Category: ಕ್ರೈಂ ಸುದ್ದಿ

Your blog category

  • ಚರ್ಚ್ ರೋಡ್ ಸೇತುವೆ ಮೇಲೆ ಗಲಾಟೆ: ಪೊಲೀಸರ ದಾಳಿಯಲ್ಲಿ ನಾಲ್ವರು ವಶಕ್ಕೆ
    , ,

    ಚರ್ಚ್ ರೋಡ್ ಸೇತುವೆ ಮೇಲೆ ಗಲಾಟೆ: ಪೊಲೀಸರ ದಾಳಿಯಲ್ಲಿ ನಾಲ್ವರು ವಶಕ್ಕೆ

    ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೋರಾಗಿ ಬೊಬ್ಬೆ ಹಾಕುತ್ತಾ, ಕೈಕೈ ಮಿಲಾಯಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದು, ಓಡಿಹೋದ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂದಾಪುರದ ಕಸಬಾ ಗ್ರಾಮದ ನವೀನ್, ಕೋಡಿ ಕಸಬಾ ಗ್ರಾಮದ ಪ್ರಶಾಂತ್, ಹಂಗಳೂರು ಗ್ರಾಮದ ವಿಘ್ನೇಶ್ ಹಾಗೂ ಕೋಡಿ ಕಸಬಾ ಗ್ರಾಮದ ಗಣೇಶ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡಿರುವ ಹೋವಿನಟೆಬಲ್ ಮಹೇಶ್, ನಿಶಾಂತ್ ಮತ್ತು ಇತರರ ವಿರುದ್ಧ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ದಕ್ಷಿಣ ಕನ್ನಡ ಹೋಟೆಲ್‌ಗಳುನಡೆದಿದ್ದೇನು? ಕುಂದಾಪುರ ಪೊಲೀಸ್…

    Continue Reading

  • ಪಣಂಬೂರಿನಲ್ಲಿ ಸಿಕ್ಕಿಬಿದ್ದ 7 ವರ್ಷಗಳ ಹಿಂದೆ ಪರಾರಿಯಾಗಿದ್ದ ಆರೋಪಿ
    , ,

    ಪಣಂಬೂರಿನಲ್ಲಿ ಸಿಕ್ಕಿಬಿದ್ದ 7 ವರ್ಷಗಳ ಹಿಂದೆ ಪರಾರಿಯಾಗಿದ್ದ ಆರೋಪಿ

    ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ,…

    Continue Reading

  • ಬಂಟ್ವಾಳ: ಕೊನೆಗೂ ಮಣಿದ ಅಧಿಕಾರಿಗಳು – ಹಕ್ಕುಪತ್ರ ನೀಡುವ ಲಿಖಿತ ಭರವಸೆ, ಪುಣಚ ಕುಟುಂಬಗಳ ಪ್ರತಿಭಟನೆ ವಾಪಸ್
    , ,

    ಬಂಟ್ವಾಳ: ಕೊನೆಗೂ ಮಣಿದ ಅಧಿಕಾರಿಗಳು – ಹಕ್ಕುಪತ್ರ ನೀಡುವ ಲಿಖಿತ ಭರವಸೆ, ಪುಣಚ ಕುಟುಂಬಗಳ ಪ್ರತಿಭಟನೆ ವಾಪಸ್

    ಬಂಟ್ವಾಳ : ತಮಗೆ ವಾಸಿಸಲು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಪುಣಚ ಗ್ರಾಮದ ದೇವಿನಗರದ ಐದು ಬಡ ಕುಟುಂಬಗಳು ಕೊನೆಗೂ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿವೆ. ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಕಂದಾಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪುಣಚ ದೇವಿನಗರದ ಈ ಕುಟುಂಬಗಳು ತಮಗೆ ಹಕ್ಕುಪತ್ರ ನೀಡುವಂತೆ ಕಳೆದ 8 ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ…

    Continue Reading

  • ವಾಟ್ಸಾಪ್ ಚಾಟ್‌ನಿಂದ ಶುರುವಾದ ಜಗಳ – ಯುವಕನ ಮೇಲೆ ಮಾರಣಾಂತಿಕ ಹಲ್ಲೆ
    , ,

    ವಾಟ್ಸಾಪ್ ಚಾಟ್‌ನಿಂದ ಶುರುವಾದ ಜಗಳ – ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಬೆಂಗಳೂರು: ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ.ಟ್ರೈನರ್ ಬಗ್ಗೆ ಮಾತಾಡ್ತೀಯಾ ಎಂದು ರೊಚ್ಚಿಗೆದ್ದು ಅನ್ಶ್ ಠಾಕೂರ್ ಎಂಬಾತನ ಮೇಲೆ ಮತಿನ್ ಮತ್ತು ಗ್ಯಾಂಗ್ ಹಿಗ್ಗಾಮುಗ್ಗ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪದವಿ ಓದುತ್ತಾ ಪಾರ್ಟ್ ಟೈಂ ಜಿಮ್ ಟ್ರೈನರ್ ಆಗಿರುವ ಅನ್ಶ್ ಠಾಕೂರ್ ಈ ಹಿಂದೆ ಇಲಿಯಾಜ್ ಎಂಬಾತನಿಂದ ಖಾಸಗಿ ಜಿಮ್‌ನಲ್ಲಿ…

    Continue Reading

  • ಜ್ಯುವೆಲರ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಾಸ್ಟರ್ ಪ್ಲಾನ್ ಫೇಲ್
    , ,

    ಜ್ಯುವೆಲರ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮಾಸ್ಟರ್ ಪ್ಲಾನ್ ಫೇಲ್

    ಅಹಮದಾಬಾದ್: ಕೆಲಸ ಮಾಡುತ್ತಿದ್ದ ಆಭರಣ ಮಳಿಗೆಯಿಂದಲೇ 1.66 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಮಹಿಳಾ ಉದ್ಯೋಗಿ ಹಾಗೂ ಆಕೆಯ ಸಹಚರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನ್ಯೂ ನರೋಡಾ ನಿವಾಸಿ ಹರ್ಷಿದಾ ರಾಜೇಂದ್ರಕುಮಾರ್ ಶೆಟ್ಟಿ ಮತ್ತು ವಸ್ತ್ರಲ್ ನಿವಾಸಿ ಮಯೂರ್ ಅಶೋಕ್‌ಭಾಯ್ ಮಾಲಿ ಎಂದು ಗುರುತಿಸಲಾಗಿದೆ.ನಿಕೋಲ್ ಪ್ರದೇಶದ ಗ್ರಾವಿಟಿ ಶಾಪಿಂಗ್ ಮಾಲ್‌ನಲ್ಲಿರುವ ದರ್ಶನ್ ಶಾ ಅವರಿಗೆ ಸೇರಿದ ‘ಅಭೂಷಣ್ ಜ್ಯುವೆಲರ್ಸ್’ ಮಳಿಗೆಯಲ್ಲಿ ಹರ್ಷಿದಾ ಶೆಟ್ಟಿ ಕಳೆದ 11 ತಿಂಗಳಿನಿಂದ ಸೇಲ್ಸ್‌ವುಮನ್ ಆಗಿ ಕೆಲಸ…

    Continue Reading

  • ಕೇರಳದ ಕರಾಳ ಸೆಕ್ಸ್ ರಾಕೆಟ್ ಬಯಲು: ದುಬೈನಲ್ಲಿ ಮಾಡೆಲಿಂಗ್ ಆಮಿಷವೊಡ್ಡಿ ಅತ್ಯಾಚಾರ..!! ಕಿಲಾಡಿ ಲೇಡೀಸ್ ಅಲೀನಾ, ಸಿಂಧು ಅರೆಸ್ಟ್
    , ,

    ಕೇರಳದ ಕರಾಳ ಸೆಕ್ಸ್ ರಾಕೆಟ್ ಬಯಲು: ದುಬೈನಲ್ಲಿ ಮಾಡೆಲಿಂಗ್ ಆಮಿಷವೊಡ್ಡಿ ಅತ್ಯಾಚಾರ..!! ಕಿಲಾಡಿ ಲೇಡೀಸ್ ಅಲೀನಾ, ಸಿಂಧು ಅರೆಸ್ಟ್

    ವಿದೇಶದಲ್ಲಿ ಉಜ್ವಲ ಭವಿಷ್ಯದ ಕನಸು ಹೊತ್ತು ಮಾಡೆಲಿಂಗ್ ಲೋಕಕ್ಕೆ ಕಾಲಿಡಲು ಬಯಸುವ ಯುವತಿಯರೇ ಎಚ್ಚರ! ಗ್ಲಾಮರ್ ಲೋಕದ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ಲೈಂಗಿಕ ದಂಧೆಯೊಂದನ್ನು ಪೊಲೀಸರು ಬೇಧಿಸಿದ್ದಾರೆ. ದುಬೈನಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್‌ಗಳ ಮಾಡೆಲಿಂಗ್ ಕೆಲಸ ಕೊಡಿಸುವುದಾಗಿ ನಂಬಿಸಿ, ಯುವತಿಯರನ್ನು ದಂಧೆಗೆ ತಳ್ಳುತ್ತಿದ್ದ ಇಬ್ಬರು ಹೈಟೆಕ್ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ​ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಸೂತ್ರಧಾರಿಗಳಾದ ಅಲೀನಾ ಎಂಬಾಕೆಯನ್ನು ಕೊಚ್ಚಿಯಲ್ಲೂ, ಮತ್ತೊಬ್ಬ ಆರೋಪಿ ಸಿಂಧು ಎಂಬಾಕೆಯನ್ನು ಮುಂಬೈನಲ್ಲೂ ವಶಕ್ಕೆ ಪಡೆಯಲಾಗಿದೆ. ​ಮಾದಕ ದ್ರವ್ಯ ನೀಡಿ ದೌರ್ಜನ್ಯ:…

    Continue Reading

  • ಅಕ್ರಮ ಮರಳು ಗಣಿಗಾರಿಕೆ ಕುರಿತು ಲೋಕಾಯುಕ್ತರ ಪತ್ರಿಕಾ ಪ್ರಕಟಣೆ
    , ,

    ಅಕ್ರಮ ಮರಳು ಗಣಿಗಾರಿಕೆ ಕುರಿತು ಲೋಕಾಯುಕ್ತರ ಪತ್ರಿಕಾ ಪ್ರಕಟಣೆ

    ಉಡುಪಿ : ಗೌರವಾನ್ವಿತ ಲೋಕಾಯುಕ್ತರವರ 2026 ರ ಏಪ್ರಿಲ್ 23 ರ ದಿನಾಂಕ ಆದೇಶದನ್ವಯ, ಈ ಪ್ರಕರಣವನ್ನು ಇಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಮೊದಲನೇ ಎದುರುದಾರರಾದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರು ಆಡಳಿತಾತ್ಮಕ ಕಾರಣಗಳನ್ನು ನೀಡಿ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರು ಈ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ, ತಮ್ಮ ಪರವಾಗಿ ಉಡುಪಿ ಜಿಲ್ಲೆಯ ಹಿರಿಯ ಭೂವಿಜ್ಞಾನಿಯಾದ ವಿಂಧ್ಯಾ ಅವರು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೂರುದಾರರಾದ ಶ್ರೀ ಗಣೇಶ್ ಶೆಟ್ಟಿ ಅವರು ಹಾಜರಿದ್ದರು. ದೂರಿನ ಆರೋಪಗಳಿಗೆ ಸಂಬAಧಿಸಿದAತೆ…

    Continue Reading

  • ಕೆಮ್ಮಣ್ಣು-ಹೂಡೆ ಕಡಲತೀರದಲ್ಲಿ ಕಾನೂನು ಮಣ್ಣುಪಾಲು; ರೆಸಾರ್ಟ್, ಹೋಂಸ್ಟೇಗಳಿಗೆ ಅಕ್ರಮ ಲೈಸನ್ಸ್ ಭಾಗ್ಯ!
    ,

    ಕೆಮ್ಮಣ್ಣು-ಹೂಡೆ ಕಡಲತೀರದಲ್ಲಿ ಕಾನೂನು ಮಣ್ಣುಪಾಲು; ರೆಸಾರ್ಟ್, ಹೋಂಸ್ಟೇಗಳಿಗೆ ಅಕ್ರಮ ಲೈಸನ್ಸ್ ಭಾಗ್ಯ!

    ಕರಾವಳಿ ನಿಯಂತ್ರಣ ವಲಯ (CRZ) ನಿಯಮಾವಳಿಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ, ಸಮುದ್ರ ತೀರದ ಅತ್ಯಂತ ಸೂಕ್ಷ್ಮ ವಲಯದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ರೆಸಾರ್ಟ್ ಹಾಗೂ ಹೋಂಸ್ಟೇಗಳಿಗೆ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಕ್ರಮವಾಗಿ ಪರವಾನಗಿ (ಲೈಸನ್ಸ್) ಹಾಗೂ ಮೆಸ್ಕಾಂ (MESCOM) NOC ನೀಡಿರುವ ಆಘಾತಕಾರಿ ಮಹಾ ಹಗರಣವೊಂದು ಇದೀಗ ಬೆಳಕಿಗೆ ಬಂದಿದೆ. ಜಿಲ್ಲಾಡಳಿತದ ಮೂಗಿನ ನೇರಕ್ಕೇ ನಡೆದಿರುವ ಈ ಕಾನೂನುಬಾಹಿರ ದಂಧೆ ಇಡೀ ಉಡುಪಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಸಮುದ್ರದ ಪಕ್ಕದಲ್ಲೇ ತಲೆಯೆತ್ತಿರುವ ಈ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಾಣಿಜ್ಯ…

    Continue Reading

  • KGFನಲ್ಲಿ ರೌಡಿಶೀಟರ್‌ಗೆ ಶಾಕ್: ಮಗಳ ಮದುವೆಯಲ್ಲೇ ಪೊಲೀಸರ ಕಾರ್ಯಾಚರಣೆ
    , ,

    KGFನಲ್ಲಿ ರೌಡಿಶೀಟರ್‌ಗೆ ಶಾಕ್: ಮಗಳ ಮದುವೆಯಲ್ಲೇ ಪೊಲೀಸರ ಕಾರ್ಯಾಚರಣೆ

    ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ. ಪೊಲೀಸ್…

    Continue Reading

  • ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್
    , ,

    ಕೂದಲು ಕಸಿಗೆ ಹೋದ ಉಗ್ರ ಸಿಕ್ಕಿಬಿದ್ದ! ಲಷ್ಕರ್ ಉಗ್ರನ ಕರಾಳ ಮಿಷನ್ ಫೇಲ್

    ನವದೆಹಲಿ: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಲಷ್ಕರ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed