Category: ಕ್ರೈಂ ಸುದ್ದಿ
Your blog category
-

ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್
ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಪೊಲೀಸ ಅಧಿಕಾರಿಗಳು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು ಆದರೆ ಇದೀಗ ಮಂಡ್ಯದ ಕಾರಾಗೃಹದಲ್ಲೂ ಕೂಡ ಗಾಂಜಾ ಹಾಗೂ ಮೊಬೈಲ್ ಗಳು ಪತ್ತೆಯಾಗಿವೆ. ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಕೈದಿಗಳ ಕಳ್ಳಾಟ ಇದೀಗ ಬಯಲಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಕದೀಮರು ಪ್ಲಾಸ್ಟಿಕ್ ಸುತ್ತಿದಂತಹ…
-

ಮಂಗಳೂರಿನಲ್ಲಿ ಭಾರೀ ಪ್ರಮಾಣದ MDMA ವಶಕ್ಕೆ –ಯುವಕರನ್ನು ಗುರಿಯಾಗಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ…
-

ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಬಾಲಕಿಯ ಅತ್ಯಾಚಾರ- ಇಬ್ಬರು ಅರೆಸ್ಟ್
ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ. 16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕೋ ಅಡಿಯಲ್ಲಿ…
-

ತಾಳೆ ಕುಂಬ್ರಿ ಕಾರ್ ಸುಟ್ಟ ಪ್ರಕರಣ ಬೇಧಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ
ಕಾರವಾರ: ಯಲ್ಲಾಪುರ ಅರಬೈಳ್ ಘಟ್ಟದ ತಾಳೆ ಕುಂಬ್ರಿ ಬಸ್ ನಿಲ್ದಾಣದ ಹತ್ತಿರ ಕಾರ್ ಸುಟ್ಟ ಪ್ರಕರಣವನ್ನು ಬ ಪೊಲೀಸರು ಪತ್ತೆ ಹಚ್ಚಿದ್ದಾರೆ ಹಳೆ ಹುಬ್ಬಳ್ಳಿಯ ಮೂವರು ಆರೋಪಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ದೀಪನ್ ಹೇಳಿದ್ದಾರೆ. ಕಾರವಾರದಲ್ಲಿ ಎಸ್ಪಿ ಕಚೇರಿಯಲ್ಲಿ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾರ್ ನಲ್ಲಿದ್ದ ನಿತೇಶ್ ಧಾಪಳೆ ಕೊಲೆಯಾದ ನಂತರ ಅವರನ್ನು ಕಾರ್ ಅಪಘಾತದಲ್ಲಿ ಸತ್ತ ರೀತಿಯಲ್ಲಿ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ ಎಂದರು. ಈ ಪ್ರಕರಣದಲ್ಲಿ ಆರೋಪಿತರಾದ ಸಿದ್ದಾರೂಢ ನಗರ ಹೆಗ್ಗರಿ ಹಳೆ ಹುಬ್ಬಳ್ಳಿಯ…
-

ಮಂಗಳೂರಿಗೆ ಮತ್ತೆ ಕಾಲಿಡಲಿದೆ “ಎಕ್ಕಾ ರಾಜಾ ರಾಣಿ.!!”
ಮಂಗಳೂರಿಗೆ ಖಡಕ್, ದಕ್ಷ ಪೊಲೀಸ್ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ನಿಯುಕ್ತಿಯಾದಂತೆ ಇಲ್ಲಿ ಮತೀಯ ಗಲಭೆಗಳು ಪುಲ್ ಸ್ಟಾಪ್. ದ್ವೇಷ ಕಾರುವ ಭಾಷಣಕಾರರ ಪುಂಗಿ ಬಂದ್. ಡ್ರಗ್ಸ್ ದಂಧೆಕೋರರು ಗಪ್ ಚುಪ್. ಇದರ ಜೊತೆಗೆ ಮಸಾಜ್ ಪಾರ್ಲರ್ ಅಡ್ಡಾದಿಡ್ಡಿ ಕಸುಬಿ ಕೂಡ ಪೂರ್ತಿ ಬಾಗಿಲು ಹಾಕಿತ್ತು. ಇವಿಷ್ಟೇ ಅಲ್ಲ ರಮ್ಮಿ ಮೂಲಕ ಜೂಜು ಕೇಂದ್ರ ತೆರೆದು ಮಧ್ಯಮವರ್ಗದವರನ್ನು ಪೂರ್ತಿ ಬೋಳಿಸುತ್ತಿದ್ದ ಸ್ಕಿಲ್ ಗೇಮ್ ಅನ್ನುವ ಅಡ್ಡೆ ಬಾಗಿಲು ಹಾಕಿ ದಂಧೆಕೋರರು ಇಲ್ಲಿಂದ ಪಲಾಯನ ಮಾಡಿದ್ದರು. ಈ…
-

ವಿಟ್ಲ : 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಪೊಲೀಸ್ ಬಲೆಗೆ- ವಿದೇಶದಿಂದ ವಾಪಸಾಗುವ ವೇಳೆ ಬಂಧನ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನು ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. ನಂ: 42/2015ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಹಲವು ಬಾರಿ ವಾರಂಟ್ ಜಾರಿಯಾಗಿತ್ತು.ಆರೋಪಿ ದಿನಾಂಕ ಏಪ್ರಿಲ್ 16ರಂದು ವಿದೇಶದಿಂದ ಮರಳಿದ ವೇಳೆ, ಇಮಿಗ್ರೇಶನ್ ವಿಭಾಗದ ಸಹಕಾರದೊಂದಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ…
-

ಕ್ರೈಂ ವಾರ್ತೆಯ ಫಲಶೃತಿ: ನಿರಂತರವರದಿಗಾರಿಕೆಯಿಂದ ಕೆಮ್ಮಣ್ಣು ಪಡು ತೋನ್ಸೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗುತ್ತಿದ್ದ ಬಾರ್ & ರೆಸ್ಟೋರೆಂಟ್ ಮಾಲಿಕನ ವಿರುದ್ಧ ಪ್ರಕರಣ ದಾಖಲು..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ಅಕ್ರಮ ವಾಣಿಜ್ಯ ಕಟ್ಟಡದ ಕಾಮಗಾರಿ ಬಗ್ಗೆ ನಮ್ಮ ಕ್ರೈಂ ವಾರ್ತೆ ಸುದ್ದಿ ವಾಹಿನಿಯಲ್ಲಿ ಕಳೆದ 2 ತಿಂಗಳಿನಿಂದ ನಿರಂತರ ವರದಿ ಮಾಡಿದ್ದು ಅದರ ಫಲಶೃತಿಯಂತೆ ಇಂದು ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಮೇಲೆ ಪೋಲಿಸರು ಸೋಮೊಟೋ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ, ತಹಶೀಲ್ದಾರ, ಚೀಫ್ ಆಫೀಸರ್, ನಗರಾಭಿವೃದ್ಧಿ ಇಲಾಖೆ…
-

ಯೋಗೇಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ನ್ಯಾಯಾಲಯದಲ್ಲಿ ನಡೆದಿದ್ದೇನು? ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ. ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ…
-

ಬೆಳ್ತಂಗಡಿ : ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ನಡೆಸಿದ…
-

ಮಂಗಳೂರು: ಆದ್ಯಪಾಡಿಯಲ್ಲಿ ಅಕ್ರಮ ಕೆಂಪು ಗಣಿಗಾರಿಕೆ..!! 5 ಲಾರಿ ವಶ ಪಡೆದ ಪೊಲೀಸರು
ಮಂಗಳೂರು: ಆದ್ಯಪಾಡಿ, ವಿಮಾನ ನಿಲ್ದಾಣದ ಪಕ್ಕದಲ್ಲಿ ಅಕ್ರಮವಾಗಿ ಕೆಂಪು ಮಣ್ಣು ತೆಗೆಯುತ್ತಿದ್ದ ಕೊರೆಗೆ ಕಾವೂರು ಪೋಲಿಸರು ದಾಳಿ ನಡೆಸಿ ಐದು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವಿಮಾನ ನಿಲ್ದಾಣದ ಅಕ್ಕ ಪಕ್ಕದಲ್ಲಿ ಮಣ್ಣು ತೆಗೆಯದಂತೆ ಸೊಚನೆ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಇವರಿಗೆ ಅಕ್ರಮವಾಗಿ ಕೆಂಪು ಮಣ್ಣು ತೆಗೆಯಲು ಅವಕಾಶ ನೀಡಿದವರು ಯಾರು?? ಅಕ್ರಮವಾಗಿ ಕೆಂಪು ಮಣ್ಣು ಸಾಗಿಸುತ್ತಿದ್ದ 5 ವಿಮಲ್ ಲಾರಿಯನ್ನು ಹಿಡಿದಿದ್ದಾರೆ ಎಂಬ ಮಾಹಿತಿ ಇದೆ ಹೀಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











