Category: ಕರಾವಳಿ

  • ತಲೆಮರೆಸಿಕೊಂಡಿದ್ದ ಪೋಕ್ಸೋ ಆರೋಪಿ ಪತ್ತೆ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್
    , ,

    ತಲೆಮರೆಸಿಕೊಂಡಿದ್ದ ಪೋಕ್ಸೋ ಆರೋಪಿ ಪತ್ತೆ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್

    ಪುತ್ತೂರು: 2018 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ದಾಖಲಾಗಿ ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ 32 ವರ್ಷದ ವ್ಯಕ್ತಿಯನ್ನು ಪುತ್ತೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುತ್ತೂರಿನ ನರಿಮೊಗೇರು ನಿವಾಸಿ ನಮನ್ ನಾಯಕ್ (32) ಎಂದು ಗುರುತಿಸಲಾಗಿದೆ. ನಿರ್ದಿಷ್ಟ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಬೆಂಗಳೂರಿನ ಕೂಡ್ಲು ಗೇಟ್‌ನಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.ನಮನ್ ನಾಯಕ್ ವಿರುದ್ಧ ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 53/2018 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ)…

    Continue Reading

  • ಜೀವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಜೈಲು ಪಾಲು
    , ,

    ಜೀವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ಜೈಲು ಪಾಲು

    ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.ಪತ್ರಿಕಾ ಪ್ರಕಟಣೆಯ ಪ್ರಕಾರ, ಜೂನ್ 7 ರಂದು ಸಲ್ಲಿಸಿದ ದೂರಿನಲ್ಲಿ ಸಂತ್ರಸ್ತೆ ನೀಡಿರುವ ಮಾಹಿತಿಯ ಪ್ರಕಾರ, 2023 ರಲ್ಲಿ ರಾತ್ರಿ ವೇಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಸಂಬಂಧಿ ಸುರೇಶ್ ಎಂಬ ಆರೋಪಿ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರಿನ ಆಧಾರದ ಮೇಲೆ ಧರ್ಮಸ್ಥಳ…

    Continue Reading

  • ಜಮೀರ್ ಅಹ್ಮದ್ ಖಾನ್ ಕಡೆಗಣನೆ ಕಾಂಗ್ರೆಸ್‌ಗೆ ಮುಳುವಾಗಲಿದೆಯೇ?
    , ,

    ಜಮೀರ್ ಅಹ್ಮದ್ ಖಾನ್ ಕಡೆಗಣನೆ ಕಾಂಗ್ರೆಸ್‌ಗೆ ಮುಳುವಾಗಲಿದೆಯೇ?

    ಬೆಂಗಳೂರು: ಸಚಿವ ಸಂಪುಟದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ನೀಡದಿರುವುದು ಕಾಂಗ್ರೆಸ್ ಪಕ್ಷದ ಅತಿದೊಡ್ಡ ತಪ್ಪು, ಜಮೀರ್ ಅಹ್ಮದ್ ಖಾನ್ ಅವರಿಗೆ ಕೇವಲ ಮುಸ್ಲಿಂ ಸಮುದಾಯದವರಷ್ಟೇ ಅಲ್ಲದೆ, ಸರ್ವಧರ್ಮದ ಜನರ ಬೆಂಬಲವೂ ಇದೆ.ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್‌ನಿಂದ ದೂರವಾದರೆ, ಪಕ್ಷವು ಬಹುಮತಗಳನ್ನೂ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ.ಜಮೀರ್ ಅಹ್ಮದ್ ಖಾನ್ ಅವರು ಮುಸ್ಲಿಂ ಸಮುದಾಯದವರಿಗಷ್ಟೇ ಅಲ್ಲದೆ, ವಿವಿಧ ಧರ್ಮಗಳ ಜನರಲ್ಲಿಯೂ ಜನಪ್ರಿಯ…

    Continue Reading

  • ಅಝಾನ್ ಹೇಳುತ್ತಿದ್ದಾಗಲೇ ಕುಸಿದು ಬಿದ್ದ ಮೌಲ್ವಿ; ಮಸೀದಿಯಲ್ಲೇ ಹೃದಯಾಘಾತಕ್ಕೆ ಬಲಿ
    , ,

    ಅಝಾನ್ ಹೇಳುತ್ತಿದ್ದಾಗಲೇ ಕುಸಿದು ಬಿದ್ದ ಮೌಲ್ವಿ; ಮಸೀದಿಯಲ್ಲೇ ಹೃದಯಾಘಾತಕ್ಕೆ ಬಲಿ

    ಹೊನ್ನಾವರ: ಮಸೀದಿಯಲ್ಲಿ ಅಸರ್ ನಮಾಜ್‌ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಮಕ್ಕಳಿಗೆ ಇಸ್ಲಾಮಿಕ್ ಧಾರ್ಮಿಕ ಹಾಗೂ ಮದರಸಾ ಶಿಕ್ಷಣ ನೀಡುವ ಉದ್ದೇಶದಿಂದ ಅವರು ಸುಮಾರು ಆರು ತಿಂಗಳ ಹಿಂದೆ ಹೊನ್ನಾವರಕ್ಕೆ ಆಗಮಿಸಿ ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಮಂಗಳವಾರ ಸಂಜೆ ವಾಡಿಕೆಯಂತೆ ಅಸರ್ ನಮಾಜ್‌ಗೆ…

    Continue Reading

  • ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
    , ,

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

    ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್ (29) ಮತ್ತು ಪರೀಕ್ಷಿತ್ (33) ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದರು.ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, ₹1,110 ನಗದು, ಮೂರು…

    Continue Reading

  • ಯು.ಟಿ. ಖಾದರ್ ಎಚ್ಚರಿಕೆ ಬಳಿಕ ಮಂಗಳೂರಿನ ಅನೇಕ ಇಂಜಿನಿಯರ್‌ಗಳಿಗೆ ಇನ್ನು ಜೈಲು ಗತಿಯಾ?
    , ,

    ಯು.ಟಿ. ಖಾದರ್ ಎಚ್ಚರಿಕೆ ಬಳಿಕ ಮಂಗಳೂರಿನ ಅನೇಕ ಇಂಜಿನಿಯರ್‌ಗಳಿಗೆ ಇನ್ನು ಜೈಲು ಗತಿಯಾ?

    ಮಂಗಳೂರು: ರಸ್ತೆ ಗುಂಡಿಗಳಿಗೆ ಬಿದ್ದು ಸಾರ್ವಜನಿಕರು ಪ್ರಾಣ ಕಳೆದುಕೊಂಡರೆ ಸಂಬಂಧಪಟ್ಟ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂಬ ಸಚಿವ ಯು.ಟಿ. ಖಾದರ್ ಅವರ ಕಠಿಣ ಎಚ್ಚರಿಕೆ ರಾಜ್ಯಾದ್ಯಂತ ಗಮನ ಸೆಳೆದಿದೆ. ಈ ಹೇಳಿಕೆಯ ಬಳಿಕ ಮಂಗಳೂರಿನಲ್ಲಿ ನಡೆದಿರುವ ಹಲವು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ನೋಡಿದರೆ ಅಧಿಕ ಇಂಜಿನಿಯರ್ಸ್ ಗಳಿಗೆ ಜೈಲೇ ಗತಿ ಎಂದು ಕಾಣಿಸುತ್ತಿದೆ.ನಗರದ ಹಲವು ರಸ್ತೆಗಳಲ್ಲಿ ಇಂದಿಗೂ ದೊಡ್ಡ ದೊಡ್ಡ ಗುಂಡಿಗಳು, ಹಾಳಾದ ಡಾಂಬರು ಮತ್ತು ಮಳೆ ನೀರು ನಿಲ್ಲುವ ಸಮಸ್ಯೆಗಳು ಮುಂದುವರಿದಿವೆ. ಕೋಟ್ಯಂತರ ರೂಪಾಯಿ…

    Continue Reading

  • ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ
    , ,

    ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ

    ಮಂಗಳೂರು: ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾರೆಂಟ್ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪೈಜಲ್ ಮಂಗಳೂರು ನಗರದ ಶಾಂತಿನಗರ ನಿವಾಸಿ ರಮ್ಮಿ ಯಾನೆ ರಮಿಜ್ ಬಂಧಿತ ಆರೋಪಿ.ಮಂಗಳೂರು ದಕ್ಷಿಣ, ಮಂಗಳೂರು ಪೂರ್ವ, ಉಳ್ಳಾಲ ಸೇರಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈ ಕೆಳಕಂಡ 5 ಪ್ರಕರಣಗಳು ದಾಖಲಾಗಿರುತ್ತವೆ.ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣಾಯಲ್ಲಿ ಅ.ಕ್ರ: 136/2017 u/s 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.…

    Continue Reading

  • ಉಡುಪಿ: ಇಸ್ಪೀಟ್ ಅಡ್ಡೆಗೆ ದಾಳಿ- 7 ಮಂದಿ ಆರೋಪಿಗಳ ಬಂಧನ
    ,

    ಉಡುಪಿ: ಇಸ್ಪೀಟ್ ಅಡ್ಡೆಗೆ ದಾಳಿ- 7 ಮಂದಿ ಆರೋಪಿಗಳ ಬಂಧನ

    ಹೆಬ್ರಿ ತಾಲೂಕು ಹೊಸೂರು ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಾರ್ಕಳ ಉಪವಿಭಾಗದ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ವಿಜೇಶ್ ಕುಮಾರ(40), ದಸ್ತಗೀರ್(33), ರೋಹಿತ್(34), ವಿಜಯ (39), ಮಹೇಶ್ (26), ಕಿಶೋರ್ ಕುಮಾರ್ (46) ಹಾಗೂ ಸಂತೋಷ್ ಆಚಾರ್ಯ(35) ಬಂಧಿತರು.  ಕಾರ್ಕಳ ವೃತ್ತದ ವೃತ್ತ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದು, ಚಪ್ಪರ ಹಾಕಿ ಟರ್ಪಾಲ್ ಅಳವಡಿಸಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿಕೊಂಡು ಜೂಜಾಟ ನಡೆಯುತ್ತಿದ್ದ ಸ್ಥಳವನ್ನು ಪತ್ತೆಹಚ್ಚಲಾಗಿದೆ.  ದಾಳಿಯ…

    Continue Reading

  • ಮಂಗಳೂರು: ಉದ್ಯಮಿಯಿಂದ 2.77 ಕೋಟಿ ರೂ.ಗೆ ಬ್ಲಾಕ್ ಮೇಲ್..!!   ಸುಲಿಗೆ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನ ಬಂಧನ
    ,

    ಮಂಗಳೂರು: ಉದ್ಯಮಿಯಿಂದ 2.77 ಕೋಟಿ ರೂ.ಗೆ ಬ್ಲಾಕ್ ಮೇಲ್..!! ಸುಲಿಗೆ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನ ಬಂಧನ

    ಮಂಗಳೂರು : ನಗರದ ಖ್ಯಾತ ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ನಡೆಸಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದ ಮೇರೆಗೆ ಇಂಡಿಯನ್ ಯೂಥ್ ಕಾಂಗ್ರೆಸ್ ಗೆ ಸಂಬಂಧ ಹೊಂದಿರುವ ಸ್ಥಳೀಯ ಮುಖಂಡನೊಬ್ಬ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಆರಂಭಿಸಿದ್ದಾನೆ ಎನ್ನಲಾಗಿದೆ. ಪತ್ನಿಗೆ ವಿಡಿಯೊ ತೋರಿಸುವುದಾಗಿ ಬೆದರಿಕೆ ಹಾಕಿ ಮೊದಲು ₹35 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಂತರ…

    Continue Reading

  • ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ದುರಂತ; ಸ್ಕೂಟರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಬಲಿ
    , ,

    ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ದುರಂತ; ಸ್ಕೂಟರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಬಲಿ

    ಬೆಳ್ತಂಗಡಿ: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸ್ಕೂಟರ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಮೃತರನ್ನು ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ವೇಗವಾಗಿ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಪಾಲ್ಯರ ಸಮೀಪ ಪಿಕಪ್…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed