Category: ಕ್ರೈಂ ಸುದ್ದಿ
Your blog category
-

ಉಡುಪಿ: ವಾಟ್ಸಾಪ್ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ. ಪಂಗನಾಮ!
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ ಪರಿಣಾಮ ಹಲವಾರು ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಆನ್ಲೈನ್ ವಂಚನೆ ಒಳಗಾಗಿರುವ ಘಟನೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ದೂರಿನ ಪ್ರಕಾರ, ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್ ಹಮೀದ್ ಅವರಿಗೆ ಏಪ್ರಿಲ್ 12 ರಂದು ಅವರ ಪರಿಚಯಸ್ಥ ಕುಮಾರಸ್ವಾಮಿ ಅವರ ಮೊಬೈಲ್ ಸಂಖ್ಯೆಯಿಂದ APK ಫೈಲ್ ಬಂದಿದ್ದು, ಫೈಲ್ ಡೌನ್ಲೋಡ್ ಮಾಡಿದ ನಂತರ ಅವರ ಬ್ಯಾಂಕ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಏಪ್ರಿಲ್ 13 ರಂದು,…
-

ಕಾರ್ಕಳ: ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ FIR
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಪ್ರದೇಶದ ಸರ್ವೇ ನಂ.281ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ನೇತೃತ್ವದಲ್ಲಿ ಏಪ್ರಿಲ್ 15ರಂದು ಬೆಳಿಗ್ಗೆ 8.20ಕ್ಕೆ ದಾಳಿ ನಡೆಸಲಾಯಿತು. ದಾಳಿ ವೇಳೆ…
-

ಲಂಚ ಸ್ವೀಕರಿಸುತ್ತಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ (PDO) ರಾಯಚೂರು ಜಿಲ್ಲಾ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 75 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: 2017ರಲ್ಲಿ ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ ಖಾಜಾ, ಶೇಡ್ ನಿರ್ಮಾಣಕ್ಕೆ ಸಹಾಯಧನ ಬಿಡುಗಡೆ ಮಾಡಲು ಚೇತನ್ ಎಂಬ ರೈತನಿಂದ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ರೈತ ನೀಡಿದ ದೂರಿನ…
-

ಬೆಳ್ತಂಗಡಿ: ವಿಚಾರಣೆಗೆ ಗೈರು- ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!
ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್…
-

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ರೇಡ್..!! ಮೂವರು ಅರೆಸ್ಟ್ ಓರ್ವ ಮಹಿಳೆಯ ರಕ್ಷಣೆ
ರಾಯಚೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜಿಲ್ಲೆಯ ಸಿಂಧನೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ…
-

ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ
ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ ನಡೆದ ಗಲಾಟೆ ವಿಷಯವಾಗಿ ತಕರಾರು ತೆಗೆದು, ಕಲ್ಲಿನಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿಶ್ವನಾಥರನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ದೊರೆತ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 92/2026, ಕಲಂ…
-

ಶಿಕ್ಷಕರೊಂದಿಗೆ ಈಜಲು ಹೋಗಿದ್ದ ವಿಟ್ಲ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು…
-

ಮಂಗಳೂರು-ಕೇರಳದಲ್ಲಿ ಕರಾಳ ದಂಧೆ !! ಯುವಕನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ- ಲಿಂಗ ಬದಲಾವಣೆಗೂ ಸ್ಕೆಚ್
ಮೈಸೂರು: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್…
-

ಆಂಟಿಯ ಬ್ಲ್ಯಾಕ್ ಮೇಲ್ ಗೆ ಹೆದರಿದ ಜಿಮ್ ಟ್ರೇನರ್ : ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ
ಬೆಂಗಳೂರಲ್ಲಿ ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್ಮೇಲ್ಗೆ ಸಿಲುಕಿದ್ದ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್ಗೆ ಫಿಟ್ನೆಸ್ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ.…
-

ಫೆ. 13ರಂದೇ ಆರಿಫ್ ಹತ್ಯೆಗೆ ನಡೆದಿತ್ತು ಮಾಸ್ಟರ್ ಪ್ಲಾನ್..! ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











