Category: ಕರಾವಳಿ

  • ಪುತ್ತೂರು: ಅಕ್ರಮ ಮರ ಸಾಗಾಟ- ಲಾರಿ, ಮರದ ದಿಮ್ಮಿಗಳ ಸಹಿತ ಆರೋಪಿ ಬಂಧನ
    , ,

    ಪುತ್ತೂರು: ಅಕ್ರಮ ಮರ ಸಾಗಾಟ- ಲಾರಿ, ಮರದ ದಿಮ್ಮಿಗಳ ಸಹಿತ ಆರೋಪಿ ಬಂಧನ

    ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆಹಚ್ಚಿ, ಲಾರಿ ಹಾಗೂ ಮರದ ದಿಮ್ಮಿಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಾಡಾವು ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ. ಆಗಸ್ಟ್ 14ರಂದು ನೆಟ್ಟಾರು ಎಂಬಲ್ಲಿ ಅಕ್ರಮವಾಗಿ ಕಡಿದ ಕಿರಾಲು ಭೋಗಿ ಜಾತಿಯ ಮರದ ದಿಮ್ಮಿಗಳನ್ನು ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಬೆಳ್ಳಾರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಲಾರಿಯನ್ನು ಕೆಯ್ಯೂರು ಗ್ರಾಮದ ಸಂತೋಷ್ ನಗರದಲ್ಲಿ ಅರಣ್ಯ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮರ…

    Continue Reading

  • ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಅರೆಸ್ಟ್!!
    , ,

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಅರೆಸ್ಟ್!!

    ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ ವರ್ಗಾಯಿಸಿದ್ದರು ಎನ್ನಲಾಗಿದ್ದು, ಸದಾನಂದರು ಆ ಹಣವನ್ನು…

    Continue Reading

  • ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ, ಪ್ರಕರಣ ದಾಖಲು
    ,

    ಗ್ರಾಮ ಪಂಚಾಯತ್ ಸಿಬ್ಬಂದಿಯಿಂದ ಮನೆ ತೆರಿಗೆ ಹಣ ದುರುಪಯೋಗ- ಸಿಬ್ಬಂದಿ ವಜಾ, ಪ್ರಕರಣ ದಾಖಲು

    ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರು ಬುಧವಾರ ವಜಾ ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಅವರು 2023–24ನೇ ಸಾಲಿನಲ್ಲಿ ₹1,18,367 ಹಾಗೂ 2024–25ನೇ ಸಾಲಿನಲ್ಲಿ ₹3,36,021 ಸೇರಿದಂತೆ ಒಟ್ಟು ₹4,54,388 ಮನೆ ತೆರಿಗೆ ಹಣವನ್ನು ಪಂಚಾಯಿತಿ ಬ್ಯಾಂಕ್ ಖಾತೆಗೆ…

    Continue Reading

  • ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ..!!
    ,

    ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ- ಆರೋಪಿ ಬಂಧನ..!!

    ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್ ಅಲಿಯಾಸ್ ಇಕ್ಬಾಲ್ ಶೇಖ್ (34) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಲಾಗಿದೆ.  ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಪಶ್ಚಿಮ ವಲಯ ಐಜಿಪಿ ಅವರ ಆದೇಶ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ…

    Continue Reading

  • ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!
    , ,

    ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!

    ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ…

    Continue Reading

  • ಉಡುಪಿ ಜಿಲ್ಲೆಗೆ ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ ಪ್ರವೇಶ ನಿರ್ಬಂಧ
    ,

    ಉಡುಪಿ ಜಿಲ್ಲೆಗೆ ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ ಪ್ರವೇಶ ನಿರ್ಬಂಧ

    ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ…

    Continue Reading

  • ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು
    , ,

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಗೆ ಹಲ್ಲೆ ಆರೋಪ- 5 ಮಂದಿ ವಶಕ್ಕೆ, ಪ್ರತಿ ದೂರು ದಾಖಲು

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಲ್ಲಿ ಐವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು ಕೆಲಸದ ನಿಮಿತ್ತ ಪರಿಚಯಸ್ಥರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನದತ್ತ ತೆರಳುತ್ತಿದ್ದರು. ಈ ವೇಳೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಕೊಕ್ಕಡ ಕಾಪಿನಬಾಗಿಲು ಬಳಿ ಕೆಲವರು ಕಾರನ್ನು ತಡೆದು, ಬಾಲಕಿಯ ಕುರಿತು ವಿಚಾರಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ…

    Continue Reading

  • ಕಾರ್ಕಳ : ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ!!
    , ,

    ಕಾರ್ಕಳ : ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿದ ವ್ಯಕ್ತಿಗೆ 32 ಲಕ್ಷ ರೂ. ಪಂಗನಾಮ!!

    ಕಾರ್ಕಳ : ಲಾಭಾಂಶದ ಆಸೆಗೆ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 32 ಲಕ್ಷ ರೂ. ಕಳೆದುಕೊಂಡ ಘಟನೆ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು. 17ರಂದು ಲಕ್ಷ್ಮಣ್ ಎಂಬವರಿಗೆ ಫೇಸ್ ಬುಕ್‌ನಲ್ಲಿ ಒಂದು ವೀಡಿಯೋ ಬಂದಿದ್ದು ಅದರಲ್ಲಿ JB (Julius Baer VIP Group) ಮತ್ತು 5paisa ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಲಾಭಾಂಶ ಕೊಡುವುದಾಗಿ ಇತ್ತು. ಅದರಲ್ಲಿದ್ದ ಲಿಂಕನ್ನು ಲಕ್ಷ್ಮಣ್ ಅವರು ಕ್ಲಿಕ್ ಮಾಡಿದಾಗ JB (Julius Baer VIP…

    Continue Reading

  • ಮಂಗಳೂರು: ಶೇರ್ ಟ್ರೇಡಿಂಗ್‌ನಲ್ಲಿ ದುಪ್ಪಟ್ಟು ಲಾಭದ ಆಮಿಷ- ₹12.87 ಲಕ್ಷ ವಂಚನೆ
    , ,

    ಮಂಗಳೂರು: ಶೇರ್ ಟ್ರೇಡಿಂಗ್‌ನಲ್ಲಿ ದುಪ್ಪಟ್ಟು ಲಾಭದ ಆಮಿಷ- ₹12.87 ಲಕ್ಷ ವಂಚನೆ

    ಮಂಗಳೂರು: ವಾಟ್ಸ್‌ಆ್ಯಪ್ ಗ್ರೂಪ್ ಹಾಗೂ ‘JB X One’ ಹೆಸರಿನ ನಕಲಿ ಆ್ಯಪ್ ಮೂಲಕ ಶೇರ್ ಟ್ರೇಡಿಂಗ್‌ನಲ್ಲಿ ದುಪ್ಪಟ್ಟು ಲಾಭಾಂಶ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹12,87,108 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತ 44 ವರ್ಷದ ವ್ಯಕ್ತಿಗೆ ಜೂನ್ 13, 2026 ರಂದು ವಾಟ್ಸ್‌ಆ್ಯಪ್‌ನಲ್ಲಿ ‘Julius Baer Group Ltd’ ಕಂಪನಿಯ ಹೆಸರಿನ ‘B1062 Prime Leaders’ ಎಂಬ ಗ್ರೂಪ್‌ಗೆ ಸೇರಿಸಲಾಗಿತ್ತು. ಅದರಲ್ಲಿ ಅಪರಿಚಿತ ವ್ಯಕ್ತಿಗಳು ಶೇರ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ…

    Continue Reading

  • ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ
    ,

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಸರಗಳ್ಳನ 45 ದಿನಗಳ ಬಳಿಕ ಬಂಧನ

    ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಜೂನ್ 26ರಂದು ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪ್ರಮುಖ ಆರೋಪಿ ಬಾಗಲಕೋಟೆ…

    Continue Reading

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports