : ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಂದು, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಿ ಬರೊಬ್ಬರಿ ಗಂಡನ 2 ಕೋಟಿ ರೂಪಾಯಿ ವಿಮೆ ಹಣ ಲಪಟಾಯಿಸಲು ಸಂಚು ರೂಪಿಸಿದ್ದ ಖತರ್ನಾಕ್ ಮಹಿಳೆ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಮೇ 22 ರಂದು ಹಾಜಿಪುರ ಮಂಡಲದ ಗುಡಿಪೇಟೆಯ ಸೈನಿ ಕುಮಾರ್ (45) ಎಂಬುವವರು ನಿಗೂಢ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮೇಲ್ನೋಟಕ್ಕೆ ಇದು ಅಪಘಾತದಂತೆ ಕಂಡರೂ, ಮೃತರ ತಾಯಿ ಲಕ್ಷ್ಮಿ ಅವರು ನೀಡಿದ…
-

ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ಗೆ 6 ತಿಂಗಳ ಜೈಲು ಶಿಕ್ಷೆ
ಸಿಂಗಾಪುರ: ಬೈಜುಸ್ ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಸಿಂಗಾಪುರ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕತಾರ್ ಇನ್ವೆಸ್ಟ್ಮೆಂಟ್ ಅಥಾರಿಟಿಯ ಅಂಗಸಂಸ್ಥೆಯಾದ ಕತಾರ್ ಹೋಲ್ಡಿಂಗ್ (Qatar Holding LLC) ಒಪ್ಪಂದ ಉಲ್ಲಂಘನೆ ಮತ್ತು ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ಪ್ರಕಟವಾಗಿದೆ. ಆಸ್ತಿ ವಿವರಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 2024 ರಿಂದ ನ್ಯಾಯಾಲಯ ನೀಡಿದ್ದ ಹಲವು ಆದೇಶಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇವರಿಗೆ ಶಿಕ್ಷೆ ವಿಧಿಸಲಾಗಿದೆ. ರವೀಂದ್ರನ್ ಅವರು ಯಾವುದೇ ನೆಪ ಹೇಳದೆ ತಕ್ಷಣವೇ ಸಿಂಗಾಪುರದ ಸಂಬಂಧಿತ ಅಧಿಕಾರಿಗಳ…
-

ಎಸ್ಬಿಐ ಮ್ಯಾನೇಜರ್ ಸೋಗಿನಲ್ಲಿ ಸೈಬರ್ ವಂಚನೆ-ಬ್ಯಾಂಕ್ ಲೋನ್ ಇಎಂಐ ಗೊಂದಲ ಬಗೆಹರಿಸುವ ನೆಪದಲ್ಲಿ ಮೋಸ
ಪುತ್ತೂರು: ಬ್ಯಾಂಕ್ ಲೋನ್ ಇಎಂಐ (EMI) ಗೊಂದಲ ಬಗೆಹರಿಸುವ ನೆಪದಲ್ಲಿ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳರು, ಮಹಿಳೆಯೊಬ್ಬರ ಮೊಬೈಲ್ ಆ್ಯಪ್ ಮೂಲಕ ಬರೋಬ್ಬರಿ 2,92,000/- ರೂಪಾಯಿ ಹಣವನ್ನು ಲೂಟಿ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಂಚನೆಗೊಳಗಾದ 40 ವರ್ಷದ ಮಹಿಳೆಯೊಬ್ಬರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪಿರ್ಯಾದಿದಾರ ಮಹಿಳೆಯು ದಿನಾಂಕ 22-05-2026 ರಂದು ಪುತ್ತೂರಿನ ಕೋರ್ಟ್ ರೋಡ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಿಂದ ₹2,94,000/- ಚಿನ್ನದ ಸಾಲ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











