Category: ಕರಾವಳಿ
-

ಪಣಂಬೂರಿನಲ್ಲಿ ಸಿಕ್ಕಿಬಿದ್ದ 7 ವರ್ಷಗಳ ಹಿಂದೆ ಪರಾರಿಯಾಗಿದ್ದ ಆರೋಪಿ
ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ,…
-

ಸಮಾಜಕ್ಕಾಗಿ ಬದುಕಿದ “ಅಬ್ದುಲ್ ರೌಫ್”ಗೆ ರಾಜ್ಯೋತ್ಸವ ಪ್ರಶಸ್ತಿಗಾಗಿ ಜಿಲ್ಲಾಡಳಿತ ಮತ್ತು ರಾಜಕೀಯ ವಲಯದಿಂದ ಮಾನ್ಯತೆ ಯಾಕಿಲ್ಲ?
ಮಂಗಳೂರು: ನಗರದ ಗದ್ದಲದ ಟ್ರಾಫಿಕ್ ನಡುವೆಯೇ ವರ್ಷಗಳ ಕಾಲ ಜನರ ಸುರಕ್ಷತೆಗಾಗಿ ದುಡಿದ ವ್ಯಕ್ತಿ. ಯಾವುದೇ ಹುದ್ದೆಯ ಆಸೆ ಇಲ್ಲದೆ, ಯಾವುದೇ ರಾಜಕೀಯ ಬೆಂಬಲವಿಲ್ಲದೆ, ಕೇವಲ ಸಮಾಜ ಸೇವೆಯ ಮನೋಭಾವದಿಂದ ರಸ್ತೆಗೆ ಇಳಿದ ವ್ಯಕ್ತಿ. ಅವರೇ ಮಂಗಳೂರಿನ “ಪೀಸ್ ಮೇಕರ್” ಎಂದೇ ಗುರುತಿಸಿಕೊಂಡಿರುವ ಅಬ್ದುಲ್ ರೌಫ್. ಟ್ರಾಫಿಕ್ ಜಾಮ್ ಆದಾಗ ಮೊದಲು ನೆನಪಾಗುವ ಹೆಸರು, ಗಲಾಟೆ ನಡೆದಾಗ ಶಾಂತಿ ಕಾಪಾಡಲು ಓಡಿಬರುವ ಮುಖ, ಮಸೀದಿ-ದೇವಾಲಯದ ಬಳಿಯ ಸೂಕ್ಷ್ಮ ಪರಿಸ್ಥಿತಿಯಲ್ಲೂ ಸಮಾಧಾನದಿಂದ ಕರ್ತವ್ಯ ನಿರ್ವಹಿಸುವ ಮಾನವೀಯ ವ್ಯಕ್ತಿತ್ವ –…
-

ಉಡುಪಿ: ಬಾವಿ ದುರಂತ, ಸತತ ಆರು ಗಂಟೆ ಕಾರ್ಯಾಚರಣೆ- ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕನ ಮೃತದೇಹ ಪತ್ತೆ!!
ಉಡುಪಿ: ಮಲ್ಪೆಯಲ್ಲಿ ಬಾವಿ ನಿರ್ಮಾಣದ ವೇಳೆ ಮಣ್ಣು ಕುಸಿದು ಸಿಲುಕಿ, ಕೊಪ್ಪಳ ಮೂಲದ ಯುವ ಕಾರ್ಮಿಕ ರಮೇಶ್ ಮೃತಪಟ್ಟಿರುವ ಘಟನೆ ನಡೆದಿದೆ. ಸತತ ಏಳು ಗಂಟೆಯ ಕಾರ್ಯಾಚರಣೆ ನಂತರ ಸಿಕ್ಕಿದ ಕಾರ್ಮಿಕನ ಮೃತದೇಹವನ್ನು ಮಣ್ಣಿನಡಿಯಿಂದ ಮೇಲೆಕ್ಕೆತ್ತಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತುಈಶ್ವರ್ ಮಲ್ಪೆ ತಂಡ ಸತತ 6 ಕ್ಕೂ ಅಧಿಕ ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಬಾವಿ ನಿರ್ಮಾಣದ ಸಂದರ್ಭದಲ್ಲಿ ಏಕಾಏಕಿ ಮಣ್ಣು ಜರಿದು ಕಾರ್ಮಿಕನ ಮೇಲೆ ಬಿದ್ದ ಕಾರಣ ಕಾರ್ಮಿಕ…
-

ಬಂಟ್ವಾಳ: ಕೊನೆಗೂ ಮಣಿದ ಅಧಿಕಾರಿಗಳು – ಹಕ್ಕುಪತ್ರ ನೀಡುವ ಲಿಖಿತ ಭರವಸೆ, ಪುಣಚ ಕುಟುಂಬಗಳ ಪ್ರತಿಭಟನೆ ವಾಪಸ್
ಬಂಟ್ವಾಳ : ತಮಗೆ ವಾಸಿಸಲು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಪುಣಚ ಗ್ರಾಮದ ದೇವಿನಗರದ ಐದು ಬಡ ಕುಟುಂಬಗಳು ಕೊನೆಗೂ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿವೆ. ಮೇ 26 ರಂದು ಅಧಿಕೃತವಾಗಿ ಹಕ್ಕುಪತ್ರ ವಿತರಿಸುವುದಾಗಿ ಕಂದಾಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪುಣಚ ದೇವಿನಗರದ ಈ ಕುಟುಂಬಗಳು ತಮಗೆ ಹಕ್ಕುಪತ್ರ ನೀಡುವಂತೆ ಕಳೆದ 8 ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ…
-

ಪಂಪ್ ಕ್ಲೀನರ್ ಕೆಲಸ ಬಿಟ್ಟು ಜನನ-ಮರಣ ವಿಭಾಗದಲ್ಲಿ ಕರ್ತವ್ಯ – ಕ್ರೈಂ ವಾರ್ತೆ ವರದಿ ಇಂಪಾಕ್ಟ್ ಬೆನ್ನಲ್ಲೇ ವರ್ಗಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಶಿಧರ್ ಕುಲಾಲ್ ವಿರುದ್ಧ ದೂರು ದಾಖಲಾಗಿದ್ದ ಹಿನ್ನೆಲೆ ಇದೀಗ ಅವರನ್ನು ಸುರತ್ಕಲ್ ಗೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಶಿಧರ್ ಕುಲಾಲ್ ಅವರು ಮೂಲತಃ ಪಂಪ್ ಕ್ಲೀನರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದರೂ, ಕಳೆದ ಹಲವು ಸಮಯಗಳಿಂದ ಜನನ-ಮರಣ ವಿಭಾಗದಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಹಲವು ದೂರುಗಳು ದಾಖಲಾಗಿದ್ದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದಲೂ ಮಹಾನಗರ ಪಾಲಿಕೆಗೆ…
-

ನಾಗ ಲಕ್ಶಿಮಿಗೆ ಪುನೀತ್ ಎಂಬವನ ಸೇವೆ ಹಿಡಿಸಿದ್ದರೆ ಇಲಾಖಾ ಸರ್ಟಿಫಿಕೇಟ್ ಸೇವೆ ಆಗಿ ಘೋಷಿಸಲಿ: ಕೆ. ಅಶ್ರಫ್
ಮಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಅಧ್ಯಕ್ಷೆ ನಾಗ ಲಕ್ಶಿಮಿ ಚೌಧರಿ ರವರು ಇತ್ತೀಚೆಗೆ ವಿವಾದಿತ ಪುನೀತ್ ಕೆರೆ ಹಳ್ಳಿಯನ್ನು ಸುಬಗನಂತೆ ಸಂಬೋಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಹತ್ತು ಹಲವು ಗಲಭೆ, ಶಾಂತಿ ಸುವ್ಯವಸ್ಥೆ ಸಮಸ್ಯೆ, ಹೆಣ್ಮಕ್ಕಳ ಪಿಂಪ್ ಗಿರಿ, ಪುನೀತ್ ಕೆರೆಹಳ್ಳಿ ಎಂಬವನ ಇತ್ತೀಚೆಗೆ ನಾಗ ಲಕ್ಶಿಮಿ ಯವರ ಭೇಟಿ ಸಂಧರ್ಬದಲ್ಲಿ ಪುನೀತ್ ನ ಅಡ್ಡದಾರಿ ಸೇವೆಯನ್ನು ‘ ಸಮಾಜ ಸೇವೆ ‘ ಎಂದು ಕೊಂಡಾಡಿದ್ದಾರೆ. ಮಹಿಳಾ ವಿರೋಧಿ ಪುನೀತ್ ಕೆರೆಹಳ್ಳಿ ಯನ್ನು , ರಾಜ್ಯದ…
-

ಕುಂಟಿಕಾನದಲ್ಲಿ ಭೀಕರ ದುರಂತ : ಗೋಡೆ ಕುಸಿದು ಹಿರಿಯ ಕಂಟ್ರಾಕ್ಟರ್ ಸಾವು
ಮಂಗಳೂರು: ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಮನೆಯೊಂದರ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗೋಡೆ ಹಾಗೂ ಮಣ್ಣು ಏಕಾಏಕಿ ಕುಸಿದು ಬಿದ್ದು, ಹಿರಿಯ ಕಂಟ್ರಾಕ್ಟರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೇ 21ರ ಗುರುವಾರ ನಡೆದಿದೆ. ನಗರದ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.ಆಂಟನಿ ಮಸ್ಕರೇನಸ್ ಅವರು ಕುಂಟಿಕಾನದ ಲೋಹಿತ್ ನಗರದಲ್ಲಿ ಮನೆಯೊಂದರ ಹಿಂಭಾಗದ ಆವರಣ ಗೋಡೆ ನಿರ್ಮಾಣದ ಗುತ್ತಿಗೆಯನ್ನು ವಹಿಸಿಕೊಂಡಿದ್ದರು. ಈಗಾಗಲೇ ಒಂದಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದವು. ಗುರುವಾರದಂದು ಅವರು…
-

ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಭಾರೀ ಅವ್ಯವಹಾರ ಆರೋಪ!!
ಮಂಗಳೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ನೀಡಿದರೆ ಮೇಲಾಧಿಕಾರಿಗಳಿಗೆ ತಿಳಿಯದಂತೆ ಹೆಸರು ಬದಲಾವಣೆ, ಹುಟ್ಟಿದ ದಿನಾಂಕ ಬದಲಾವಣೆ ಸೇರಿದಂತೆ ಯಾವುದೇ ದಾಖಲೆ ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ಮಕ್ಕಳಿಲ್ಲದವರಿಗೆ ಸಹ ಜನನ ಪ್ರಮಾಣ ಪತ್ರ ಸಿಗುವಷ್ಟು ಅವ್ಯವಹಾರ ನಡೆಯುತ್ತಿದೆ ಎನ್ನಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಮೇಲಾಧಿಕಾರಿಗಳಿಗೆ ಯಾವುದೇ ಮಾಹಿತಿ ಹೋಗದಂತೆ ವಿಭಾಗದೊಳಗೆ ನಡೆಯುತ್ತಿದೆ ಎಂಬ ಗಂಭೀರ ಆರೋಪ…
-

ಅಕ್ರಮ ಮರಳು ಗಣಿಗಾರಿಕೆ ಕುರಿತು ಲೋಕಾಯುಕ್ತರ ಪತ್ರಿಕಾ ಪ್ರಕಟಣೆ
ಉಡುಪಿ : ಗೌರವಾನ್ವಿತ ಲೋಕಾಯುಕ್ತರವರ 2026 ರ ಏಪ್ರಿಲ್ 23 ರ ದಿನಾಂಕ ಆದೇಶದನ್ವಯ, ಈ ಪ್ರಕರಣವನ್ನು ಇಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಮೊದಲನೇ ಎದುರುದಾರರಾದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರು ಆಡಳಿತಾತ್ಮಕ ಕಾರಣಗಳನ್ನು ನೀಡಿ ಖುದ್ದಾಗಿ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದಾರೆ. ಅವರು ಈ ಪ್ರಾಧಿಕಾರಕ್ಕೆ ಬರೆದಿರುವ ಪತ್ರದಲ್ಲಿ, ತಮ್ಮ ಪರವಾಗಿ ಉಡುಪಿ ಜಿಲ್ಲೆಯ ಹಿರಿಯ ಭೂವಿಜ್ಞಾನಿಯಾದ ವಿಂಧ್ಯಾ ಅವರು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೂರುದಾರರಾದ ಶ್ರೀ ಗಣೇಶ್ ಶೆಟ್ಟಿ ಅವರು ಹಾಜರಿದ್ದರು. ದೂರಿನ ಆರೋಪಗಳಿಗೆ ಸಂಬAಧಿಸಿದAತೆ…
-

ಮಂಗಳೂರಿನಲ್ಲಿ ಹೊಯ್ಸಳ ಪೊಲೀಸರ ಮೇಲೆ ಹಲ್ಲೆ – ಸಿಬ್ಬಂದಿಯ ಕೈ ಮಣಿಗಂಟು ಮುರಿತ
ಮಂಗಳೂರು : ನಗರದ ದೆರೆಬೈಲ್ ಗ್ರಾಮದ ಕೊಂಚಾಡಿ ಜಂಕ್ಷನ್ನಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿಯ ಮೇಲೆ ಮೂವರು ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ಬೈದು, ತಳ್ಳಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬ್ಬಂದಿಯ ಎಡಗೈನ ಮಣಿಗಂಟು ಮುರಿತಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸಾದ್, ಉದಯ ಮತ್ತು ಪ್ರಶಾಂತ್ ಎಂಬ ಮೂವರು ಆರೋಪಿಗಳ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ. ಮೇ 17 ರಂದು ರಾತ್ರಿ ಕೊಂಚಾಡಿ ಜಂಕ್ಷನ್ನಲ್ಲಿರುವ ಬಾರ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











