Category: ಕರಾವಳಿ

  • ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಕ್ಷಣ: ಜೀಪ್-ಬೈಕ್ ಡಿಕ್ಕಿಗೆ ಯುವಕ ಬಲಿ
    , ,

    ಸಿಸಿಟಿವಿಯಲ್ಲಿ ಸೆರೆಯಾದ ಭೀಕರ ಕ್ಷಣ: ಜೀಪ್-ಬೈಕ್ ಡಿಕ್ಕಿಗೆ ಯುವಕ ಬಲಿ

    ತೆಕ್ಕಟ್ಟೆ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಜೂನ್ 2ರ ಮಂಗಳವಾರ ತಡರಾತ್ರಿ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆಕ್ಕಟ್ಟೆ ಸರ್ಕಲ್ ರಸ್ತೆಯಾಗಿ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಮಂಗಳವಾರ ರಾತ್ರಿ ಸರಿ ಸುಮಾರು 9:47 ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ವೇಗವಾಗಿ ಬಂದ…

    Continue Reading

  • ಯುಟಿ ಖಾದರ್ ಸೇರಿ 14 ಮಂದಿಗೆ ಸಚಿವ ಸ್ಥಾನ; ಇಂದು ಪ್ರಮಾಣ ವಚನ
    , ,

    ಯುಟಿ ಖಾದರ್ ಸೇರಿ 14 ಮಂದಿಗೆ ಸಚಿವ ಸ್ಥಾನ; ಇಂದು ಪ್ರಮಾಣ ವಚನ

    ಬೆಂಗಳೂರು: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು ಸಚಿವರ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೊಸ ಮುಖ್ಯಮಂತ್ರಿಯೊಂದಿಗೆ 14 ಮಂದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ದೇಶಾದ್ಯಂತದ ಹಿರಿಯ ಕಾಂಗ್ರೆಸ್ ನಾಯಕರು ಪ್ರಮುಖ ರಾಜಕೀಯ ಕಾರ್ಯಕ್ರಮಕ್ಕಾಗಿ ಬರುವ ನಿರೀಕ್ಷೆಯಿರುವ ಲೋಕ ಭವನದಲ್ಲಿ ನಿಗದಿಯಾಗಿರುವ ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ಈ ಅನುಮೋದನೆಗಳು ಬಂದಿವೆ.ವರದಿಗಳ ಪ್ರಕಾರ, ಹೊಸ…

    Continue Reading

  • ಸಿನಿಮೀಯ ಚೇಸ್: ಅರಣ್ಯ ಇಲಾಖೆಯ ವಾಹನ ಕದ್ದ ಯುವಕನ ಬಂಧನ
    , ,

    ಸಿನಿಮೀಯ ಚೇಸ್: ಅರಣ್ಯ ಇಲಾಖೆಯ ವಾಹನ ಕದ್ದ ಯುವಕನ ಬಂಧನ

    ಮಂಗಳೂರು : ಪಡೀಲ್‌ನಲ್ಲಿರುವ ಅರಣ್ಯ ಇಲಾಖೆಯ ವಸತಿಗೃಹದ ಬಳಿ ನಿಲ್ಲಿಸಲಾಗಿದ್ದ ಆರಣ್ಯ ಇಲಾಖೆಯ ಅಧಿಕೃತ ವಾಹನವನ್ನೇ ಕದ್ದು ಪರಾರಿಯಾಗಿದ್ದ ಕೇರಳ ಮೂಲದ ಖದೀಮನನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೇವಲ ಕೆಲವೇ ಗಂಟೆಗಳಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕೇರಳದ ಕೋಯಿಕ್ಕೋಡ್ ನಿವಾಸಿ ನದೀಮ್ (23) ಬಂಧಿತ ಆರೋಪಿಯಾಗಿದ್ದಾನೆ.ಮಂಗಳೂರು ಪಡೀಲ್‌ನ ಅರಣ್ಯ ಇಲಾಖೆಯ ವಸತಿ ಗೃಹದ ಆವರಣದಲ್ಲಿ ಸಂಚಾರಿ ದಳದ ಆರ್‌ಎಫ್‌ಒ (RFO) ಸಂತೋಷ್ ರೈ ಅವರಿಗೆ ಸೇರಿದ ವಾಹನವನ್ನು ಚಾಲಕ ಸೋಮವಾರ…

    Continue Reading

  • ಬೆಳ್ತಂಗಡಿಯಲ್ಲಿ ಸಂಚಲನ ಮೂಡಿಸಿದ್ದ ಕೊಲೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ
    , ,

    ಬೆಳ್ತಂಗಡಿಯಲ್ಲಿ ಸಂಚಲನ ಮೂಡಿಸಿದ್ದ ಕೊಲೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿ ಕೊಟ್ಟಿಗೆಯಲ್ಲಿ ಸೋಮವಾರ ನಡೆದಿದ್ದ ಯತೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರೋಪಿಗಳಾದ ಬೆಳ್ತಂಗಡಿಯ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬದ ಚಾರ್ವಾಕ ನಿವಾಸಿ ಮೋಹನ್ (30) ಮತ್ತು ಬೆಳ್ತಂಗಡಿಯ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂಬುವವರನ್ನು ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.ಆರೋಪಿಗಳು ಯತೀಶ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಯತೀಶ್ ಗೌಡ ಅವರ…

    Continue Reading

  • ರೈಲಿನಲ್ಲಿ ರೌಡಿಸಂ! ಸಹ ಪ್ರಯಾಣಿಕನ ಮೇಲೆ ಹಲ್ಲೆ, ಬಂಟ್ವಾಳದಲ್ಲಿ RPF ಕಾರ್ಯಾಚರಣೆ
    , ,

    ರೈಲಿನಲ್ಲಿ ರೌಡಿಸಂ! ಸಹ ಪ್ರಯಾಣಿಕನ ಮೇಲೆ ಹಲ್ಲೆ, ಬಂಟ್ವಾಳದಲ್ಲಿ RPF ಕಾರ್ಯಾಚರಣೆ

    ಕಡಬ:ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬೋಗಿಯಲ್ಲಿದ್ದ ಇತರ ಪ್ರಯಾಣಿಕರು…

    Continue Reading

  • ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ ತಾಯಿ;ಬಾಲಕ niguda ನಾಪತ್ತೆ
    , ,

    ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ ತಾಯಿ;ಬಾಲಕ niguda ನಾಪತ್ತೆ

    ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ…

    Continue Reading

  • ‘ಯಾರದ್ದೋ ಪಾಸ್‌ಪೋರ್ಟ್, ಯಾರದ್ದೋ ಪ್ರಯಾಣ’ : ಉಳ್ಳಾಲದಲ್ಲಿ ನಡೆದಿರುವ ಭಾರಿ ಹಗರಣದ ಸತ್ಯ ಹೊರಬರುವುದು ಯಾವಾಗ?
    , , ,

    ‘ಯಾರದ್ದೋ ಪಾಸ್‌ಪೋರ್ಟ್, ಯಾರದ್ದೋ ಪ್ರಯಾಣ’ : ಉಳ್ಳಾಲದಲ್ಲಿ ನಡೆದಿರುವ ಭಾರಿ ಹಗರಣದ ಸತ್ಯ ಹೊರಬರುವುದು ಯಾವಾಗ?

    ಮಂಗಳೂರು: ಬೇರೊಬ್ಬರ ದಾಖಲೆಗಳನ್ನು ಬಳಸಿ ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ ಇಸ್ರೇಲ್‌ಗೆ ತೆರಳಿದ ಪ್ರಕರಣವನ್ನು ಮಂಗಳೂರು ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿರುವುದು ಕರಾವಳಿ ಭಾಗದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ಪ್ರಕರಣ ಬೆಳಕಿಗೆ ಬಂದಿರುವ ಬೆನ್ನಲ್ಲೇ ಹಲವು ಗಂಭೀರ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಉಳ್ಳಾಲದ ಮಹಿಳೆಯೊಬ್ಬರ ಹೆಸರಿನ ದಾಖಲೆಗಳನ್ನು ಬಳಸಿ ಮತ್ತೋರ್ವ ಮಹಿಳೆಗೆ ಪಾಸ್‌ಪೋರ್ಟ್ ಮಾಡಿಕೊಡಲಾಗಿದೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಆದರೆ ಈ ಪ್ರಕರಣ ಕೇವಲ ಒಂದು ಘಟನೆಯೇ, ಅಥವಾ ವರ್ಷಗಳಿಂದ ನಡೆಯುತ್ತಿರುವ ದೊಡ್ಡ…

    Continue Reading

  • ಅಡುಗೆ ಅನಿಲ ಸಿಲಿಂಡರ್ ಹೊತ್ತ ಲಾರಿ ಡಿಕ್ಕಿ: ನುಜ್ಜುಗುಜ್ಜಾದ ಕಾರು, ಐವರ ಸ್ಥಿತಿ ಗಂಭೀರ
    , ,

    ಅಡುಗೆ ಅನಿಲ ಸಿಲಿಂಡರ್ ಹೊತ್ತ ಲಾರಿ ಡಿಕ್ಕಿ: ನುಜ್ಜುಗುಜ್ಜಾದ ಕಾರು, ಐವರ ಸ್ಥಿತಿ ಗಂಭೀರ

    ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು.ಪರಿಣಾಮ ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15), ಭಾರತಿ (48), ಗೀತಾ (55) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ…

    Continue Reading

  • ಬುದ್ಧಿವಾದ ಹೇಳಿದ್ದೇ ತಪ್ಪಾಯಿತೇ? ಮದ್ಯದ ಅಮಲಿನಲ್ಲಿ ಸ್ವಂತ ಚಿಕ್ಕಪ್ಪನ ಕೊಂದ ವ್ಯಕ್ತಿ
    , ,

    ಬುದ್ಧಿವಾದ ಹೇಳಿದ್ದೇ ತಪ್ಪಾಯಿತೇ? ಮದ್ಯದ ಅಮಲಿನಲ್ಲಿ ಸ್ವಂತ ಚಿಕ್ಕಪ್ಪನ ಕೊಂದ ವ್ಯಕ್ತಿ

    ಬಂಟ್ವಾಳ : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ, ಮದ್ಯದ ಅಮಲಿನಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನ ಕುತ್ತಿಗೆಗೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ.ಕಾಡಬೆಟ್ಟು ನಿವಾಸಿ ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ…

    Continue Reading

  • ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ 1,372 ಸವಾರರಿಗೆ ದಂಡ
    , ,

    ಮಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ 1,372 ಸವಾರರಿಗೆ ದಂಡ

    ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಲ್ಮೆಟ್ ಧರಿಸದೆ ಚಾಲನೆ ಮತ್ತು ಒನ್-ವೇ ನಿಯಮ ಉಲ್ಲಂಘಿಸಿದ ಒಟ್ಟು 1,372 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ, ಹೆಲ್ಮೆಟ್ ಧರಿಸದ 1,050 ಸವಾರರಿಗೆ ಒಟ್ಟು 4,63,500 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಒನ್-ವೇ ನಿಯಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದ 322…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed